ಆಂಬುಲೆನ್ಸ್’ನಲ್ಲಿ ಬಂದು ಅಪರಿಚಿತನನ್ನು ಬಿಟ್ಟು ಹೋದರು, ಕೆಲವೇ ಗಂಟೆಯಲ್ಲಿ ಆತ ಸಾವು, ಸ್ಥಳೀಯರಲ್ಲಿ ಕೆಲಕಾಲ ಕರೋನ ಆತಂಕ
ಶಿವಮೊಗ್ಗ ಲೈವ್.ಕಾಂ | SHIMOGA | 1 ಏಪ್ರಿಲ್ 2020 ಅಪರಿಚಿತ ವ್ಯಕ್ತಿಯೊಬ್ಬನನ್ನು ಆಂಬುಲೆನ್ಸ್’ನಲ್ಲಿ ಕರೆತಂದು ಮನೆಯೊಂದರ ಮುಂದೆ ಬಿಡಲಾಗಿದೆ. ಕೆಲವೇ ಗಂಟೆಯಲ್ಲಿ ಆ ವ್ಯಕ್ತಿ ಪ್ರಾಣಿ ಬಿಟ್ಟಿದ್ದಾನೆ. ಇದು ಶಿವಮೊಗ್ಗದ ರತ್ನಗಿರಿ ಬಡಾವಣೆಯಲ್ಲಿ ಕೆಲಕಾಲ ‘ಕರೋನ’ ಆತಂಕ ಸೃಷ್ಟಿಸಿತ್ತು. ಮೃತನನ್ನು ಮಂಜುನಾಥ್ (68) ಎಂದು ಗುರುತಿಸಲಾಗಿದೆ. ಅಬ್ಬಲಗೆರೆ ಸಮೀಪದ ರತ್ನಗಿರಿ ಬಡಾವಣೆಯಲ್ಲಿ ಮಧ್ಯಾಹ್ನ ಘಟನೆ ನಡೆದಿದೆ. ಆಂಬುಲೆನ್ಸ್’ನಲ್ಲಿ ಕರೆತಂದಿದ್ದು ಏಕೆ? ಮಂಜುನಾಥ್’ನನ್ನು ರಾಮನಗರ ಜಿಲ್ಲೆಯ ಕನಕಪುರದಿಂದ ಶಿವಮೊಗ್ಗದ ಅಬ್ಬಲಗೆರೆಗೆ ಕರೆತರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಂಬುಲೆನ್ಸ್ … Read more