‘ಮೂಲೆಗುಂಪಾಗಿರೋ ಕಾಂಗ್ರೆಸ್ ಆರ್‌ಎಸ್‌ಎಸ್‌ ಟೀಕಿಸಿ ಧೂಳಾಗಿ ಹೋಗುತ್ತೆ’

Minister KS Eshwarappa

ಶಿವಮೊಗ್ಗ ಲೈವ್.ಕಾಂ |SHIMOGA NEWS | 17 NOVEMBER 2020 ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ವಿರುದ್ಧ ಟೀಕೆ ಮಾಡಿದ್ದ ಕಾಂಗ್ರೆಸ್ ಪಕ್ಷ ದೇಶದಲ್ಲಿ ಮೂಲೆಗುಂಪಾಗಿದೆ. ಆರ್‍ಎಸ್‍ಎಸ್‍ ವಿರುದ್ಧ ಟೀಕೆ ಮಾಡಿದರೆ ಧೂಳಾಗಿ ಹೋಗುತ್ತೆ ಅಂತಾ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಈಶ್ವರಪ್ಪ, ಸಿದ್ದರಾಮಯ್ಯ ಅವರು ಆರ್‍ಎಸ್‍ಎಸ್ ಅನ್ನು ಜಾತಿವಾದಿ ಸಂಘಟನೆ ಅಂದಿದ್ದಾರೆ. ಬಿ.ಕೆ.ಹರಿಪ್ರಸಾದ್ ಅವರು ಆರ್‌ಎಸ್ಎಸ್‍ನವರಿಗೆ ರಾಷ್ಟ್ರಧ್ವಜ ಹಾರಿಸಲು ಅರ್ಹತೆ ಇಲ್ಲ ಎಂದಿದ್ದಾರೆ. ಇವರಿಬ್ಬರಿಗೆ ಆರ್‍ಎಸ್‍ಎಸ್‍ ಬಗ್ಗೆ … Read more

ಶಿವಮೊಗ್ಗದಲ್ಲಿ ಜೋರು ಮಳೆ, ತಗ್ಗು ಪ್ರದೇಶಗಳು ಜಲಾವೃತ, ರಸ್ತೆಗಳ ಮೇಲೆ ನೀರೋ ನೀರು

231020 Rain in Shimoga city 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಅಕ್ಟೋಬರ್ 2020 ಶಿವಮೊಗ್ಗದಲ್ಲಿ ಕಳೆದ ಎರಡು ದಿನದಿಂದ ಭಾರಿ ಮಳೆಯಾಗುತ್ತಿದೆ. ಜೋರು ಮಳೆಯಿಂದಾಗಿ ತಗ್ಗು ಪ್ರದೇಶದಲ್ಲಿ ನೀರು ನುಗ್ಗಿದೆ. ಹಲವು ಕಡೆ ರಸ್ತೆಗಳು ಜಲಾವೃತವಾಗಿವೆ. ಬಾಲರಾಜ ಅರಸ್ ರಸ್ತೆಯಿಂದ ದುರ್ಗಿಗುಡಿ ಕಡೆಗೆ ಬರುವ ಕಾಂಗ್ರೆಸ್ ಜಿಲ್ಲಾ ಕಚೇರಿ ಇರುವ ರಸ್ತೆಯಲ್ಲಿ ಚರಂಡಿ ತುಂಬಿ ಹರಿದಿದೆ. ಇದರಿಂದ ರಸ್ತೆ ಸಂಪುರ್ಣವಾಗಿ ಜಲವೃತವಾಗಿತ್ತು. ಮಳೆ ನಿಂತು ನೀರು ಸರಾಗವಾಗಿ ಹರಿದು ಹೋಗುವವರೆಗೆ ಈ ರಸ್ತೆಯಲ್ಲಿ ವಾಹನ ಸಂಚಾರ ಕಷ್ಟವಾಗಿತ್ತು. ಆರ್‍ಎಂಎಲ್‍ … Read more

32 ಲಕ್ಷದಲ್ಲಿ ಅಡಿಕೆ ಬಗ್ಗೆ ನಡೆಯಲಿದೆ ಮಹತ್ವದ ಸಂಶೋಧನೆ, ಏನಿದು ಸಂಶೋಧನೆ? ಯಾಕಾಗಿ ನಡೆಯಲಿದೆ?

Aaraga Jnanendra going in car

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಅಕ್ಟೋಬರ್ 2020 ಅಡಿಕೆಯ ಔಷಧಿಯ ಗುಣಗಳ ಕುರಿತು ವೈಜ್ಞಾನಿಕವಾಗಿ ಸಂಶೋಧನೆ ಮಾಡಿ, ಸುಪ್ರೀಂಕೋರ್ಟ್‌ಗೆ ವರದಿ ಸಲ್ಲಿಸಲಾಗುತ್ತದೆ. ಇದಕ್ಕಾಗಿ 32 ಲಕ್ಷ ವೆಚ್ಚದಲ್ಲಿ ಸಂಶೋಧನೆ ನಡೆಯುತ್ತಿದೆ ಎಂದು ಶಾಸಕ, ಅಡಿಕೆ ಟಾಸ್ಕ್ ಫೋರ್ಸ್ ಅಧ್ಯಕ್ಷ ಆರಗ ಜ್ಞಾನೇಂದ್ರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಆರಗ ಜ್ಞಾನೇಂದ್ರ, ಅಡಿಕೆ ಹಾನಿಕಾರಕ ಎಂಬ ಕುರಿತು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಅಡಿಕೆಯನ್ನು ಪಾರಂಪರಿಕವಾಗಿ ಬಳಕೆ ಮಾಡಲಾಗುತ್ತಿದೆ. ಇದರ ಔಷಧಿಯ ಗುಣಗಳ ಕುರಿತು ಸಂಶೋಧನೆಗೆ … Read more

ಶಿಕಾರಿಪುರ ಕೈಗಾರಿಕಾ ತರಬೇತಿ ಸಂಸ್ಥೆಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಹುದು?

SHIKARIPURA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 27 ಆಗಸ್ಟ್ 2020 ಶಿಕಾರಿಪುರ ಸರ್ಕಾರಿ ಕೈಗಾರಿಕಾ ತರಬೇತಿ ಸಂ‍ಸ್ಥೆಯು ಪ್ರಸಕ್ತ ಸಾಲಿನಲ್ಲಿ ಎಲೆಕ್ಟ್ರೀಷಿಯನ್‌, ಇಎಂ, ಐಸಿಟಿಎಸ್‌ಎಂ, ಫಿಟ್ಟರ್‌ ಮತ್ತು ಟರ್ನರ್‌ ಹಾಗು ಪಿಪಿಪಿ ಅಡಿಯಲ್ಲಿ ಎಲೆಕ್ಟ್ರೀಷಿಯನ್‌, ಫಿಟ್ಟರ್‌ ಮತ್ತು ಎಂಎಂವಿ ವೃತ್ತಿಗಳ ಪ್ರವೇಶಕ್ಕಾಗಿ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆಗಳೇನು? ಪ್ರವೇಶ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಎಸ್ಸೆಸ್ಸೆಲ್ಸಿಯಲ್ಲಿ ಉತ್ತೀರ್ಣರಾಗಿಬೇಕು. ಆಸಕ್ತರು ಪ್ರವೇಶಾತಿ ಕುರಿತಾದ ಅರ್ಜಿ ಮತ್ತು ಮತ್ತಿತರ ಮಾಹಿತಿಗೆ www.emptrg.kar.nic.in ವೆಬ್‌ಸೈಟ್‌ನಲ್ಲಿ ಮಾಹಿತಿ ಪಡೆಯಬಹುದು. ಆಗಸ್ಟ್‌ ೩೧ರೊಳಗಾಗಿ … Read more

ನಾಲ್ಕು ದಿನದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕುಸಿತ, ಹಲವೆಡೆ ಬೇಸಿಗೆಯಂತಹ ವಾತಾವರಣ

rain in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಜೂನ್ 2020 ಕಳೆದೊಂದು ವಾರದಿಂದ ನಿರಂತರವಾಗಿದ್ದ ಮಳೆ ನಾಲ್ಕು ದನದಿಂದ ಸಂಪೂರ್ಣ ಕ್ಷಿಣವಾಗಿದೆ. ಮೋಡ  ಕವಿದ ವಾತಾವರಣ, ಗುಡುಗು, ಮಳೆ ಇರಬೇಕಿರುವ ಸಮಯದಲ್ಲಿ ಜಲ್ಲೆಯಾದ್ಯಂತ ಬೇಸಿಗೆಯಂತಹ ವಾತಾವರಣವಿದೆ. ನಾಲ್ಕು ದಿನ ನೆಪಕ್ಕಷ್ಟೆ ಮಳೆ ಜೂ.19ರವರೆಗೂ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ. ಆದರೆ ಜೂ.20ರ ಬಳಿಕ ನೆಪಕ್ಕಷ್ಟೆ ಮಳೆಯಾಗಿದೆ. ಜೂ.20ರಂದು ಶಿವಮೊಗ್ಗ ಜಿಲ್ಲೆಯಾದ್ಯಂತ 11.14 ಮಿ.ಮೀ, ಜೂ.21ರಂದು 0.29 ಮಿ.ಮೀ, ಜೂ.22ರಂದು 3.57 ಮಿ.ಮೀ, ಜೂ.23ರ ಬೆಳಗಿನ ವರದಿ ಪ್ರಕಾರ … Read more

SHIMOGA|ರೂಲ್ಸ್ ಪಾಲಿಸದ ವಾಹನ ಚಾಲಕರಿಗೆ ಬಿಸಿ ಮುಟ್ಟಿಸಲು ಪೊಲೀಸರ ಹೊಸ ಪ್ಲಾನ್, ಇನ್ಮುಂದೆ ವಾಟ್ಸಪ್’ನಲ್ಲೇ ಕಂಪ್ಲೇಂಟ್

BH-Road-Aamir-Ahmed-Circle-1.jpg

ಶಿವಮೊಗ್ಗ ಲೈವ್.ಕಾಂ | SHIMOGA | 25 ನವೆಂಬರ್ 2019 ಟ್ರಾಫಿಕ್ ರೂಲ್ಸ್ ಪಾಲಿಸದ ವಾಹನ ಚಾಲಕರಿಗೆ ಬಿಸಿ ಮುಟ್ಟಿಸಿಲು ಶಿವಮೊಗ್ಗ ಪೊಲೀಸರು ಹೊಸ ಪ್ಲಾನ್ ಮಾಡಿದ್ದಾರೆ. ಇನ್ಮುಂದೆ ಸಾರ್ವಜನಿಕರೆ ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳ ಫೋಟೊ ತೆಗೆದು ಪೊಲೀಸರಿಗೆ ವಾಟ್ಸಪ್ ಮಾಡಬಹುದಾಗಿದೆ. ಇದಕ್ಕಾಗಿ ಪ್ರತ್ಯೇಕ ವಾಟ್ಸ್ ನಂಬರ್ ಕೂಡ ಬಿಡುಗಡೆ ಮಾಡಿದ್ದಾರೆ. ವಾಟ್ಸಪ್ ಮೂಲಕವೇ ಕಂಪ್ಲೇಂಟ್ ಯದ್ವಾತದ್ವ ವಾಹನ ಓಡಿಸುವುದು, ಹೆಲ್ಮೆಟ್ ಇಲ್ಲದೆ ಬೈಕ್ ಸವಾರಿ, ಬೈಕ್’ನಲ್ಲಿ ತ್ರಿಬಲ್ ರೈಡಿಂಗ್, ವೀಲಿಂಗ್ ಸೇರಿದಂತೆ ಯಾವುದೇ ಟ್ರಾಫಿಕ್ … Read more

ಒಡವೆ ಬ್ಯಾಗ್ ಜೊತೆಗೆ ಎಸ್ಕೇಪ್ ಆಗಿದ್ದ ಆಟೋ ಡ್ರೈವರ್ ಶಿವಮೊಗ್ಗದಲ್ಲಿ ಅರೆಸ್ಟ್

Doddapete police station in shimoga

ಶಿವಮೊಗ್ಗ ಲೈವ್.ಕಾಂ | SHIMOGA | 14 ನವೆಂಬರ್ 2019 ಪ್ರಯಾಣಿಕರ ಚಿನ್ನಾಭರಣದ ಬ್ಯಾಗನ್ನು ಕದ್ದು ಸಾಗಿಸಿದ್ದ ಆಟೊ ಚಾಲಕನನ್ನು ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿ 5 ಲಕ್ಷ ರೂ. ಮೌಲ್ಯದ 159 ಗ್ರಾಂ ಒಡವೆಗಳನ್ನು ವಶಪಡಿಸಿಕೊಂಡಿದ್ದಾರೆ. ಅಬ್ಬಲಗೆರೆಯ ಬಸವನಗೌಡ (44) ಬಂಧಿತ ಆರೋಪಿ. ನ.4ರಂದು ಎನ್.ಟಿ.ರಸ್ತೆ 7ನೇ ತಿರುವು ವಾಸಿಗಳಾದ ಇಬ್ಬರು ಮಹಿಳೆಯರು ಬಸ್ ನಿಲ್ದಾಣದಿಂದ ತಮ್ಮ ಮನೆಗೆ ಬಸವನಗೌಡನ ಆಟೊದಲ್ಲಿ ಪ್ರಯಾಣಿಸಿದ್ದರು. ತುಂಬ ಬ್ಯಾಗ್’ಗಳಿದ್ದ ಕಾರಣ ಆಟೊದಲ್ಲಿ ಬರುವಾಗ ಚಾಲಕನ ಬಳಿ ಒಡವೆಯ ಬ್ಯಾಗನ್ನು … Read more