ಮತ್ತೆ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ, ಶಿವಮೊಗ್ಗ ಡಿಸಿ ವಾಸ್ತವ್ಯಕ್ಕೆ ಗ್ರಾಮ ಫೈನಲ್, ದಿನಾಂಕ ಫಿಕ್ಸ್

200520 Shimoga DC KB Shivakumar 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಅಕ್ಟೋಬರ್ 2021 ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಪರಿಕಲ್ಪನೆ ಪುನಾರಂಭವಾಗಿದೆ. ಈ ಭಾರಿ ಶಿವಮೊಗ್ಗ ಜಿಲ್ಲಾಧಿಕಾರಿ ಅವರು ಗಾಜನರೂ ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಪ್ರತಿ ತಿಂಗಳು ಮೂರನೆ ಶನಿವಾರದಂದು ಜಿಲ್ಲಾಧಿಕಾರಿ ಅವರು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಅಕ್ಟೋಬರ್ 16ರಂದು ಶಿವಮೊಗ್ಗ ತಾಲೂಕಿನ ನಿಧಿಗೆ ಹೋಬಳಿಯ ಗಾಜನೂರು ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಆ ದಿನ ಬೆಳಗ್ಗೆ 11ಕ್ಕೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಗಾಜನೂರಿಗೆ ಭೇಟಿ … Read more

ಶಿವಮೊಗ್ಗದಲ್ಲೂ ಅಗತ್ಯ ವಸ್ತುಗಳಿಗೆ ಮಾತ್ರ ಅವಕಾಶ, ಉಳಿದೆಲ್ಲವು ಬಂದ್

031220 Shimoga Gandhi Bazaar Bandh 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 APRIL 2021 ಕೋವಿಡ್ ನಿಯಂತ್ರಣ ಹಿನ್ನೆಲೆ ಸರ್ಕಾರ ಈಗಾಗಲೇ ಮಾರ್ಗಸೂಚಿ ಬಿಡುಗಡೆ ಮಾಡಿದೆ.  ಇದರಂತೆ ಬೆಳಿಗ್ಗೆ 6 ರಿಂದ ರಾತ್ರಿ 9ರವರೆಗೆ ಅಗತ್ಯ ವಸ್ತುಗಳ ಮಾರಾಟ ಮಳಿಗೆಗಳನ್ನು ಮಾತ್ರೆ ತೆರೆಯಲು ಅವಕಾಶವಿರಲಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಪಡಿತರ ಅಂಗಡಿ, ದಿನಸಿ, ಹಣ್ಣು ತರಕಾರಿ, ಮೀನು ಮಾಂಸ, ಹಾಲಿನ ಅಂಗಡಿ, ಪಶು ಆಹಾರ, ಅಗತ್ಯ ಸರಕು, ಕಟ್ಟಡ ನಿರ್ಮಾಣ ಸಾಮಾಗ್ರಿ … Read more

ಶಿವಮೊಗ್ಗ, ಭದ್ರಾವತಿಯಲ್ಲಿ ಮದ್ಯ ಮಾರಾಟ ನಿಷೇಧ, ಯಾವಾಗ ನಿಷೇಧ? ಕಾರಣವೇನು?

200520 Shimoga DC KB Shivakumar 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 27 MARCH 2021 ಶಿವಮೊಗ್ಗ ಮತ್ತು ಭದ್ರಾವತಿ ನಗರದಲ್ಲಿ ಮದ್ಯ ಮಾರಾಟ ನಿಷೇಧ ಮಾಡಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ನಗರ ಮತ್ತು ಸುತ್ತಮುತ್ತಲು ಐದು ಕಿ.ಮೀ ವ್ಯಾಪ್ತಿಯಲ್ಲಿ, ಮಾರ್ಚ್ 28ರ ಬೆಳಗ್ಗೆ 6 ಗಂಟೆಯಿಂದ ಮಾರ್ಚ್ 29ರ ಮಧ್ಯ ರಾತ್ರಿ 12 ಗಂಟೆವರೆಗೆ ಮಧ್ಯ ಮಾರಾಟ ನಿಷೇಧಿಸಲಾಗಿದೆ. ಇನ್ನು, ಭದ್ರಾವತಿ ನಗರ ಮತ್ತು ಸುತ್ತಮುತ್ತಲ ಐದು ಕಿ.ಮೀ ವ್ಯಾಪ್ತಿಯಲ್ಲಿ ಮಾರ್ಚ್ 27ರ ಬೆಳಗ್ಗೆ 6 ಗಂಟೆಯಿಂದ … Read more

ಮಾಸ್ಕ್ ದಂಡ, ಶಿವಮೊಗ್ಗದಲ್ಲಿ ಯಾವಾಗಿಂದ ಶುರು? ಜಿಲ್ಲೆಯಲ್ಲಿ ಈಗ ಎಷ್ಟು ಮಂದಿಗೆ ಪಾಸಿಟಿವ್ ಬರ್ತಿದೆ?

200321 Shimoga DC Shivakumar about Mask 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 MARCH 2021 ಕರೋನ ಎರಡನೇ ಅಲೆ ಆತಂಕದ ಹಿನ್ನೆಲೆ ಒಂದೆಡೆ ಜಿಲ್ಲಾಡಳಿತ ಜನರಲ್ಲಿ ಜಾಗೃತಿ ಆರಂಭಿಸಿದೆ. ಮತ್ತೊಂದೆಡೆ ಲಸಿಕೆ ವಿತರಣೆ, ಟೆಸ್ಟಿಂಗ್ ಸಂಖ್ಯೆ ಹೆಚ್ಚಳ ಮತ್ತು ದಂಡದ ಎಚ್ಚರಿಕೆಯನ್ನು ನೀಡುತ್ತಿದೆ. ಶಿವಮೊಗ್ಗದಲ್ಲಿ ಟೆಸ್ಟಿಂಗ್ ಹೆಚ್ಚಳ ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು, ಜಿಲ್ಲೆಯಲ್ಲಿ ಕರೋನ ಟೆಸ್ಟಿಂಗ್ ಸಂಖ್ಯೆ ಹೆಚ್ಚಳ ಮಾಡಲಾಗುತ್ತಿದೆ. ಕಳೆದ ಕೆಲವು ದಿನದಿಂದ ಒಂದು ಸಾವಿರಕ್ಕಿಂತಲೂ ಹೆಚ್ಚು ಟೆಸ್ಟಿಂಗ್ ನಡೆಸಲಾಗುತ್ತಿದೆ. ಪ್ರತಿದಿನ ಎರಡು … Read more

ಕರೋನ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಆದ್ಯತೆ, ವೆಬ್‌ಸೈಟ್‌ನಲ್ಲೂ ಸಿಗುತ್ತೆ ಪರೀಕ್ಷೆಯ ರಿಪೋರ್ಟ್

171120 College Starts in Shimoga 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 19 NOVEMBER 2020 ಸರ್ಕಾರದ ಮಾರ್ಗಸೂಚಿ ಪ್ರಕಾರ ಜಿಲ್ಲೆಯಲ್ಲಿ ಕಾಲೇಜುಗಳನ್ನು ಆರಂಭಿಸಲಾಗಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಕರೋನಾ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಕರೋನಾ ತಪಾಸಣಾ ಫಲಿತಾಂಶವನ್ನು ನೇರವಾಗಿ ವೆಬ್‍ಸೈಟ್‍ನಲ್ಲಿ ವೀಕ್ಷಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. ಕಾಲೇಜು ಅಥವಾ ಹಾಸ್ಟೆಲ್‍ಗೆ ಪ್ರವೇಶಿಸುವ 72 ಗಂಟೆ ಪೂರ್ವದಲ್ಲಿ ನಡೆಸಲಾದ ಆರ್‍ಟಿಪಿಸಿಆರ್ ತಪಾಸಣಾ ವರದಿಯನ್ನು ಕಡ್ಡಾಯವಾಗಿ ಹಾಜರುಪಡಿಸಬೇಕಾಗಿದೆ. ತಪಾಸಣಾ ವರದಿ ಐಸಿಎಂಆರ್ ಪೋರ್ಟಲ್‍ನಲ್ಲಿ ನೋಂದಣಿ ಮಾಡಲಾಗಿರುವ ಮೊಬೈಲ್ ಸಂಖ್ಯೆಗೆ ಎಸ್‍ಎಂಎಸ್ ಮೂಲಕ … Read more

SPECIAL REPORT | ಶಿವಮೊಗ್ಗದಲ್ಲಿ ಶೇ.2ಕ್ಕೆ ಕುಸಿದ ಕರೋನ, ಎರಡನೆ ಅಲೆ ಭೀತಿಯಲ್ಲಿ ಆಡಳಿತ, ಕಾರಣಗಳೇನು ಗೊತ್ತಾ?

Corona PPE Kit and swab box

ಶಿವಮೊಗ್ಗ ಲೈವ್.ಕಾಂ |SHIMOGA NEWS | 15 NOVEMBER 2020 ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಸೋಂಕಿನ ಅಬ್ಬರ ತಗ್ಗಿದೆ. ಪಾಸಿಟಿವ್‍ಗಳ ಸಂಖ್ಯೆ ಇಳಿಮುಖವಾಗಿದೆ. ಸಾವಿನ ಸಂಖ್ಯೆಯು ಕಡಿಮೆಯಾಗಿದೆ. ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಹಾಗೆಂದು ನಿರ್ಲಕ್ಷ್ಯ ವಹಿಸುವಂತಿಲ್ಲ. ಸ್ವಲ್ಪ ಯಾಮಾರಿದರೂ ಕರೋನ ಮತ್ತೆ ಅರ್ಭಟಿಸುವ ಸಾದ್ಯತೆ ಇದೆ. ಶಿವಮೊಗ್ಗ ಜಿಲ್ಲೆ ಕೋವಿಡ್‍ನ ಎರಡನೆ ಅಲೆಗೆ ಸಿಲುಕುವ ಭೀತಿ ಇದೆ. . ಶೇ.2ಕ್ಕೆ ಇಳಿದ ಕರೋನ ಅಬ್ಬರ ಶಿವಮೊಗ್ಗದಲ್ಲಿ ಕರೋನ ಸೋಂಕಿನ ಪ್ರಮಾಣ ತಗ್ಗಿದೆ. ಜಿಲ್ಲೆಯಲ್ಲಿ ಸದ್ಯ ಕರೋನ … Read more

ಶಿವಮೊಗ್ಗ ವಿಮಾನ ನಿಲ್ದಾಣ, ರಿಂಗ್ ರಸ್ತೆ ಕಾಮಗಾರಿ ಪರಿಶೀಲಿಸಿದ ಡಿಸಿ, ಏರ್ ಪೋರ್ಟ್‍ಗೆ ಸಿಎಂ ಭೇಟಿ ಸಾದ್ಯತೆ

131020 DC Visit Shimoga Airport 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಅಕ್ಟೋಬರ್ 2020 ಜಿಲ್ಲಾಧಿಕಾರಿ ಶಿವಕುಮಾರ್ ಅವರು ಇವತ್ತು ಶಿವಮೊಗ್ಗ ವಿಮಾನ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣದ ಬಳಿ ನಡೆಯುತ್ತಿರುವ ರಿಂಗ್‍ ರಸ್ತೆ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಸೋಗಾನೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಪರಶೀಲನೆ ನಡೆಸಿದ ಜಿಲ್ಲಾಧಿಕಾರಿ ಶಿವಕುಮಾರ್ ಅವರು ಕಾಮಗಾರಿ ಪ್ರಗತಿ ಕುರಿತು ಮಾಹಿತಿ ಪಡೆದರು. ಅಲ್ಲದೆ ಕಾಮಗಾರಿ ಕುರಿತು ಕೆಲವು ಸೂಚನೆ ನೀಡಿದರು. ಸದ್ಯ ಅಪ್ರೋಚ್‍ ರಸ್ತೆ, ರನ್ ವೇ, ಕಾಂಪೌಂಡ್ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. … Read more

ಶಿವಮೊಗ್ಗದಲ್ಲಿ ನಿಗದಿಯಾಯ್ತು ಕೇಂದ್ರದ ಪಡಿತರ ವಿತರಣೆಗೆ ಟೈಮ್, ಪಾಸ್ ದುರುಪಯೋಗವಾದರೆ ಕಠಿಣ ಕ್ರಮದ ವಾರ್ನಿಂಗ್

shivamogga graphics map

ಶಿವಮೊಗ್ಗ ಲೈವ್.ಕಾಂ | SHIMOGA | 24 ಏಪ್ರಿಲ್ 2020 ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಪಡಿತರ ವಿತರಣೆಗೆ ಜಿಲ್ಲಾಡಳಿತ ಟೈಮ್‌ ಫಿಕ್ಸ್‌ ಮಾಡಿದೆ. ಮೇ ಮೊದಲ ವಾರದಲ್ಲಿ ಪಡಿತರ ವಿತರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕೇಂದ್ರ ಸರಕಾರ ಬಿಡುಗಡೆ ಮಾಡಿರುವ ಪಡಿತರ ಅಕ್ಕಿ ಮತ್ತು ತೊಗರಿ ಬೇಳೆ ವಿತರಣೆ ಆರಂಭಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಪಾಸ್‌ ದುರುಪಯೋಗವಾದರೆ ಕ್ರಮ ವಿವಿಧ ಸೇವೆಗಳಿಗಾಗಿ ಜಿಲ್ಲಾಡಳಿತ ಪಾಸ್‌ ವಿತರಣೆ ಮಾಡಿದೆ. ಆದರೆ ಈ ಪಾಸ್‌ ದುರುಪಯೋಗ … Read more