ಶಿವಮೊಗ್ಗದಲ್ಲಿ ನೇಣು ಬಿಗಿದು ವ್ಯಕ್ತಿ ಸಾವು, ಜೇಬಲ್ಲಿತ್ತು ಡೆತ್‌ ನೋಟ್‌, ಪತ್ರಕರ್ತ ಸೇರಿ ಇಬ್ಬರು ಅರೆಸ್ಟ್‌

Doddapete-Police-raid-on-Lodge-in-Shimoga.

SHIMOGA, 11 AUGUST 2024 : ಸಾಲ (Loan) ಪಡೆದು ಹಿಂತಿರುಗಿಸದೆ, ಬೆದರಿಕೆ ಹಾಕಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣರಾದ ಇಬ್ಬರನ್ನು ವಿನೋಬನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೊಸಮನೆ ಕುವೆಂಪು ರಸ್ತೆಯ ಪತ್ರಕರ್ತ ಎ.ಭರತೇಶ (42) ಮತ್ತು ಗಾಡಿಕೊಪ್ಪ ಗೋಲ್ಡನ್‌ಸಿಟಿ ನಿವಾಸಿ ಹೆಚ್.ಎಂ.ಸತೀಶ್ ಬಂಧಿತರು. ಕೀರ್ತಿನಗರ ಡಿ.ಹೆಚ್‌.ಕಾಲೇಜು ಪಕ್ಕ 1ನೇ ತಿರುವು ನಿವಾಸಿ ಸಿ.ಪಿ.ನಂಜುಂಡಪ್ಪ (63) ಅವರು ತಮ್ಮ ಮನೆಯಲ್ಲಿ ಗುರುವಾರ ಬೆಳಗಿನ ಜಾವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಕಾರ್ಪೊರೇಟ್‌ ಕಂಪನಿಗಳ ಪ್ರತಿಕೃತಿಗೆ … Read more

ಶಿವಮೊಗ್ಗದಲ್ಲಿ ಹೈಕೋರ್ಟ್‌ ನ್ಯಾಯಾಧೀಶರಿಗೆ ಪೂರ್ಣ ಕುಂಭ ಸ್ವಾಗತ, ಸಮ್ಮೇಳನದಲ್ಲಿ ಪ್ರಮುಖ ವಿಚಾರ ಚರ್ಚೆ

women-advocates-sammelana-in-shimoga

SHIMOGA, 10 AUGUST 2024 : ದಕ್ಷಿಣ ಕರ್ನಾಟಕ ಮಹಿಳಾ ನ್ಯಾಯವಾದಿಗಳ (Women Advocates) ಸಮ್ಮೇಳನಕ್ಕೆ ಹೈಕೋರ್ಟ್‌ನ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್‌ ಪ್ರಸಾದ್‌ ಚಾಲನೆ ನೀಡಿದರು. ಸರ್ಕಾರಿ ನೌಕರರ ಭವನದಲ್ಲಿ ನಡೆದ ಸಮ್ಮೇಳನದಲ್ಲಿ ವಿವಿಧ ಜಿಲ್ಲೆಗಳ ಮಹಿಳಾ ನ್ಯಾಯವಾದಿಗಳು ಭಾಗವಹಿಸಿದ್ದರು. ಯಾರೆಲ್ಲ ಏನೇನು ಹೇಳಿದರು? ಮಹಿಳಾ ನ್ಯಾಯವಾದಿಗಳ ಸಮ್ಮೇಳನ ಸಮಿತಿ ಜಿಲ್ಲಾಧ್ಯಕ್ಷೆ ಸರೋಜಾ ಚಂಗೊಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಖಿಲ ಭಾರತ ಮಹಿಳಾ ನ್ಯಾಯವಾದಿಗಳ ಒಕ್ಕೂಟದ ಅಧ್ಯಕ್ಷೆ ಶೀಲಾ ಅನೀಶ್‌, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜಿ.ಆರ್.ರಾಘವೇಂದ್ರ ಸ್ವಾಮಿ, ರಾಜ್ಯ … Read more

ಶಿವಮೊಗ್ಗದಲ್ಲಿ ಕಾರ್ಪೊರೇಟ್‌ ಕಂಪನಿಗಳ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ

farmers-protest-against-corporate-companies

SHIMOGA, 10 AUGUST 2024 : ‘ಕಾರ್ಪೊರೇಟ್ ಕಂಪನಿಗಳೇ (Corporate) ದೇಶಬಿಟ್ಟು ತೊಲಗಿ’ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ನಗರದ ಶಿವಪ್ಪ ನಾಯಕ ವೃತ್ತದಲ್ಲಿ ಕಾರ್ಪೊರೇಟ್‌ ಕಂಪನಿಗಳನ್ನು ಪ್ರತಿನಿಧಿಸುವ ಪ್ರತಿಕೃತಿಯನ್ನು ದಹಿಸಿ ಪ್ರತಿರೋಧ ವ್ಯಕ್ತಪಡಿಸಲಾಯಿತು. ಇದನ್ನೂ ಓದಿ ⇒ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ, ಹೊಸನಗರದಲ್ಲಿ ಹೃದಯವಿದ್ರಾವಕ ಘಟನೆ ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂದು ಕರೆ ನೀಡಿದ ದಿನವಾದ ಇಂದು ಕೃಷಿಯ ಮೇಲೆ ಕಾರ್ಪೊರೇಟ್ ಕಂಪನಿಗಳ ಹಿಡಿತದಿಂದ ಮುಕ್ತಿಯಾಗಿ … Read more

ಕ್ರೆಡಿಟ್‌ ಕಾರ್ಡ್‌ ಇದ್ದವರಿಗೆ ಬರಲಿದೆ ಇವನ ಫೋನ್‌, ಶಿವಮೊಗ್ಗದ ಮಹಿಳೆಗೆ ಆ ಕರೆ ಬಳಿಕ ಕಾದಿತ್ತು ಶಾಕ್

Online-Fraud-In-Shimoga

SHIMOGA, 10 AUGUST 2024 : ಮಹಿಳೆಯೊಬ್ಬರ ಕ್ರೆಡಿಟ್‌ ಕಾರ್ಡ್‌ನಿಂದ (Credit Card) 2.10 ಲಕ್ಷ ರೂ. ಹಣ ವರ್ಗಾಯಿಸಿಕೊಂಡು ವಂಚಿಸಲಾಗಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ ⇒ ನಾಗರ ಪಂಚಮಿಯಂದೆ ಹಾವು ಕಡಿದು ಬಾಣಂತಿ ಸಾವು ಕ್ರೆಡಿಟ್‌ ಕಾರ್ಡ್‌ನಿಂದ ಹಣ ಕಟ್‌ ಆಗಲಿದೆ ಶಿವಮೊಗ್ಗದ ಮಹಿಳೆಯೊಬ್ಬರಿಗೆ (ಹೆಸರು ಗೌಪ್ಯ) ಕರೆ ಮಾಡಿದ್ದ ವ್ಯಕ್ತಿಯೊಬ್ಬ ಬ್ಯಾಂಕ್‌ನಿಂದ ಕರೆ ಮಾಡುತ್ತಿರುವವನಂತೆ ನಂಬಿಸಿ, ‘ನಿಮ್ಮ ಕ್ರೆಡಿಟ್‌ ಕಾರ್ಡ್‌ನಿಂದ ಅಂತಾರಾಷ್ಟ್ರೀಯ ಟೂರ್‌ಗೆ ಹಣ ಕಡಿತವಾಗಲಿದೆ. … Read more

ತುಂಗಾ, ಭದ್ರಾ, ಲಿಂಗನಮಕ್ಕಿ ಡ್ಯಾಮ್‌ಗಳ ಒಳ ಹರಿವು ಸಂಪೂರ್ಣ ಕುಸಿತ, ಇವತ್ತು ಎಷ್ಟಿದೆ?

Bhadra-Dam-Water-Out-Flow

DAM LEVEL, 10 AUGUST 2024 : ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಸಂಪೂರ್ಣ ಕಡಿಮೆಯಾಗಿದೆ. ಹಾಗಾಗಿ ಜಲಾಶಯಗಳ ಒಳ ಹರಿವು ಇಳಿಕೆಯಾಗಿದೆ. ಇದನ್ನೂ ಓದಿ ⇒ ಅಡಿಕೆ ಧಾರಣೆ | 9 ಆಗಸ್ಟ್‌ 2024‌ | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್? ಇದನ್ನೂ ಓದಿ ⇒ ನಾಗರ ಪಂಚಮಿಯಂದೆ ಹಾವು ಕಡಿದು ಬಾಣಂತಿ ಸಾವು ಇದನ್ನೂ ಓದಿ ⇒ ಶಿಕಾರಿಪುರದಲ್ಲಿ ಬೆಕ್ಕು ಕಚ್ಚಿ ಮಹಿಳೆ ಸಾವು

ಶಿವಮೊಗ್ಗದ 73 ವರ್ಷದ ವ್ಯಕ್ತಿಗೆ ಜೀವಾವಧಿ ಶಿಕ್ಷೆ, ಎರಡು ಲಕ್ಷ ರೂ. ದಂಡ, ಕಾರಣವೇನು?

Shimoga District Court

SHIMOGA, 9 AUGUST 2024 : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ ಹಿನ್ನೆಲೆ 73 ವರ್ಷದ ವ್ಯಕ್ತಿಯೊಬ್ಬರಿಗೆ ಜೀವಾವಧಿ ಶಿಕ್ಷೆ (Life Time) ವಿಧಿಸಿ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ 1 ನ್ಯಾಯಾಲಯ ಆದೇಶಿಸಿದೆ. ಏನಿದು ಪ್ರಕರಣ? 2023ರಲ್ಲಿ ಅಪ್ರಾಪ್ತೆ ಮೇಲೆ 73 ವರ್ಷದ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಆಗಿನ ಇನ್ಸ್‌ಪೆಕ್ಟರ್‌ ಆರ್.ಎಲ್.ಲಕ್ಷ್ಮಿಪತಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ … Read more

‘ಪ್ರದಕ್ಷಿಣೆ, ಸಲ್ಯೂಟ್‌ ಹೊಡೆಯೋರು ಪಕ್ಷಕ್ಕೆ ಬೇಡʼ, ಶಿವಮೊಗ್ಗದಲ್ಲಿ ಸತ್ಯಶೋಧನಾ ಸಮಿತಿ ಅಧ್ಯಕ್ಷ ಖಡಕ್‌ ಸೂಚನೆ

VS-ugrappa-in-Shimoga-with-Minister-Madhu-Bangarappa

SHIMOGA, 7 AUGUST 2024 : ಕಾಂಗ್ರೆಸ್‌ ಪಕ್ಷದಲ್ಲಿ ಮೂರು ಬಗೆಯ ಮುಖಂಡರು, ಕಾರ್ಯಕರ್ತರಿದ್ದಾರೆ (Workers). ಅದರೆ ಪಕ್ಷಕ್ಕೆ ಅಗತ್ಯವಿರುವುದು ಒಂದೇ ಬಗೆಯ ಕಾರ್ಯಕರ್ತ ಎಂದು ಸತ್ಯಶೋಧನಾ ಸಮಿತಿ ಅಧ್ಯಕ್ಷ ವಿ.ಎಸ್‌.ಉಗ್ರಪ್ಪ ವಿಶ್ಲೇಷಿಸಿದರು. ಶಿವಮೊಗ್ಗ ಕಾಂಗ್ರೆಸ್‌ ಕಚೇರಿಯಲ್ಲಿ ಲೋಕಸಭೆ ಚುನಾವಣೆ ಸೋಲಿಗೆ ಕಾರಣ ತಿಳಿಯುವ ಸತ್ಯಶೋಧನಾ ಸಭೆಯಲ್ಲಿ ವಿ.ಎಸ್‌.ಉಗ್ರಪ್ಪ ಮಾತನಾಡಿದರು. ಮೂರು ಬಗೆಯ ಮುಖಂಡರು, ಕಾರ್ಯಕರ್ತರು ಪಕ್ಷಗಳಲ್ಲಿ ಪ್ರದಕ್ಷಿಣೆ ಮಾಡುವ ಒಂದು ವರ್ಗ ಇರುತ್ತದೆ. ಮುಖ್ಯಮಂತ್ರಿ, ಸಚಿವರು, ಪ್ರಮುಖರು ಬಂದಾಗಷ್ಟೆ ಪಕ್ಷದ ಕಚೇರಿಗೆ ಭೇಟಿ ಕೊಡುತ್ತಾರೆ. ಎರಡನೇ … Read more

ಅಡಿಕೆ ಧಾರಣೆ | 7 ಆಗಸ್ಟ್ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

ADIKE RATE, 7 AUGUST 2024 : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ಕುಂದಾಪುರ ಮಾರುಕಟ್ಟೆ ಹಳೆ ಚಾಲಿ 45000 47000 ಹೊಸ ಚಾಲಿ 35000 38500 ಕುಮಟ ಮಾರುಕಟ್ಟೆ ಕೋಕ 15090 24199 ಚಿಪ್ಪು 24099 28099 ಫ್ಯಾಕ್ಟರಿ 8052 19111 ಹಳೆ ಚಾಲಿ 37089 40099 ಹೊಸ ಚಾಲಿ 32009 35019 ಬಂಟ್ವಾಳ ಮಾರುಕಟ್ಟೆ ಕೋಕ 18000 28500 ನ್ಯೂ ವೆರೈಟಿ 28500 38500 ವೋಲ್ಡ್ ವೆರೈಟಿ 38500 … Read more

ಆಗಸ್ಟ್‌ 10ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ 600ಕ್ಕೂ ಹೆಚ್ಚು ಮಹಿಳಾ ನ್ಯಾಯವಾದಿಗಳು

Advocat-Saroja-Changolli-about-advocates-conference-in-Shimoga.

SHIMOGA, 7 AUGUST 2024 : ಜಿಲ್ಲಾ ಮಹಿಳಾ ನ್ಯಾಯವಾದಿಗಳ ಸಮಿತಿ ಮತ್ತು ಶಿವಮೊಗ್ಗ ಜಿಲ್ಲಾ ನ್ಯಾಯವಾದಿಗಳ ಸಂಘದ ಸಹಯೋಗದಲ್ಲಿ ಆ.10ರಂದು ನಗರದ ಸರ್ಕಾರಿ ನೌಕರರ ಭವನದಲ್ಲಿ ಬೆಳಗ್ಗೆ 10ಕ್ಕೆ ದಕ್ಷಿಣ ಕರ್ನಾಟಕ ಮಹಿಳಾ ನ್ಯಾಯವಾದಿಗಳ ಸಮ್ಮೇಳನ (Conference) ಹಮ್ಮಿಕೊಂಡಿದ್ದೇವೆ ಎಂದು ಸಮಿತಿಯ ಜಿಲ್ಲಾಧ್ಯಕ್ಷೆ ಸರೋಜ ಚಂಗೊಳ್ಳಿ ತಿಳಿಸಿದರು. ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ದಕ್ಷಿಣದ ಜಿಲ್ಲೆಗಳು ಸೇರಿದಂತೆ ವಿವಿಧೆಡೆಯಿಂದ ಮಹಿಳಾ ನ್ಯಾಯವಾದಿಗಳು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದರು. ಹೈಕೋರ್ಟ್‌ ನ್ಯಾಯಮೂರ್ತಿ ನ್ಯಾ.ಶ್ಯಾಮ್‌ ಪ್ರಸಾದ್ … Read more

ಶಿವಮೊಗ್ಗ ಕಾಂಗ್ರೆಸ್‌ ಕಚೇರಿಗೆ ಸತ್ಯಶೋಧನಾ ಸಮಿತಿ, ಒಬ್ಬೊಬ್ಬರಿಂದಲೇ ಮಾಹಿತಿ ಸಂಗ್ರಹ

Sathyashodana-Meetinga-in-Shimoga-congress-office

SHIMOGA, 7 AUGUST 2024 : ಕಳೆದ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಸೋಲಿಗೆ ಕಾರಣ ತಿಳಿಯಲು ಸತ್ಯಶೋಧನಾ ಸಮಿತಿ (Committee) ಜಿಲ್ಲೆಗೆ ಆಗಮಿಸಿದೆ. ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸುತ್ತಿದೆ. ಸತ್ಯ ಶೋಧನಾ ಸಭೆ ಆರಂಭ ಕಾಂಗ್ರೆಸ್‌ ಕಚೇರಿ ಸಭಾಂಗಣದಲ್ಲಿ ಸತ್ಯ ಶೋಧನಾ ಸಭೆ ನಡೆಸಲಾಗುತ್ತಿದೆ. ಮೊದಲಿಗೆ ಕಾರ್ಯಕರ್ತರ ಸಭೆ ಆಯೋಜಿಸಲಾಗಿತ್ತು. ಸಮಿತಿ ಅಧ್ಯಕ್ಷ ವಿ.ಎಸ್‌.ಉಗ್ರಪ್ಪ ನೇತೃತ್ವದಲ್ಲಿ, ಮಾಜಿ ಸಚಿವ ಹೆಚ್.‌ಆಂಜನೇಯ ಸಭೆಯ ಉದ್ದೇಶ ತಿಳಿಸಿದರು. … Read more