ಶಿವಮೊಗ್ಗ ಕಾಂಗ್ರೆಸ್ ಕಚೇರಿ ಮುಂದೆ ಸಂಭ್ರಮಾಚರಣೆ, ಪಟಾಕಿ ಸಿಡಿಸಿ, ಸಿಹಿ ಹಂಚಿದ ಕಾರ್ಯಕರ್ತರು

ಶಿವಮೊಗ್ಗ ಲೈವ್.ಕಾಂ | SHIMOGA | 12 ಮಾರ್ಚ್ 2020 ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅವರ ನೇಮಕವಾಗುತ್ತಿದ್ದಂತೆ ಶಿವಮೊಗ್ಗದಲ್ಲಿ ಕಾಂಗ್ರೆಸಿಗರು ಸಂಭ್ರಮಾಚರಣೆ ನಡೆಸಿದರು. ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಸಂಭ್ರಮಾಚರಣೆ ನಡೆಯಿತು. ಡಿ.ಕೆ.ಶಿವಕುಮಾರ್ ಅವರ ಭಾವಚಿತ್ರ ಹಿಡಿದು, ಘೋಷಣೆಗಳನ್ನು ಕೂಗಲಾಯಿತು. ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನೆರವೇರಿಸಲಾಯಿತು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯ್ ಕುಮಾರ್, ಜಿಲ್ಲಾ ಪಂಚಾಯಿತಿ ಸದಸ್ಯ ಕಲಗೋಡು ರತ್ನಾಕರ್, ಪ್ರಮುಖರಾದ ದೇವೇಂದ್ರಪ್ಪ, ವಿಜಯ್ ಕುಮಾರ್, ಮಧುಸೂದನ್, … Read more

ರೇಟ್ ಕುಸಿತದಿಂದ ಶಿವಮೊಗ್ಗದಲ್ಲಿ ಬೀದಿಪಾಲಾಗುತ್ತಿದೆ ತರಕಾರಿ, ಯಾವ್ಯಾವ ತರಕಾರಿ ಬೆಲೆ ಎಷ್ಟಿದೆ ಗೊತ್ತಾ?

ಶಿವಮೊಗ್ಗ ಲೈವ್.ಕಾಂ | SHIMOGA | 10 ಮಾರ್ಚ್ 2020 ತರಕಾರಿ ಬೆಲೆಯಲ್ಲಿ ಭಾರೀ ಕುಸಿತ ಕಂಡಿದೆ. ಇದು ರೈತರು ಮತ್ತು ಮಾರಾಟಗಾರರಿಗೆ ಸಂಕಷ್ಟ ತಂದೊಡ್ಡಿದೆ. ಹಾಗಾಗಿ ನೂರಾರು ಕೆ.ಜಿ.ತರಕಾರಿ ಬೀದಿ ಪಾಲಾಗುತ್ತಿದೆ. ಶಿವಮೊಗ್ಗ ಆರ್’ಎಂಸಿ ಮಾರುಕಟ್ಟೆಯಲ್ಲಿ ತರಕಾರಿ ವ್ಯಾಪಾರವಾಗುತ್ತಿಲ್ಲ. ಇದೇ ಕಾರಣಕ್ಕೆ ವ್ಯಾಪಾರಿಗಳು ತರಕಾರಿಯನ್ನು ರಸ್ತೆಗೆ ಸುರಿಯುತ್ತಿದ್ದಾರೆ. ಎರಡು ತಿಂಗಳ ಹಿಂದೆ ಇದ್ದ ಬೆಲೆಗಿಂತಲೂ ಮೂರ್ನಾಲ್ಕು ಪಟ್ಟು ಬೆಲೆ ಕುಸಿತ ಕಂಡಿದೆ. ಕೆಲವು ತರಕಾರಿಯ ಬೆಲೆ ಪ್ರತಿ ಕೆಜಿಗೆ ಹತ್ತು ರುಪಾಯಿಗಿಂತಲೂ ಕಡಿಮೆ ಇದೆ. ಇವತ್ತು … Read more

ಶಿವಮೊಗ್ಗ ದುರ್ಗಿಗುಡಿಯಲ್ಲಿ ಶ್ರೀ ದುರ್ಗಮ್ಮದೇವಿಯ ಅದ್ಧೂರಿ ರಥೋತ್ಸವ

ಶಿವಮೊಗ್ಗ ಲೈವ್.ಕಾಂ | SHIMOGA | 9 ಮಾರ್ಚ್ 2020 ದುರ್ಗಿಗುಡಿಯ ಶ್ರೀ ದುರ್ಗಮ್ಮದೇವಿ ಜಾತ್ರೆ ವಿಜೃಂಭಣೆಯಿಂದ ನಡೆಯಿತು. ಬೆಳಗ್ಗೆಯಿಂದ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯುತ್ತಿದ್ದು, ಮಧ್ಯಾಹ್ನ ರಥೋತ್ಸವ ನಡೆಯಿತ್ತಿದೆ. ದುರ್ಗಿಗುಡಿ ರಸ್ತೆಯಲ್ಲಿ ದೇವಿಯ ರಥೋತ್ಸವ ನಡೆಯಿತು. ದೊಡ್ಡ ಸಂಖ್ಯೆಯಲ್ಲಿ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು. ದುರ್ಗಮ್ಮದೇವಿಯ ಭಜನೆ, ಘೋಷಣಗಳು ಮೊಳಗಿದವು. ದುರ್ಗಮ್ಮದೇವಿ ಜಾತ್ರೆ ಮತ್ತು ರಥೋತ್ಸವದ ಬಳಿಕ ಶಿವಮೊಗ್ಗದಲ್ಲಿ ಹೋಳಿ ಹಬ್ಬ ಆಚರಿಸುವ ಪ್ರತೀತಿ ಇದೆ. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494 ವಾಟ್ಸಪ್ ನಂಬರ್ … Read more

ಪ್ರಧಾನಿ ಮೋದಿ ಕನಸನ್ನೇ ಅಣಕಿಸ್ತಿವೆ ಶಿವಮೊಗ್ಗ ಪಾಲಿಕೆ ಹಾಕಿರೋ ಬೀಗಗಳು, ಇವಕ್ಕೆ ಮುಕ್ತಿ ಯಾವಾಗ? ಎಲ್ಲೆಲ್ಲಿ ಬೀಗ ಹಾಕಲಾಗಿದೆ ಗೊತ್ತಾ?

ಶಿವಮೊಗ್ಗ ಲೈವ್.ಕಾಂ | SHIMOGA | 9 ಮಾರ್ಚ್ 2020 ಹೇಳುವುದಕ್ಕೆ ಶಿವಮೊಗ್ಗ ನಗರ ಸ್ಮಾರ್ಟ್ ಸಿಟಿ. ಆದರೆ ಸಾರ್ವಜನಿಕ ಶೌಚಾಲಯದ ವಿಚಾರಕ್ಕೆ ಬಂದರೆ ಇಲ್ಲಿ ಇನ್ನೂ ಕನ್ಸರ್’ವೆನ್ಸಿಗಳೆ ಗತಿ. ಅದಕ್ಕೆ ಕಾರಣ ಮಹಾನಗರ ಪಾಲಿಕೆಯ ದಿವ್ಯ ನಿರ್ಲಕ್ಷ್ಯ. ಶಿವಮೊಗ್ಗ ನಗರದಾದ್ಯಂತ ಸಾರ್ವಜನಿಕ ಶೌಚಾಲಯ ನಿರ್ಮಿಸಲಾಗಿದೆ. ಆದರೆ ಬಹುತೇಕ ಶೌಚಾಲಯಗಳು ಬಂದ್ ಆಗಿವೆ. ಇದರ ವಿರುದ್ಧ ಪ್ರತಿಭಟನೆಗಳಾಗಿವೆ. ಪಾಲಿಕೆ ಸಭೆಗಳಲ್ಲೂ ಚರ್ಚೆಯಾಗಿದೆ. ಆದರೆ ಪ್ರಯೋಜನ ಮಾತ್ರ ಶೂನ್ಯ. ಇನ್ನೆಲ್ಲಿಯ ಸ್ವಚ್ಛ ಭಾರತ ಕನಸು? ಪ್ರಧಾನಿ ನರೇಂದ್ರ ಮೋದಿ … Read more

ನಕಲಿ ಔಷಧ ಮಾರಾಟಗಾರರ ವಿರುದ್ಧ ರೊಚ್ಚಿಗೆದ್ದ ಜನ, ಬೇರೆ ರಾಜ್ಯ, ಜಿಲ್ಲೆಯಿಂದ ಬಂದ ವಾಹನಗಳನ್ನು ತಡೆದು ಆಕ್ರೋಶ, ಎಲ್ಲಿ ಗೊತ್ತಾ?

090320 Protest in Narasipura Narayanamurthy 1

ಶಿವಮೊಗ್ಗ ಲೈವ್.ಕಾಂ | SAGARA | 9 ಮಾರ್ಚ್ 2020 ಕರೋನ ವೈರಸ್ ಭೀತಿ ಹಿನ್ನೆಲೆ ನರಸೀಪುರದ ಖ್ಯಾತ ನಾಟಿ ವೈದ್ಯ ನಾರಾಯಣ ಮೂರ್ತಿ ಅವರು ಗಿಡಮೂಲಿಕೆ ಔಷಧಿ ಕೊಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ. ಆದರೂ ಕೆಲವರು ನಾರಾಯಣಮೂರ್ತಿ ಅವರ ಹೆಸರಲ್ಲಿ ನಕಲಿ ಔಷಧಿ ವಿತರಿಸುತ್ತಿರುವುದನ್ನು ಖಂಡಿಸಿ, ನರಸೀಪುರದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ನರಸೀಪುರದಲ್ಲಿ ನಾಟಿ ವೈದ್ಯ ನಾರಾಯಣ ಮೂರ್ತಿ ಅವರು ವಿವಿಧ ಕಾಯಿಲೆಗೆ ನಾಟಿ ಔಷಧಿ ನೀಡುತ್ತಾರೆ. ಈ ದಿನಗಳಲ್ಲಿ ನರಸೀಪುರಕ್ಕೆ ರಾಜ್ಯ ಮತ್ತು ಹೊರ ರಾಜ್ಯದ … Read more

ಜೆರಾಕ್ಸ್ ಅಂಗಡಿಯಲ್ಲಿ ಬೆಂಕಿ ಅವಘಡ, ಸ್ವಲ್ಪದರಲ್ಲಿ ತಪ್ಪಿತು ಭಾರೀ ಅನಾಹುತ, ಏನೇನೆಲ್ಲ ಹಾನಿಯಾಗಿದೆ ಗೊತ್ತಾ?

ಶಿವಮೊಗ್ಗ ಲೈವ್.ಕಾಂ | SHIMOGA | 7 ಮಾರ್ಚ್ 2020 ಶಿವಮೊಗ್ಗದ ಜೆರಾಕ್ಸ್ ಅಂಗಡಿಯೊಂದರಲ್ಲಿ ಬೆಳಗ್ಗೆ ದಿಢೀರ್ ಬೆಂಕಿ ಕಾಣಿಸಿಕೊಂಡು, ಆತಂಕ ಸೃಷ್ಟಿಸಿತ್ತು. ಅಂಗಡಿಯಿಂದ ದಟ್ಟ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಇದರಿಂದ ದೊಡ್ಡ ಅನಾಹುತ ತಪ್ಪಿದೆ. ಬಾಲರಾಜ ಅರಸ್ ರಸ್ತೆಯಲ್ಲಿರುವ ಜೆರಾಕ್ಸ್ ಅಂಗಡಿಯಲ್ಲಿ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಕೆಲಸಕ್ಕೆ ಬಂದಿದ್ದ ಯುವಕ ಜೆರಾಕ್ಸ್ ಮೆಷಿನ್ ಆನ್ ಮಾಡಿ, ಸಮೀಪದ ಅಂಗಡಿಯಿಂದ ಪೇಪರ್ ತರಲು ತೆರಳಿದ್ದ. ಹೋಗುವಾಗ ಅಂಗಡಿ ಬಾಗಿಲು ಹಾಕಿದ್ದ. … Read more

KSRTC ಬಸ್ ಬಿಡದಿದ್ದರೆ ಕುವೆಂಪು ವಿಶ್ವವಿದ್ಯಾಲಯ ಬಂದ್, ಸಾರಿಗೆ ಇಲಾಖೆ ಮುಂದೆ ವಿದ್ಯಾರ್ಥಿಗಳ ಪ್ರತಿಭಟನೆ

ಶಿವಮೊಗ್ಗ ಲೈವ್.ಕಾಂ | SHIMOGA | 7 ಮಾರ್ಚ್ 2020 ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯಕ್ಕೆ KSRTC ಬಸ್ ಸೇವೆ ನೀಡಬೇಕು ಎಂದು ಒತ್ತಾಯಿಸಿ NSUI ವಿದ್ಯಾರ್ಥಿ ಸಂಘಟನೆ ವತಿಯಿಂದ ಶಿವಮೊಗ್ಗದಲ್ಲಿ ಇವತ್ತು ಪ್ರತಿಭಟನೆ ನಡೆಸಲಾಯಿತು. RTO ಕಚೇರಿ ಮುಂದೆ ಪ್ರತಿಭಟನೆ ನಡೆಸಿದ NSUI ಕಾರ್ಯಕರ್ತರು, ಕುವೆಂಪು ವಿಶ್ವವಿದ್ಯಾಲಯದ ಮಾರ್ಗದಲ್ಲಿ ಖಾಸಗಿ ಬಸ್’ಗಳೇ ಹೆಚ್ಚಾಗಿವೆ. ಈ ಮಾರ್ಗದಲ್ಲಿ KSRTC ಬಸ್ ಸೇವೆ ಆರಂಭಿಸಬೇಕು. ಇದರಿಂದ ವಿದ್ಯಾರ್ಥಿಗಳಿಗೆ ತಿಂಗಳು ಅಥವಾ ವಾರ್ಷಿಕ ಬಸ್ ಪಾಸ್ ಸಿಗಲಿದೆ. ಬಡ ವಿದ್ಯಾರ್ಥಿಗಳು ವಿವಿಗೆ … Read more

ಶಿವಮೊಗ್ಗ ನಗರದಲ್ಲಿ ದಿಢೀರ್ ಮಳೆ, ವಿವಿಧೆಡೆ ಜೋರು ವರ್ಷಧಾರೆ, ಎಲ್ಲೆಲ್ಲಿ ಹೇಗಾಗಿದೆ ಗೊತ್ತಾ ಮಳೆ?

020320 Rain in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA | 2 ಮಾರ್ಚ್ 2020 ಶಿವಮೊಗ್ಗ ನಗರದ ವಿವಿಧೆಡೆ ಮಳೆಯಾಗುತ್ತಿದೆ. ಮಧ್ಯಾಹ್ನ ಮಳೆ ಆರಂಭವಾಗಿದ್ದು, ನಗರದ ಹಲವು ಭಾಗದಲ್ಲಿ ಕೆಲ ನಿಮಿಷ ಜೋರು ಮಳೆಯಾಗಿದೆ. ನಗರದಾದ್ಯಂತ ಮಧ್ಯಾಹ್ನದವರೆಗೆ ಬಿಸಿಲಿತ್ತು. ಆ ಬಳಿಕ ಮೋಡ ಕವಿದ ವಾತಾವರಣವಿತ್ತು. ಕೆಲವು ನಿಮಿಷ ಮಳೆಯಾಗಿದ್ದು, ಶಿವಮೊಗ್ಗದಲ್ಲಿ ಸದ್ಯಕ್ಕೆ ಕೂಲ್ ಕೂಲ್ ವಾತಾವರಣವಿದೆ. ಕೆಲವು ಭಾಗದಲ್ಲಿ ಜೋರು ಮಳೆಯಾಗಿದ್ದು, ರಸ್ತೆಯ ಮೇಲೆ ನೀರು ಹರಿಯುತ್ತಿರುವ ವರದಿಯಾಗಿದೆ. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494 ವಾಟ್ಸಪ್ ನಂಬರ್ … Read more

ರವೀಂದ್ರನಗರದ ಅಮ್ಮ, ಮಗಳ ಅಕೌಂಟ್’ನಿಂದ 88 ಸಾವಿರ ಮಂಗಮಾಯ, ಮಿಲಿಟರಿ ಆಫೀಸರ್ ಸೋಗಿನಲ್ಲಿ ಮಹಾಮೋಸ

jayanagara police station in shimoga

ಶಿವಮೊಗ್ಗ ಲೈವ್.ಕಾಂ | SHIMOGA | 2 ಮಾರ್ಚ್ 2020 ಮಿಲಿಟರಿ ಅಧಿಕಾರಿ ಸೋಗಿನಲ್ಲಿ ಕರೆ ಮಾಡಿದ ವ್ಯಕ್ತಿಯೊಬ್ಬ, ಶಿವಮೊಗ್ಗ ರವೀಂದ್ರನಗರದ ಮಹಿಳೆ ಮತ್ತು ಅವರ ಮಗಳ ಖಾತೆಯಿಂದ ಆನ್’ಲೈನ್ ಮೂಲಕ 88 ಸಾವಿರ ರೂ. ಹಣ ಲಪಟಾಯಿಸಿದ್ದಾನೆ. ಈ ಸಂಬಂಧ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏನಿದು ಪ್ರಕರಣ? ಮನೆಯ ಕೆಲವು ವಸ್ತುಗಳನ್ನು ಮಾರಾಟ ಮಾಡಲು ರವೀಂದ್ರನಗರದ ಶ್ರೀನಾಥ್ ಎಂಬುವವರು OLXನಲ್ಲಿ ಜಾಹೀರಾತು ಪ್ರಕಟಿಸಿದ್ದರು. ಇದನ್ನು ಗಮನಿಸಿದ ವ್ಯಕ್ತಿಯೊಬ್ಬ, ಶ್ರೀನಾಥ್ ಅವರಿಗೆ ಕರೆ ಮಾಡಿ, ವಸ್ತುಗಳನ್ನು … Read more

ಶಿವಮೊಗ್ಗ ಸಿಟಿಯ ಸ್ಲಂ ನಿವಾಸಿಗಳಿಗೆ ಮನೆ ಮಾಲೀಕತ್ವ ನೀಡುವಂತೆ ಕಾಂಗ್ರೆಸ್ ಆಗ್ರಹ

ಶಿವಮೊಗ್ಗ ಲೈವ್.ಕಾಂ | SHIMOGA | 2 ಮಾರ್ಚ್ 2020 ಶಿವಮೊಗ್ಗ ನಗರದ ಕೊಳಚೆ ಪ್ರದೇಶಗಳಲ್ಲಿರುವ ಮನೆಗಳಿಗೆ ಹಕ್ಕುಪತ್ರ ನೀಡಬೇಕು ಎಂದು ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯರು ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾನಗರ ಪಾಲಿಕೆ ಕಾರ್ಪೊರೇಟರ್ ರಮೇಶ್ ಹೆಗ್ಡೆ, ಶಿವಮೊಗ್ಗ ನಗರದಲ್ಲಿ 54 ಕೊಳಚೆ ಪ್ರದೇಶಗಳಿವೆ. ಇದರಲ್ಲಿ ಸುಮಾರು 8 ಸಾವಿರ ಕುಟುಂಬಗಳು ಮನೆ ಕಟ್ಟಿಕೊಂಡಿದ್ದಾರೆ. ಈ ಪೈಕಿ 2012ರಲ್ಲಿ 2741 ಮನೆಗಲಿಗೆ ಸರ್ಕಾರದ ವತಿಯಿಂದ ಹಕ್ಕುಪತ್ರ ಕೊಡಲಾಗಿದೆ. ಉಳಿದ 3219 ಮನೆಗಳಿಗೆ ಈವರೆಗೂ ಹಕ್ಕು ಪತ್ರ … Read more