ಶಿವಮೊಗ್ಗ ಮಾರಿಕಾಂಬ ಜಾತ್ರೆ, ಅಂಕೆ ಹಾಕುವ ಸಂಪ್ರದಾಯಕ್ಕೆ ಸಿಕ್ತು ಚಾಲನೆ, ಕೋಣ ಬಲಿ ವಿಚಾರದಲ್ಲಿ ಸಮಿತಿ ಹೇಳಿದ್ದೇನು ಗೊತ್ತಾ?

180220 Marikamba Jathre Shimoga Preparation 1

ಶಿವಮೊಗ್ಗ ಲೈವ್.ಕಾಂ | SHIMOGA | 18 ಫೆಬ್ರವರಿ 2020 ಪುರಾಣ ಪ್ರಸಿದ್ಧ ಮಾರಿಕಾಂಬಾ ಜಾತ್ರೆಗೆ ಸಾರು (ಅಂಕೆ) ಹಾಕುವ ಮೂಲಕ ಅಧಿಕೃತವಾಗಿ ಚಾಲನೆ ನೀಡಲಾಯಿತು. ಕೋಟೆ ಮಾರಿಕಾಂಬ ಸೇವಾ ಸಮಿತಿ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು ಮಂಗಳವಾರ ಮಾರಿಕಾಂಬ ದೇವಸ್ಥಾನದ ಆವರಣದಲ್ಲಿ ಅಧಿಕೃತವಾಗಿ ಸಾರು ಹಾಕಿದರು. ಜಾತ್ರೆಯ ಅಂಗವಾಗಿ ಧ್ವನಿಮುದ್ರಿತ ಪ್ರಚಾರಕ್ಕಾಗಿ ಐದು ಆಟೋಗಳು ನಗರ ಸಂಚಾರ ಮಾಡಲಿವೆ. ಇವುಗಳಿಗು ಇವತ್ತು ಚಾಲನೆ ನಿಡಲಾಯತು. ಶಾಮಿಯಾನ, ಪಾನಕ, ಮಜ್ಜಿಗೆ ವ್ಯವಸ್ಥೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವಸ್ಥಾನದ … Read more

ಮ್ಯಾಮ್ಕೋಸ್ ಚುನಾವಣಾ ಅಖಾಡಕ್ಕೆ ಸಹಕಾರಿ ಪ್ರತಿಷ್ಠಾನದಿಂದ 19 ಅಭ್ಯರ್ಥಿಗಳು, ಸಹಕಾರಿ ಭಾರತಿಗೆ ಮಾಜಿ ಮಿನಿಸ್ಟರ್ ಸವಾಲು

180220 Kimmane Rathnakar Press Meet 1

ಶಿವಮೊಗ್ಗ ಲೈವ್.ಕಾಂ | SHIMOGA | 18 ಫೆಬ್ರವರಿ 2020 ಮ್ಯಾಮ್ಕೋಸ್ ನಿರ್ದೇಶಕರ ಸ್ಥಾನಕ್ಕೆ ರಾಷ್ಟ್ರೀಯ ಸಹಕಾರಿ ಪ್ರತಿಷ್ಠಾನದಿಂದ 19 ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಮತದಾರರು ಬೆಂಬಲ ನೀಡಬೇಕು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮನವಿ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್ ಅವರು, ಬಿಜೆಪಿಯೇತರ ಪಕ್ಷಗಳು ಒಗ್ಗೂಡಿ ರಾಷ್ಟ್ರೀಯ ಸಹಕಾರಿ ಪ್ರತಿಷ್ಠಾನ ಸ್ಥಾಪಿಸಿಕೊಂಡಿದ್ದೇವೆ. ಇದರ ನೇತೃತ್ವದಲ್ಲಿ 19 ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ ಎಂದರು. ಸಹಕಾರ ಭಾರತಿಯವರು ಇದನ್ನು ಸ್ಪಷ್ಟಪಡಿಸಲಿ ಅಡಕೆ ಹಾನಿಕಾರಕ ಎಂದು ಕೇಂದ್ರ ಸಚಿವರು ಲೋಕಸಭೆಯಲ್ಲಿ … Read more

ಭದ್ರಾವತಿ ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ, 5.50 ಕೋಟಿ ಹಣ ಕೂಡಲೇ ಬಿಡುಗಡೆಗೆ ಆಗ್ರಹ

170220 Bhadravathi Ambedkar Bhavana Protest 1

ಶಿವಮೊಗ್ಗ ಲೈವ್.ಕಾಂ | BHADRAVATHI | 17 ಫೆಬ್ರವರಿ 2020 ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಅಗತ್ಯವಿರುವ ಹೆಚ್ಚುವರಿ ಅನುದಾನವನ್ನು ಶೀಘ್ರವೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಭದ್ರಾವತಿ ಮಿನಿ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿ ಕುಂಟುತ್ತ ಸಾಗಿದೆ. 2017ರಲ್ಲಿ ಆರಂಭವಾದ ಕಾಮಗಾರಿ ನಿಧಾನಗತಿಯಲ್ಲಿದ್ದು, ಹೆಚ್ಚುವರಿಯಾಗಿ 5.50 ಕೋಟಿ ರೂ. ಅಗತ್ಯವಿದೆ. ಇದನ್ನು ಬಿಡುಗಡೆ ಮಾಡಲು ಮಿನಮೇಷ ಎಣಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು … Read more

ಶಿವಮೊಗ್ಗ ಎಪಿಎಂಸಿಯಲ್ಲಿ ದಿಢೀರ್ ಪ್ರತಿಭಟನೆ, ಅಧಿಕಾರಿಗಳ ಜೊತೆ ವರ್ತಕರ ಮಾತಿನ ಚಕಮಕಿ, ಕಾರಣವೇನು ಗೊತ್ತಾ?

170220 APMC Protest in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA | 17 ಫೆಬ್ರವರಿ 2020 ಶಿವಮೊಗ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ವರ್ತಕರು ಮತ್ತು ಅಧಿಕಾರಿಗಳ ನಡುವೆ ಮತ್ತೊಮ್ಮೆ ಜಟಾಪಟಿ ಶುರುವಾಗಿದೆ. ಇವತ್ತು ದಿಢೀರ್ ಪ್ರತಿಭಟನೆ ನಡೆಸಿದ ವರ್ತಕರು, ಎಪಿಎಂಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ದಿಢೀರ್ ಪ್ರತಿಭಟಗೆ ಕಾರಣವೇನು? ಕೃಷಿ ಉತ್ಪನ್ನ ಹೊರತುಪಡಿಸಿ, ಉಳಿದ ಉತ್ಪನ್ನಗಳನ್ನು ಹೊತ್ತು ಬರುತ್ತಿದ್ದ ಸರಕು ಸಾಗಣೆ ವಾಹನಗಳನ್ನು ಇವತ್ತು ಗೇಟ್’ನಲ್ಲಿ ತಡೆಯಲಾಯಿತು. ಈ ವಾಹನಗಳಿಗೆ ಗೇಟ್ ಒಳಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಸೆಕ್ಯೂರಿಟಿ ಸಿಬ್ಬಂದಿ ತಿಳಿಸಿದರು. … Read more

ಒಂದು ವರ್ಷ ನಾಲ್ಕು ತಿಂಗಳ ಮಗುವಿನ ಪ್ರಾಣ ಉಳಿಸಲು ಶಿವಮೊಗ್ಗ ಪೊಲೀಸರಿಂದ ಮತ್ತೆ ಜೀರೋ ಟ್ರಾಫಿಕ್

170220 Zero Traffic For Baby 1

ಶಿವಮೊಗ್ಗ ಲೈವ್.ಕಾಂ | SHIMOGA | 17 ಫೆಬ್ರವರಿ 2020 ಹೃದಯ ಶಸ್ತ್ರಚಿಕಿತ್ಸೆಗಾಗಿ ಶಿವಮೊಗ್ಗದಿಂದ ಬೆಂಗಳೂರಿಗೆ ಮಗುವನ್ನು ಸಾಗಿಸಲು ಇತ್ತೀಚೆಗೆ ಪೊಲೀಸರು ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಿದ್ದರು. ಈ ಘಟನೆ ಬೆನ್ನಿಗೆ ಶಿವಮೊಗ್ಗ ಪೊಲೀಸರು ಮತ್ತೊಂದು ಮಗುವಿನ ಜೀವ ಉಳಿಸಲು ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಿದ್ದಾರೆ. ತಲೆಗೆ ತೀವ್ರ ಪೆಟ್ಟು ಬಿದ್ದು ಗಂಭೀರ ಸ್ಥತಿಯಲ್ಲಿರುವ ಒಂದು ವರ್ಷ ನಾಲ್ಕು ತಿಂಗಳ ಮಗುವಿನ ಪ್ರಾಣ ಉಳಿಸಲು ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿತ್ತು. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಿಂದ ಬೆಂಗಳೂರಿಗೆ ಆಸ್ಪತ್ರೆಗೆ … Read more

ಸಾಗರ ಮಾರಿಕಾಂಬ ಜಾತ್ರೆ, ತಾಯಿಯ ಬೃಹತ್ ಮೂರ್ತಿಗೆ ಅಂತಿಮ ಸ್ಪರ್ಶ, ಏನೆಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಗೊತ್ತಾ?

ಶಿವಮೊಗ್ಗ ಲೈವ್.ಕಾಂ | SAGARA | 14 ಫೆಬ್ರವರಿ 2020 ಸಾಗರದ ಇತಿಹಾಸ ಪ್ರಸಿದ್ಧ ಮಾರಿಕಾಂಬ ದೇವಿ ಜಾತ್ರೆಗೆ ಅಂತಿಮ ಹಂತದ ಸಿದ್ಧತೆ ನಡೆಯುತ್ತಿದೆ. ಜಾತ್ರೆಯ ಅಂಗವಾಗಿ 16 ಅಡಿ ಎತ್ತರದ ಆಕರ್ಷಕ ಮೂರ್ತಿ ಸಿದ್ಧಪಡಿಸಲಾಗುತ್ತಿದ್ದು, ಅಂತಿಮ ಸ್ಪರ್ಶ ನೀಡಲಾಗುತ್ತಿದೆ. ಸಾಗರ ಪಟ್ಟಣದ ಜಡೆ ಮಂಜಪ್ಪ ಗುಡಿಗಾರ್ ಕುಟುಂಬದವರು, ಮೂರ್ತಿ ಸಿದ್ಧತೆಯ ಕಾರ್ಯದಲ್ಲಿ ತೊಡಿದ್ದಾರೆ. ಮೂರ್ತಿ ಸಿದ್ಧವಾಗಿದ್ದು, ಅಲಂಕಾರ ಮಾಡಲಾಗುತ್ತಿದೆ. ಸಾಗರ ಮಾರಿಕಾಂಬ ದೇವಿ ಜಾತ್ರೆಗೆ ಇದೇ ಮನೆತನದವರು ಮುಂಚಿನಿಂದಲೂ ಮೂರ್ತಿ ಸಿದ್ಧಪಡಿಸುತ್ತಿದ್ದಾರೆ. ಫೆಬ್ರವರಿ 16ರಿಂದ ಒಂಭತ್ತು … Read more

ಹೊಸ ಮೇಯರ್, ಉಪ ಮೇಯರ್ ನೇತೃತ್ವದ ಮೊದಲ ಸಾಮಾನ್ಯ ಸಭೆಯಲ್ಲೇ ಗದ್ದಲ, ಅರೆಸ್ಟ್ ಮಾಡಿಸಿದ್ದಕ್ಕೆ ಕಾಂಗ್ರೆಸ್ ಆಕ್ರೋಶ

140220 Palike Meeting Clash 1

ಶಿವಮೊಗ್ಗ ಲೈವ್.ಕಾಂ | SHIMOGA | 14 ಫೆಬ್ರವರಿ 2020 ನೂತನ ಮೇಯರ್, ಉಪಮೇಯರ್ ಆಯ್ಕೆ ಬಳಿಕ ಶಿವಮೊಗ್ಗ ಮಹಾನಗರ ಪಾಲಿಕೆಯ ಮೊದಲ ಸಾಮಾನ್ಯ ಸಭೆ ಇವತ್ತು ನಡೆಯಿತು. ಸ್ಲಂ ನಿವಾಸಿಗಳಿಗೆ ಮನೆ ಕಟ್ಟಿಸಿಕೊಡುವ ವಿಚಾರವಾಗಿ ಸಭೆಯಲ್ಲಿ ಭಾರಿ ಗದ್ದಲ ಏರ್ಪಟಿತ್ತು. ಇತ್ತೀಚೆಗೆ, ಸ್ಲಂ ನಿವಾಸಿಗಳಿಗೆ ಮನೆ ಕಟ್ಟಿಕೊಡುವಲ್ಲಿ ವಿಳಂಬ ಮಾಡಿದ್ದನ್ನು ಪ್ರಶ್ನಿಸಲು ಬಂದ ವಿರೋಧ ಪಕ್ಷದ ಕಾರ್ಪೊರೇಟರ್’ಗಳು ಮತ್ತು ಸ್ಲಂ ನಿವಾಸಿಗಳನ್ನು ಬಂಧಿಸಲಾಗಿತ್ತು. ಇದನ್ನು ಸಭೆಯಲ್ಲಿ ಪ್ರಶ್ನಿಸಲಾಯಿತು. ಈ ವೇಳೆ ಸಭೆಯಲ್ಲಿ ಭಾರಿ ಗೊಂದಲ, ಗದ್ದಲ … Read more

ಶಿವಮೊಗ್ಗ ಕೋಟೆ ಶ್ರೀ ಮಾರಿಕಾಂಬ ಜಾತ್ರೆ, ದೇವಸ್ಥಾನದಲ್ಲಿ ಇವತ್ತು ಚಪ್ಪರ ಶಾಸ್ತ್ರ, ಜಾತ್ರೆ ಯಾವತ್ತು? ಕುಸ್ತಿ ಎಲ್ಲಿ ನಡೆಯುತ್ತೆ ಗೊತ್ತಾ?

140220 Kote Marikamba Temple Jathre 1

ಶಿವಮೊಗ್ಗ ಲೈವ್.ಕಾಂ | SHIMOGA | 14 ಫೆಬ್ರವರಿ 2020 ಫೆಬ್ರವರಿ 25ರಿಂದ ಶಿವಮೊಗ್ಗದ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇವತ್ತು ದೇವಸ್ಥಾನದಲ್ಲಿ ಚಪ್ಪರ ಶಾಸ್ತ್ರ ನಡೆಯಿತು. ಮಾರಿಕಾಂಬ ದೇವಿಯ ತವರು ಗಾಂಧಿ ಬಜಾರ್ ಮತ್ತು ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನದಲ್ಲಿ ಈ ಶಾಸ್ತ್ರ ನಡೆಯಿತು. ದೇವಸ್ಥಾನದ ಆಡಳಿತ ಮಂಡಳಿ ಮತ್ತು ಭಕ್ತರು ಈ ವೇಳೆ ಉಪಸ್ಥಿತರಿದ್ದರು. ಇದೇ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೋಟೆ ಶ್ರೀ ಮಾರಿಕಾಂಬ ಸೇವಾ ಸಮಿತಿ ಅಧ್ಯಕ್ಷ … Read more

ಡಿಸಿಎಂ ಭೇಟಿಗೆ ಬಂದಿದ್ದ ಶಿವಮೊಗ್ಗ ಮೇಯರ್ ಕಣ್ಣಿಗೆ ಬಿತ್ತು ಸಮಸ್ಯೆ, ಮುಂದೇನು ಮಾಡಿದರು ಗೊತ್ತಾ ಮೇಯರ್?

130220 Mayor visit Meenakshi Bhavana 1

ಶಿವಮೊಗ್ಗ ಲೈವ್.ಕಾಂ | SHIMOGA | 13 ಫೆಬ್ರವರಿ 2020 ಬಂದಿದ್ದು ಉಪ ಮುಖ್ಯಮಂತ್ರಿ ಸಿ.ಎಸ್.ಅಶ್ವಥನಾರಾಯಣ್ ಅವರ ಭೇಟಿಗೆ. ಆದರೆ ಕಾರು ಇಳಿಯುತ್ತಿದ್ದಂತೆ ಕಣ್ಣೆದುರು ಸಮಸ್ಯೆ ಕಂಡು ಮೇಯರ್ ಗರಂ. ಥಟ್ ಅಂತಾ ಸಮಸ್ಯೆ ಪರಿಹರಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ. ಉಪ ಮುಖ್ಯಮಂತ್ರಿ ಸಿ.ಎಸ್.ಅಶ್ವಥನಾರಾಯಣ್ ಅವರು ಇವತ್ತು ಶಿವಮೊಗ್ಗದ ಮೀನಾಕ್ಷಿ ಭವನದಲ್ಲಿ ಉಪಹಾರಕ್ಕೆ ಆಗಮಿಸಿದ್ದರು. ಈ ವೇಳೆ ಡಿಸಿಎಂ ಭೇಟಿಗೆ ಮೇಯರ್ ಸುವರ್ಣ ಶಂಕರ್ ಅವರು ಹೊಟೇಲ್’ಗೆ ಆಮಿಸಿದ್ದರು. ಹೊಟೇಲ್ ಮುಂದೆ ಕಾರು ಇಳಿಯುತ್ತಿದ್ದಂತೆ, ಮೇಯರ್ ಕಣ್ಣಿಗೆ … Read more

ಶಿವಮೊಗ್ಗಕ್ಕೆ ಉಪ ಮುಖ್ಯಮಂತ್ರಿ ಭೇಟಿ, DVS’ನಲ್ಲಿನ ಹೈಸ್ಕೂಲು, NES’ನಲ್ಲಿನ ಪಿಯುಸಿ ದಿನಗಳು ಮೆಲುಕು ಹಾಕಿದ ಡಿಸಿಎಂ

ಶಿವಮೊಗ್ಗ ಲೈವ್.ಕಾಂ | SHIMOGA | 13 ಫೆಬ್ರವರಿ 2020 ನನ್ನ ಜೀವನದ ಪ್ರಮುಖ ವಯಸ್ಸನ್ನು ನಾನು ಶಿವಮೊಗ್ಗದಲ್ಲಿ ಕಳೆದಿದ್ದೇನೆ. ಶಿವಮೊಗ್ಗದ ಜೊತೆಗೆ ನನ್ನ ಸಂಬಂಧ ಉಳಿಸಿಕೊಂಡು ಹೋಗುತ್ತಿದ್ದೇನೆ. ಈ ಭಾಗದ ಇನ್ನಷ್ಟು ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಬೇಕಿದೆ. ಇದು ಉಪ ಮುಖ್ಯಮಂತ್ರಿ ಸಿ.ಎಸ್.ಅಶ್ವಥನಾರಾಯಣ ಅವರು ಶಿವಮೊಗ್ಗದ ದಿನಗಳ ನೆನಪು. ಶಿವಮೊಗ್ಗ ಭೇಟಿ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತಾಡಿದ ಉಪ ಮುಖ್ಯಮಂತ್ರಿ ಅಶ್ವಥನಾರಾಯಣ ಅವರು, ಹೈಸ್ಕೂಲ್ ಮತ್ತು ಪಿಯುಸಿಯನ್ನು ನಾನು ಶಿವಮೊಗ್ಗದಲ್ಲಿ ಓದಿದ್ದೇನೆ. ಇಲ್ಲಿನ ಡಿವಿಎಸ್ … Read more