ಕರೋನ ವಾರಿಯರ್ ಕುಟುಂಬಕ್ಕೆ ಸೊಂಕು ಅಂತಾ ಸುಳ್ಳು ಸುದ್ದಿ, ಭದ್ರಾವತಿಯಲ್ಲಿ ಮೂವರ ವಿರುದ್ಧ ಕೇಸ್ಗೆ ಸೂಚನೆ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 11 ಜುಲೈ 2020 ಕರೋನ ವಾರಿಯರ್ಗೆ ಸೋಂಕು ತಗುಲಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಪ್ರಕರಣ ದಾಖಲಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿ ಅವರು ಪಿಡಿಒ ಒಬ್ಬರಿಗೆ ಸೂಚನೆ ನೀಡಿದ್ದಾರೆ. ಮೂವರ ವಿರುದ್ಧ ಪ್ರಕರಣ ದಾಖಲಾಗುವ ಸಾದ್ಯತೆ ಇದೆ. ಯಾರ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಲಾಯ್ತು? ಭದ್ರಾವತಿ ತಾಲೂಕು ಹನುಮಂತಾಪುರದ ನಿವಾಸಿ, ತಾಲೂಕು ನೇತ್ರಾಧಿಕಾರಿ ಡಾ.ರುದ್ರೇಶ್ ಅವರ ವಿರುದ್ಧ ಸುಳ್ಳು ಸುದ್ದಿ ಹಬ್ಬಸಿಲಾಗಿತ್ತು. ಡಾ.ರುದ್ರೇಶ್ ಮತ್ತು ಅವರ ಕುಟುಂಬಕ್ಕೆ ಕರೋನ … Read more