ವಿಷ ಕುಡಿದು ಮಹಿಳೆ ಸಾವು, ವಿಜ್ಞಾನಿ, ಎಂಜಿನಿಯರ್, ಟೀಚರ್ ವಿರುದ್ಧ ಕೇಸ್, ವಿಷ ಸೇವಿಸಲು ಕಾರಣವೇನು?

SHIKARIPURA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 14 ಜೂನ್ 2020 ಜಮೀನು ವಿಚಾರವಾಗಿ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣ ಸಂಬಂಧ ವಿಜ್ಞಾನಿ, ಎಂಜಿನಿಯರ್ ಮತ್ತು ಟೀಚರ್ ವಿರುದ್ಧ ಕೇಸ್ ದಾಖಲಾಗಿದೆ. ಶಿಕಾರಿಪುರ ತಾಲೂಕು ಕಾಗಿನೆಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ಕಾಗಿನೆಲ್ಲಿ ಗ್ರಾಮದ ಸುಶೀಲಮ್ಮ(43) ವಿಷ ಸೇವಿಸಿ ಮೃತರಾಗಿದ್ದಾರೆ. ಸುಶೀಲಮ್ಮ ಅವರು ಶನಿವಾರ ವಿಷ ಸೇವಿಸಿದ್ದಾರೆ. ಕೂಡಲೇ ಅವರನ್ನು ಶಿಕಾರಿಪುರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ … Read more

ಶಿವಮೊಗ್ಗದ ಹೈಟೆಕ್ ಕನ್ಸರ್‌ವೆನ್ಸಿಯಲ್ಲಿ ಎಣ್ಣೆ ಏಟು, ಇದೇನಾ ಸ್ಮಾರ್ಟ್ ಸಿಟಿ? ಇದಕ್ಕೇನಾ ಲಕ್ಷ ಲಕ್ಷ ಖರ್ಚು ಮಾಡಿದ್ದು?

140620 Achutharao layout Concervence 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಜೂನ್ 2020 ಸ್ಮಾರ್ಟ್ ಸಿಟಿ ಯೋಜನೆ ಅಡಿ ಕೋಟಿ ಕೋಟಿ ಸುರಿದು ಶಿವಮೊಗ್ಗದ ಕನ್ಸರ್‍ವೆನ್ಸಿಗಳಿಗೆ ಹೊಸ ಲುಕ್ ನೀಡಲಾಗಿದೆ. ಆದರೆ ಕೆಲವು ಕಡೆ ಅಭಿವೃದ್ಧಿಯಾದ ಕನ್ಸರ್‍ವೆನ್ಸಿಗಳು ಕುಡುಕರ ಅಡ್ಡೆಯಾಗಿದೆ. ಪಬ್ಲಿಕ್ ಟಾಯ್ಲೆಟ್‍ಗಳಾಗಿ ಪುನಃ ಪರಿವರ್ತನೆ ಆಗಿವೆ. ಬೆಳಗ್ಗೆ, ರಾತ್ರಿ ಎಣ್ಣೆ ಹಾಕ್ತಾರೆ ಶಿವಮೊಗ್ಗದ ಜೈಲ್ ಸರ್ಕಲ್ ಸಮೀಪ, ಅಚ್ಚತರಾವ್ ಲೇಔಟ್ ಮೊದಲ ಅಡ್ಡರಸ್ತೆಗೆ ಹೊಂದಿಕೊಂಡಂತೆ ಇರುವ ಕನ್ಸರ್‍ವೆನ್ಸಿ ಕುಡುಕರ ಪಾಲಿಗೆ ಸೇಫ್ ಲೊಕೇಷನ್ ಆಗಿದೆ. ಬೆಳಗೆ ಅಂದರೆ … Read more

ಮೆಗ್ಗಾನ್ ಆಸ್ಪತ್ರೆ ಸಂಪೂರ್ಣ ಸುಧಾರಿಸಬೇಕು, ಡಾಕ್ಟರ್‌ಗಳಿಗೆ ಮಿನಿಸ್ಟರ್ ಕಿವಿಮಾತು

130620 Eshwarappa Visit Mc Gann and Meeting 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಜೂನ್ 2020 ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬರುವ ರೋಗಿಗಳಿಗೆ ಯಾವುದೇ ಲೋಪ ಆಗದಂತೆ ಸೌಲಭ್ಯ ಕಲ್ಪಿಸಬೇಕು. ವೈದ್ಯರು ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕೆಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಮೆಗ್ಗಾನ್ ಆಸ್ಪತ್ರೆಯ ಸಭಾಂಗಣದಲ್ಲಿ ಇವತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮೆಗ್ಗಾನ್‍ ಆಸ್ಪತ್ರೆ ವಿವಿಧ ವಿಭಾಗಗಳ ವೈದ್ಯರೊಂದಿಗೆ ಸಮಾಲೋಚನಾ ಸಭೆ ನಡೆಸಿ, ವೈದ್ಯರ ಕುಂದುಕೊರತೆ ಆಲಿಸಿದರು. ರೋಗಿಗಳಿಗೆ ಒಳ್ಳೆಯದಾಗಬೇಕು ಅನ್ನುವ ಸಲುವಾಗಿ ನಿಮ್ಮ ಪ್ರಯತ್ನವೇನೂ ಎಂದು ಪ್ರಶ್ನಿಸಿ, ತರಾಟೆಗೆ … Read more

‘ಇನ್ಮುಂದೆ ರೈತರು ತಮ್ಮ ಜಮೀನು ಮಾರಾಟ ಮಾಡಿ ಕೂಲಿ ಕೆಲಸಕ್ಕೆ ಹೋಗಬೇಕಾದ ಪರಿಸ್ಥಿತಿ ಬರುತ್ತೆ’

H-S-Sundaresh-Congress-President

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಜೂನ್ 2020 ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿರುವುದು ಖಂಡನೀಯ. ಬಂಡವಾಳಶಾಹಿಗಳಿಗೆ ಹಾಗೂ ಉಳ್ಳವರಿಗೆ ಭೂಮಿ ಖರೀದಿ ಮಾಡಲು ಅವಕಾಶ ಮಾಡಿಕೊಡುವ ಕಾಯ್ದೆಯನ್ನು ರಾಜ್ಯ ಸರ್ಕಾರ ಕೂಡಲೇ ಹಿಂಪಡೆಯಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಎಚ್ಚರಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸುಂದರೇಶ್, ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುವುದರ ಮೂಲಕ ರಾಜ್ಯ ಸರ್ಕಾರ ಬಂಡವಾಳಶಾಹಿಗಳಿಗೆ ಅನುಕೂಲ … Read more

ವಿನೋಬನಗರ ನೂರು ಅಡಿ ರಸ್ತೆ ಸೀಲ್ ಡೌನ್, ಸೋಂಕು ತಡೆಗೆ ಸ್ಯಾನಿಟೈಸೇಷನ್

130620 Vinobangara Seal Down 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಜೂನ್ 2020 ವಿನೋಬನಗರ ನೂರು ಅಡಿ ರಸ್ತೆಯ ಒಂದು ಭಾಗವನ್ನು ಸಿಲ್‍ ಡೌನ್ ಮಾಡಲಾಗಿದೆ. ವ್ಯಕ್ತಿಯೊಬ್ಬರಿಗೆ ಕರೋನ ಶಂಕೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. ಎಪಿಎಂಸಿ ತರಕಾರಿ ಮಾರುಕಟ್ಟೆಯಿಂದ ಆಲ್ಕೊಳ ಸರ್ಕಲ್ ಕಡೆಗೆ ತೆರಳುವ ಮಾರ್ಗದ ಬಲಗಡೆ ಸೀಲ್ ಡೌನ್ ಮಾಡಲಾಗಿದೆ. ರಸ್ತೆಯ ಒಂದು ಬದಿಯಲ್ಲಿ ಮಾತ್ರ ವಾಹನಳ ಓಡಾಡಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಹಾನಗರ ಪಾಲಿಕೆ ಅಧಿಕಾರಿಗಳು ಇಡೀ ಏರಿಯಾವನ್ನು ಸ್ಯಾನಿಟೈಸ್ ಮಾಡಿದ್ದಾರೆ. ಪೊಲೀಸರು … Read more

ಆಯನೂರು ಸಮೀಪ ರಾತ್ರಿ ಕುರಿ ಹಿಂಡಿನ ಮೇಲೆ ಹರಿದ ಲಾರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಜೂನ್ 2020 ರಸ್ತೆ ಬದಿಯಲ್ಲಿ ಬರುತ್ತಿದ್ದ ಕುರಿ ಹಿಂಡಿನ ಮೇಲೆ ಲಾರಿ ಹರಿದಿದೆ. ಘಟನೆಯಲ್ಲಿ 18 ಕುರಿಗಳು ಸಾವನ್ನಪ್ಪಿವೆ. ಆಯನೂರು ಸಮೀಪ ರಾತ್ರಿ ಘಟನೆ ಸಂಭವಿಸಿದೆ. ಉತ್ತರ ಕರ್ನಾಟಕದ ಕುಟುಂಬವೊಂದು ಕುರಿಗಳನ್ನು ಮೇಯಿಸಿಕೊಂಡು ಬಂದಿತ್ತು. ರಾತ್ರಿ ತಂಗಲು ವ್ಯವಸ್ಥೆ ಮಾಡುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಕುಂಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.   ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ … Read more

ಶಿವಮೊಗ್ಗದಲ್ಲಿ ಹೆಚ್ಚಾಯ್ತು ಕಂಟೈನ್ಮೆಂಟ್ ಜೋನ್, ಮೊದಲು ಸೀಲ್‌ಡೌನ್ ಆದ ಹಳ್ಳಿಗೆ ರಿಲೀಫ್, ಈಗೆಷ್ಟು ಜೋನ್‌ಗಳಿವೆ?

120620 Kumbara Beedhi Seal Down in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಜೂನ್ 2020 ಜಿಲ್ಲೆಯಲ್ಲಿ ಕರೋನ ಸೋಂಕಿತರ ಹೆಚ್ಚಾದಂತೆ ಕಂಟೈನ್ಮೆಂಟ್ ಜೋನ್‍ಗಳ ಸಂಖ್ಯೆಯಲ್ಲೂ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಈಗ ಹತ್ತು ಕಂಟೈನ್ಮೆಂಟ್ ಜೋನ್‍ಗಳನ್ನು ರಚಿಸಲಾಗಿದೆ. ಜಿಲ್ಲೆಯಲ್ಲಿ ಈಗ ಮೂರು ಹೊಸ ಕಂಟೈನ್ಮೆಂಟ್ ಜೋನ್‍ಗಳನ್ನು ಸ್ಥಾಪಿಸಲಾಗಿದೆ. ಶಿವಮೊಗ್ಗ ತಾಲೂಕಿನಲ್ಲಿ ಮತ್ತೆರಡು ರಚಿಸಲಾಗಿದೆ. ಶಿವಮೊಗ್ಗದ ಕಲ್ಲಗಂಗೂರು ಮತ್ತು ಕುಂಬಾರ ಬೀದಿಯನ್ನು ಕಂಟೈನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ಇನ್ನೊಂದೆಡೆ ಭದ್ರಾವತಿಯ ರಂಗಪ್ಪ ಸರ್ಕಲ್ ಪಕ್ಕದ ಚನ್ನಗಿರಿ ರಸ್ತೆಯನ್ನು ಕಂಟೈನ್ಮೆಂಟ್ ಜೋನ್ ಮಾಡಲಾಗಿದೆ. ಕಂಟೈನ್ಮೆಂಟ್ ಜೋನ್‍ಗಳಿಗೆ … Read more

ಮತ್ತೆ ಮೂವರು ಪೊಲೀಸರಿಗೆ ಕರೋನ, ಪಿ2830 ಸಂಪರ್ಕವೇ ಸೋಂಕು ತಗುಲಲು ಕಾರಣ

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಜೂನ್ 2020 ಬೆಂಗಳೂರಿನಲ್ಲಿ ಬಂದೋಬಸ್ತ್‌ಗೆ ತೆರಳಿದ್ದ ಮತ್ತೆ ಮೂವರು ಪೊಲೀಸರಿಗೆ ಕರೋನ ಸೋಂಕು ತಗುಲಿದೆ. ಇದರಿಂದ KSRP ಬಟಾಲಿಯನ್‍ನಲ್ಲಿ ಮತ್ತಷ್ಟು ಆತಂಕ ಮೂಡಿದೆ. ಮತ್ತೆ ಮೂವರಿಗೆ ಕರೋನ ಸೋಂಕು ಶಿವಮೊಗ್ಗದಲ್ಲಿರುವ KSRP ಬಟಾಲಿಯನ್‍ನ ಮತ್ತೆ ಮೂವರು ಪೊಲೀಸರಿಗೆ ಸೋಂಕು ತಗುಲಿದೆ. 21 ವರ್ಷದ ಇಬ್ಬರು ಮತ್ತು 23 ವರ್ಷದ ಒಬ್ಬ ಸಿಬ್ಬಂದಿಗೆ ಸೋಂಕು ತಗುಲಿದೆ ಎಂದು ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‍ನಲ್ಲಿ ತಿಳಿಸಲಾಗಿದೆ. ಪಿ2830 … Read more

ಶಿವಮೊಗ್ಗದ ಕಲಾಂ ಎಜುಕೇಷನ್ ಟ್ರಸ್ಟ್ ವತಿಯಿಂದ ಆನ್ ಲೈನ್ ಕ್ವಿಜ್

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜೂನ್ 2020 ಕಲಾಂ ಎಜುಕೇಷನ್ ಮತ್ತು ಸೋಷಿಯಲ್ ವೆಲ್ಫೇರ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳು, ಆರ್ಥಿಕವಾಗಿ ಹಿಂದುಳಿದವರಿಗೆ ಆನ್‍ ಲೈನ್ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿದೆ. ಜೂನ್ 28ರಂದು ಬೆಳಗ್ಗೆ 11 ರಿಂದ 12 ಗಂಟೆವರೆಗೆ ಸ್ಪರ್ಧೆ ನಡೆಯಲಿದೆ. ಜೂ.29ರಂದು ಫಲಿತಾಂಶ ಪ್ರಕಟಿಸಲಾಗುತ್ತದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಜಿ ಸಲ್ಲಿಸಲು ಜೂನ್ 26ರಂದು ಕೊನೆಯ ದಿನವಾಗಿರುತ್ತದೆ. ವಿಜೇತರಿಗೆ ನಗದು ಬಹುಮಾನ ಇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ 7892063190 … Read more

ಶಿವಮೊಗ್ಗದಲ್ಲಿ ಇವತ್ತು ಆರು ಮಂದಿಗೆ ಕರೋನ, 12 ಜನ ಗುಣಮುಖ, ಇನ್ನೆಷ್ಟು ಜನಕ್ಕೆ ಚಿಕಿತ್ಸೆ ನಡೀತಿದೆ ಗೊತ್ತಾ?

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜೂನ್ 2020 ಶಿವಮೊಗ್ಗದಲ್ಲಿ ಇವತ್ತೂ ಕೆಲವರಿಗೆ ಕರೋನ ಪಾಸಿಟಿವ್ ಕಾಣಿಸಿಕೊಂಡಿದೆ. ಆರು ಮಂದಿಗೆ ಸೋಂಕು ತಗುಲಿದೆ. ಮತ್ತೊಂದೆಡೆ ಇಂದು 12 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಜನರಲ್ಲಿ ತುಸು ನೆಮ್ಮದಿ ಮೂಡಿಸಿದೆ. ಯಾರಿಗೆಲ್ಲ ಸೋಂಕು ತಗುಲಿದೆ? ಪಿ6410 – 25 ವರ್ಷದ ಪುರುಷ – ಪಿ2830 ಸಂಪರ್ಕದಿಂದ ಸೋಂಕು ತಗುಲಿದೆ ಪಿ6411 – 24 ವರ್ಷದ ಮಹಿಳೆ – ಸೋಂಕು ತಗುಲಿದ್ದು ಹೇಗೆ ಅನ್ನುವುದನ್ನು ಪತ್ತೆ … Read more