‘ಶಿವಮೊಗ್ಗದ ಇಬ್ಬರು ಮಕ್ಕಳಲ್ಲಿ ಕರೋನ’ ಅಂತಾ ವಾಟ್ಸಪ್‌ನಲ್ಲಿ ಫೋಟೊ ವೈರಲ್, ಅಸಲಿಯತ್ತೇನು ಗೊತ್ತಾ?

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA | 7 ಮೇ 2020 ಕಿಡಿಗೇಡಿಗಳಿಂದಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಮ್ಮೆ ಕರೋನ ಆತಂಕ ಸೃಷ್ಟಿಯಾಗಿದೆ. ಜಿಲ್ಲೆಯಲ್ಲಿ ಇಬ್ಬರು ಮಕ್ಕಳಿಗೆ ಕರೋನ ಬಂದಿದೆ ಎಂದು ಭಯ ಬೆಳೆದಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಫೋಟೊ ಒಂದರಿಂದಾಗಿ ಈ ಭೀತಿ ಹುಟ್ಟಿಕೊಂಡಿದೆ. ಕಿಡಿಗೇಡಿಗಳು ಮಾಡಿದ್ದೇನು? ನ್ಯೂಸ್‌ ಚಾನೆಲ್‌ ಒಂದರಲ್ಲಿ ಪ್ರಸಾರವಾಗಿರುವ ವರದಿಯೊಂದನ್ನು ವಾಟ್ಸಪ್‌, ಫೇಸ್‌ಬುಕ್‌ ಮೂಲಕ ಷೇರ್‌ ಮಾಡಲಾಗಿದೆ. ಇದು ವೈರಲ್‌ ಆಗಿದ್ದು, ಆತಂಕ ಹೆಚ್ಚುತ್ತಲೇ ಇದೆ. ಕಿಡಿಗೇಡಿಗಳು ಕೆಲವೆ ಸೆಕೆಂಡ್‌ನ ವರದಿಯನ್ನು ಹಂಚಿಕೊಂಡಿದ್ದಾರೆ. ಇದು … Read more

ಮೇ 6ರ ಕರೋನ ರಿಪೋರ್ಟ್ | ಶಿವಮೊಗ್ಗದಲ್ಲಿ 2 ಸಾವಿರದ ಗಡಿ ದಾಟಿದ ಟೆಸ್ಟ್, ಎಷ್ಟು ನೆಗೆಟಿವ್? ಇನ್ನೆಷ್ಟು ಬರಬೇಕಿದೆ ರಿಪೋರ್ಟ್?

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA | 07 ಮೇ 2020 ಕರೋನ ಸೋಂಕ ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಎರಡು ಸಾವಿರಕ್ಕೂ ಹೆಚ್ಚು ಜನರಿಗೆ ಪರೀಕ್ಷೆಯಾಗಿದೆ. ಬಹುತೇಕ ನೆಗಟಿವ್ ರಿಪೋರ್ಟ್ ಬರುತ್ತಿರುವುದು ಶಿವಮೊಗ್ಗದವರ ಪಾಲಿಗೆ ನೆಮ್ಮದಿ ಮೂಡಿಸಿದೆ. ಪ್ರಸ್ತುತ ಜಿಲ್ಲೆಯಲ್ಲಿ ನಿಗಾದಲ್ಲಿರುವವರು = 584 14 ದಿನ ನಿಗಾ ಅವಧಿ ಪೂರೈಸಿದವರು = 00 28 ದಿನ ನಿಗಾ ಅವಧಿ ಪೂರೈಸಿದವರು = 584 ಆಸ್ಪತ್ರೆಯ ಕ್ವಾರಂಟೈನ್’ನಲ್ಲಿ ಇರುವವರು = 23 ಹಾಸ್ಟೆಲ್ … Read more

ಲಾಕ್‌ಡೌನ್‌ ಸಡಿಲವಾಗ್ತಿದ್ದಂತೆ ಶಿವಮೊಗ್ಗದಲ್ಲಿ ಮಾರಕಾಸ್ತ್ರದ ಸದ್ದು, ಯುವಕನ ಹತ್ಯೆಗೆ ಯತ್ನ, ಎಲ್ಲಿ? ಕಾರಣವೇನು?

060520 Attempt To Murder In Shimoga 1

ಶಿವಮೊಗ್ಗ ಲೈವ್.ಕಾಂ | SHIMOGA | 6 ಮೇ 2020 ಲಾಕ್‍ಡೌನ್ ಸಡಿಲಗೊಳ್ಳುತ್ತಿದ್ದಂತೆ ಶಿವಮೊಗ್ಗದಲ್ಲಿ ಮತ್ತೆ ಲಾಂಗು, ಮಚ್ಚುಗಳು ಸದ್ದು ಮಾಡಲು ಅರಂಭಸಿವೆ. ಶಿವಮೊಗ್ಗದಲ್ಲಿ ಯುವಕನೊಬ್ಬನ ಹತ್ಯೆಗೆ ಯತ್ನ ನಡೆದಿದೆ. ಮನೋಜ್‍ ಶೆಟ್ಟ (32) ಎಂಬಾತನ ಮೇಲೆ ಭಾರತಿ ಕಾಲೋನಿಯಲ್ಲಿ ಐವರ ಗುಂಪು ದಾಳಿ ನಡೆಸಿದೆ. ಆತನ ಹತ್ಯೆಗೆ ಯತ್ನಿಸಲಾಗಿದೆ. ಅದೃಷ್ಟವಶಾತ್ ಮನೋಜ್ ಶೆಟ್ಟಿ ಬಚಾವಾಗಿದ್ದಾನೆ. ಆದರೆ ತೀವ್ರ ಗಾಯಗೊಂಡಿರುವ ಆತನನ್ನು ಆಸ್ಪತ್ರೆಗೆ ದಾಖಲು ಮಾಡಾಗಿದೆ. ಹತ್ಯೆಗೆ ಯತ್ನಿಸಿದ್ದು ಯಾರು? ಕಾರಣವೇನು? ಪೊಲೀಸ್ ಮಾಹಿತಿ ಪ್ರಕಾರ, ಹಣಕಾಸು … Read more

ಪೊಲೀಸರ ಕಣ್ತಪ್ಪಿಸಿ, ಪಾಸ್ ಇಲ್ಲದೆ ಶಿವಮೊಗ್ಗ ಜಿಲ್ಲೆಯೊಳಗೆ ಬಂದಿದ್ದ ಆರು ಮಂದಿ ವಶಕ್ಕೆ, ಮೂರು ಬೈಕ್ ಸೀಜ್

SHIKARIPURA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIKARIPURA | 5 ಮೇ 2020 ಅಧಿಕೃತ ಪಾಸ್‌ ಇಲ್ಲದೆ ಬದಲಿ ಮಾರ್ಗದಲ್ಲಿ ಶಿವಮೊಗ್ಗ ಜಿಲ್ಲೆಯೊಳಗೆ ಬಂದಿದ್ದ ಆರು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೂರು ಬೈಕ್‌ಗಳನ್ನು ಸೀಜ್‌ ಮಾಡಲಾಗಿದೆ. ಮುಖ್ಯ ರಸ್ತೆಯಲ್ಲಿ ಪೊಲೀಸ್‌ ಚೆಕ್‌ಪೋಸ್ಟ್‌ ಕಣ್ತಪ್ಪಿಸಿ ಬದಲಿ ಮಾರ್ಗದಲ್ಲಿ ಆರು ಮಂದಿ ಬಂದಿದ್ದರು. ಹಾವೇರಿ ಜಿಲ್ಲೆಯಿಂದ ಗುಳೇದಹಳ್ಳಿ ಮತ್ತು ಮಾರವಳ್ಳಿ ಗ್ರಾಮದ ಮೂಲಕ ಇವರು ಶಿಕಾರಿಪುರಕ್ಕೆ ಆಗಮಿಸಿದ್ದರು. ಖಚಿತ ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. … Read more

ಶಿವಮೊಗ್ಗ – ದಾವಣಗೆರೆ ಗಡಿಯಲ್ಲಿ ಬಂದೋಬಸ್ತ್ ಹೆಚ್ಚಳ, ಚೆಕ್‌ಪೋಸ್ಟ್‌ಗೆ ಡಿಸಿ, ಎಸ್ಪಿ ದಿಢೀರ್ ಭೇಟಿ

050520 Suttukote Checkpost Visit By DC SP copy 1

ಶಿವಮೊಗ್ಗ ಲೈವ್.ಕಾಂ | SHIMOGA | 5 ಮೇ 2020 ದಾವಣಗೆರೆಯಲ್ಲಿ ಕರೋನ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ, ಶಿವಮೊಗ್ಗದ ಗಡಿ ಭಾಗಗಳಲ್ಲಿ ಬಂದೋಬಸ್ತ್ ಹೆಚ್ಚಿಸಲಾಗಿದೆ. ದಾವಣಗೆರೆ ಕಡೆಯಿಂದ ಬರುವ ವಾಹನಗಳನ್ನು ಯಾವುದೆ ಕಾರಣಕ್ಕೂ ಜಿಲ್ಲೆಯೊಳಗೆ ಪ್ರವೇಶ ನೀಡದಂತೆ ಕಠಿಣ ಸೂಚನೆ ನೀಡಲಾಗಿದೆ. ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಮತ್ತು ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್‍.ಟಿ.ಶೇಖರ್‍ ಅವರು ಇವತ್ತು ಶಿವಮೊಗ್ಗದ ಗಡಿ ಭಾಗದಲ್ಲಿರುವ ಚೆಕ್‍ಪೋಸ್ಟ್‍ಗೆ ದಿಢೀರ್ ಭೇಟಿ ನೀಡಿದ್ದರು. ಸುತ್ತುಕೋಟೆ ಚೆಕ್‍ಪೋಸ್ಟ್‍ಗೆ ತೆರಳಿದ್ದ ಅಧಿಕಾರಿಗಳು, ಯಾವ ವಾಹನವನ್ನೂ … Read more

ಇನ್ಮುಂದೆ ಶಿವಮೊಗ್ಗದಿಂದ ವನ್ ವೇ ಪಾಸ್, ಅರ್ಜಿ ಸಲ್ಲಿಸೋಕೆ ಡಿಸಿ ಆಫೀಸ್‌ಗೆ ಬರಬೇಕು ಅಂತೇನಿಲ್ಲ

DC Office 1

ಶಿವಮೊಗ್ಗ ಲೈವ್.ಕಾಂ | SHIMOGA | 05 ಏಪ್ರಿಲ್ 2020 ಹೊರ ಜಿಲ್ಲೆಗಳಿಗೆ ತೆರಳುವ ಬಯಸುವವರಿಗೆ ವನ್ ವೇ ಪಾಸ್ ನೀಡಲಾಗುವುದು ಅಂತಾ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಸೂಡಾ ಸಭಾಂಗಣದಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ಬಳಿಕ ಅವರು ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಇಲ್ಲಿಂದ ಬೆಂಗಳೂರಿಗೆ ಹೋಗಲು ಬಯಸುವವರಿಗೆ ಪಾಸ್ ನೀಡುತ್ತೇವೆ. ಪಾಸ್ ಪಡೆದವರು ಬೆಂಗಳೂರಿಗೆ ಹೋಗಬಹುದು. ಆದರೆ ಅಲ್ಲಿಂದ ಮರಳಿ ಬರಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು. ಇನ್ನು ಬೇರೆ ಕಡೆ ಸಿಲುಕಿರುವವರನ್ನು ಹೋಗಿ ಕರೆದುಕೊಂಡು … Read more

ಬೆಳಗ್ಗೆಯಿಂದ ಶಿವಮೊಗ್ಗ ಜಿಲ್ಲೆಯಲ್ಲಿ KSRTC ಬಸ್ ಸಂಚಾರ ಆರಂಭ, ಈ ಷರತ್ತು ಪಾಲಿಸಿದರಷ್ಟೆ ಬಸ್ ಹತ್ತಲು ಅವಕಾಶ

030520 KSRTC bus Stand Social Distance 1

ಶಿವಮೊಗ್ಗ ಲೈವ್.ಕಾಂ | SHIMOGA | 3 ಮೇ 2020 ಲಾಕ್‍ಡೌನ್‍ನಿಂದಾಗಿ ರಾಜ್ಯ ಸರ್ಕಾರ ಬಸ್‍ ಸಂಚಾರವನ್ನು ಬಂದ್ ಮಾಡಿ ಆದೇಶ ಹೊರಡಿಸಿತ್ತು. ಆದರೆ ನಾಳೆಯಿಂದ ಗ್ರೀನ್ ಝೂನ್‍ಗಳಿರುವ ಜಿಲ್ಲೆಗಳಲ್ಲಿ ಸರ್ಕಾರಿ ಬಸ್ ಸಂಚಾರ ಆರಂಭ ಗೊಳ್ಳಲಿದೆ ಈ ಹಿನ್ನೆಲೆಯಲ್ಲಿ ನಗರದ KSRTC ಬಸ್ ನಿಲ್ದಾಣದಿಂದ ಸಿದ್ಧತೆ ಆರಂಭವಾಗಿದೆ. ನಾಳೆಯಿಂದ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಿಗೆ ಸರ್ಕಾರಿ ಬಸ್‍ಗಳು ಸಂಚರಿಸಲಿವೆ. ಹಾಗಾಗಿ ಶಿವಮೊಗ್ಗ ಬಸ್ ಸ್ಟಾಂಡ್‍ನಲ್ಲಿ ಸಾವರ್ಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಬಾಕ್ಸ್‍ಗಳನ್ನು ಹಾಕಿ ತಯಾರಿ ಮಾಡಲಾಗುತ್ತಿದೆ. … Read more

ಎರಡು ಲಕ್ಷ ರೂ. ಮೊತ್ತದ ಮೊಬೈಗಳನ್ನು ಕದ್ದು ಮಾರಾಟ ಮಾಡುತ್ತಿದ್ದವನು ಭದ್ರಾವತಿಯಲ್ಲಿ ಅರೆಸ್ಟ್

030520 Mobile Thief Arrest in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA | 3 ಮೇ 2020 ಎರಡು ಲಕ್ಷ ರುಪಾಯಿ ಮೊತ್ತದ ಮೊಬೈಲ್‌ಗಳನ್ನು ಕಳ್ಳತನ ಮಾಡಿ, ಮಾರಾಟ ಮಾಡುತ್ತಿದ್ದ ಕಳ್ಳನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿ ತಾಲೂಕು ತಿಪ್ಲಾಪುರ ಕ್ಯಾಂಪ್‌ನ ನಿವಾಸಿ ಅಬ್ದುಲ್‌ ಖಾದರ್‌ (30) ಬಂಧಿತ. ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಹಲವು ಬ್ರಾಂಡ್‌ಗಳ ಮೊಬೈಲ್‌ಗಳು ಈತನ ಬಳಿ ಪತ್ತೆಯಾಗಿದೆ. ಇವುಗಳ ಮೊತ್ತ 2.08 ಲಕ್ಷ ರೂ. ಎಂದು ಅಂದಾಜು ಮಾಡಲಾಗಿದೆ. ಭದ್ರಾವತಿ ಡಿವೈಎಸ್‌ಪಿ ಸುಧಾಕರ್‌ ನಾಯಕ ಅವರ ಮಾರ್ಗದರ್ಶನದಲ್ಲಿ ಗ್ರಾಮಾಂತರ ಠಾಣೆ … Read more

ನಾಳೆಯಿಂದ ಶಿವಮೊಗ್ಗದಲ್ಲಿ ಮದ್ಯ ಮಾರಾಟ, ಒಬ್ಬರಿಗೆಷ್ಟು ಬಾಟಲಿ ಸಿಗುತ್ತೆ ಗೊತ್ತಾ?

030520 Wine Shop Barricade in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA | 3 ಮೇ 2020 ಜಿಲ್ಲೆಯಾದ್ಯಂತ ಮೇ 4ರಿಂದ ಮದ್ಯದಂಗಡಿ ಬಾಗಿಲು ತೆಗೆಯಲಾಗುತ್ತದೆ. ಈ ಹಿನ್ನೆಯಲ್ಲಿ ಇವತ್ತು, ಅಬಕಾರಿ ಇಲಾಖೆ ಮತ್ತು ಪೊಲೀಸ್ ಇಲಾಖೆಯಿಂದ ಮದ್ಯದಂಡಿಗೆ ಮಾಲೀಕರ ಸಭೆ ಕರೆಯಲಾಗಿತ್ತು. ಡಿಎಆರ್ ಸಭಾಂಗಣದಲ್ಲಿ ಸಭೆ ನಡೆಸಿ, ಹಲವು ಮಾರ್ಗಸೂಚಿಗಳನ್ನು ನೀಡಲಾಗಿದೆ. ಅಬಕಾರಿ ಇಲಾಖೆ ಉಪ ಆಯುಕ್ತ ಕ್ಯಾ.ಅಜಿತ್ ಕುಮಾರ್, ದೊಡ್ಡಪೇಟೆ ಠಾಣೆ ಸರ್ಕಲ್ ಇನ್ಸ್ ಪೆಕ್ಟರ್ ವಸಂತ ಕುಮಾರ್ ಅವರ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಅಬಕಾರಿ ಇಲಾಖೆ ಸೂಚನೆ ಏನು? ಪರೀಕ್ಷಾರ್ಥವಾಗಿ … Read more

ಮೇ 2ರ ಕರೋನ ರಿಪೋರ್ಟ್ | ಅಸ್ಪತ್ರೆ ಕ್ವಾರಂಟೈನ್ ಸಂಖ್ಯೆ 33ಕ್ಕೆ ಏರಿಕೆ, ಈತನಕ 1645 ಜನಕ್ಕೆ ಕೋವಿಡ್ ಟೆಸ್ಟ್

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA | 03 ಮೇ 2020 ಕರೋನ ಸೋಂಕ ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಸಾವಿರಕ್ಕೂ ಹೆಚ್ಚು ಜನರಿಗೆ ಪರೀಕ್ಷೆಯಾಗಿದೆ. ಬಹುತೇಕ ನೆಗಟಿವ್ ರಿಪೋರ್ಟ್ ಬರುತ್ತಿರುವುದು ಶಿವಮೊಗ್ಗದವರ ಪಾಲಿಗೆ ನೆಮ್ಮದಿ ಮೂಡಿಸಿದೆ. ಪ್ರಸ್ತುತ ಜಿಲ್ಲೆಯಲ್ಲಿ ನಿಗಾದಲ್ಲಿರುವವರು = 584 14 ದಿನ ನಿಗಾ ಅವಧಿ ಪೂರೈಸಿದವರು = 00 28 ದಿನ ನಿಗಾ ಅವಧಿ ಪೂರೈಸಿದವರು = 584 ಆಸ್ಪತ್ರೆಯ ಕ್ವಾರಂಟೈನ್’ನಲ್ಲಿ ಇರುವವರು = 33 ಹಾಸ್ಟೆಲ್ ಕ್ವಾರಂಟೈನ್’ನಲ್ಲಿ … Read more