ಶಿಕಾರಿಪುರದಲ್ಲಿ ಸಿಎಂ ವಿಶೇಷ ಪೂಜೆ, ಕುಟುಂಬದೊಂದಿಗೆ ಸಂಕ್ರಾಂತಿ ಆಚರಣೆ
ಶಿವಮೊಗ್ಗ ಲೈವ್.ಕಾಂ | SHIKARIPURA | 15 ಜನವರಿ 2020 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕುಟುಂಬದೊಂದಿಗೆ ಇವತ್ತು ಸಂಕ್ರಾಂತಿ ಹಬ್ಬ ಆಚರಿಸಿದರು. ಶಿಕಾರಿಪುರದಲ್ಲಿ ತಮ್ಮ ಮನೆಯಲ್ಲಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಯಡಿಯೂರಪ್ಪ ಅವರು ಮನೆಗೆ ಆಗಮಿಸಿದ ಹಿನ್ನೆಲೆ, ಆಪ್ತರು, ಪಕ್ಷದ ಮುಖಂಡರು, ಕಾರ್ಯಕರ್ತರು ಮನೆಗೆ ಭೇಟಿ ನೀಡಿದ್ದರು. ಬಂದಿದ್ದ ಎಲ್ಲರಿಗೂ ಯಡಿಯೂರಪ್ಪ ಅವರು ಎಳ್ಳ, ಬೆಲ್ಲ ನೀಡಿದರು. ಇದೇ ವೇಳೆ ಸಿಎಂ ಯಡಿಯೂರಪ್ಪ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸಂಕ್ರಾಂತಿ ಶುಭಾಶಯ ಕೋರಿದರು. ಅಲ್ಲದೆ ಸಚಿವ ಸಂಪುಟ … Read more