ಶಿರಾಳಕೊಪ್ಪದಲ್ಲಿ ಸ್ಪೋಟ ಪ್ರಕರಣ, ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?

SP-Mithun-Kumar-IPS-first-reaction-about-Shiralakoppa-incident.

SHIVAMOGGA LIVE NEWS | 18 FEBRUARY 2024 SHIMOGA : ಶಿರಾಳಕೊಪ್ಪ ಬಸ್‌ ನಿಲ್ದಾಣದ ಸಮೀಪ ಸಂಭವಿಸಿದ ಸ್ಪೋಟದ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಮಾಧ್ಯಮಗಳಿಗೆ ವಾಟ್ಸಪ್‌ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಹಂದಿಗೆ ಇಡಲು ತಂದಿದ್ದ ಸಿಡಿ ಮದ್ದು ಸ್ಪೋಟಗೊಂಡಿದೆ ಎಂದು ತಿಳಿಸಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು? ಶಿರಾಳಕೊಪ್ಪ ಸಂತೆಗೆ ಆಗಮಿಸಿದ್ದ ಉಮೇಶ್‌ ಮತ್ತು ರೂಪ ದಂಪತಿ ಬೆಡ್‌ ಶೀಟ್‌ ಖರೀದಿಸಿದ್ದರು. ಸಂತೆಯಲ್ಲಿದ್ದ ಅಂಗಡಿಯೊಂದರ ಮಾಲೀಕ ದಂಪತಿಗೆ ಪರಿಚಯವಿದ್ದ. ಈ ಹಿನ್ನೆಲೆ ತಮ್ಮ ಬಳಿ … Read more

ನಿಗೂಢ ವಸ್ತು ಸ್ಪೋಟ, ಇಬ್ಬರಿಗೆ ಗಾಯ, ಸ್ಥಳಕ್ಕೆ ಪೊಲೀಸ್‌ ದೌಡು

Shiralakoppa Bus stand incident

SHIVAMOGGA LIVE NEWS | 18 FEBRUARY 2024 SHIRALAKOPPA : ಬಸ್‌ ನಿಲ್ದಾಣದ ಸಮೀಪ ನಿಗೂಢ ವಸ್ತು ಸ್ಪೋಟಗೊಂಡಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಶಿಕಾರಿಪುರ ತಾಲೂಕು ಶಿರಾಳಕೊಪ್ಪದ ಬಸ್‌ ನಿಲ್ದಾಣದ ಸಮೀಪ ಘಟನೆ ಸಂಭವಿಸಿದೆ. ಬ್ಯಾಗ್‌ನಲ್ಲಿದ್ದ ವಸ್ತು ಸ್ಪೋಟಗೊಂಡಿದೆ ಎಂದು ಹೇಳಲಾಗುತ್ತಿದೆ. ಗಾಯಾಳುಗಳನ್ನು ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಶಿರಾಳಕೊಪ್ಪ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ. ಇದನ್ನೂ ಓದಿ – ಚಲಿಸುತ್ತಿದ್ದ … Read more

ರಾತ್ರೋರಾತ್ರಿ ಬೀದಿ ದೀಪದ ಕರೆಂಟ್‌ ಕಟ್‌ ಮಾಡಿ, ತೊಗರ್ಸಿ ದೇವಸ್ಥಾನದಲ್ಲಿ ಕಳ್ಳತನ, ಏನೇನೆಲ್ಲ ಕಳುವಾಗಿದೆ?

Togarsi-Mallikarjuna-temple-shikaripura

SHIVAMOGGA LIVE NEWS | 6 JANUARY 2024 SHIRALAKOPPA : ಐತಿಹಾಸಿಕ ಕ್ಷೇತ್ರ ತೊಗರ್ಸಿ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ತಡರಾತ್ರಿ ಕಳ್ಳತನವಾಗಿದೆ. ದೇವಸ್ಥಾನದ ಬೆಳ್ಳಿ ಮಂಟಪದ ಕಳಶ, ಬೆಳ್ಳಿ ದೀಪ, ಲಿಂಗದ ಪಾಣಿಪೀಠಕ್ಕೆ ಹೊದಿಸಿದ್ದ ಬೆಳ್ಳಿ ಕವಚ, ವಿವಿಧ ಪೂಜಾ ಸಾಮಗ್ರಿಗಳು ಸೇರಿದಂತೆ ಅಂದಾಜು 15 ಕೆ.ಜಿ  ತೂಕದ ಬೆಳ್ಳಿ ವಸ್ತುಗಳು ಕಳುವಾಗಿದೆ. ಕರೆಂಟ್‌ ಕಟ್‌ ಮಾಡಿದ ಖದೀಮರು ಕಳ್ಳರು ಮಧ್ಯರಾತ್ರಿ ತೇರು ಬೀದಿ ಮತ್ತು ದೇವಸ್ಥಾನದ ಸುತ್ತಲು ವಿದ್ಯುತ್‌ ಸಂಪರ್ಕ ಕಡಿತಗೊಳಿಸಿ ದೇಗುಲ ಪ್ರವೇಶಿಸಿದ್ದಾರೆ. … Read more

3 ಕ್ವಿಂಟಾಲ್‌ ಅಡಿಕೆ ಪತ್ತೆಗಿಳಿದ ಪೊಲೀಸರಿಗೆ ಸಿಕ್ತು 5 ಕ್ವಿಂಟಾಲ್‌, ಭಟ್ಕಳದ ಮೂವರು ಅರೆಸ್ಟ್‌, ಏನಿದು ಕೇಸ್‌?

Areca-Thieves-from-bhatkal-arrest-by-Shiralakoppa-police.

SHIVAMOGGA LIVE NEWS | 8 DECEMBER 2023 SHIKARIPURA : ಮನೆ ಮುಂದೆ ಇರಿಸಿದ್ದ 3.50 ಕ್ವಿಂಟಾಲ್‌ ಅಡಿಕೆ ಕಳ್ಳತನ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಗೆ 5.14 ಕ್ವಿಂಟಾಲ್‌ ಒಣ ಅಡಿಕೆ, ಒಂದು ಬೊಲೇರೋ ಕಾರು ವಶಕ್ಕೆ ಪಡೆಯಲಾಗಿದೆ. ಭಟ್ಕಳದ ಅಬ್ರಾರ್‌ ಶೇಖ್‌ (21), ಇಮ್ರಾನ್‌ (20), ಅಬ್ದುಲ್‌ ವಾಹೀದ್‌ ತಾರ್‌ (22) ಬಂಧಿತರು. 3 ಕ್ವಿಂಟಾಲ್‌ಗಾಗಿ ತನಿಖೆ ವೇಳೆ 5 ಕ್ವಿಂಟಾಲ್‌ ಪತ್ತೆ ಶಿರಾಳಕೊಪ್ಪ ಸಮೀಪದ ಬಳ್ಳಿಗಾವಿ ಗ್ರಾಮದ ರಮೇಶ್‌ ಎಂಬುವವರು … Read more

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಶ್ರೀಗಂಧ, ಗರಗಸ ಸಹಿತ ಆರೋಪಿಗಳು ಅರೆಸ್ಟ್

SHIRALAKOPPA-SHIKARIPURA-NEWS

SHIVAMOGGA LIVE NEWS | 6 DECEMBER 2023 SHIRALAKOPPA : ಶ್ರೀಗಂಧದ ಮರಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಅವರಿಂದ ಶ್ರೀಗಂಧ ಮತ್ತು ಗರಗಸ ವಶಕ್ಕೆ ಪಡೆಯಲಾಗಿದೆ. ಶಿರಾಳಕೊಪ್ಪದ ಸಮೀಪದ ಬಸವನಂದಿಹಳ್ಳಿ ವ್ಯಾಪ್ತಿಯ ಹುಲಿಗಿನ ಕೊಪ್ಪ ಅರಣ್ಯ ಪ್ರದೇಶದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಶಿವಮೊಗ್ಗದ ಮೈಲಾರಿ ಮತ್ತು ಮಂಜುನಾಥ್ ಬಂಧಿತರು. ಅವರಿಂದ 26 ಕೆ.ಜಿ. ಶ್ರೀಗಂಧ, 2 ಕೈ ಗರಗಸ ಹಾಗೂ ಒಂದು ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. … Read more

ಸೈಲೆನ್ಸರ್‌ಗಳನ್ನು ಸಾಲಾಗಿರಿಸಿ ರೋಡ್‌ ರೋಲರ್‌ ಹತ್ತಿಸಿದ ಪೊಲೀಸರು

Defalut-bike-silencers-destroyed-by-Shiralakoppa-Police.webp

SHIVAMOGGA LIVE NEWS | 19 SEPTEMBER 2023 SHIRALAKOPPA : ದೋಷಪೂರಿತ ಬೈಕ್‌ ಸೈಲೆನ್ಸರ್‌ಗಳನ್ನು (Silencer) ವಶಕ್ಕೆ ಪಡೆದ ಪೊಲೀಸರು ನಡು ರಸ್ತೆಯಲ್ಲಿ ಸಾರ್ವಜನಿಕರ ಎದುರಲ್ಲೇ ನಾಶಪಡಿಸಿದರು. ಶಿಕಾರಿಪುರ ತಾಲೂಕು ಶಿರಾಳಕೊಪ್ಪ ಪೊಲೀಸರು 20 ದೋಷಪೂರಿತ ಸೈಲೆನ್ಸರ್‌ಗಳನ್ನು (Silencer) ವಶಕ್ಕೆ ಪಡೆದಿದ್ದರು. ಟೌನ್‌ ಬಸ್‌ ನಿಲ್ದಾಣದ ಸಮೀಪ ಇವುಗಳನ್ನು ಸಾಲಾಗಿ ಇರಿಸಿ ನಾಶಪಡಿಸಲಾಗಿದೆ. ಇನ್ಮುಂದೆ ಇಂತಹ ದೋಷಪೂರಿತ ಸೈಲೆನ್ಸರ್‌ ಬಳಕೆ ಮಾಡಿದ ವಾಹನ ಮಾಲೀಕರು ಮತ್ತು ಚಾಲಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. … Read more

ಈ ಮೇಲ್‌ನಲ್ಲಿ ಬಂತು ದೂರು, ಸಾಮಿಲ್‌ ಮೇಲೆ ಪೊಲೀಸರ ದಾಳಿ, ಮುಂದೇನಾಯ್ತು?

Camel-Rescued-at-Shiralakoppa-in-Shikaripura-by-police

SHIVAMOGGA LIVE | 23 JUNE 2023 SHIRALAKOPPA : ಸಾಮಿಲ್‌ ಒಂದರ ಮೇಲೆ ದಾಳಿ ನಡೆಸಿದ ಪೊಲೀಸರು ಒಂಟೆಯನ್ನು (Camel) ವಶಪಡಿಸಿಕೊಂಡಿದ್ದಾರೆ. ಸಾಮಿಲ್‌ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ. ರೆಹಮಾನಿಯಾ ಸಾಮಿಲ್‌ನಲ್ಲಿ ಒಂಟೆಯನ್ನು (Camel) ಅನಧಿಕೃತವಾಗಿ ಬಂಧಿಸಿಡಲಾಗಿತ್ತು. ಶಿರಾಳಕೊಪ್ಪ ಪಿಎಸ್‌ಐ ಮಂಜುನಾಥ ಕುರಿ ಮತ್ತು ಸಿಬ್ಬಂದಿ ದಾಳಿ ನಡೆಸಿ ಒಂಟೆಯನ್ನು ವಶಕ್ಕೆ ಪಡೆದಿದ್ದಾರೆ. ಸಾಮಿಲ್‌ ಮಾಲೀಕ ಸೈಯದ್‌ ಬಿಲಾಲ್‌ ವಿರುದ್ಧ ಪ್ರಾಣಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ – ವೇಶ್ಯಾವಾಟಿಕೆ ಆರೋಪ, ಮನೆ … Read more

ಆಸ್ತಿ ತೆರಿಗೆಯಲ್ಲಿ ಶೇ.5ರಷ್ಟು ವಿನಾಯಿತು, ಯಾರಿಗೆ ಅನ್ವಯವಾಗುತ್ತೆ?

Shiralakoppa-Purasabhe-Office

SHIVAMOGGA LIVE NEWS | 7 APRIL 2023 SHIRALAKOPPA : ಏ.1ರಿಂದ ಏ.30ರ ಒಳಗೆ ಆಸ್ತಿ ತೆರಿಗೆ (Property Tax) ಪಾವತಿಸಿದರೆ ಶೇ.5ರಷ್ಟು ವಿನಾಯಿತಿ ನೀಡಲಾಗುತ್ತದೆ. ಆಸ್ತಿ ಮಾಲೀಕರು ಇದರ ಪ್ರಯೋಜನ ಪಡೆಯುವಂತೆ ಶಿರಾಳಕೊಪ್ಪ ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 2023 – 24ನೇ ಸಾಲಿನ ಆಸ್ತಿ ತೆರಿಗೆಯನ್ನು (Property Tax) ಏ.1 ರಿಂದ ಏ.30 ರವರೆಗೆ ಪಾವತಿಸಿದರೆ ಶೇ.5ರಷ್ಟು ವಿನಾಯಿತು. ಮೇ. 1 ರಿಂದ ಜೂ.30 ರವರೆಗೆ ದಂಡ ರಹಿತವಾಗಿ ಹಾಗೂ ಜು.1 ರಿಂದ … Read more

ಶಿವಮೊಗ್ಗದ ಈ ಬ್ರ್ಯಾಂಡ್ ಭಾರಿ ಫೇಮಸ್, ವಿದೇಶಕ್ಕು ತಲುಪುತ್ತಿದೆ ಮಲೆನಾಡ ಟೇಸ್ಟ್, MN ಪಿಕಲ್ಸ್ ಬಗ್ಗೆ ನಿಮಗೆಷ್ಟು ಗೊತ್ತು?

MN-Pickles-Shiralakoppa-made-in-Shivamogga

SHIVAMOGGA LIVE NEWS | MADE IN SHIMOGA SHIKARIPURA : ಆವತ್ತು ಉಪ್ಪಿನಕಾಯಿ ಮಾರಾಟಕ್ಕೆ ಹೋಗುತ್ತಿದ್ದ ವ್ಯಕ್ತಿಯನ್ನು ಕಂಡು ಗೇಲಿ ಮಾಡಿದವರು, ಆಡಿಕೊಂಡವರು, ತಿರಸ್ಕರಿಸಿದವರು ಒಬ್ಬಿಬ್ಬರಲ್ಲ. ಇವತ್ತು ಅದೆ ಉಪ್ಪಿನಕಾಯಿ ದೊಡ್ಡ ಉದ್ಯಮವಾಗಿದೆ. ಹೆಸರಾಂತ ಬ್ರಾಂಡ್ ಆಗಿ ಬೆಳೆದು ನಿಂತಿದೆ. ತಾಲೂಕು, ಜಿಲ್ಲೆ, ರಾಜ್ಯ, ದೇಶದ ಗಡಿ ದಾಟಿ, ಕೋಟ್ಯಂತರ ಜನರ ಬಾಯಲ್ಲಿ ನೀರೂರಿಸುತ್ತಿದೆ. ಈ ಉಪ್ಪಿನಕಾಯಿ (Pickles) ಬ್ರಾಂಡ್ ನಮ್ಮ ಜಿಲ್ಲೆಯದ್ದು ಎಂಬುದು ನಮ್ಮ ಹೆಮ್ಮೆ. ಶಿರಾಳಕೊಪ್ಪದ ಎಂ.ಎನ್.ಪಿಕಲ್ಸ್ (Pickles) ಇವತ್ತು ದೇಶಾದ್ಯಂತ ಬ್ರಾಂಡ್ … Read more

ಲಕ್ಷ ಲಕ್ಷದ ಸುಪಾರಿ ಕೊಟ್ಟು ತಂದೆಯನ್ನೆ ಕೊಲ್ಲಿಸಿದ ಮಕ್ಕಳು, ಒಬ್ಬ ಪೊಲೀಸ್ ಸೇರಿ 5 ಅರೆಸ್ಟ್

Shikaripura-Murder-Case-5-arrest

SHIVAMOGGA LIVE NEWS | 12 DECEMBER 2022 ಶಿಕಾರಿಪುರ : ಆಸ್ತಿಯಲ್ಲಿ ಪಾಲು ನೀಡಲು ನಿರಾಕರಿಸಿದ್ದಕ್ಕೆ ಮಕ್ಕಳೆ 5 ಲಕ್ಷ ರೂ. ಸುಪಾರಿ (supari) ನೀಡಿ ತಂದೆಯ ಹತ್ಯೆ ಮಾಡಿಸಿದ್ದಾರೆ. ಈಗ ಇಬ್ಬರು ಮಕ್ಕಳು ಸೇರಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶಿಕಾರಿಪುರ ತಾಲೂಕು ಭೋಗಿ ಗ್ರಾಮದ ನಾಗೇಂದ್ರಪ್ಪ ಎಂಬಾತನ ಹತ್ಯೆ ಮಾಡಲಾಗಿದೆ. ಉಡುಗಣಿ ಕುಸ್ಕೂರು ಗ್ರಾಮದ ನಡುವೆ ನಿರ್ಮಾಣ ಹಂತದ ರಸ್ತೆ ಪಕ್ಕದ ಕಾಲುವೆಯಲ್ಲಿ ಮೃತದೇಹ ಪತ್ತೆಯಾಗಿತ್ತು. ಈ ಕುರಿತು ಶಿರಾಳಕೊಪ್ಪ ಠಾಣೆಯಲ್ಲಿ ಪ್ರಕರಣ … Read more