24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ 81 ಮಿ.ಮೀ ಮಳೆ, ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ?

Shivamogga-Rain-General-Image

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜೂನ್ 2020 ಕಳೆದ 24 ಗಂಟೆ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ 81.14 ಮಿ.ಮಿ. ಮಳೆಯಾಗಿದೆ. ಸರಾಸರಿ 11.59 ಮಿಮಿ ಮಳೆ ದಾಖಲಾಗಿದೆ. ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ? ಶಿವಮೊಗ್ಗ 03.20 ಮಿಮಿ., ಭದ್ರಾವತಿ 04.40 ಮಿಮಿ., ತೀರ್ಥಹಳ್ಳಿ 11.60 ಮಿಮಿ., ಸಾಗರ 06.04 ಮಿಮಿ., ಶಿಕಾರಿಪುರ 13.40 ಮಿಮಿ., ಸೊರಬ 10.10 ಮಿಮಿ. ಹಾಗೂ ಹೊಸನಗರ 32.40 ಮಿಮಿ. ಮಳೆಯಾಗಿದೆ. ಜಲಾಶಯಗಳ ನೀರಿನ ಮಟ್ಟ ಲಿಂಗನಮಕ್ಕಿ ಜಲಾಶಯ … Read more

ಕರೋನ ಹಿನ್ನೆಲೆ, ಶಿವಮೊಗ್ಗ ನಗರದಲ್ಲಿ ಸ್ಥಾಪಿಸಲಾಗಿರುವ ಕಂಟೈನ್ಮೆಂಟ್ ಜೋನ್‌ಗಳಿಗೆ ಡಿಸಿ ಭೇಟಿ

120620 DC Visit Containment Zone in Shimoga kallaganguru 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜೂನ್ 2020 ಕಂಟೈನ್ಮೆಂಟ್ ಜೋನ್‍ಗಳಿಗೆ ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಇವತ್ತು ಭೇಟಿ ನೀಡಿದ್ದರು. ಅಲ್ಲಿನ ವ್ಯವಸ್ಥೆ ಕುರಿತು ಅಧಿಕಾರಿಗಳ ಜೊತೆಗೆ ಸಮಾಲೋಚನೆ ನಡೆಸಿದರು. ಅಲ್ಲದೆ ಜನರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವಂತೆ ಸೂಚಿಸಿದರು. ಕುಂಬಾರ ಬೀದಿಗೆ ಡಿಸಿ ಭೇಟಿ ಶಿವಮೊಗ್ಗ ನಗರದ ಕುಂಬಾರ ಬೀದಿಯಲ್ಲಿ ಸ್ಥಾಪಿಸಲಾಗಿರುವ ಕುಂಬಾರ ಬೀದಿಗೆ ಜಿಲ್ಲಾಧಿಕಾರಿ ಭೇಟಿ ನೀಡಿದ್ದರು. ಬ್ಯಾರಿಕೇಡ್ ವ್ಯವಸ್ಥೆ, ಜನರಿಗೆ ಅಗತ್ಯ ವಸ್ತುಗಳ ಪೂರೈಕೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. … Read more

ಮಹಾರಾಷ್ಟ್ರದಿಂದ ಹಿಂತಿರುಗಿದ್ದ ವ್ಯಕ್ತಿಗೆ ಕರೋನ, ಶಿವಮೊಗ್ಗ ನಗರದ ಮತ್ತೊಂದು ಏರಿಯಾ ಸೀಲ್ ಡೌನ್

120620 Kumbara Beedhi Seal Down in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜೂನ್ 2020 ವ್ಯಕ್ತಿಯೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡ ಹಿನ್ನೆಲೆ ನಗರದ ಕುಂಬಾರ ಕೇರಿ ರಸ್ತೆಯನ್ನು ಸೀಲ್‍ ಡೌನ್ ಮಾಡಲಾಗಿದೆ. ವ್ಯಕ್ತಿ ಜೊತೆಗಿನ ಪ್ರಾಥಮಿಕ ಸಂಪರ್ಕವನ್ನು ಪತ್ತೆ ಹಚ್ಚಿ ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಮಹಾರಾಷ್ಟ್ರ ಲಿಂಕ್ ಸೋಂಕಿತ ವ್ಯಕ್ತಿ ಮಹಾರಾಷ್ಟ್ರದಿಂದ ಶಿವಮೊಗ್ಗಕ್ಕೆ ಹಿಂತಿರುಗಿದ್ದರು. ಇವರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ ಇವರ ಮನೆ ಇರುವ ಕುಂಬಾರ ಕೇರಿ ಬೀದಿ ರಸ್ತೆಯನ್ನು ಬಂದ್ ಮಾಡಲಾಗಿದೆ. ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ. ಮಣಿಪಾಲದಲ್ಲಿ … Read more

ಭದ್ರಾವತಿಯಲ್ಲಿರುವ ತವರು ಮನೆಗೆ ಬಂದಿದ್ದ ಗರ್ಭಿಣಿಗೆ ಸೋಂಕು, ಪ್ರಾಥಮಿಕ ಸಂಪರ್ಕವೆಷ್ಟು? ಯಾರೆಲ್ಲ ಕ್ವಾರಂಟೈನ್ ಆಗಿದ್ದಾರೆ?

110620 Bhadravathi Rangappa Circle Sealdown 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 12 ಜೂನ್ 2020 ಗಂಡನ ಮನೆಯಿಂದ ತವರು ಮನೆಗೆ ಬಂದಿದ್ದ ಗರ್ಭಿಣಿಯೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಭದ್ರಾವತಿಯ ಚನ್ನಗಿರಿ ರಸ್ತೆಯನ್ನು ಸೀಲ್‍ ಡೌನ್ ಮಾಡಲಾಗಿದೆ. ಗರ್ಭಿಣಿ ಬಂದಿದ್ದು ಹೇಗೆ? ಬೆಂಗಳೂರಿನಲ್ಲಿರುವ ಗಂಡನ ಮನೆಯಿಂದ ಭದ್ರಾವತಿಯಲ್ಲಿರುವ ತವರು ಮನೆಗೆ ಮೂರು ದಿನದ ಹಿಂದೆ ಮಹಿಳೆ ಹಿಂತಿರುಗಿದ್ದರು. ಸಹೋದರ ಸಂಬಂಧಿಯೊಬ್ಬರ ಕಾರಿನಲ್ಲಿ ಅವರನ್ನು ಕರೆತರಲಾಗಿತ್ತು. ಸೋಂಕು ಕಾಣಿಸಿಕೊಂಡಿದ್ದು ಹೇಗೆ? ಆರೋಗ್ಯ ತಪಾಸಣೆಗಾಗಿ ಭದ್ರಾವತಿಯ ಖಾಸಗಿ ಆಸ್ಪತ್ರೆಗೆ ತೆರಳಿದ್ದಾಗ, ಕರೋನ ತಪಾಸಣೆ … Read more

ಮಕ್ಕಳಿಗಾಗಿ ಒಂದು ದಿನ ತ್ಯಾಗ ಮಾಡೋಣ, ಎಸ್ಸೆಸ್ಸೆಲ್ಸಿ ಪರೀಕ್ಷೆ ದಿನ ರಾಜ್ಯದಲ್ಲಿ ಲಾಕ್‌ಡೌನ್‌ ಮಾಡಲಿ

Kimmane Rathnakar

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಜೂನ್ 2020 ಎಸ್ಸೆಸ್ಸೆಲ್ಸಿ ಪರೀಕ್ಷೆ ವಿಚಾರದಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳಿಗೆ ನಾನು ಪೂರಕವಾಗಿದ್ದೇನೆ. ಪರೀಕ್ಷೆ ನಡೆಯುವ ದಿನ ಬೇಕಾದರೆ ರಾಜ್ಯಾದ್ಯಂತ ಸಂಪೂರ್ಣ ಸೀಲ್‍ ಡೌನ್ ಮಾಡಲಿ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸಲಹೆ ನೀಡಿದ್ದಾರೆ. ಶಿವಮೊಗ್ಗ ಪ್ರೆಸ್ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ಸಂವಾದದಲ್ಲಿ ಮಾತನಾಡಿದ ಅವರು, ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳಿಗೆ ಕರೋನ ಸೋಂಕಿನ ಒತ್ತಡ ನಿವಾರಿಸುವ ಸಲುವಾಗಿ ಸಂಪೂರ್ಣ ಸೀಲ್ ಡೌನ್ ಮಾಡಲಿ. ಒಂದು … Read more

ಶಿವಮೊಗ್ಗದ ಕೆಲ ಪಿಡಿಒಗಳಿಗೆ ಶಹಬ್ಬಾಸ್ ಅಂದರು ಮಿನಿಸ್ಟರ್, ಕೆಲವರಿಗೆ ಫುಲ್ ಕ್ಲಾಸ್

110620 PDO Meeting In Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಜೂನ್ 2020 ಮಳೆ ನೆಪ ಮಾಡಿ ಬಡವರಿಗೆ ಕೆಲಸ ನೀಡದಿದ್ದರೆ ಅಂತಹ ತಾಂತ್ರಿಕ ಸಹಾಯಕರ ವಿರುದ್ಧ ಕಠಿಣಕ್ರಮ ಜರುಗಿಸಲಾಗುವುದು ಎಂದು ಸಚಿವ ಕೆ.ಎಸ್.ಈಶ್ವರಪ್ಪ  ಎಚ್ಚರಿಕೆ ನೀಡಿದರು. ಕುವೆಂಪು ರಂಗಮಂದಿರದಲ್ಲಿ ನಡೆದ ಅಂತರ್ಜಲ ಕಾಮಗಾರಿ ಹಾಗೂ ಮಹಾತ್ಮಗಾಂಧಿ ನರೇಗ ಯೋಜನೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಮುಂದಿನ ತಿಂಗಳಲ್ಲಿ ಕೆಳಹಂತದ ಪಿಡಿಒಗಳು ನರೇಗ ಕೆಲಸದಲ್ಲಿ ಪ್ರಗತಿ ಸಾಧಿಸದಿದ್ದರೆ ಕ್ರಮ ನಿಶ್ಚಿತ. ಮಳೆಗಾಲದ ನೆಪದಲ್ಲಿ ಸಾಧನೆ ಕಡಿಮೆ ಮಾಡಬಾರದು. … Read more

ಮನೆ ಕ್ವಾರಂಟೈನ್ ಬಿಟ್ಟು ಊರೆಲ್ಲ ಸುತ್ತಾಡುತ್ತಿದ್ದರೆ ತಕ್ಷಣ ಶಿವಮೊಗ್ಗ ಪಾಲಿಕೆಗೆ ತಿಳಿಸಿ, ಇಲ್ಲಿದೆ ಅಧಿಕಾರಿಗಳ ನಂಬರ್

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಜೂನ್ 2020 ಕರೋನ ಸೋಂಕು ಹರಡದಂತೆ ಮುಂಜಾಗ್ರತೆ ಕೈಗೊಳ್ಳಲು ಇತರೆ ರಾಜ್ಯಗಳಿಂದ ಬಂದವರನ್ನು 14 ದಿನ  ಹೊಂ ಕ್ವಾರಂಟೈನ್‍ನಲ್ಲಿ ಇರಬೇಕಾಗಿದೆ. ಆದರೂ ಕೆಲವರು ಸೂಚನೆಯನ್ನು ಉಲ್ಲಂಘಿಸಿ ಹೊರಗಡೆ ಸುತ್ತಾಡುತ್ತಿದ್ದಾರೆ ಎಂದು ಮಹಾನಗರ ಪಾಲಿಕೆಗೆ ದೂರು ಬರುತ್ತಿವೆ. ಹೋಂ ಕ್ವಾರಂಟೈನ್‍ನಲ್ಲಿ ಆದೇಶ ಉಲ್ಲಂಘಿಸಿತ್ತಿರುವುದು ಕಂಡುಬಂದರೆ ತಕ್ಷಣ ಶಿವಮೊಗ್ಗ ಮಹಾನಗರ ಪಾಲಿಕೆಗೆ ದೂರು ನೀಡಬಹುದಾಗಿದೆ. ನೊಡಲ್ ಅಧಿಕಾರಿಗಳಾದ ಡಾ.ಮದಕರಿ ನಾಯಕ್ ಹೆಚ್.ವಿ. 7676135028, ಬಾಲಾಜಿರಾವ್ ಹೆಚ್.ಎಂ.-9901716488 ಹಾಗೂ ಸಹಾಯವಾಣಿ 18004257677 … Read more

ಜೂನ್ 10ರ ಶಿವಮೊಗ್ಗ ಕರೋನ ರಿಪೋರ್ಟ್ | 144 ಮಂದಿ ಗಂಟಲು ದ್ರವ ಸಂಗ್ರಹ, ವರದಿ ಬರಬೇಕಿರೋದೆಷ್ಟು? ಈತನಕ ಎಷ್ಟು ಪರೀಕ್ಷೆಯಾಗಿದೆ?

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA | 11 ಜೂನ್ 2020 ಕರೋನ ಸೋಂಕು ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಹತ್ತು ಸಾವಿರಕ್ಕೂ ಹೆಚ್ಚು ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈತನಕ ಒಟ್ಟು 73 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, 31 ಮಂದಿ ಗುಣಮುಖವಾಗಿ ಬಿಡುಗಡೆಯಾಗಿದ್ದಾರೆ. ಉಳಿದ ರಿಪೋರ್ಟ್‍ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗದ ಪಾಲಿಗೆ ನೆಮ್ಮದಿ ಮೂಡಿಸಿದೆ. ಜೂನ್ 10ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 144 ಇದುವರೆಗು ನಡೆಸಿದ ಒಟ್ಟು ಮಾದರಿಗಳ … Read more

ಜೂನ್ 9ರ ಶಿವಮೊಗ್ಗ ಕರೋನ ರಿಪೋರ್ಟ್ | ವಿದೇಶದಿಂದ ಹಿಂತಿರುಗಿದವರ ಸಂಖ್ಯೆ 50ಕ್ಕೆ ಏರಿಕೆ, ಒಟ್ಟು ಸೋಂಕಿತರು ಹೆಚ್ಚಳ

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA | 10 ಜೂನ್ 2020 ಕರೋನ ಸೋಂಕು ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಹತ್ತು ಸಾವಿರಕ್ಕೂ ಹೆಚ್ಚು ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈತನಕ ಒಟ್ಟು 73 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, 31 ಮಂದಿ ಗುಣಮುಖವಾಗಿ ಬಿಡುಗಡೆಯಾಗಿದ್ದಾರೆ. ಉಳಿದ ರಿಪೋರ್ಟ್‍ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗದ ಪಾಲಿಗೆ ನೆಮ್ಮದಿ ಮೂಡಿಸಿದೆ. ಜೂನ್ 9ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 159 ಇದುವರೆಗು ನಡೆಸಿದ ಒಟ್ಟು ಮಾದರಿಗಳ … Read more

ಮುಂಬೈನಿಂದ ರೈಲಿನಲ್ಲಿ ಬಂದು ಮನೆ ಸೇರಿದ್ದ ಯುವಕನಿಗೆ ಕರೋನ, ಕುಟುಂಬದವರೆಲ್ಲ ಕ್ವಾರಂಟೈನ್‍ಗೆ

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA NEWS | 10 ಜೂನ್ 2020 ಮುಂಬೈನಿಂದ ಬಂದಿದ್ದ ಯುವಕನೊಬ್ಬನಿಗೆ ಕರೋನ ಪಾಸಿಟಿವ್ ಬಂದ ಹಿನ್ನೆಲೆ, ಸಾಗರ ತಾಲೂಕಿನಲ್ಲಿ ಆತಂಕ ಮೂಡಿದೆ. ಮುಂಬೈನಿಂದ ರೈಲಿನಲ್ಲಿ ಬಂದಿದ್ದ ಈತ ಬೈಕ್‍ನಲ್ಲಿ ಮನೆ ಸೇರಿದ್ದ ಎಂದು ತಿಳಿದು ಬಂದಿದೆ. ಆ ಬಳಿಕ ಈತನಲ್ಲಿ ಸೋಂಕು ಕಾಣಿಸಿಕೊಂಡಿದೆ. ಸಾಗರ ತಾಲೂಕಿನ ಚನ್ನಗೊಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ 25 ವರ್ಷದ ಯುವಕನಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಈತ ಮುಂಬೈನ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಮಹಾರಾಷ್ಟ್ರದಿಂದ ರೈಲಿನ … Read more