ಬಿಜೆಪಿಯಿಂದ ಅಲ್ಪಸಂಖ್ಯಾತರಿಗೆ ರಕ್ಷಣೆ, ಕೇಂದ್ರದ ಕಾರ್ಯಕ್ರಮಗಳು ತಲುಪಿಸುವಂತೆ ಮನವಿ

241020 BJP Minority Committee Meeting 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಅಕ್ಟೋಬರ್ 2020 ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಲ್ಪಸಂಖ್ಯಾತರ ಅಭಿವೃದ್ದಿಗಾಗಿ ಹೆಚ್ಚಿನ ಅನುದಾನವನ್ನು ನೀಡುತ್ತಿವೆ. ಇದನ್ನು ಬಳಸಿಕೊಂಡು ಅಲ್ಪಸಂಖ್ಯಾತರು ತಮ್ಮ ಜೀವನಮಟ್ಟವನ್ನು ಹೆಚ್ಚಿಸಿಕೊಳ್ಳಬೇಕು. ಬಿಜೆಪಿಯಲ್ಲಿ ಅಲ್ಪಸಂಖ್ಯಾತರಿಗೆ ರಕ್ಷಣೆ ಇದೆ ಎಂದು ರಾಜ್ಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಉಪಾಧ್ಯಕ್ಷ ಎಸ್.ಎಂ.ರಾಜು ಹೇಳಿದರು. ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಅಲ್ಪಸಂಖ್ಯಾತ ಮೋರ್ಚಾದ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಎಸ್.ಎಂ.ರಾಜು ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಲ್ಪಸಂಖ್ಯಾತರ ಅಭಿವೃದ್ದಿಗಾಗಿ ಹೆಚ್ಚಿನ ಅನುದಾನವನ್ನು … Read more

ಜೂನ್ 1ರ ಶಿವಮೊಗ್ಗ ಕರೋನ ರಿಪೋರ್ಟ್ | ಒಟ್ಟು ಸೋಂಕಿತರ ಸಂಖ್ಯೆ 51, ಚಿಕಿತ್ಸೆ ಪಡೆಯುತ್ತಿರೋರೆಷ್ಟು? ಇನ್ನೆಷ್ಟು ವರದಿ ಬರಬೇಕು?

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA | 2 ಜೂನ್ 2020 ಕರೋನ ಸೋಂಕು ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಒಂಭತ್ತು ಸಾವಿರಕ್ಕೂ ಹೆಚ್ಚು ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈತನಕ ಒಟ್ಟು 51 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, 26 ಮಂದಿ ಗುಣಮುಖವಾಗಿ ಬಿಡುಗಡೆಯಾಗಿದ್ದಾರೆ. ಉಳಿದ ರಿಪೋರ್ಟ್‍ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗದ ಪಾಲಿಗೆ ನೆಮ್ಮದಿ ಮೂಡಿಸಿದೆ. ಜೂನ್ 1ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 231 ಇದುವರೆಗು ನಡೆಸಿದ ಒಟ್ಟು ಮಾದರಿಗಳ … Read more

NEWS 1 ಶಿವಮೊಗ್ಗ ಸಿಟಿಯ ವಿವಿಧೆಡೆ ನಾಳೆ ಕರೆಂಟ್ ಕಟ್ | NEWS 2 ಬೀದಿ ಬದಿ ವ್ಯಾಪಾರಿಗಳ ಸಮಿತಿಗೆ ಎಲೆಕ್ಷನ್

power cut graphics

ಶಿವಮೊಗ್ಗ ಲೈವ್.ಕಾಂ | SHIMOGA | 10 ಡಿಸೆಂಬರ್ 2019 NEWS 1 : ಶಿವಮೊಗ್ಗ ಸಿಟಿಯ ವಿವಿಧೆಡೆ ಪವರ್ ಕಟ್ ಶಿವಮೊಗ್ಗ : ಸಿಟಿಯ ಶಂಕರಮಠ ರಸ್ತೆ (ವಾಹನಗಳ ಶೋರೂಂ ಹಾಗೂ ರೈಸ್ ಮಿಲ್ ರಸ್ತೆ) ಮಲ್ಲೇಶ್ವರ ನಗರ, ಗುಂಡಪ್ಪ ಶೆಡ್, ಶೇಷಾದ್ರಿಪುರಂ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಡಿ.11 ರಂದು ಬೆಳಿಗ್ಗೆ 10.00 ರಿಂದ ಸಂಜೆ 6.00ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಮೆಸ್ಕಾಂನ ತ್ಯಾವರೆಚಟ್ನಹಳ್ಳಿ ವಿ.ವಿ.ಕೇಂದ್ರದಿಂದ ಸರಬರಾಜಾಗುವ ಎಫ್-9 ಫೀಡರ್’ನಲ್ಲಿ ಮಾಡಲ್ ಸಬ್ ಡಿವಿಷನ್ ಯೋಜನೆಯಡಿ … Read more

‘ಹೊರಗೆ ರಾಘವೇಂದ್ರ ಅವರನ್ನು ಗೆಲ್ಲಿಸಬೇಕು ಅನ್ನುತ್ತಾರೆ, ಮನಸಲ್ಲಿ ಸೋಲಿಸಬೇಕು ಅಂದುಕೊಳ್ಳುತ್ತಿದ್ದಾರೆ’

ಶಿವಮೊಗ್ಗ ಲೈವ್.ಕಾಂ | 20 ಏಪ್ರಿಲ್ 2019 ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರನ್ನು ಸೋಲಿಸಬೇಕು ಅಂತಾ ಈಶ್ವರಪ್ಪ ಅವರು ಮನಸಿನಲ್ಲೇ ಅಂದುಕೊಳ್ಳುತ್ತಿದ್ದಾರೆ. ಅದರೆ ಹೊರಗೆ ಮಾತ್ರ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಅನ್ನುತ್ತಿದ್ದಾರೆ ಅಂತಾ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು. ಶಿವಮೊಗ್ಗದ ಉಂಬಳೆಬೈಲು ಗ್ರಾಮದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಚಿವ ಡಿ.ಕೆ.ಶಿವಕುಮಾರ್, ಯಡಿಯೂರಪ್ಪ ಮತ್ತು ಬಿ.ವೈ.ರಾಘವೇಂದ್ರ ಅವರು ಮೋದಿಗೆ ಮತ ನೀಡಿ ಎಂದು ಕೇಳುತ್ತಿದ್ದಾರೆ. ಹಾಗಿದ್ದರೆ, ಇವರು ಸಂಸದರಾಗಿದ್ದಾಗ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಿಲ್ಲವೇ ಎಂದು ಪ್ರಶ್ನಿಸಿದರು. ಶುಭಗಳಿಗೆಯಲ್ಲಿ ಬರಲು ಆಗಲಿಲ್ಲ … Read more

ಭದ್ರಾವತಿ ಎಂಎಲ್ಎ ಮನೆಯಲ್ಲಿ ಕಾರ್ಯಕರ್ತರ ದಿಢೀರ್ ಸಭೆ ಕರೆದ ಡಿಕೆಶಿ, ಸಂಜೆಯಿಂದಲೇ ಎಲ್ಲವೂ ಬದಲು ಅಂತಾ ಸಂದೇಶ

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | 19 ಏಪ್ರಿಲ್ 2019 ಇವತ್ತು ಸಂಜೆಯಿಂದ ಎಲ್ಲವೂ ಬದಲಾಗಲಿದೆ. ಭದ್ರಾವತಿ ಮತದಾರರೇ ಮಧು ಬಂಗಾರಪ್ಪ ಅವರ ಗೆಲುವನ್ನು ನಿರ್ಧರಿಸುತ್ತಾರೆ ಅಂತಾ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಅವರ ನಿವಾಸದಲ್ಲಿ ಕಾರ್ಯಕರ್ತರ ದಿಢೀರ್ ಸಭೆ ನಡೆಸಿದ ಡಿ.ಕೆ.ಶಿವಕುಮಾರ್, ಬಳಿಕ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ, ಸಂಗಮೇಶ್ವರ್ ಮತ್ತು ಅಪ್ಪಾಜಿಗೌಡ ಅವರನ್ನು ಒಗ್ಗೂಡದಿರುವ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ, ಇವತ್ತು ಸಂಜೆಯಿಂದಲೇ ಎಲ್ಲವೂ ಬದಲಾಗಲಾಗಿದೆ ಎಂದರು. ಜೊತೆಗೂಡುವುದು ಆರಂಭ, ಜೊತೆಗೂಡಿ ಚಿಂತಿಸುವುದು ಪ್ರಗತಿ, … Read more