BREAKING NEWS – ಮೀನು ಹಿಡಿಯಲು ಹೋದ ವ್ಯಕ್ತಿ ನಾಪತ್ತೆ, ಅಗ್ನಿಶಾಮಕ ಸಿಬ್ಬಂದಿಯಿಂದ ಕೆರೆಯಲ್ಲಿ ಶೋಧ

Udri-Man-missing-soraba-police-search

SHIVAMOGGA LIVE NEWS | 19 JULY 2024 SORABA : ಮೀನು ಹಿಡಿಯಲು ಕೆರೆಗೆ ಇಳಿದಿದ್ದ ವ್ಯಕ್ತಿಯೊಬ್ಬ ನಾಪತ್ತೆಯಾಗಿದ್ದಾರೆ (Missing). ಆತನಿಗಾಗಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಸೊರಬ ತಾಲೂಕು ಯಡಗೊಪ್ಪ ಗ್ರಾಮದ ಕೆರೆಯಲ್ಲಿ ಇಂದು ಸಂಜೆ ಘಟನೆ ಸಂಭವಿಸಿದೆ. ಉದ್ರಿ ಗ್ರಾಮದ ಯಲ್ಲಪ್ಪ (50) ನಾಪತ್ತೆಯಾಗಿದ್ದಾರೆ. ಭಾರಿ ಮಳೆಯಿಂದಾಗಿ ಕೆರೆ ಭರ್ತಿಯಾಗಿ ಕೋಡಿ ಬಿದ್ದಿತ್ತು. ಇದರಿಂದ ನೀರು ರಭಸವಾಗಿ ಹರಿಯುತ್ತಿತ್ತು. ಮೀನು ಹಿಡಿಯಲು ಬಲೆ ಹಾಕಿದ್ದ ಯಲ್ಲಪ್ಪ ಅವರು ಕೆರೆಗೆ … Read more

ಶಿವಮೊಗ್ಗ, ಭದ್ರಾವತಿಯಲ್ಲಿ ಲೋಕಾಯುಕ್ತ ದಾಳಿ, ಕೋಟಿ ಕೋಟಿಯ ಮನೆ, ಚಿನ್ನಾಭರಣ ಪತ್ತೆ, ಇಲ್ಲಿದೆ ಪಟ್ಟಿ

Lokayukta-Raid-on-Horticulture-department-assitant-director

SHIVAMOGGA LIVE NEWS | 19 JULY 2024 LOKAYUKTA RAID : ಆದಾಯಕ್ಕಿಂತಲು ಹೆಚ್ಚು ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಎಸ್.ಪ್ರಕಾಶ್ ಮತ್ತು ಭದ್ರಾವತಿ ತಾಲೂಕು ಅಂತರಗಂಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ನಾಗೇಶ್ ಅವರ ಮನೆಗಳ ಮೇಲೆ ಇವತ್ತು ಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಇವತ್ತು ರಾಜ್ಯದ 12 ಕಡೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. 12 ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಈ ಸಂದರ್ಭ ಅಪಾರ ಪ್ರಮಾಣದ ಆಸ್ತಿಪಾಸ್ತಿ … Read more

ಶಿವಮೊಗ್ಗ ಸಿಟಿಯಲ್ಲಿ ಮಳೆ ಅಬ್ಬರಕ್ಕೆ ಮರಗಳು ಧರೆಗೆ, ಸ್ಟೇಡಿಯಂ ಮುಳುಗಡೆ, ಕಾಳಜಿ ಕೇಂದ್ರ ಶುರು

rain-effect-in-Shimoga-19-july.

SHIVAMOGGA LIVE NEWS | 19 JULY 2024 SHIMOGA NEWS : ಶಿವಮೊಗ್ಗ ನಗರದಲ್ಲಿ ಭಾರಿ ಮಳೆಗೆ ಅಲ್ಲಲ್ಲಿ ಹಾನಿ ಉಂಟಾಗಿದೆ (Effect). ಬೃಹತ್‌ ಮರಗಳು ಧರೆಗುರುಳಿವೆ. ಅದೃಷ್ಟವಶಾತ್‌ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ಇನ್ನು, ತುಂಗಾ ನದಿ ಮೈದುಂಬಿ ಹರಿಯುತ್ತಿದ್ದು, ಒಂದೆಡೆ ಹೊಳೆ ನೋಡಲು ಜನ ಸೇತುವೆ ಬಳಿ ಆಗಮಿಸುತ್ತಿದ್ದಾರೆ. ಇನ್ನೊಂದೆಡೆ ನದಿ ಪಾತ್ರದ ಜನರಲ್ಲಿ ಆತಂಕ ಮೂಡಿದೆ. ಶಿವಮೊಗ್ಗದಲ್ಲಿ ಎಲ್ಲೆಲ್ಲಿ ಹೇಗಿದೆ ಸ್ಥಿತಿ? [su_note note_color=”#EBEDEF” text_color=”#000000″ radius=”1″] [su_highlight background=”#154360″ color=”#ffffff”]ನವುಲೆ … Read more

ಧರೆ ಕುಸಿದು ತೋಟ ಜಲಾವೃತ, ಸಾಗರದಲ್ಲಿ ಸಹಾಯವಾಣಿ ಆರಂಭ, ತಾಲೂಕಿನಲ್ಲಿ ಎಷ್ಟೆಲ್ಲ ಹಾನಿಯಾಗಿದೆ?

Sagara-Rain-effect-thumbnail

SHIVAMOGGA LIVE NEWS | 19 JULY 2024 SAGARA NEWS : ಈ ಬಾರಿ ಸಾಗರ ತಾಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ (Rain). ಇದರಿಂದ ವಿವಿಧೆಡೆ ಧರೆ ಕುಸಿತ, ಆಸ್ತಿಪಾಸ್ತಿ ಹಾನಿಯಾಗಿದೆ. ಜುಲೈ ತಿಂಗಳಲ್ಲಿ ವಾಡಿಕೆಗಿಂತಲೂ ಹೆಚ್ಚು ಮಳೆಯಾಗಿದೆ. ಸಾಗರ ತಾಲೂಕಿನಲ್ಲಿ ಜುಲೈ ತಿಂಗಳ ವಾಡಿಕೆ ಮಳೆ 847.70 ಮಿ.ಮೀ. ಆದರೆ ಈವರೆಗೂ ತಾಲೂಕಿನಲ್ಲಿ 1071.40 ಮಿ.ಮೀ ಮಳೆಯಾಗಿದೆ. ಮತ್ತಷ್ಟು ಮಳೆಯಾಗುವ ಸಾಧ್ಯತೆ ಇದ್ದು, ಹಾನಿಯ ಭೀತಿ ಎದುರಾಗಿದೆ. [su_note note_color=”#EBEDEF” text_color=”#000000″ radius=”1″] [su_highlight … Read more

SHIMOGA JOBS : ಮ್ಯಾನೇಜರ್‌ ಸೇರಿದಂತೆ ವಿವಿಧ ಹುದ್ದೆಗೆ ಅರ್ಜಿ ಅಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

Shimoga-Jobs-General-Image

SHIVAMOGGA LIVE NEWS | 19 JULY 2024 SHIMOGA JOBS : ಸೈಂಟ್‌ ಮಿಲಾಗ್ರಿಸ್‌ ಕ್ರೆಡಿಟ್‌ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಶಿವಮೊಗ್ಗ ಜಿಲ್ಲೆಯ ಶಾಖೆಗಳ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ. ಕಾರಾವಾರದಲ್ಲಿ ಪ್ರಧಾನ ಕಚೇರಿ ಹೊಂದಿರುವ ಈ ಸೊಸೈಟಿ, ರಾಜ್ಯದ 9 ಜಿಲ್ಲೆಗಳಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ 111 ಶಾಖೆಗಳನ್ನು ಹೊಂದಿದೆ. ಯಾವೆಲ್ಲ ಹುದ್ದೆ ಖಾಲಿ ಇದೆ? ಬ್ರ್ಯಾಂಚ್‌ ಮ್ಯಾನೇಜರ್‌, ಅಸಿಸ್ಟೆಂಟ್‌ ಬ್ರ್ಯಾಂಚ್‌ ಮ್ಯಾನೇಜರ್‌, ಸೀನಿಯರ್‌ ಅಸಿಸ್ಟೆಂಟ್‌ / ಆಫೀಸರ್‌, ಜೂನಿಯರ್‌ ಅಸಿಸ್ಟೆಂಟ್‌ … Read more

ಶಿವಮೊಗ್ಗ ಜಿಲ್ಲೆಗೆ ಮತ್ತೆ ರೆಡ್‌ ಅಲರ್ಟ್‌, ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ಮಳೆ?

rain-at-shankaramutt-road-in-Shimoga-city

SHIVAMOGGA LIVE NEWS | 19 JULY 2024 RAINFALL NEWS : ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ ಸರಾಸರಿ 68.31 ಮಿ.ಮೀ ಮಳೆಯಾಗಿದೆ. ಇನ್ನೊಂದೆಡೆ, ಜು.20ರಂದು ರೆಡ್‌ ಅಲರ್ಟ್‌ (Red Alert) ಪ್ರಕಟಿಸಲಾಗಿದೆ. ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ? ಶಿವಮೊಗ್ಗದಲ್ಲಿ 37.80 ಮಿ.ಮಿ., ಭದ್ರಾವತಿಯಲ್ಲಿ 27.10 ಮಿ.ಮಿ., ತೀರ್ಥಹಳ್ಳಿಯಲ್ಲಿ 83.60 ಮಿ.ಮಿ., ಸಾಗರ 97.20 ಮಿ.ಮಿ., ಶಿಕಾರಿಪುರದಲ್ಲಿ 52.60 ಮಿ.ಮಿ., ಸೊರಬದಲ್ಲಿ 77.40 ಮಿ.ಮಿ., ಹೊಸನಗರದಲ್ಲಿ 102.50 ಮಿ.ಮಿ. ಮಳೆಯಾಗಿದೆ. [su_note note_color=”#EBEDEF” … Read more

ಅಡಿಕೆ ಧಾರಣೆ | 19 ಜುಲೈ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 19 JULY 2024 ADIKE RATE : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್. ಕೊಪ್ಪ ಮಾರುಕಟ್ಟೆ ಈಡಿ 32199 51709 ಗೊರಬಲು 30199 32218 ಬೆಟ್ಟೆ 28199 54199 ಸರಕು 54199 74099 ಪುತ್ತೂರು ಮಾರುಕಟ್ಟೆ ನ್ಯೂ ವೆರೈಟಿ 26500 38000 ಮಡಿಕೇರಿ ಮಾರುಕಟ್ಟೆ ರಾ 36236 38244 ಯಲ್ಲಾಪುರ ಮಾರುಕಟ್ಟೆ ಕೆಂಪುಗೋಟು 24899 31757 ಕೋಕ 8699 23899 ಚಾಲಿ 31299 36199 … Read more

ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳಿಗೆ ಇವತ್ತು ಎಷ್ಟಿದೆ ಒಳ ಹರಿವು? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

TUNGA-DAM-GAJANURU-SHIMOGA.

SHIVAMOGGA LIVE NEWS | 19 JULY 2024 DAM LEVEL : ಮಲೆನಾಡು ಭಾಗದಲ್ಲಿ ನಿರಂತರ ಮತ್ತು ಜೋರು ಮಳೆಗೆ ಮೂರು ಪ್ರಮುಖ ಜಲಾಶಯಗಳಿಗೆ ನೀರಿನ ಒಳ ಹರಿವು ಹೆಚ್ಚಳವಾಗಿದೆ. ತುಂಗಾ ಜಲಾಶಯ ಭರ್ತಿಯಾಗಿದ್ದು ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಭದ್ರಾ ಮತ್ತು ಲಿಂಗನಮಕ್ಕಿ ಜಲಾಶಯಗಳಿಗೆ ಉತ್ತಮ ಒಳ ಹರಿವು ಇದೆ. [su_note note_color=”#EBEDEF” text_color=”#000000″ radius=”1″] [su_highlight background=”#2C3E50″ color=”#ffffff”]ತುಂಗಾ ಜಲಾಶಯ[/su_highlight] ಕಳೆದ ಎರಡು ದಿನಕ್ಕೆ ಹೋಲಿಸಿದರೆ ಗಾಜನೂರಿನ ತುಂಗಾ ಜಲಾಶಯದ … Read more

ಬೆಳ್ಳಂಬೆಳಗ್ಗೆ ಶಿವಮೊಗ್ಗ, ಭದ್ರಾವತಿಯಲ್ಲಿ ಲೋಕಾಯುಕ್ತ ದಾಳಿ, ಯಾರ ಮನೆ ಮೇಲೆ ದಾಳಿಯಾಗಿದೆ?

Lokayukta-Raid-on-Horticulture-department-assitant-director

SHIVAMOGGA LIVE NEWS | 19 JULY 2024 SHIMOGA : ಶಿವಮೊಗ್ಗ ಮತ್ತು ಭದ್ರಾವತಿ ಸೇರಿದಂತೆ ರಾಜ್ಯದ 12 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ (Raid) ನಡೆಸಿದ್ದಾರೆ. ಮನೆಯಲ್ಲಿ ದಾಖಲೆಗಳ ಪರಿಶೀಲನೆ, ಶೋಧ ಕಾರ್ಯ ನಡೆಸುತ್ತಿದ್ದಾರೆ. ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ದಾಳಿ [su_note note_color=”#EBEDEF” text_color=”#000000″ radius=”1″] [su_highlight background=”#C0392B” color=”#ffffff”]ಶಿವಮೊಗ್ಗ ರಿಪೋರ್ಟ್‌[/su_highlight] ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಪ್ರಕಾಶ್‌ ಅವರ ಶಿವಮೊಗ್ಗದ ಕೃಷಿ ನಗರದಲ್ಲಿರುವ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ … Read more

ಶಿವಮೊಗ್ಗದಲ್ಲಿ ಕಾರಿನ ಮೇಲೆ ಉರುಳಿದ ಬೃಹತ್‌ ಮರ

tree-fall-on-car-in-Shimoga-city

SHIVAMOGGA LIVE NEWS | 18 JULY 2024 RAINFALL REPORT : ನಿರಂತರ ಮಳೆಗೆ ನಗರದ ಲಕ್ಷ್ಮೀ ಮೆಡಿಕಲ್ಸ್‌ ಎದುರು ಇದ್ದ ಬೃಹತ್‌ ಮರ (Tree) ಕಾರಿನ ಮೇಲೆ ಉರುಳಿದೆ. ಅದೃಷ್ಟವಶಾತ್‌ ಕಾರಿನಲ್ಲಿದ್ದವರು ಪಾರಾಗಿದ್ದಾರೆ. ಶಿವಮೊಗ್ಗದ ಸಾಗರ ರಸ್ತೆಯಿಂದ ಸವಾರ್‌ ಲೈನ್‌ ರಸ್ತೆಯ ತಿರುವಿನಲ್ಲಿರುವ ಲಕ್ಷ್ಮೀ ಮೆಡಿಕಲ್ಸ್‌ ಮುಂಭಾಗ ಮರ ಉರುಳಿದೆ. ಇದರಿಂದ ಕೆಲಕಾಲ ಈ ಭಾಗದಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಪಶ್ಚಿಮ ಸಂಚಾರ ಠಾಣೆ ಪೊಲೀಸರು ಸಂಚಾರ ದಟ್ಟಣೆ ನಿಯಂತ್ರಿಸಿದರು. ಇದನ್ನೂ ಓದಿ … Read more