ಪುರದಾಳು ರಸ್ತೆಯಲ್ಲಿ ಅಪಘಾತ, ಮಹಿಳೆಯ ಎರಡು ಕಾಲಿನ ಮೂಳೆ ಕಟ್‌ – ಇಲ್ಲಿದೆ 3 ಫಟಾಫಟ್‌ ನ್ಯೂಸ್‌

ACCIDENT-NEWS-GENERAL-IMAGE.

SHIVAMOGGA LIVE NEWS | 13 AUGUST 2024 ಇದನ್ನೂ ಓದಿ ⇒ ಅಡಿಕೆ ಧಾರಣೆ | 12 ಆಗಸ್ಟ್‌ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌? ಇದನ್ನೂ ಓದಿ ⇒ ಪ್ರತಿ ತಾಲೂಕಿನಲ್ಲಿ ಬಿಜೆಪಿ ಎರಡು ಭಾಗವಾಗಲಿದೆ, ಹೈಕಮಾಂಡ್‌ಗೆ ಈಶ್ವರಪ್ಪ 4 ಪಾಯಿಂಟ್‌ ಎಚ್ಚರಿಕೆ ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಅಗ್ನಿವೀರರ ನೇಮಕಾತಿ ರ‍್ಯಾಲಿ, ಯಾವೆಲ್ಲ ಜಿಲ್ಲೆಯವರಿಗೆ ಇರಲಿದೆ ಅವಕಾಶ?

ಶಿವಮೊಗ್ಗದಲ್ಲಿ ಅಗ್ನಿವೀರರ ನೇಮಕಾತಿ ರ‍್ಯಾಲಿ, ಯಾವೆಲ್ಲ ಜಿಲ್ಲೆಯವರಿಗೆ ಇರಲಿದೆ ಅವಕಾಶ?

Nehru-Stadium-Shimoga.webp

SHIMOGA, 12 AUGUST 2024 : ಆ.22 ರಿಂದ 31ರವರೆಗೆ ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ (rally) ನಡೆಸಲಾಗುತ್ತಿದೆ. 2024ನೇ ಸಾಲಿನಲ್ಲಿ ಅಗ್ನಿಪಥ್ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಲಿಖಿತ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ದೈಹಿಕ ಹಾಗೂ ವೈದ್ಯಕೀಯ ಪರೀಕ್ಷೆ ನಡೆಯಲಿವೆ. ಈ ಕುರಿತು ಮಂಗಳೂರು ಸೇನಾ ನೇಮಕಾತಿ ನಿರ್ದೇಶಕರು ಪ್ರಕಟಣೆ ಹೊರಡಿಸಿದ್ದಾರೆ. ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನು ಈ-ಮೇಲ್ ಮೂಲಕ ರವಾನಿಸಲಾಗಿದೆ. ಶಿವಮೊಗ್ಗ, ದಾವಣಗೆರೆ, ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ … Read more

ಪ್ರತಿ ತಾಲೂಕಿನಲ್ಲಿ ಬಿಜೆಪಿ ಎರಡು ಭಾಗವಾಗಲಿದೆ, ಹೈಕಮಾಂಡ್‌ಗೆ ಈಶ್ವರಪ್ಪ 4 ಪಾಯಿಂಟ್‌ ಎಚ್ಚರಿಕೆ

KS-Eshwarappa-Press-meet-in-Shimoga-Press-Trust

SHIMOGA, 12 AUGUST 2024 : ಬೆಳಗಾವಿಯ ರೆಸಾರ್ಟ್‌ (Resort) ಒಂದರಲ್ಲಿ ಬಿಜೆಪಿ ಮುಖಂಡರು ಸಭೆ ನಡೆಸಿದ್ದರು. ಪಾದಯಾತ್ರೆ ನಡೆಸಲು ನಿರ್ಧರಿಸಿದ್ದಾರೆ. ಇದು ರಾಜ್ಯ ರಾಜಾರಣದಲ್ಲಿ ತೀವ್ರ ಚರ್ಚೆ ಹುಟ್ಟುಹಾಕಿದೆ. ಬಿಜೆಪಿ ಪಾಳಯದಲ್ಲಿಯು ಕುತೂಹಲ ಮೂಡಿಸಿದೆ. ಈ ಮಧ್ಯೆ ರಾಷ್ಟ್ರಭಕ್ತರ ಬಳಗದ ಮುಖಂಡ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬಿಜೆಪಿ ಹೈಕಮಾಂಡ್‌ಗೆ ಎಚ್ಚರಿಕೆ ನೀಡಿದ್ದಾರೆ. ಈಶ್ವರಪ್ಪ 4 ಪಾಯಿಂಟ್‌ ಎಚ್ಚರಿಕೆ ಇದನ್ನೂ ಓದಿ ⇒ ಶಿವಮೊಗ್ಗದಲ್ಲಿಯು ನಡೆಯಲಿದೆ ಕರಾವಳಿಯ ಕಂಬಳ ಸ್ಪರ್ಧೆ, ದಿನಾಂಕ ಫಿಕ್ಸ್‌

BREAKING NEWS – ಸಾರ್ವಜನಿಕರನ್ನು ಅಡ್ಡಗಟ್ಟಿ ಕೊಲೆಗೆ ಯತ್ನ, ರೌಡಿ ಶೀಟರ್‌ ಕಾಲಿಗೆ ಗುಂಡು ಹಾರಿಸಿದ ಪೊಲೀಸ್‌

Police-Jeep-With-Light-New.

SHIMOGA, 12 AUGUST 2024 : ಸಾರ್ವಜನಿಕರನ್ನ ಅಡ್ಡಗಟ್ಟಿ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿದ ರೌಡಿ ಶೀಟರ್‌ ಒಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ರೌಡಿ ಶೀಟರ್‌ (Rowdy Sheeter) ಭವಿತ್‌ ಎಂಬಾತನ ಕಾಲಿಗೆ ಗುಂಡು ಹಾರಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಮಾಧ್ಯಮಗಳಿಗೆ ವಾಟ್ಸಪ್‌ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ ⇒  ಮಹಿಳಾ ಶೌಚಾಲಯದ ಕಸದ ಬುಟ್ಟಿಯಲ್ಲಿ ಮೊಬೈಲ್‌ ಪತ್ತೆ, ರೆಕಾರ್ಡ್‌ ಆಗ್ತಿತ್ತು ವಿಡಿಯೋ, ಭದ್ರಾವತಿ ಯುವಕ ಅರೆಸ್ಟ್‌ ಕಳೆದ ರಾತ್ರಿ ಜಯನಗರ ಪೊಲೀಸ್‌ ಠಾಣೆ … Read more

ಹುಲ್ಲು, ಪ್ಲಾಸ್ಟಿಕ್‌ನಿಂದ ಸುತ್ತಿದ್ದ ಅನುಮಾನಾಸ್ಪದ ವಸ್ತು ಪತ್ತೆ

Shimoga-Central-Jail-Building

SHIMOGA, 12 AUGUST 2024 : ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಮತ್ತೊಮ್ಮೆ ಅನುಮಾನಾಸ್ಪದ (Suspicious) ವಸ್ತುಗಳು ಪತ್ತೆಯಾಗಿದೆ. ಈ ಸಂಬಂಧ ಜೈಲು ಸಿಬ್ಬಂದಿ ದೂರು ನೀಡಿದ್ದಾರೆ. ಸೋಗಾನೆಯಲ್ಲಿರುವ ಕಾರಾಗೃಹದ ಶರಾವತಿ ವಿಭಾಗದ ಬಳಿ ಹಸಿರು ಹುಲ್ಲು ಸುತ್ತಿದ ರೀತಿಯಲ್ಲಿ ವಸ್ತು ಪತ್ತೆಯಾಗಿದೆ. ಮತ್ತೊಂದು ಕಡೆ ಕಪ್ಪು ಬಣ್ಣದ ಪ್ಲಾಸ್ಟಿಕ್‌ ಕವರ್‌ನಲ್ಲಿ ಮತ್ತೊಂದು ವಸ್ತು ಪತ್ತೆಯಾಗಿದೆ. ಇದನ್ನು ಪರಿಶೀಲಿಸಿದ ಕಾರಾಗೃಹ ಸಿಬ್ಬಂದಿ ತುಂಗಾ ನಗರ ಠಾಣೆಗೆ ದೂರು ನೀಡಿದ್ದಾರೆ. ಕಾರಾಗೃಹ ಸಮೀಪಕ್ಕೆ ಬಂದು ಅನುಮಾನಾಸ್ಪದ ವಸ್ತುಗಳನ್ನು ಹೊರಗಿನಿಂದ ಎಸೆದಿದ್ದಾರೆ ಎಂದು … Read more

ಮಹಿಳಾ ಶೌಚಾಲಯದ ಕಸದ ಬುಟ್ಟಿಯಲ್ಲಿ ಮೊಬೈಲ್‌ ಪತ್ತೆ, ರೆಕಾರ್ಡ್‌ ಆಗ್ತಿತ್ತು ವಿಡಿಯೋ, ಭದ್ರಾವತಿ ಯುವಕ ಅರೆಸ್ಟ್‌

third-wave-coffee-shop-incident.

BENGALURU, 12 AUGUST 2024 : ಮಹಿಳಾ ಶೌಚಾಲಯದ ಕಸದ ಬುಟ್ಟಿಯಲ್ಲಿ ಮೊಬೈಲ್‌ ಇಟ್ಟು ರಹಸ್ಯವಾಗಿ (Hidden) ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಆರೋಪದಲ್ಲಿ ಭದ್ರಾವತಿ ಮೂಲದ ಯುವಕನನ್ನು ಬಂಧಿಸಲಾಗಿದೆ. ಬೆಂಗಳೂರಿನ ಥರ್ಡ್‌ ವೇವ್‌ ಕಾಫಿಯ ಬಿಇಎಲ್‌ ರಸ್ತೆಯ ಔಟ್‌ಲೆಟ್‌ನಲ್ಲಿ ಘಟನೆ ನಡೆದಿದೆ. ಕಾಫಿ ಶಾಪ್‌ನ ಸಿಬ್ಬಂದಿ ಭದ್ರಾವತಿಯ ಮನೋಜ್‌ (23) ಎಂಬಾತನನ್ನು ಬಂಧಿಸಿ, ವಿಚಾರಣೆಗೊಳಪಡಿಸಲಾಗಿದೆ. ಕಸದ ಬುಟ್ಟಿಯಲ್ಲಿ ಮೊಬೈಲ್‌ ಕಾಫಿ ಶಾಪ್‌ನ ಮಹಿಳಾ ಶೌಚಾಲಯದ ಕಸದ ಬುಟ್ಟಿಯಲ್ಲಿ ಮೊಬೈಲ್‌ ಇರಿಸಿ ವಿಡಿಯೋ ಚಿತ್ರೀಕರಣ ಮಾಡಲಾಗುತ್ತಿತ್ತು. ಮೊಬೈಲ್‌ ಫ್ಲೈಟ್‌ … Read more

ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ ಮುಕ್ತಾಯ, ನಾಳೆ ಫಲಿತಾಂಶ, ಎಷ್ಟಾಗಿದೆ ಮತದಾನ?

vokkaligara-sanga-election-in-Shimoga

SHIMOGA, 11 AUGUST 2024 : ಜಿಲ್ಲಾ ಒಕ್ಕಲಿಗರ ಸಂಘದ ನೂತನ ಆಡಳಿತ ಮಂಡಳಿ ಆಯ್ಕೆಗೆ ಇವತ್ತು ಚುನಾವಣೆ (Election) ನಡೆಯಿತು. ಶೇ.65ರಷ್ಟು ಮತದಾನವಾಗಿದೆ. ಸೋಮವಾರ ಮತ ಎಣಿಕೆ ಕಾರ್ಯ ನಡೆಯಲಿದೆ. ಬಾಲರಾಜ ಅರಸ್‌ ರಸ್ತೆಯಲ್ಲಿರುವ ಒಕ್ಕಲಿಗರ ಸಂಘದ ಆವರಣದಲ್ಲಿ ಇಂದು ಮತದಾನ ನಡೆಯಿತು. 2599 ಮತದಾರರು ಹಕ್ಕು ಚಲಾಯಿಸಿದ್ದಾರೆ. 29 ಅಭ್ಯರ್ಥಿಗಳು ಕಣದಲ್ಲಿದ್ದು, 21 ಅಭ್ಯರ್ಥಿಗಳು ಆಯ್ಕೆಯಾಗಲಿದ್ದಾರೆ. ಶಿವಮೊಗ್ಗ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿ ಮತದಾನ ಮಾಡಿದರು. ಇದನ್ನೂ ಓದಿ ⇒ ಶಿವಮೊಗ್ಗದಲ್ಲಿಯು ನಡೆಯಲಿದೆ ಕರಾವಳಿಯ ಕಂಬಳ ಸ್ಪರ್ಧೆ, … Read more

ಅಪಘಾತದಲ್ಲಿ ವಿದ್ಯಾರ್ಥಿ ಸಾವು, ಕುಟುಂಬಕ್ಕೆ ನೆರವಾಗಲು ವಾಟ್ಸಪ್‌ ಗ್ರೂಪ್‌ ಶುರು, ಹರಿದು ಬಂತು ನೆರವು

Whatsapp-Group-for-sachin.

SAGARA, 11 AUGUST 2024 : ಆವಿನಹಳ್ಳಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಯುವಕನ ಕುಟುಂಬಕ್ಕೆ ನೆರವಾಗಲು ಆತನ ಸ್ನೇಹಿತರು ವಾಟ್ಸಪ್‌ ಗ್ರೂಪ್‌ (WhatsApp Group) ಆರಂಭಿಸಿದ್ದಾರೆ. ವಿವಿಧೆಡೆಯ ನೆರವು ಹೆರಿದು ಬರುತ್ತಿದೆ. ಸಚಿನ್‌ ಹೆಸರಲ್ಲಿ ವಾಟ್ಸಪ್‌ ಗ್ರೂಪ್‌ ಆವಿನಹಳ್ಳಿ ಬಳಿ ಟಿಪ್ಪರ್‌ ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿ ಕಟ್ಟಿನಕಾರು ಗ್ರಾಮದ ಕೆ.ಪಿ.ಸಚಿನ್‌ (18) ಮೃತಪಟ್ಟಿದ್ದ. ಸಚಿನ್‌ ಕುಟುಂಬ ಆರ್ಥಿಕ ಸಂಕಷ್ಟದಲ್ಲಿದೆ. ಹಾಗಾಗಿ ಸಮಾನ ಮನಸ್ಕರು ಧನ ಸಂಗ್ರಹ ಆರಂಭಿಸಿದ್ದಾರೆ. ‘ಸಚಿನ್ ಪಡಬೀಡು ಇವರ ಉಸಿರಿಗೊಂದು ಆಸರೆಯಾಗಿ … Read more

ಶಿವಮೊಗ್ಗದಲ್ಲಿಯು ನಡೆಯಲಿದೆ ಕರಾವಳಿಯ ಕಂಬಳ ಸ್ಪರ್ಧೆ, ದಿನಾಂಕ ಫಿಕ್ಸ್‌

Kambala-to-be-organized-in-Shimoga.

SHIMOGA, 11 AUGUST 2024 : ಕರಾವಳಿ ಭಾಗದ ಜನಪದ ಸ್ಪರ್ಧೆ ಕಂಬಳವನ್ನು ಇದೇ ಮೊದಲ ಬಾರಿ ಶಿವಮೊಗ್ಗದಲ್ಲಿ ಆಯೋಜಿಸಲಾಗುತ್ತಿದೆ. ಪ್ರಸಕ್ತ ಋತವಿನ ಕಂಬಳ ಸ್ಪರ್ಧೆಯ ವೇಳಾಪಟ್ಟಿಯನ್ನು (Time Table) ಕಂಬಳ ಸಮಿತಿ ಪ್ರಕಟಿಸಿದೆ. ಕರಾವಳಿ ಭಾಗದಲ್ಲಿ ಮಾತ್ರವಲ್ಲದೆ ಈ ಬಾರಿ ಬೆಂಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿಯು ಕಂಬಳ ಆಯೋಜಿಸಲಾಗುತ್ತಿದೆ. ಮೂಡುಬಿದರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಂಬಳ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್‌ ಶೆಟ್ಟಿ, ಆ.26 ರಿಂದ ಏಪ್ರಿಲ್‌ 19ರವರೆಗೆ ವಿವಿಧೆಡೆ 26 ಕಂಬಳ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. … Read more

ಶಿವಮೊಗ್ಗದಲ್ಲಿ 110 ರೌಡಿಗಳನ್ನು ಸಾಲಾಗಿ ನಿಲ್ಲಿಸಿ ಖಡಕ್ ವಾರ್ನಿಂಗ್‌, ಇಲ್ಲಿದೆ 4 ಪಾಯಿಂಟ್‌ ಎಚ್ಚರಿಕೆ

Rowdy-Parade-in-shimoga-by-SP-Mithun-Kumar-IPS

SHIMOGA, 11 AUGUST 2024 : ಮುಂಬರುವ ಗೌರಿ, ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆ ಕಾನೂನು ಸುವ್ಯವಸ್ಥೆ (law and order) ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಇಲಾಖೆ ಶಿವಮೊಗ್ಗದಲ್ಲಿ ರೌಡಿಗಳ ಪರೇಡ್ ನಡೆಸಲಾಯಿತು. ಡಿಎಆರ್‌ ಮೈದಾನದಲ್ಲಿ ನಡೆದ ರೌಡಿ ಪರೇಡ್‌ನಲ್ಲಿ 110 ರೌಡಿಗಳು ಹಾಜರಿದ್ದರು. ಪೊಲೀಸ್‌ ಠಾಣೆವಾರು ಪ್ರತಿ ರೌಡಿ ಶೀಟರ್‌ ಬಳಿ ತೆರಳಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಎಚ್ಚರಿಕೆ ನೀಡಿದರು. ಎಸ್‌ಪಿ ನೀಡಿದ ನಾಲ್ಕು ಖಡಕ್‌ ವಾರ್ನಿಂಗ್‌ » ವಾರ್ನಿಂಗ್‌ … Read more