ಶಿವಮೊಗ್ಗ ಸಿಟಿಯಲ್ಲಿ ಮತ್ತೊಬ್ಬರಿಗೆ ಕರೋನ, ಬಡಾವಣೆ ಸೀಲ್ ಡೌನ್, ಸೋಂಕು ಯಾರಿಗೆ? ಯಾವ ಬಡಾವಣೆ?

220620 Swami Vivekananda Badavane Seal Down 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಜೂನ್ 2020 ಟ್ರಾವಲ್ ಹಿಸ್ಟರಿ ಇಲ್ಲದೆ ಇದ್ದರೂ ಶಿವಮೊಗ್ಗ ನಗರದ ವ್ಯಕ್ತಿಯೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಇದರಿಂದ ನಗರದ ಮತ್ತೊಂದು ಬಡಾವಣೆಯಲ್ಲಿ ಸೀಲ್ ಡೌನ್ ಮಾಡಲಾಗಿದೆ. ಯಾರಲ್ಲಿ ಸೋಂಕು ಕಾಣಿಸಿಕೊಂಡಿದೆ? ಶಿವಮೊಗ್ಗದ ಷೋ ರೂಂ ಒಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರಿಗೆ ಕರೋನ ಸೋಂಕು ಕಾಣಿಸಿಕೊಂಡಿದೆ. ಇವರಿಗೆ ಯಾವುದೇ ಟ್ರಾವಲ್ ಹಿಸ್ಟರಿ ಇಲ್ಲ. ಶೀತ, ಕೆಮ್ಮು ಎಂಬ ಕಾರಣಕ್ಕೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಈ ವೇಳೆ ಸ್ವ್ಯಾಬ್ … Read more

GOOD NEWS | ಚಳಿಗೆ ನಡಗುತ್ತ, ರಸ್ತೆ ಬದಿ ಮಲಗಿದ್ದವರಿಗೆ ಬೆಚ್ಚನೆ ಬೆಡ್ ಶೀಟ್ ಹೊದಿಸಿ, ಕೈ ಮುಗಿದು ಬಂದ ಯುವಕರು

210620 Youth Congress Issues Bedsheets for People 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಜೂನ್ 2020 ಮಳೆ, ಚಳಿಯಿಂದಾಗಿ ನಡುಗುತ್ತ ರಸ್ತೆ ಬದಿಯಲ್ಲಿ ಆಶ್ರಯ ಪಡೆದು ಮಲಗಿರುವ ನಿರ್ವಸತಿಗರಿಗೆ ಯುವಕರ ತಂಡವೊಂದು ಬೆಚ್ಚನೆಯ ಬೆಡ್‌ ಶೀಟ್‌ ವಿತರಿಸಿದೆ. ಸದ್ದಿಲ್ಲದೆ ಈ ಸೇವೆ ಸಲ್ಲಿಸಿರುವ ಯುವಕರ ಕೆಲಸ ಜನರ ಮೆಚ್ಚುಗೆ ಗಳಿಸಿದೆ. ಮಳೆ, ಚಳಿಯಿಂದ ಬೆಚ್ಚಗಿರಿ ಶಿವಮೊಗ್ಗದ ಯುವಕರ ತಂಡವೊಂದು ನಗರದ ವಿವಿಧೆಡೆ ಇರುವ ನಿರ್ಗತಿಕರಿಗೆ ಬೆಡ್‌ ಶೀಟ್‌ ವಿತರಿಸಿದೆ. ಖಾಸಗಿ ಬಸ್‌ ನಿಲ್ದಾಣ, ಫುಟ್‌ ಪಾತ್‌, ವಿವಿಧ ಬಸ್‌ ಸ್ಟಾಪ್‌ಗಳಲ್ಲಿ ಆಶ್ರಯ … Read more

ಗುಜರಾತ್‌ನಿಂದ ತೀರ್ಥಹಳ್ಳಿಯ ಗ್ರಾಮವೊಂದಕ್ಕೆ ಬಂದಿದ್ದ ವ್ಯಕ್ತಿಗೆ ಕರೋನ, ಕುಟುಂಬದವರಿಗೆ ಕ್ವಾರಂಟೈನ್

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಜೂನ್ 2020 ಗುಜರಾತ್‌ ರಾಜ್ಯದಿಂದ ತೀರ್ಥಹಳ್ಳಿ ತಾಲೂಕಿನ ಗ್ರಾಮವೊಂದಕ್ಕೆ ಬಂದಿದ್ದ ವ್ಯಕ್ತಿಯಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಆದ್ದರಿಂದ ಗ್ರಾಮದಲ್ಲಿರುವ ಮನೆಗಳನ್ನು ಸೀಲ್‌ ಡೌನ್‌ ಮತ್ತು ಬಫರ್‌ ಜೋನ್‌ ಎಂದು ಘೋಷಿಸಲಾಗಿದೆ. ಗುಜರಾತ್‌ ಟೂ ತೀರ್ಥಹಳ್ಳಿ 51 ವರ್ಷದ ಪಿ8494 ಅವರು ಗುಜರಾತ್‌ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಲಾಕ್‌ ಡೌನ್‌ ಬಳಿಕ ಇವರು ತೀರ್ಥಹಳ್ಳಿಗೆ ಬಂದಿದ್ದರು. ಗುಜರಾತ್‌ನಿಂದ ರೈಲಿನಲ್ಲಿ ಉಡುಪಿಗೆ ಬಂದಿದ್ದ ಇವರು, ಅಲ್ಲಿಂದ ಬಸ್‌ ಮೂಲಕ ತೀರ್ಥಹಳ್ಳಿಗೆ … Read more

ಶಿವಮೊಗ್ಗದಲ್ಲಿ ಮತ್ತೊಬ್ಬ ಕೆಎಸ್ಆರ್‌ಪಿ ಪೊಲೀಸ್‌ಗೆ ಕರೋನ, ಈತನಕ ಎಷ್ಟು ಪೊಲೀಸರಿಗೆ ಸೋಂಕು ತಗುಲಿದೆ?

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಜೂನ್ 2020 ಬಂದೋಬಸ್ತ್‍ ಡ್ಯೂಟಿಗೆ ತೆರಳಿದ್ದ ಮತ್ತೊಬ್ಬ ಪೊಲೀಸ್‍ ಸಿಬ್ಬಂದಿಗೆ ಕರೋನ ಪಾಸಿಟಿವ್ ಬಂದಿದೆ. ಇದರಿಂದ ಸೋಂಕಿತ ಪೊಲೀಸರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಕ್ವಾರಂಟೈನ್‍ನಲ್ಲಿ ಇದ್ದ ಸಿಬ್ಬಂದಿಗೆ ಸೋಂಕು ಬೆಂಗಳೂರಿನ ಪಾದರಾಯನಪುರಕ್ಕೆ ಬಂದೋಬಸ್ತ್ ಡ್ಯೂಟಿಗೆ ತೆರಳಿದ್ದ 51 ವರ್ಷದ ಪಿ8493 ಅವರನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿತ್ತು. ನಿರಂತರ ಪರೀಕ್ಷೆ ವೇಳೆ ಇವರಿಗೆ ಸೋಂಕು ತಗುಲಿರುವುದು ದೃಢವಾಗಿದೆ. ಕೂಡಲೇ ಇವರನ್ನು ಚಿಕಿತ್ಸೆಗೆ ಒಳಪಡಿಸಲಾಗಿದೆ. ಆದರೆ ಪಿ8493ಗೆ ಸೋಂಕು ತಗುಲಿದ್ದು ಹೇಗೆ … Read more

ಶಿವಮೊಗ್ಗ ಮತ್ತೆರಡು ಮಂದಿಗೆ ಕರೋನ ಪಾಸಿಟಿವ್, ಒಂದೇ ದಿನ ದಾಖಲೆ ಪ್ರಮಾಣದ ಸೋಂಕಿತರು ಗುಣಮುಖ

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಜೂನ್ 2020 ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆರಡು ಕರೋನ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಇಬ್ಬರಿಗೆ ಸೋಂಕು ತಗುಲಿದೆ ಎಂದು ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‍ನಲ್ಲಿ ತಿಳಿಸಲಾಗಿದೆ. ಈ ನಡುವೆ ಜಿಲ್ಲೆಯಲ್ಲಿ ಇದೆ ಮೊದಲು ದೊಡ್ಡ ಪ್ರಮಾಣದಲ್ಲಿ ಸೋಂಕಿನಿಂದ ಗುಣವಾಗಿ ಹಲವರು ಮನೆ ಸೇರಿದ್ದಾರೆ. ಇವತ್ತು ಯಾರಿಗೆಲ್ಲ ಸೋಂಕು ತಗುಲಿದೆ? ಪಿ8493 – 51 ವರ್ಷದ ಪುರುಷ ಪಿ8494 – 51 ವರ್ಷದ ಪುರುಷ ಸೋಂಕು ತಗುಲಿದ್ದು … Read more

ತರಾತುರಿಯಲ್ಲಿ ತಿದ್ದುಪಡಿ ಏಕೆ, ಸರ್ಕಾರದ ವಿರುದ್ಧ ಅನ್ನದಾತರ ಆಕ್ರೋಶ, ಶಿವಮೊಗ್ಗದಲ್ಲಿ ರಸ್ತೆ ತಡೆ

200620 Farmers Block Road in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಜೂನ್ 2020 ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಶಿವಮೊಗ್ಗದಲ್ಲಿ ಇವತ್ತು ರೈತರು ರಸ್ತೆ ತಡೆ ನಡೆಸಿದರು. ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ರಸ್ತೆ ತಡೆ ನಡೆಸಲಾಯಿತು. ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ, ರಾಜ್ಯ ಸರ್ಕಾರ ರೈತರಲ್ಲಿ ಆತಂಕ ಮೂಡಿಸುತ್ತಿದೆ. ಬಂಡವಾಳಶಾಹಿಗಳ … Read more

ಹುತಾತ್ಮ ಭಾರತೀಯ ಯೋಧರಿಗೆ ರೈತರ ನಮನ, ಚೀನಾ ಕುತಂತ್ರದ ವಿರುದ್ಧ ಅನ್ನದಾತರ ಆಕ್ರೋಶ

200620 Farmers Protest against China Army 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಜೂನ್ 2020 ಭಾರತ ಚೀನಾ ಗಡಿಯಲ್ಲಿ ಹುತಾತ್ಮರಾದ ಭಾರತೀಯ ಸೇನೆಯ ಯೋಧರಿಗೆ ಇವತ್ತು ರೈತರು ಗೌರವ ನಮನ ಸಲ್ಲಿಸಿದ್ದಾರೆ. ರಾಜ್ಯ ರೈತರ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಮನ ಸಲ್ಲಿಸಲಾಯಿತು. ಮಹಾವೀರ ಸರ್ಕಲ್‍ನಲ್ಲಿ ಯೋಧರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ರಾಷ್ಟ್ರಗೀತೆ ಹಾಡುವ ಮೂಲಕ ನಮನ ಸಲ್ಲಿಸಲಾಯಿತು. ಇದೇ ವೇಳೆ ಮಾತನಾಡಿದ ರಾಜ್ಯ ರೈತ ಸಂಘದ ಮುಖಂಡ ಕೆ.ಟಿ.ಗಂಗಾಧರ್ ಅವರು, ಚೀನಾ ಕುತಂತ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. … Read more

ವ್ಯಾಪಾರಿಗೆ ಕರೋನ, ಸುತ್ತಮುತ್ತಲ ಗ್ರಾಮಸ್ಥರಲ್ಲಿ ಆತಂಕ, ಎಲ್ಲಿಯವರು? ಸೋಂಕು ತಗುಲಿದ್ದು ಹೇಗೆ?

Corona PPE Kit and swab box

ಶಿವಮೊಗ್ಗ ಲೈವ್.ಕಾಂ | RIPPONPETE NEWS | 20 ಜೂನ್ 2020 ಅಂಗಡಿಗಳಿಗೆ ಜೂಸ್‌ ಕಬ್ಬು ಸರಬರಾಜು ಮಾಡುತ್ತಿದ್ದ ವ್ಯಾಪಾರಿಯೊಬ್ಬರಿಗೆ ಕರೋನ ಸೋಂಕು ಕಾಣಿಸಿಕೊಂಡಿದ್ದು, ರಿಪ್ಪನ್‌ಪೇಟೆಯಾದ್ಯಂತ ಆತಂಕ ಸೃಷ್ಟಿಯಾಗಿದೆ. ವ್ಯಾಪಾರಿಯ ಮನೆಯ ಸುತ್ತಲು ಈಗ ಕಂಟೈನ್ಮೆಂಟ್‌ ಜೋನ್‌ ರಚಿಸಲಾಗಿದೆ. ವ್ಯಾಪಾರಿಯ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್‌ ಮಾಡಲಾಗಿದೆ. ಆದರೆ ಇನ್ನಷ್ಟು ಸಂಪರ್ಕಿತರ ಪತ್ತೆ ಕಾರ್ಯ ಜಿಲ್ಲಾಡಳಿತಕ್ಕೆ ತಲೆನೋವಾಗಿದೆ. ಯಾರಿದು ವ್ಯಾಪಾರಿ? ರಿಪ್ಪನ್‌ಪೇಟೆ ಸಮೀಪದ ಗ್ರಾಮದವೊಂದರ ಜೂಸ್‌ ಕಬ್ಬು ವ್ಯಾಪಾರಿಯೊಬ್ಬರಲ್ಲಿ (೪೨) ಸೋಂಕು ಪತ್ತೆಯಾಗಿದೆ. ಇವರಲ್ಲಿ ಐಎಲ್‌ಐ (ಇನ್‌ಫ್ಲೂಯೆಂಜಾ ಲೈಕ್‌ … Read more

ಜೂನ್ 19ರ ಕರೋನ ರಿಪೋರ್ಟ್ | ಕಂಟೈನ್ಮೆಂಟ್ ಜೋನ್‌ಗಳು, ಪಾಸಿಟಿವ್ ಸಂಖ್ಯೆಯಲ್ಲಿ ಏರಿಕೆ? ಗುಣವಾದವರೆಷ್ಟು?

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA | 20 ಜೂನ್ 2020 ಕರೋನ ಸೋಂಕು ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಹನ್ನೊಂದು ಸಾವಿರಕ್ಕೂ ಹೆಚ್ಚು ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈತನಕ ಒಟ್ಟು 107 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, 69 ಮಂದಿ ಗುಣಮುಖವಾಗಿ ಬಿಡುಗಡೆಯಾಗಿದ್ದಾರೆ. ಉಳಿದ ರಿಪೋರ್ಟ್‍ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗದ ಪಾಲಿಗೆ ನೆಮ್ಮದಿ ಮೂಡಿಸಿದೆ. ಜೂನ್ 19ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 170 ಇದುವರೆಗು ನಡೆಸಿದ ಒಟ್ಟು ಮಾದರಿಗಳ … Read more

ಶಿವಮೊಗ್ಗದಲ್ಲಿ ಮತ್ತೊಬ್ಬರಿಗೆ ಕರೋನ, ಸೋಂಕು ತಗುಲಿದ್ದು ಯಾರಿಗೆ? ಎಲ್ಲಿಯವರು?

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಜೂನ್ 2020 ಜಿಲ್ಲೆಯ ಮತ್ತೊಬ್ಬರಲ್ಲಿ ಕರೋನ ಸೋಂಕು ಕಂಡು ಬಂದಿದೆ. ಮಾಚೇನಹಳ್ಳಿಯ ಕೆಎಸ್‍ಆರ್‍ಪಿಯ ಪೊಲೀಸ ಸಿಬ್ಬಂದಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಸೋಂಕು ತಗುಲಿದ್ದು ಹೇಗೆ? 23 ವರ್ಷದ ಪಿ7802ಗೆ ಕರೋನ ಕಾಣಿಸಿಕೊಂಡಿದೆ. ಇವರಿಗೆ ಪಿ2830 ಕಡೆಯಿಂದ ಸೋಂಕು ತಗುಲಿದೆ ಎಂದು ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಪ್ರಕಟಿಸಲಾಗಿದೆ. ಕ್ವಾರಂಟೈನ್‍ನಲ್ಲಿದ್ದ ಕಾನ್ಸ್‍ಟೇಬಲ್ ಬೆಂಗಳೂರನಲ್ಲಿ ಬಂದೋಬಸ್ತ್ ಡ್ಯೂಟಿಗೆ ಹೋಗಿದ್ದ ಕೆಎಸ್‍ಆರ್‍ಪಿ ಪೊಲೀಸರಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಹಾಗಾಗಿ ಹಲವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ … Read more