ಕರೋನ ವಾರಿಯರ್ ಕುಟುಂಬಕ್ಕೆ ಸೊಂಕು ಅಂತಾ ಸುಳ್ಳು ಸುದ್ದಿ, ಭದ್ರಾವತಿಯಲ್ಲಿ ಮೂವರ ವಿರುದ್ಧ ಕೇಸ್‌ಗೆ ಸೂಚನೆ

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 11 ಜುಲೈ 2020 ಕರೋನ ವಾರಿಯರ್‌ಗೆ ಸೋಂಕು ತಗುಲಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಪ್ರಕರಣ ದಾಖಲಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿ ಅವರು ಪಿಡಿಒ ಒಬ್ಬರಿಗೆ ಸೂಚನೆ ನೀಡಿದ್ದಾರೆ. ಮೂವರ ವಿರುದ್ಧ ಪ್ರಕರಣ ದಾಖಲಾಗುವ ಸಾದ್ಯತೆ ಇದೆ. ಯಾರ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಲಾಯ್ತು? ಭದ್ರಾವತಿ ತಾಲೂಕು ಹನುಮಂತಾಪುರದ ನಿವಾಸಿ, ತಾಲೂಕು ನೇತ್ರಾಧಿಕಾರಿ ಡಾ.ರುದ್ರೇಶ್ ಅವರ ವಿರುದ್ಧ ಸುಳ್ಳು ಸುದ್ದಿ ಹಬ್ಬಸಿಲಾಗಿತ್ತು. ಡಾ.ರುದ್ರೇಶ್ ಮತ್ತು ಅವರ ಕುಟುಂಬಕ್ಕೆ ಕರೋನ … Read more

ಆಯನೂರು ಕೋಟೆ ಬಳಿ ವ್ಯಕ್ತಿಯೊಬ್ಬರಿಗೆ ಕರೋನ, ಮನೆಯಲ್ಲಿದ್ದವರಿಗೆ ಕ್ವಾರಂಟೈನ್

shivamogga graphics map

ಶಿವಮೊಗ್ಗ ಲೈವ್.ಕಾಂ | AYANUR NEWS | 11 ಜುಲೈ 2020 ಬೆಂಗಳೂರಿನಿಂದ ಬಂದಿದ್ದ ಕಾರ್ಪೆಂಟರ್ ಒಬ್ಬರಿಗೆ ಕರೋನ ಸೋಂಕು ತಗುಲಿರುವುದು ದೃಢವಾಗಿದೆ. ಕೂಡಲೆ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಯನೂರಿನ ಕೋಟೆ ಪ್ರದೇಶಕ್ಕೆ ಬೆಂಗಳೂರಿನಿಂದ ಬಂದಿದ್ದ 48 ವರ್ಷದ ಕಾರ್ಪೆಂಟರ್ ಒಬ್ಬರಿಗೆ ಸೋಂಕು ತಗುಲಿದೆ. ಇವರು ಪತ್ನಿ, ಮೂವರು ಮಕ್ಕಳೊಂದಿಗೆ ಬಂದಿದ್ದರು. ಆಯನೂರಿನ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಗಾಗಿದ್ದರು. ಸೋಂಕು ದೃಢವಾಗುತ್ತಿದ್ದಂತೆ ಇವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರ ಮನೆಯಲಿದ್ದ ಆರು ಮಂದಿಯನ್ನು ಕ್ವಾರಂಟೈನ್ಗೆ … Read more

ಇನ್ಮುಂದೆ ಶಿವಮೊಗ್ಗ ಗಾಂಧಿ ಬಜಾರ್ ಮಧ್ಯಾಹ್ನ 3 ಗಂಟೆಗೆ ಬಂದ್, ಏನೆಲ್ಲ ಇರುತ್ತೆ? ಏನಿರಲ್ಲ?

270420 Gandhi Bazaar Reopen After Corona Lockdown 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಜುಲೈ 2020 ಕರೋನ ಸೋಂಕು ಹರಡುವುದನ್ನು ತಡೆಯುವ ಸಲುವಾಗಿ ಶಿವಮೊಗ್ಗದ ಗಾಂಧಿ ಬಜಾರ್‍ನಲ್ಲಿ ವರ್ತಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಲು ನಿರ್ಧರಿಸಿದ್ದಾರೆ. ಜುಲೈ 12ರಿಂದ ಪ್ರತಿದಿನ ಮಧ್ಯಾಹ್ನ 3 ಗಂಟೆಯ ಬಳಿಕ ಗಾಂಧಿ ಬಜಾರ್‍ನಲ್ಲಿ ಬಂದ್ ಮಾಡಲು ನಿರ್ಧರಿಸಲಾಗಿದೆ. ಒಂದು ತಿಂಗಳು ಸ್ವಯಂ ನಿರ್ಬಂಧ ಕೋರನ ಹಿನ್ನೆಲೆಯಲ್ಲಿ ಗಾಂಧಿ ಬಜಾರ್‍ನ ವರ್ತಕರು ಸ್ವಯಂ ನಿರ್ಬಂಧಕ್ಕೆ ನಿರ್ಧಿರಿಸಿದ್ದಾರೆ. ಜುಲೈ 13 ರಿಂದ ಆಗಸ್ಟ್ 12ರವರೆಗೆ ಮಧ್ಯಾಹ್ನ 3 ಗಂಟೆಯ … Read more

ತೀರ್ಥಹಳ್ಳಿಯ ಕನ್ನಂಗಿ ಸಮೀಪದ ಹಳ್ಳಿಯೊಂದರಲ್ಲಿ ನಾಲ್ವರಿಗೆ ಕರೋನ, ಕಂಟೈನ್ಮೆಂಟ್ ಜೋನ್ ರಚನೆ

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 11 ಜುಲೈ 2020 ತಿಥಿ ಕಾರ್ಯಕ್ಕೆ ಬೆಂಗಳೂರಿನಿಂದ ಬಂದಿದ್ದ ವ್ಯಕ್ತಿ ಸೇರಿ ನಾಲ್ಕು ಮಂದಿಯಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ ಗ್ರಾಮವೊಂದರಲ್ಲಿ ಸೀಲ್ ಡೌನ್ ಮಾಡಲಾಗಿದೆ. ತೀರ್ಥಹಳ್ಳಿ ತಾಲೂಕು ಕನ್ನಂಗಿ ಸಮೀಪದ ಕಳ್ಳಿಗದ್ದೆಯಲ್ಲಿ ನಾಲ್ಕು ಮಂದಿಗೆ ಕರೋನ ದೃಢವಾಗಿದೆ. ಇತ್ತೀಚೆಗೆ ಮೃತರಾಗಿದ್ದ ಮಹಿಳೆಯೊಬ್ಬರ ತಿಥಿ ಕಾರ್ಯದಲ್ಲಿ ಭಾಗವಹಿಸಲು ಬೆಂಗಳೂರಿನಿಂದ ಇಬ್ಬರು ಬಂದಿದ್ದರು. ಇವರಲ್ಲಿ ಒಬ್ಬರಿಗೆ ಸೋಂಕು ತಗುಲಿರುವ ಸಾದ್ಯತೆ ಇದೆ. ಬೆಂಗಳೂರಿನಿಂದ ಬಂದ ವ್ಯಕ್ತಿಯಿಂದ ಉಳಿದ ಮೂವರಿಗೆ ಸೋಂಕು … Read more

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಒಂದೇ ದಿನ 28 ಮಂದಿ ಕರೋನದಿಂದ ಗುಣಮುಖ, ಆರು ಮಂದಿಗಷ್ಟೇ ಪಾಸಿಟಿವ್

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಜುಲೈ 2020 ಶಿವಮೊಗ್ಗದಲ್ಲಿ ಕರೋನ ಪಾಸಿಟಿವ್ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇವತ್ತು ಆರು ಮಂದಿಗೆ ಸೋಂಕು ತಗುಲಿದೆ. ಈ ನಡುವೆ ಒಂದೇ ದಿನ 28 ಮಂದಿ ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿರುವುದು, ಜಿಲ್ಲೆಯ ಪಾಲಿಗೆ ನೆಮ್ಮದಿ ಮೂಡಿಸಿದೆ. ಯಾರಿಗೆಲ್ಲ ಸೋಂಕು ತಗುಲಿದೆ? ಪಿ31737 | 26 ವರ್ಷದ ಮಹಿಳೆ | ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ ಪಿ31753 | 5 ವರ್ಷದ ಬಾಲಕ | ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ … Read more

ಶಿವಮೊಗ್ಗ ಸಿಟಿಯಲ್ಲಿ ಸೀಲ್ ಡೌನ್ ಪ್ರದೇಶಗಳು ಹೆಚ್ಚಳ, ಇವತ್ತೆಷ್ಟಾಗಿದೆ? ಒಟ್ಟು ಸೀಲ್ ಡೌನ್‌ಗಳೆಷ್ಟು?

290620 Rajendranagara first cross seal down 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಜುಲೈ 2020 ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮತ್ತಷ್ಟು ಮಂದಿಗೆ ಕರೋನ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಸಿಟಿ ವ್ಯಾಪ್ತಿಯಲ್ಲಿ ಇವತ್ತು ಎಂಟು ಕಡೆ ಸೀಲ್ ಡೌನ್ ಮಾಡಲಾಗಿದೆ. ಇವತ್ತು ಎಂಟು ಕಡೆ ಸೀಲ್ ಡೌನ್ ನಗರದ ಗೋಪಾಲಗೌಡ ಬಡಾವಣೆಯ ಈ ಬ್ಲಾಕ್, ಅಶೋಕ ನಗರ, ಬಸವನಗುಡಿ, ಕಿನಿ ಲೇಔಟ್‌ ಸೇರಿದಂತೆ ಇವತ್ತು ಒಂದೇ ದಿನ ಎಂಟು ಕಡೆ ಸೀಲ್ ಡೌನ್ ಮಾಡಲಾಗಿದೆ. ಇದರಿಂದ ಒಟ್ಟು ಸೀಲ್ ಡೌನ್ … Read more

ಶಿವಮೊಗ್ಗದಲ್ಲಿ ಮತ್ತೊಬ್ಬ ಕರೋನ ಸೋಂಕಿತ ಸಾವು, ಎಲ್ಲಿಯವರು? ಸೋಂಕು ತಗುಲಿದ್ದು ಯಾವಾಗ?

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಜುಲೈ 2020 ಶಿವಮೊಗ್ಗದಲ್ಲಿ ಕರೋನಾ ಸೋಂಕಿಗೆ ತುತ್ತಾಗಿದ್ದ ಮತ್ತೊಬ್ಬ ವ್ಯಕ್ತಿ ಮೃತರಾಗಿದ್ದಾರೆ. ಇದರಿಂದ ಬಲಿಯಾದ ಒಟ್ಟು ಸೋಂಕಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಈಗ ಮೃತರಾಗಿರುವುದು ಯಾರು? ಶಿವಮೊಗ್ಗದ ಕಸ್ತೂರ ಬಾ  ರಸ್ತೆಯ 62 ವರ್ಷದ ವ್ಯಕ್ತಿಯೊಬ್ಬರು ಮೃತರಾಗಿದ್ದಾರೆ. ಎರಡು ದಿನದ ಹಿಂದೆಯಷ್ಟೇ ಇವರಿಗೆ ಸೋಂಕು ಇರುವುದು ದೃಢವಾಗಿತ್ತು. ಹಾಗಾಗಿ ಇವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇನ್ನಷ್ಟೆ ಖಚಿತಗೊಳ್ಳಬೇಕಿದೆ 62 ವರ್ಷದ ವ್ಯಕ್ತಿಗೆ ಕರೋನ ಸೋಂಕು ತಗುಲಿತ್ತು. … Read more

ಸಂಬಂಧಿಯ ತಿಥಿ ಕಾರ್ಯಕ್ಕೆ ಶಿವಮೊಗ್ಗ ನಗರಕ್ಕೆ ಬಂದಿದ್ದವರಿಗೆ ಈಗ ಕ್ವಾರಂಟೈನ್

shivamogga graphics map

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಜುಲೈ 2020 ತಿಥಿ ಕಾರ್ಯಕ್ಕೆ ಶಿವಮೊಗ್ಗಕ್ಕೆ ಬಂದಿದ್ದವರು ಈಗ ಕ್ವಾರಂಟೈನ್‍ಗೆ ಒಳಗಾಗುವಂತೆ ಆಗಿದೆ. ನಗರದ ರವಿ ವರ್ಮ ಬೀದಿಯಲ್ಲಿ ವ್ಯಕ್ತಿಯೊಬ್ಬರ ತಿಥಿ ಕಾರ್ಯಕ್ಕೆ ಮಂಗಳೂರಿನಿಂದ ಬಂದಿದ್ದ ಸಂಬಂಧಿಗಳು ಈಗ ಕ್ವಾಂಟೈನ್‍ಗೆ ಒಳಗಾಗಿದ್ದಾರೆ. ರವಿ ವರ್ಮ ಬೀದಿಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಈ ನಡುವೆ ತಿಥಿ ಕಾರ್ಯಕ್ಕೆ ಮಂಗಳೂರಿನಿಂದ ಕೆಲವರು ಬಂದಿರುವ ಬಗ್ಗೆ ಸ್ಥಳೀಯರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಆರೋಗ್ಯ ಇಲಾಖೆ ಅಧಿಕಾರಿಗಳು … Read more

ಕುಂಸಿಯ ವೃದ್ಧೆಯೊಬ್ಬರಿಗೆ ಕರೋನ, ಸೋಂಕು ತಗುಲಿದ್ದು ಹೇಗೆ?

ಶಿವಮೊಗ್ಗ ಲೈವ್.ಕಾಂ | KUMSI NEWS | 10 ಜುಲೈ 2020 ಬೆಂಗಳೂರಿಗೆ ಹೋಗಿ ಹಿಂತಿರುಗಿದ್ದ ವೃದ್ಧೆಯೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಡೆಸಲಾಗುತ್ತಿದೆ. ಸಂಬಂಧಿಯೊಬ್ಬರ ಮನೆಗೆ ಬೆಂಗಳೂರಿಗೆ ಹೋಗಿ ಹಿಂತಿರುಗಿದ್ದ ಮಹಿಳೆಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಆದರೆ ಸ್ವ್ಯಾಬ್ ಪರೀಕ್ಷೆಗೆ ಒಳಗಾಗಿದ್ದರು. ವರದಿ ಬರುವುದು ತಡವಾದ ಹಿನ್ನೆಲೆ ಊರಿಗೆ ಮರಳಿದ್ದರು. ಗುರುವಾರ ಬೆಳಗ್ಗೆ ಕರೋನ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಂಬುಲೆನ್ಸ್ ಮೂಲಕ ಅವರನ್ನು ಮಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕುಂಸಿಯಲ್ಲಿ … Read more

ಕಳ್ಳನಿಗೆ ಕರೋನ, ಹಿಡಿದು ತಂದ ಮೂವರು ಪೊಲೀಸರಿಗೆ ಕ್ವಾರಂಟೈನ್, ಪೊಲೀಸ್ ಠಾಣೆ ಸ್ಯಾನಿಟೈಸೇಷನ್

100720 Shikaripura Police Station Sanitization 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 10 ಜುಲೈ 2020 ಕಳ್ಳನೊಬ್ಬನಿಗೆ ಕರೋನ ಸೋಂಕು ತಗುಲಿದ್ದು ಆತನನ್ನು ಹಿಡಿದು ತಂದ ಮೂವರು ಪೊಲೀಸರು ಕ್ವಾರಂಟೈನ್‍ಗೆ ಒಳಗಾಗಿದ್ದಾರೆ. ಪೊಲೀಸ್ ಠಾಣೆಯನ್ನು ಸ್ಯಾನಿಟೈಸ್ ಮಾಡಲಾಗಿದೆ. ಕಳ್ಳನನ್ನು ಹೊನ್ನಾಳಿಯಿಂದ ಬಂಧಿಸಿ ಶಿಕಾರಿಪುರ ಠಾಣೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲು ಸಿದ್ಧತೆ ನಡೆಸಿದ್ದರು. ಇದಕ್ಕೂ ಮೊದಲು ಆರೋಗ್ಯ ತಪಾಸಣೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಸ್ವ್ಯಾಬ್ ಟೆಸ್ಟ್ ಮಾಡಲಾಗಿತ್ತು. ಕಳ್ಳನಿಗೆ ಕರೋನ ಪಾಸಿಟಿವ್ ಬಂದಿದೆ. ಹಾಗಾಗಿ ಮೂವರು ಪೊಲೀಸರನ್ನು ಕ್ವಾರಂಟೈನ್‍ಗೆ … Read more