ಮುಂದುವರೆದ ಬೈಕ್ ಸೀಜ್, ಈವರೆಗೆ 600 ಬೈಕ್’ಗಳು ವಶಕ್ಕೆ, ಏಪ್ರಿಲ್ 4ರಂದು ಸೀಜ್ ಆಗಿದ್ದೆಷ್ಟು?

280320 Bikes Seized in Shimoga during Lockdown 1

ಶಿವಮೊಗ್ಗ ಲೈವ್.ಕಾಂ | SHIMOGA | 5 ಏಪ್ರಿಲ್ 2020 ಲಾಕ್’ಡೌನ್ ಆದೇಶ ಉಲ್ಲಂಘಿಸಿ ಕಾರಣವೇ ಇಲ್ಲದೆ ಸುತ್ತಾಡುತ್ತಿದ್ದವರ ಬೈಕ್’ಗಳ ಸೀಜ್ ಮುಂದುವರೆದಿದೆ. ಈವರೆಗೆ ಶಿವಮೊಗ್ಗ ಜಿಲ್ಲಾ ಪೊಲೀಸರು ವಶಕ್ಕೆ ಪಡೆದ ಬೈಕ್’ಗಳ ಸಂಖ್ಯೆ 600ಕ್ಕೂ ತಲುಪಿದೆ. ಏಪ್ರಿಲ್ 4ರಂದು 56 ಬೈಕ್’ಗಳನ್ನು ಜಿಲ್ಲೆಯ ವಿವಿಧೆಡೆ ಪೊಲೀಸ್ ಠಾಣೆಗಳಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಲಾಕ್’ಡೌನ್ ಸಂದರ್ಭ ಅಗತ್ಯ ವಸ್ತುಗಳ ಖರೀದಿಗಷ್ಟೆ ವಿನಾಯಿತಿ ನೀಡಿದೆ. ಆದರೆ ಸರ್ಕಾರದ ಆದೇಶ ಉಲ್ಲಂಘಿಸಿ ಯಾವುದೇ ಅಗತ್ಯ ಕೆಲಸವಿಲ್ಲದಿದ್ದರೂ … Read more

ನವುಲೆ ಚಾನಲ್ ಏರಿಯಾದ ಮಹಿಳೆಯರಿಂದ ದಿಢೀರ್ ಪ್ರತಿಭಟನೆ, ಕಾರ್ಪೊರೇಟರ್ ಜೊತೆ ವಾಗ್ವಾದ, ಕಾರಣವೇನು? ಮುಂದೇನಾಯ್ತು?

040420 Navule Protest in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA | 4 ಏಪ್ರಿಲ್ 2020 ಕರೋನ ಲಾಕ್’ಡೌನ್ ಸಂದರ್ಭ ಸರ್ಕಾರ ಘೋಷಿಸಿದ ಯಾವುದೇ ಸೌಲಭ್ಯವು ತಮಗೆ ದೊರಕ್ಕಿಲ್ಲ ಅಂತಾ ಮಹಿಳೆಯರು ನವುಲೆ ಚಾನೆಲ್ ಏರಿ ಪಕ್ಕದ ರಸ್ತೆ ತಡೆ ನಡೆಸಿದರು. ಈ ವೇಳೆ ಮಹಾನಗರ ಪಾಲಿಕೆ ಕಾರ್ಪೊರೇಟರ್ ಜೊತೆಗೆ ಮಾತಿನ ಚಕಮಕಿಯನ್ನು ನಡೆಸಿದರು. ದಿಢೀರ್ ಪ್ರತಿಭಟನೆಗೆ ಕಾರಣವೇನು? ರಾಜ್ಯ ಸರ್ಕಾರದ ಆದೇಶದಂತೆ ಬಡವರು, ಸ್ಲಂ ನಿವಾಸಿಗಳಿಗೆ ಕಾರ್ಪೊರೇಟರ್ ಧೀರಾಜ್ ಹೊನ್ನವಿಲೆ ಹಾಲು ವಿತರಿಸುತ್ತಿದ್ದರು. ನವುಲೆ ಚಾನೆಲ್ ಏರಿ ಪಕ್ಕದ ರಸ್ತೆ ನಿವಾಸಿಗಳಿಗೆ … Read more

ಗಾಂಜಾ ಮಾರಲು ತೆರಳುತ್ತಿದ್ದವರ ಮೇಲೆ ಪೊಲೀಸ್ ರೇಡ್, ಮಗ ಅರೆಸ್ಟ್, ಅಪ್ಪ ಎಸ್ಕೇಪ್

Sagara Rural Police Station

ಶಿವಮೊಗ್ಗ ಲೈವ್.ಕಾಂ | SHIMOGA | 4 ಏಪ್ರಿಲ್ 2020 ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯೊಬ್ಬನನ್ನು ಸಾಗರ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಅರೆಸ್ಟ್ ಮಾಡಿದ್ದಾರೆ. ಮತ್ತೊಬ್ಬ ಆರೋಪಿ ಎಸ್ಕೇಪ್ ಆಗಿದ್ದಾನೆ. ಗಾಂಜಾ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದರು. ಉಳುವಿಯಿಂದ ಸಾಗರದ ಕಡೆಗೆ ಬೈಕ್’ನಲ್ಲಿ ತೆರೆಳುತ್ತಿದ್ದ ಇಬ್ಬರ ಮೇಲೆ ದಾಳಿ ನಡೆಸಿ, ಒಂದು ಕೆ.ಜಿ. ನೂರು ಗ್ರಾಂ ಒಣ ಗಾಂಜಾ ವಶಕ್ಕೆ ಪಡೆಯಲಾಗಿದೆ. ಬೈಕ್ ಚಲಾಯಿಸುತ್ತಿದ್ದ ಸೊರಬ ತಾಲೂಕಿನ ಉಳವಿ ಗ್ರಾಮದ ಜನತಾ … Read more

ಗಾಜನೂರಿನಲ್ಲಿ ಅಂದರ್ ಬಾಹಾರ್ ಆಡುತ್ತಿದ್ದವರು ಮೇಲೆ ಪೊಲೀಸ್ ದಾಳಿ

Club-Cards-General-Image

ಶಿವಮೊಗ್ಗ ಲೈವ್.ಕಾಂ | SHIMOGA | 3 ಏಪ್ರಿಲ್ 2020 ಲಾಕ್ ಡೌನ್  ಮತ್ತು ನಿಷೇಧಾಜ್ಞೆ ಆದೇಶ ಉಲ್ಲಂಘನೆ ಮಾಡಿ ಅಂದರ್ ಬಾಹರ್ ಇಸ್ಪಿಟು ಜೂಜಾಟ ಆಡುತ್ತಿದ್ದ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಇವರಿಂದ ನಗದು, ಮೊಬೈಲ್’ಗಳನ್ನು ವಶಕ್ಕೆ ಪಡೆಯಲಾಗಿದೆ. ಗಾಜನೂರು ಗ್ರಾಮದ ರುದ್ರಭೂಮಿ ಬಳಿ ಅಂದರ್ ಬಾಹರ್ ಇಸ್ಪೀಟು ಆಡುತ್ತಿರುವ ಖಚಿತ ಮಾಹಿತಿ ಮೇರೆಗೆ ತುಂಗಾನಗರ ಠಾಣೆ ಪೊಲೀಸರು ದಾಳಿ ನಡೆಸಿದರು. ಈ ವೇಳೆ, ಗಾಜನೂರಿನ ಮಂಜುನಾಥ (50), ಚಂದ್ರು (32), ಮಹೇಶ್ (50) ಮಹೇಶ್ (45) … Read more

ಶಿವಮೊಗ್ಗದಲ್ಲಿ ಮುಂದುವರೆದ ಬೈಕ್ ಸೀಜ್, ಏಪ್ರಿಲ್ 2ರಂದು ಎಷ್ಟು ಬೈಕ್ ವಶಕ್ಕೆ ಪಡೆಯಲಾಗಿದೆ?

280320 Bikes Seized in Shimoga during Lockdown 1

ಶಿವಮೊಗ್ಗ ಲೈವ್.ಕಾಂ | SHIMOGA | 3 ಏಪ್ರಿಲ್ 2020 ಲಾಕ್’ಡೌನ್ ಮತ್ತು ನಿಷೇಧಾಜ್ಞೆ ಉಲ್ಲಂಘಿಸಿ ಸುಖಾಸುಮ್ಮನೆ ಬೈಕ್’ನಲ್ಲಿ ಸುತ್ತಾಡುತ್ತಿದ್ದವರಿಗೆ ಪೊಲೀಸರು ನಿರಂತರವಾಗಿ ಬಿಸಿ ಮುಟ್ಟಿಸುತ್ತಿದ್ದಾರೆ. ಗುರುವಾರವು ಪೊಲೀಸರು ಹಲವು ಬೈಕ್’ಗಳನ್ನು ವಶಕ್ಕೆ ಪಡೆದಿದ್ದಾರೆ. ಏಪ್ರಿಲ್ 2ರಂದು 91 ಬೈಕ್’ಗನ್ನು ಶಿವಮೊಗ್ಗ ಪೊಲೀಸರು ಸೀಜ್ ಮಾಡಿದ್ದಾರೆ. ಲಾಕ್’ಡೌನ್ ಸಂದರ್ಭ ಸುಖಾಸುಮ್ಮನೆ ತಿರುಗಾಡುವಂತಿಲ್ಲ ಎಂಬ ನಿಯಮವಿದೆ. ಈಗಾಗಲೇ ಲಾಕ್’ಡೌನ್ ಆರಂಭವಾದಾಗಿನಿಂದಲು ಬೈಕ್’ಗಳನ್ನು ವಶಕ್ಕೆ ಪಡೆಯಲಾಗುತ್ತಿದೆ. ಇವತ್ತು ಕೂಡ ಜಿಲ್ಲೆಯಾದ್ಯಂತ ಕಾರ್ಯಾಚರಣೆ ನಡೆಯುತ್ತಿದೆ.   ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ … Read more

ಕರೋನ ಪರಿಣಾಮ, ಶಿವಮೊಗ್ಗ ಕೇಂದ್ರ ಜೈಲಿನಿಂದ 18 ಕೈದಿಗಳು ರಿಲೀಸ್, ಬಿಡುಗಡೆ ಆದವರಿಗೆ ವಿಧಿಸಲಾಗಿದೆ ಒಂದು ಕಂಡೀಷನ್

shimoga central jail building

ಶಿವಮೊಗ್ಗ ಲೈವ್.ಕಾಂ | SHIMOGA | 2 ಏಪ್ರಿಲ್ 2020 ಶಿವಮೊಗ್ಗದ ಕೇಂದ್ರ ಕಾರಾಗೃಹದಿಂದ 18 ಮಂದಿ ವಿಚಾರಾಣಧೀನ ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ. ಕರೋನ ಪಸರಿಸುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಜೈಲಿನಲ್ಲಿ ಜನಸಂಖ್ಯೆ ಹೆಚ್ಚಿದೆ. ಇದರಿಂದ ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಮಾನದಂಡಗಳನ್ನು ಅನುಸರಿಸಿ 18 ಜನರನ್ನು ಬಿಡುಗಡೆ ಮಾಡಲಾಗಿದೆ. ಡಿಎಆರ್ ಪೊಲೀಸರ ನೆರವಿನೊಂದಿಗೆ ಈ ಕೈದಿಗಳನ್ನು ಮನೆಗೆ ಬಿಟ್ಟು ಬರಲಾಗಿದೆ. ಎರಡು ತಿಂಗಳ ಬಳಿಕ ಹಿಂತಿರುಗಬೇಕು ಈಗ ಬಿಡುಗಡೆ ಆಗಿರುವ ಕೈದಿಗಳು ಎರಡು … Read more

ಲಾಕ್’ಡೌನ್ ಇದ್ದರೂ ನಡೀತಿತ್ತು ಅಂದರ್ ಬಾಹರ್ ಜೂಜು, ಪೊಲೀಸರಿಂದ ದಿಢೀರ್ ದಾಳಿ, ಐದು ಜನ ಅರೆಸ್ಟ್

Club-Cards-General-Image

ಶಿವಮೊಗ್ಗ ಲೈವ್.ಕಾಂ | SHIMOGA | 2 ಏಪ್ರಿಲ್ 2020 ಲಾಕ್’ಡೌನ್ ಮತ್ತು ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಇದ್ದರು ಜೂಜಾಡುತ್ತಿದ್ದ ಐವರನ್ನು ಬಂಧಿಸಲಾಗಿದೆ. ಜೂಜಿಗೆ ತೊಡಗಿಸಿದ್ದ ಹಣವನ್ನು ವಶಕ್ಕೆ ಪಡೆದಿದ್ದಾರೆ. ಮಲ್ಲಿಗೇನಹಳ್ಳಿ ಶಕ್ತಿಧಾಮ ಲೇಔಟ್ ಒಳಗೆ ಅಂದರ್ ಬಾಹರ್ ಜೂಜಾಡುತ್ತಿರುವ ಕುರಿತು ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ತುಂಗಾ ನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದರು. ಶಕ್ತಿಧಾಮ ಲೇಔಟ್’ನ ಸಿದ್ದಪ್ಪ (50) ಮಲ್ಲಿಗೇನಹಳ್ಳಿ ಶ್ರೀನಿವಾಸ್ ಅಲಿಯಾಸ್ ಸೀನಪ್ಪ (36), ಗುರುರಾಜ್ (27), ಸತೀಶ್ … Read more

ಹಣ್ಣು, ತರಕಾರಿ ಬೆಳೆದ ರೈತರಿಗೆ ಶಿವಮೊಗ್ಗ ಜಿಲ್ಲಾಡಳಿತದಿಂದ ಗುಡ್ ನ್ಯೂಸ್

DC Office 1

ಶಿವಮೊಗ್ಗ ಲೈವ್.ಕಾಂ | SHIMOGA | 2 ಏಪ್ರಿಲ್ 2020 ಕರೋನ ಲಾಕ್’ಡೌನ್’ನಿಂದಾಗಿ ಬೆಳೆ ಹಾಳಾಗುವ ಭೀತಿಯಲ್ಲಿದ್ದ ರೈತರಿಗೆ ಶಿವಮೊಗ್ಗ ಜಿಲ್ಲಾಡಳಿತ ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ. ತಾವು ಬೆಳೆದ ಬೆಳೆಯನ್ನು ರೈತರು ಮಾರುಕಟ್ಟೆಗೆ ಸಾಗಿಸಲು ಅವಕಾಶ ಕಲ್ಪಿಸುವುದಾಗಿ ಜಿಲ್ಲಾಡಳಿತ ತಿಳಿಸಿದೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು, ಶಿವಮೊಗ್ಗ ಜಿಲ್ಲೆಯ ರೈತರು ಬೆಳೆದ ಹಣ್ಣು, ತರಕಾರಿ ಸರಬರಾಜಿಗೆ ಲಾಕ್’ಡೌನ್’ನಿಂದ ವಿನಾಯಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಬೆಳೆಗಾರರು ದಾಸ್ತಾನು ಮಾಡಿಕೊಂಡಿರುವ ಹಣ್ಣು, ತರಕಾರಿಯನ್ನು … Read more

ಏಪ್ರಿಲ್ 1ರ ಕರೋನ ರಿಪೋರ್ಟ್ | ಶಿವಮೊಗ್ಗದಲ್ಲಿ ಎಷ್ಟು ಮಂದಿ ಮೇಲೆ ನಿಗಾ? ಈಗೆಷ್ಟು ಜನರ ಗಂಟಲ ದ್ರವ ಲ್ಯಾಬ್’ಗೆ ಕಳುಹಿಸಲಾಗಿದೆ?

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA | 1 ಏಪ್ರಿಲ್ 2020 ಕರೋನ ಶಂಕೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಲ್ಲಿ ಈವರೆಗೆ 500ಕ್ಕೂ ಹೆಚ್ಚು ಜನರ ಮೇಲೆ ನಿಗಾ ವಹಿಸಲಾಗಿತ್ತು. ಏಪ್ರಿಲ್ 1ರ ಸಂಜೆ 6.40ರವರೆಗಿನ ರಿಪೋರ್ಟ್ ಇಲ್ಲಿದೆ. ಏಪ್ರಿಲ್ 1ರ ಸಂಜೆ 6.40ರವರೆಗಿನ ರಿಪೋರ್ಟ್ ಹೀಗಿದೆ ಈವರೆಗೆ ನಿಗಾದಲ್ಲಿ ಇದ್ದವರ ಸಂಖ್ಯೆ = 504 ಮನೆಯಲ್ಲಿ ಪ್ರತ್ಯೇಕ ನಿಗಾದಲ್ಲಿ ಇರುವವರು = 367 ಆಸ್ಪತ್ರೆಯಲ್ಲಿ ಪ್ರತ್ಯೇಕಾ ನಿಗಾದಲ್ಲಿ ಇರುವವರು = 6 14 ದಿನ ನಿಗಾ ಪೂರೈಸಿದವರು = … Read more

ಲಾಕ್’ಡೌನ್ ವೇಳೆ ಶಿವಮೊಗ್ಗದಲ್ಲಿ ಕೂಲಿ ಕಾರ್ಮಿಕರು, ನಿರ್ಗತಿಕರಿಗೆ ಜನರು ಆಹಾರ ಕೊಟ್ಟರೆ ಕೇಸ್, ಕಮಿಷನರ್ ಎಚ್ಚರಿಕೆ

010420 Palike Commissioner Chidananda Vatare 1

ಶಿವಮೊಗ್ಗ ಲೈವ್.ಕಾಂ | SHIMOGA | 1 ಏಪ್ರಿಲ್ 2020 ಕರೋನ ಲಾಕ್’ಡೌನ್ ಹಿನ್ನೆಲೆಯಲ್ಲಿ ಆಹಾರ ಸಿಗದೆ ಕೂಲಿ ಕಾರ್ಮಿಕರು, ನಿರ್ಗತಿಕರು ಒದ್ದಾಡುತ್ತಿದ್ದಾರೆ. ಹಸಿವು ತಾಳದೆ ಒದ್ದಾಡುತ್ತಿದ್ದವರಿಗೆ, ಕೆಲವು ಸಂಘ ಸಂಸ್ಥೆಗಳು, ಸಾರ್ವಜನಿಕರು ಊಟ, ತಿಂಡಿ ಒದಗಿಸುತ್ತಿದ್ದಾರೆ. ಇನ್ಮುಂದೆ ಹೀಗೆ ಮಾಡಿದರೆ, ಕೇಸ್ ದಾಖಲಿಸಲಾಗುತ್ತದೆ ಅಂತಾ ಶಿವಮೊಗ್ಗ ಮಹಾನಗರ ಪಾಲಿಕೆ ಎಚ್ಚರಿಕೆ ನೀಡಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಮಹಾನಗರ ಪಾಲಿಕೆ ಕಮಿಷನರ್ ಚಿದಾನಂದ ವಟಾರೆ, ಯಾವುದೇ ಕಾರಣಕ್ಕೂ ಸಂಘ ಸಂಸ್ಥೆಗಳು, ಸಾರ್ವಜನಿಕರು, ಕೂಲಿ ಕಾರ್ಮಿಕರಿಗೆ, ನಿರ್ಗತಿಕರಿಗೆ … Read more