ಏಪ್ರಿಲ್ 7ರ ಶಿವಮೊಗ್ಗ ಕರೋನ ರಿಪೋರ್ಟ್ | ಎಷ್ಟು ಮಂದಿ ಮೇಲೆ ನಿಗಾ? ಮನೆ, ಆಸ್ಪತ್ರೆ, ಹಾಸ್ಟೆಲ್ ಕ್ವಾರಂಟೈನ್’ನಲ್ಲಿ ಎಷ್ಟು ಜನರಿದ್ದಾರೆ?

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA | 8 ಏಪ್ರಿಲ್ 2020 ಕರೋನ ಶಂಕೆಯಲ್ಲಿ ಶಿವಮೊಗ್ಗದಲ್ಲಿ 584 ಮಂದಿಯನ್ನು ನಿಗಾದಲ್ಲಿ ಇರಿಸಲಾಗಿದೆ. 14 ದಿನ ಮತ್ತು 28 ದಿನ ಪ್ರತ್ಯೇಕವಾಗಿ ಕೆಲವರನ್ನು ಕ್ವಾರಂಟೈನ್’ನಲ್ಲಿ ಇರಿಸಲಾಗಿದೆ. ಇವುಗಳ ಕಂಪ್ಲೀಟ್ ವಿವರ ಇಲ್ಲಿದೆ. ಪ್ರಸ್ತುತ ಜಿಲ್ಲೆಯಲ್ಲಿ ನಿಗಾದಲ್ಲಿರುವವರು = 584 14 ದಿನ ಮನೆಯಲ್ಲಿ ಪ್ರತ್ಯೇಕವಾಗಿರುವವರು = 02 28 ದಿನ ಮನೆಯಲ್ಲಿ ನಿಗಾದಲ್ಲಿರುವವರು = 210 14 ದಿನಗಳು ನಿಗಾ ಅವಧಿ ಪೂರೈಸಿದವರು = 372 ಆಸ್ಪತ್ರೆಯಲ್ಲಿ ಕ್ವಾರಂಟೈನ್ ಇರುವವರು … Read more

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಗುಡುಗು, ಮಿಂಚು, ಜೋರು ಮಳೆ

Shivamogga Rain General Image DVS Road 1

ಶಿವಮೊಗ್ಗ ಲೈವ್.ಕಾಂ | SHIMOGA | 7 ಏಪ್ರಿಲ್ 2020 ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇವತ್ತು ಮಳೆಯಾಗುತ್ತಿದೆ. ಗುಡುಗು ಸಹಿತ ಮಳೆ ಸುರಿಯುತ್ತಿದೆ. ತಾಲೂಕು ಸುತ್ತಮುತ್ತ ಜೋರು ಮಳೆಯಾಗುತ್ತಿರುವ ವರದಿಯಾಗಿದೆ. ಬೆಳಗ್ಗೆಯಿಂದ ಎಂದಿನಂತೆ ಬಿಸಿಲು ಇತ್ತು. ಮಧ್ಯಾಹ್ನದ ವೇಳೆಗೆ ಮೋಡ ಆವರಿಸಿಕೊಂಡಿದೆ. ಈಗ ವಿವಿಧೆಡೆ ಗುಡುಗು ಸಹಿತ ಜೋರು ಮಳೆಯಾಗುತ್ತಿದೆ. ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ? ಜಿಲ್ಲೆಯ ವಿವಿಧೆಡೆ ಸೋಮವಾರ ಮಳೆಯಾಗಿದೆ. ಹರಮಘಟ್ಟದಲ್ಲಿ 6 ಮಿ.ಮೀ, ಅರಳಗೋಡು 2 ಮಿ.ಮೀ, ಕೂಡ್ಲಿ 2 ಮಿ.ಮೀ, ಸಿಂಗನಬಿದರೆ 2, ಸಿದ್ಲಿಪುರ … Read more

ವಾಟ್ಸಪ್, ಫೇಸ್’ಬುಕ್’ನಲ್ಲಿ ವಿಡಿಯೋ, ಮೆಸೇಜ್ ಷೇರ್ ಮಾಡುವಾಗ ಹುಷಾರ್, ಗ್ರೂಪ್ ಅಡ್ಮಿನ್’ಗಳೇ ಎಚ್ಚರ, ಎಚ್ಚರ

Whatsapp-General-Image

ಶಿವಮೊಗ್ಗ ಲೈವ್.ಕಾಂ | SHIMOGA | 7 ಏಪ್ರಿಲ್ 2020 ಲಾಕ್’ಡೌನ್ ಸಂದರ್ಭ ವಾಟ್ಸಪ್, ಫೇಸ್’ಬುಕ್, ಟ್ವಿಟರ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆ ನೀಡುವ ಮೆಸೇಜುಗಳನ್ನು ಫಾರ್ವರ್ಡ್ ಮಾಡುತ್ತಿದ್ದ ಇಬ್ಬರ ವಿರುದ್ಧ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅನ್ಯಧರ್ಮೀಯರ ಭಾವನೆಗೆ ಧಕ್ಕೆ ಉಂಟು ಮಾಡುವಂತಹ ಕೋಮು ಪ್ರಚೋದನಕಾರಿ ವಿಡಿಯೋಗಳನ್ನು ತಯಾರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಷೇರ್ ಮಾಡುವಂತಿಲ್ಲ. ಹೀಗೆ ಮಾಡಿ ಸಾಮಾಜಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಭಂಗ ಉಂಟು ಮಾಡುವವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ … Read more

ಏಪ್ರಿಲ್ 6ರ ಶಿವಮೊಗ್ಗ ಕರೋನ ರಿಪೋರ್ಟ್ | ಮನೆ, ಆಸ್ಪತ್ರೆ, ಹಾಸ್ಟೆಲ್’ನಲ್ಲಿ ಎಷ್ಟು ಜನರ ಮೇಲೆ ನಿಗಾ ವಹಿಸಲಾಗಿದೆ ಗೊತ್ತಾ?

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA | 7 ಏಪ್ರಿಲ್ 2020 ಕರೋನ ಶಂಕೆಯಲ್ಲಿ ಶಿವಮೊಗ್ಗದಲ್ಲಿ 584 ಮಂದಿಯನ್ನು ನಿಗಾದಲ್ಲಿ ಇರಿಸಲಾಗಿದೆ. 14 ದಿನ ಮತ್ತು 28 ದಿನ ಪ್ರತ್ಯೇಕವಾಗಿ ಕೆಲವರನ್ನು ಕ್ವಾರಂಟೈನ್’ನಲ್ಲಿ ಇರಿಸಲಾಗಿದೆ. ಇವುಗಳ ಕಂಪ್ಲೀಟ್ ವಿವರ ಇಲ್ಲಿದೆ. ಪ್ರಸ್ತುತ ಜಿಲ್ಲೆಯಲ್ಲಿ ನಿಗಾದಲ್ಲಿರುವವರು = 584 14 ದಿನ ಮನೆಯಲ್ಲಿ ಪ್ರತ್ಯೇಕವಾಗಿರುವವರು = 482 28 ದಿನ ಮನೆಯಲ್ಲಿ ನಿಗಾದಲ್ಲಿರುವವರು = 102 14 ದಿನಗಳು ನಿಗಾ ಅವಧಿ ಪೂರೈಸಿದವರು = 173 ಆಸ್ಪತ್ರೆಯಲ್ಲಿ ಕ್ವಾರಂಟೈನ್ ಇರುವವರು … Read more

ಕರೋನ ಆತಂಕದ ನಡುವೆ ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನಕಾಯಿಲೆಗೆ ಐದನೇ ಬಲಿ

THIRTHAHALLI MAP GRAPHICS 1

ಶಿವಮೊಗ್ಗ ಲೈವ್.ಕಾಂ | THIRTHAHALLI | 06 ಏಪ್ರಿಲ್ 2020 ಕರೋನ ಭೀತಿಯ ನಡುವೆ ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಈ ವರ್ಷದಲ್ಲಿ ಕೆಎಫ್’ಡಿಗೆ ಬಲಿಯಾದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ತೀರ್ಥಹಳ್ಳಿ ತಾಲೂಕು ಉಡುಕೆರೆ ಗ್ರಾಮದ ಸುಬ್ರಹ್ಮಣ್ಯ (52) ಮಂಗನ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ. ಮಾರ್ಚ್ 30ರಂದು ಸುಬ್ರಹ್ಮಣ್ಯ ಅವರಿಗೆ ಕೆಎಫ್’ಡಿ ಇರುವುದು ದೃಢಪಟ್ಟಿತ್ತು. ಅಂದಿನಿಂದಲೂ ಸುಬ್ರಹ್ಮಣ್ಯ ಅವರು ಮಣಿಪಾಲದ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸುಬ್ರಹ್ಮಣ್ಯ ಅವರು ಕೊನೆಯುಸಿರೆಳೆದಿದ್ದಾರೆ. ಈತನಕ … Read more

ಶಿವಮೊಗ್ಗ ಜಿಲ್ಲೆಯಲ್ಲಿ ದೀಪ ಅಭಿಯಾನ ಜೋರು, ಕೆಲವು ಕಡೆ ಪಟಾಕಿ ಹೊಡೆದ ಜನರು, ಎಲ್ಲೆಲ್ಲಿ ಹೇಗಾಯ್ತು ಅಭಿಯಾನ?

050420 corona lighting lamp 1

ಶಿವಮೊಗ್ಗ ಲೈವ್.ಕಾಂ | SHIMOGA | 5 ಏಪ್ರಿಲ್ 2020 ಪ್ರಧಾನಿ ನರೇಂದ್ರ ಮೋದಿ ಅವರ ದೀಪ ಅಭಿಯಾನ ಕರೆಗೆ ಶಿವಮೊಗ್ಗದಲ್ಲಿ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಮನೆ ಲೈಟ್’ಗಳನ್ನು ಆಫ್ ಮಾಡಿ, ಮೇಣದ ಬತ್ತಿ, ದೀಪವನ್ನು ಬೆಳಗಲಾಯಿತು. ಮನೆ ಮುಂದೆ ರಂಗೋಲೆ ಹಾಕಿ, ಅದರ ನಡುವೆ ದೀಪಗಳನ್ನು ಇರಿಸಿ ಕರೋನ ಸೋಂಕಿನಿಂದ ಜನರನ್ನು ಪಾರು ಮಾಡುವಂತೆ ಪ್ರಾರ್ಥನೆ ಸಲ್ಲಿಸಲಾಯಿತು. ಇನ್ನು, ಕೆಲವು ಕಡೆ ಪಟಾಕಿಗಳನ್ನು ಸಿಡಿಸಲಾಗಿದೆ. ಎಲ್ಲೆಲ್ಲಿ ಹೇಗೆಲ್ಲ ದೀಪ ಬೆಳಗಲಾಗಿದೆ? ಇದರ ಕಂಪ್ಲೀಟ್ ಫೋಟೊ ವಿವರ … Read more

BREAKING NEWS | ಮೆಗ್ಗಾನ್ ಆಸ್ಪತ್ರೆ ಮಕ್ಕಳ ವಾರ್ಡ್’ನಲ್ಲಿ ಬೆಂಕಿ, ತಪ್ಪಿತು ಭಾರೀ ಅನಾಹುತ

050420 Mc Gann Hospital Child Ward Fire 1

ಶಿವಮೊಗ್ಗ ಲೈವ್.ಕಾಂ | SHIMOGA | 5 ಏಪ್ರಿಲ್ 2020 ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್’ನಿಂದ ಅಗ್ನಿ ಅವಘಡ  ಸಂಭವಿಸಿದೆ. ಕಟ್ಟಡದಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಸಿಬ್ಬಂದಿಗಳು ಮಕ್ಕಳು, ಬಾಣಂತಿಯರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಇದ್ದಾರಿಂದ ಭಾರಿ ಅನಾಹುತ ತಪ್ಪಿದಂತಾಗಿದೆ. ಮಕ್ಕಳು ಸರ್ಜಿ ಅಸ್ಪತ್ರೆಗೆ ಶಿಫ್ಟ್ ಶಾರ್ಟ್ ಸರ್ಕಿಟ್’ನಿಂದ ಮಕ್ಕಳಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ, ಕೂಡಲೇ ಅವರನ್ನು ಶಿಫ್ಟ್ ಮಾಡಲಾಯಿತು. … Read more

ಅಬಕಾರಿ ಇಲಾಖೆ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ, 25 ಬಾಕ್ಸ್ ಮದ್ಯ ವಶಕ್ಕೆ, ಸೀಜ್ ಆಗಿದ್ದೆಲ್ಲಿ ಗೊತ್ತಾ?

050420 Liquor Raid in Soraba 1

ಶಿವಮೊಗ್ಗ ಲೈವ್.ಕಾಂ | SHIMOGA | 5 ಏಪ್ರಿಲ್ 2020 ಲಾಕ್’ಡೌನ್ ಸಂದರ್ಭ ವೈನ್ ಶಾಪ್ ಒಂದರಿಂದ ಮದ್ಯವನ್ನು ಬೇರೆಡೆ ಕೊಂಡೊಯ್ಯುತ್ತಿದ್ದ ವ್ಯಕ್ತಿ ಮೇಲೆ ಅಬಕಾರಿ ಪೊಲೀಸರು ದಾಳಿ ನಡೆಸಿದ್ದಾರೆ. ಕಾರು, ಬಾಕ್ಸ್’ಗಟ್ಟಲೆ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. ಸೊರಬ ತಾಲೂಕು ಆನವಟ್ಟಿಯಲ್ಲಿ ಘಟನೆಯ ಸಂಭವಿಸಿದೆ. ಇಲ್ಲಿನ ವೈನ್ ಶಾಪ್ ಒಂದರಿಂದ ವ್ಯಕ್ತಿಯೊಬ್ಬರು 25 ಬಾಕ್ಸ್ ಮದ್ಯವನ್ನು ಕಾರಿನಲ್ಲಿ ಕೊಂಡೊಯ್ಯುತ್ತಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಪೊಲೀಸರು, ಕಾರು ಮತ್ತು ಮದ್ಯವನ್ನು ಸೀಜ್ ಮಾಡಿದ್ದಾರೆ. ‘ದೇವರಾಜ್ … Read more

ಹೊಸನಗರದ ತೋಟದಲ್ಲಿ ಆಕಸ್ಮಿಕ ಬೆಂಕಿ, ಹೊತ್ತಿ ಉರಿದ ಮರಗಳು

050420 Fire in Hosanagara 1

ಶಿವಮೊಗ್ಗ ಲೈವ್.ಕಾಂ | HOSANAGARA | 5 ಏಪ್ರಿಲ್ 2020 ಆಕಸ್ಮಿಕವಾಗಿ ತಗುಲಿದ ಬೆಂಕಿ, ತೋಟದಲ್ಲಿದ್ದ ಮರಗಳನ್ನು ಆಹುತಿ ಪಡೆದಿದೆ. ಹೊಸನಗರ ತಾಲೂಕು ಕಲ್ಲುಹಳ್ಳ ಸಮೀಪ ಶನಿವಾರ ಘಟನೆ ಸಂಭವಿಸಿದೆ. ಅಬ್ಬುಸಾಬ್ ಎಂಬುವವರಿಗೆ ಸೇರಿದ ತೋಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯಿಂದಾಗಿ ಮರಗಳು ಸುಟ್ಟು ಹೋಗಿವೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆ ಸಂಬಂಧ ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494 ವಾಟ್ಸಪ್ … Read more

ಆನಂದಪುರ ಸುತ್ತಮುತ್ತ ಗ್ರಾಮಗಳಲ್ಲಿ ಭಾರಿ ಗಾಳಿ, ಮಳೆ, ಮನೆಗಳ ಮೇಲೆ ಬಿದ್ದ ಮರ, ಯುವತಿಗೆ ಗಾಯ

050420 Tree Fall on Houses 1

ಶಿವಮೊಗ್ಗ ಲೈವ್.ಕಾಂ | SAGARA | 5 ಏಪ್ರಿಲ್ 2020 ಆನಂದಪುರ ಸುತ್ತಮುತ್ತ ಶನಿವಾರ ಭಾರಿ ಗಾಳಿ, ಮಳೆಯಾಗಿದೆ. ಗಾಳಿಯ ರಭಸಕ್ಕೆ ಮರಗಳು ಬುಡಮೇಲಾಗಿದ್ದು, ಮನೆಗಳ ಮೇಲೆ ಉರುಳಿವೆ. ಇದರಿಂದ ಅಪಾರ ನಷ್ಟ ಉಂಟಾಗಿದೆ. ಚನ್ನಶೆಟ್ಟಿಕೊಪ್ಪ ಗ್ರಾಮದ ಮೋಹನ್ ವಜ್ರಪ್ಪ ಎಂಬುವವರ ಮನೆ ಮೇಲೆ ತೆಂಗಿನ ಮರ ಬಿದ್ದು ಮೇಲ್ಛಾವಣಿ ಜಖಂ ಆಗಿದೆ. ಮನೆಯೊಳಗಿದ್ದ ಮೇಘಾ (20) ಎಂಬ ಯುವತಿ ತಲೆ ಮೇಲೆ ಹೆಂಚು ಮತ್ತು ರೀಪು ಬಿದ್ದು ಪೆಟ್ಟಾಗಿದೆ. ಗಾಯಾಳುವನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲು … Read more