ದೆಹಲಿಯಲ್ಲಿ ವಿಐಎಸ್ಎಲ್ ಕಾರ್ಮಿಕರು, ಸಂಸದ ರಾಘವೇಂದ್ರ ಜೊತೆ ಕೇಂದ್ರ ಸಚಿವರ ಭೇಟಿ
SHIMOGA, 7 AUGUST 2024 : ಲೋಕಸಭಾ ಸದಸ್ಯ ಬಿ.ವೈ ರಾಘವೇಂದ್ರ ಮಂಗಳವಾರ ದೆಹಲಿಯಲ್ಲಿ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್ .ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಭದ್ರಾವತಿ VISL ಕಾರ್ಖಾನೆಯನ್ನು ಶೀಘ್ರವೇ ಬಂಡವಾಳ ಹಿಂಪಡೆಯುವ ಕಾರ್ಖಾನೆಗಳ ಪಟ್ಟಿಯಿಂದ ಕೈಬಿಟ್ಟು ಕಾರ್ಖಾನೆಗೆ ಬಂಡವಾಳ ಹೂಡಿಕೆ ಮಾಡಲು ನಿರ್ದೇಶನ ನೀಡುವಂತೆ ಮನವಿ ಮಾಡಿದರು. ವಿಐಎಸ್ಎಲ್ ಪುನಶ್ಚೇತನ ಸಂಬಂಧ ಬಿ.ಎಸ್.ಯಡಿಯೂರಪ್ಪ ಲೋಕಸಭಾ ಸದಸ್ಯರಾಗಿದ್ದ ಅವಧಿಯಿಂದಲೂ ಕೇಂದ್ರ ಹಾಗೂ ರಾಜ್ಯ ಸರ್ಕಾರದೊಂದಿಗೆ ನಡೆಸಿದ ಪ್ರಯತ್ನಗಳ ಬಗ್ಗೆ ಕುಮಾರಸ್ವಾಮಿ ಅವರಿಗೆ ವಿವರಿಸಿದರು. ರೈಲ್ವೆ ರಾಜ್ಯ … Read more