‘ಮೂಲೆಗುಂಪಾಗಿರೋ ಕಾಂಗ್ರೆಸ್ ಆರ್ಎಸ್ಎಸ್ ಟೀಕಿಸಿ ಧೂಳಾಗಿ ಹೋಗುತ್ತೆ’
ಶಿವಮೊಗ್ಗ ಲೈವ್.ಕಾಂ |SHIMOGA NEWS | 17 NOVEMBER 2020 ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ವಿರುದ್ಧ ಟೀಕೆ ಮಾಡಿದ್ದ ಕಾಂಗ್ರೆಸ್ ಪಕ್ಷ ದೇಶದಲ್ಲಿ ಮೂಲೆಗುಂಪಾಗಿದೆ. ಆರ್ಎಸ್ಎಸ್ ವಿರುದ್ಧ ಟೀಕೆ ಮಾಡಿದರೆ ಧೂಳಾಗಿ ಹೋಗುತ್ತೆ ಅಂತಾ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಈಶ್ವರಪ್ಪ, ಸಿದ್ದರಾಮಯ್ಯ ಅವರು ಆರ್ಎಸ್ಎಸ್ ಅನ್ನು ಜಾತಿವಾದಿ ಸಂಘಟನೆ ಅಂದಿದ್ದಾರೆ. ಬಿ.ಕೆ.ಹರಿಪ್ರಸಾದ್ ಅವರು ಆರ್ಎಸ್ಎಸ್ನವರಿಗೆ ರಾಷ್ಟ್ರಧ್ವಜ ಹಾರಿಸಲು ಅರ್ಹತೆ ಇಲ್ಲ ಎಂದಿದ್ದಾರೆ. ಇವರಿಬ್ಬರಿಗೆ ಆರ್ಎಸ್ಎಸ್ ಬಗ್ಗೆ … Read more