ಶಿವಮೊಗ್ಗದಲ್ಲಿ ಮತ್ತೆ ನಾಲ್ಕು ಮಂದಿಗೆ ಕರೋನ, ಆತಂಕ ಹುಟ್ಟಿಸುತ್ತಿದೆ ಬೆಂಗಳೂರು ನಂಟು

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಜೂನ್ 2020 ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮತ್ತೆ ನಾಲ್ಕು ಮಂದಿಯಲ್ಲಿ ಕರೋನ ಸೋಂಕು ಇರುವುದು ದೃಢವಾಗಿದೆ. ಸೋಂಕಿತರೆಲ್ಲರಿಗೂ ಬೆಂಗಳೂರು ನಂಟು ಇರುವುದು ಇನ್ನಷ್ಟು ಆತಂಕ ಮೂಡಿಸಿದೆ. ಯಾರಿಗೆಲ್ಲ ಸೋಂಕು ತಗುಲಿದೆ? ಪಿ10395 – 29 ವರ್ಷದ ಪುರುಷ ಪಿ10396 – 25 ವರ್ಷದ ಪುರುಷ ಪಿ10397 – 25 ವರ್ಷದ ಪುರುಷ ಪಿ10398 – 23 ವರ್ಷದ ಪುರುಷ ಸೋಂಕಿತರಿಗೆ ಬೆಂಗಳೂರು ನಂಟು ಇವತ್ತು ಕರೋನ ಪಾಸಿಟಿವ್ … Read more

ಯಡಿಯೂರಪ್ಪಗೆ ತಾಕತ್ತಿದ್ದರೆ ಈ ಕಾಯ್ದೆ ಜಾರಿಗೊಳಿಸಲಿ, ಸಿಎಂಗೆ ಮಾಜಿ ಮಿನಿಸ್ಟರ್ ಸವಾಲ್

250620 Kagodu Thimmappa in Press Meet 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಜೂನ್ 2020 ಭೂ ಸುಧಾರಣಾ ಕಾಯ್ದೆಗೆ ರಾಜ್ಯ ಸರ್ಕಾರ ತಿದ್ದುಪಡಿ ತಂದಿರುವುದಕ್ಕೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ಅವರಿಗೆ ತಾಕತ್ತಿದ್ದರೆ ಭೂ ಹಿಡುವಳಿ ಮಿತಿ ಕಡಿತಗೊಳಿಸಲಿ ಎಂದು ಸವಾಲು ಹಾಕಿದ್ದಾರೆ. ಜೈಲಿಗೆ ಹೋಗಲು ನಾವು ರೆಡಿ ಉಳುವವನೆ ಹೊಲದೊಡೆಯ ಜಾರಿಗೊಳಿಸಿದ್ದು ಕಾಂಗ್ರೆಸ್ ಪಕ್ಷ. ಆದರೆ ಈಗ ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು, ಶ್ರೀಮಂತರು, ರಿಯಲ್ ಎಸ್ಟೇಟ್‍ನವರ ಪರವಾಗಿ ನಿಂತಿದೆ. ಈ … Read more

ಜ್ಞಾನೇಂದ್ರ ಮೌನವೇಕೆ? ಆಯನೂರು ಮಂಜುನಾಥ್ ಬೀದಿಗೆ ಇಳಿಯುತ್ತಿಲ್ಲವೇಕೆ? ಸರ್ಕಾರದ ವಿರುದ್ಧ ಮಾಜಿ ಸಚಿವರು ಗರಂ

250620 Kimmane Rathnakar in Press meet 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಜೂನ್ 2020 ನಾನು ಗೇಣಿದಾರನ ಮಗ. ಆರಗ ಜ್ಞಾನೇಂದ್ರ ಗೇಣಿ ತೆಗೆದುಕೊಳ್ಳುತ್ತಿದ್ದವರು. ಆದರೂ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರುದ್ಧ ಒಂದೇ ಒಂದು ಮಾತನಾಡುತ್ತಿಲ್ಲ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಇವತ್ತು ಸುದ್ದಿಗಾರರೊಂದಿಗೆ ಮಾತನಾಡಿದ ಕಿಮ್ಮನೆ ರತ್ನಾಕರ್, ಜನ ಸಂಘದ ಕಾಲದಿಂದಲೂ ಇವರು ಭೂ ಮಾಲೀಕರ ಪರವಾಗಿ ನಿಂತಿದ್ದಾರೆ. ಒಂದು ವೇಳೆ ಇದೇ ಕಾಯ್ದೆಯನ್ನು ಕಾಂಗ್ರೆಸ್ ಪಕ್ಷ ಜಾರಿಗೆ ತಂದಿದ್ದರೆ ಇವರ … Read more

ಸಿಎಂ ಯಡಿಯೂರಪ್ಪ ಆಪ್ತ ಇನ್ಮುಂದೆ ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಇವತ್ತು ಅಧಿಕಾರ ಸ್ವೀಕಾರ

250620 Gurumurthy takes oath as MADB President 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಜೂನ್ 2020 ಮಲೆನಾಡಿನ ಜಿಲ್ಲೆಗಳಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸುವುದರೊಂದಿಗೆ ಪರಿಸರಕ್ಕೆ ಪೂರಕವಾದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಆದ್ಯತೆ ನೀಡಲಾಗುವುದು ಎಂದು ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ ಅವರು ಹೇಳಿದರು. ಮಂಡಳಿಯ ಕಾರ್ಯಾಲಯ ಸಭಾಂಗಣದಲ್ಲಿ ಇವತ್ತು ಮಂಡಳಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದರು. ಮಂಡಳಿಯ ವ್ಯಾಪ್ತಿಯ ಮಲೆನಾಡಿನ 13 ಜಿಲ್ಲೆಗಳು ಇದ್ದು, 65 ವಿಧಾನಸಭಾ ಕ್ಷೇತ್ರಗಳು, 12 ಸಂಸದರು, 21 ವಿಧಾನಪರಿಷತ್ ಸದಸ್ಯರ … Read more

ಶಿವಮೊಗ್ಗದಲ್ಲಿ ಸಚಿವರ ಕಚೇರಿಗೂ ತಟ್ಟಿದ ಕರೋನ ಬಿಸಿ, MLA ಆಫೀಸ್, ಸ್ಮಾರ್ಟ್ ಸಿಟಿ ಕಚೇರಿಗಳು ಎರಡು ದಿನ ಬಂದ್

250620 Minister Office Sanitization 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಜೂನ್ 2020 ಶಿವಮೊಗ್ಗ ಉಸ್ತುವಾರಿ ಸಚಿವರ ಕಚೇರಿಗೇ ಕರೋನ ಬಿಸಿ ತಟ್ಟಿದೆ. ಸ್ಯಾನಿಟೈಸರ್ ಮಾಡಿ ಎರಡು ದಿನ ಕಚೇರಿಯನ್ನು ಬಂದ್ ಮಾಡಲಾಗಿದೆ. ಅದೇ ಕಟ್ಟದಲ್ಲಿರುವ ಸ್ಮಾರ್ಟ್ ಸಿಟಿ ಆಫೀಸ್, ಶಿವಮೊಗ್ಗ ಗ್ರಾಮಾಂತರ ಶಾಸಕರ ಕಚೇರಿಯನ್ನೂ ಸ್ಯಾನಿಟೈಸ್ ಮಾಡಿ, ಬಾಗಿಲು ಹಾಕಲಾಗಿದೆ. ಸ್ಯಾನಿಟೈಸ್ ಮಾಡಲು ಕಾರಣವೇನು? ಸ್ಮಾರ್ಟ್ ಸಿಟಿ ಕಚೇರಿಗೆ ಸಂಬಂಧಪಟ್ಟಂತೆ ಒಬ್ಬ ವ್ಯಕ್ತಿಯಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಎರಡು ದಿನ ಇಡೀ ಕಾಂಪ್ಲೆಕ್ಸ್ ಸ್ಯಾನಿಟೈಸ್ … Read more

BREAKING NEWS | ಶಿವಮೊಗ್ಗದಲ್ಲಿ ಮತ್ತೆ ಮೂವರಿಗೆ ಕರೋನ ಸೋಂಕು ದೃಢ

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜೂನ್ 2020 ವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮತ್ತೆ ಮೂರು ಮಂದಿಗೆ ಕರೋನ ಸೋಂಕು ತಗುಲಿದೆ. ಇವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಯಾರಿಗೆಲ್ಲ ಸೋಂಕು ತಗುಲಿದೆ? ಪಿ9897 – 36 ವರ್ಷದ ಪುರುಷ ಪಿ9898 – 20 ವರ್ಷದ ಪುರುಷ ಪಿ9899 – 21 ವರ್ಷದ ಪುರುಷ ಮೂವರಿಗೆ ಐಎಲ್‍ಐ ಇವತ್ತು ಸೋಂಕಿತರಾಗಿರುವ ಮೂವರಿಗೆ ಇನ್‍ಫ್ಲೂಯನ್ಜಾ ಲೈಕ್ ಇಲ್‍ನೆಸ್ಸ್ (ಐಎಲ್‍ಐ) ಎಂದು ಗುರುತಿಸಲಾಗಿದೆ. ಹಾಗಾಗಿ ಮೂವರನ್ನು ಮೆಗ್ಗಾನ್ … Read more

ಶಿವಮೊಗ್ಗದ ನಡು ಬೀದಿಯಲ್ಲೇ ಚೀನಾ ಅಧ್ಯಕ್ಷನಿಗೆ ಅಣಕು ಗಲ್ಲು

240620 China President Model Hanged 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜೂನ್ 2020 ನಡು ರಸ್ತೆಯಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿಂಗ್ ಪಿಂಗ್ ಪ್ರತಿಕೃತಿಯನ್ನು ಗಲ್ಲಿಗೇರಿಸಿ ಯುವ ಕಾಂಗ್ರೆಸಿಗರು ಇವತ್ತು ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆ ಮುಂಭಾಗ ವಿಭಿನ್ನವಾಗಿ ಪ್ರತಿಭಟನೆ ಮಾಡಲಾಯಿತು. ಕರೋನ ವೈರಸ್‍ನಿಂದಾಗಿ ಜಗತ್ತಿನಲ್ಲಿ ಆತಂಕ ಸೃಷ್ಟಿಸಿರುವ ಚೀನಾ, ಈಗ ಕುತಂತ್ರದಿಂದ ಭಾರತೀಯ ಯೋಧರನ್ನು ಹತ್ಯೆ ಮಾಡಿದೆ. ಇದು ಚೀನಾದ ನೀಚ ಬುದ್ದಿಯನ್ನು ತೋರಿಸಿತ್ತದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಪ್ರಧಾನಿ ಮೋದಿ ವಿರುದ್ಧವು … Read more

ಮುಂಬೈನಿಂದ ಭದ್ರಾವತಿಗೆ ಹಿಂತಿರುಗಿದ್ದ ಮಹಿಳೆಗೆ ಕರೋನ, ಕಾಗದನಗರದ ಒಂದು ಕ್ರಾಸ್ ಸೀಲ್ ಡೌನ್

240620 Bhadravathi Paper Town Sealdown 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 24 ಜೂನ್ 2020 ಮುಂಬೈಗೆ ಹೋಗಿ ಭದ್ರಾವತಿಗೆ ಹಿಂತಿರುಗಿದ್ದ ಮಹಿಳೆಯೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಭದ್ರಾವತಿಯ ಮತ್ತೊಂದು ಪ್ರದೇಶವನ್ನು ಸೀಲ್‍ ಡೌನ್ ಮಾಡಲಾಗಿದೆ. ಬಾಣಂತನ ಮಾಡಲು ಹೋಗಿದ್ದರು ಸಹೋದರಿಯ ಬಾಣಂತನ ಮಾಡಲು ಈ ಮಹಿಳೆ ಮುಂಬೈಗೆ ತೆರಳಿದ್ದರು. ಜೂನ್ 18ರಂದು ಇವರು ಭದ್ರಾವತಿಗೆ ಹಿಂತಿರುಗಿದ್ದರು. ಮುಂಬೈನಿಂದ ಹಿಂತಿರುಗಿದ್ದ ಕಾರಣ ಜೂ.19ರಂದು ಸಾರ್ವಜನಿಕ ಆಸ್ಪತ್ರೆಗೆ ಹೋಗಿ, ಸ್ವಪ್ರೇರಣೆಯಿಂದ ಕರೋನ ಪರೀಕ್ಷೆಗೆ ಒಳಗಾಗಿದ್ದರು. ಮುಂಬೈನಿಂದ ಬಂದಿದ್ದರಿಂದ ಇವರನ್ನು ವೈದ್ಯರು ಕ್ವಾರಂಟೈನ್‍ನಲ್ಲಿ … Read more

ಸಾಗರ ತಾಲೂಕಿನ ಯುವಕನಿಗೆ ಕರೋನ, ಸೋಂಕು ತಗುಲಿದ್ದು ಹೇಗೆ? ಪಾಸಿಟಿವ್ ಇದೆ ಗೊತ್ತಾಗಿದ್ದು ಹೇಗೆ?

ಶಿವಮೊಗ್ಗ ಲೈವ್.ಕಾಂ | SAGARA NEWS | 22 ಜೂನ್ 2020 ಸಾಗರ ತಾಲೂಕಿನ ಮತ್ತೊಬ್ಬ ಯುವಕನಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಪುನಃ ತಾಲೂಕಿನಲ್ಲಿ ಆತಂಕ ಸೃಷ್ಟಿಯಾಗಿದೆ. ಯಾರದು ಯುವಕ? ಯಾವ ಊರು? ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಸಾಗರದ ಸೋಂಕಿತನನ್ನು ಪಿ8817 ಎಂದು ಗುರುತಿಸಲಾಗಿದೆ. 25 ವರ್ಷದ ಈತ ಮಹಾರಾಷ್ಟ್ರದಿಂದ ಹಿಂತಿರುಗಿದ್ದ. ರೈಲಿನಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಬಂದಿದ್ದ. ಭಟ್ಕಳದಲ್ಲಿ ಸ್ವ್ಯಾಬ್ ಟೆಸ್ಟ್‍ ನೀಡಿದ ಬಳಿಕ ಸಾಗರ ತಾಲೂಕಿನ ಬಿಳಿಗಾರು ಗ್ರಾಮದ ತನ್ನ ಮನೆಗೆ … Read more

ಶಿವಮೊಗ್ಗ ಕರೋನ ರಿಪೋರ್ಟ್| ಜೂನ್ 21 | 111 ಮಂದಿಗೆ ಸೋಂಕು, ಗುಣವಾದವರೆಷ್ಟು? ಇನ್ನೆಷ್ಟು ಪರೀಕ್ಷೆಯಾಗಿದೆ?

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA | 22 ಜೂನ್ 2020 ಕರೋನ ಸೋಂಕು ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಹನ್ನೆರಡು ಸಾವಿರಕ್ಕೂ ಹೆಚ್ಚು ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈತನಕ ಒಟ್ಟು 111 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, 85 ಮಂದಿ ಗುಣಮುಖವಾಗಿ ಬಿಡುಗಡೆಯಾಗಿದ್ದಾರೆ. ಉಳಿದ ರಿಪೋರ್ಟ್‍ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗದ ಪಾಲಿಗೆ ನೆಮ್ಮದಿ ಮೂಡಿಸಿದೆ. ಜೂನ್ 21ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 27 ಇದುವರೆಗು ನಡೆಸಿದ ಒಟ್ಟು ಮಾದರಿಗಳ … Read more