ನರಸೀಪುರದ ನಾಟಿ ಔಷಧ ವಿತರಣೆ ತಾತ್ಕಾಲಿಕ ಮುಂದೂಡಿಕೆ, ಕಾರಣವೇನು? ಮತ್ತೆ ಯಾವಾಗ ಶುರುವಾಗುತ್ತೆ?
ಶಿವಮೊಗ್ಗ ಲೈವ್.ಕಾಂ | SAGARA NEWS | 24 MARCH 2021 ನರಸೀಪುರದ ನಾಟಿ ಔಷಧ ನೀಡುವುದನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಕರೋನ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ನಾಟಿ ವೈದ್ಯರ ನಾರಾಯಣಮೂರ್ತಿ ಅವರ ಪುತ್ರ ರಾಘವೇಂದ್ರ, ಕರೋನ ಎರಡನೇ ಅಲೆ ಮತ್ತು ಲಾಕ್ ಡೌನ್ ಕುರಿತು ಚರ್ಚೆಯಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ತಾತ್ಕಾಲಿಕವಾಗಿ ಔಷಧ ನೀಡುವುದನ್ನು ನಿಲ್ಲಿಸಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ | ಕ್ಯಾನ್ಸರ್ಗೆ ಔಷಧಿ ನೀಡುತ್ತಿದ್ದ ಸಾಗರ ನರಸೀಪುರದ ನಾರಾಯಣಮೂರ್ತಿ … Read more