‘ಗ್ರಾಮ ಸಭೆ ಕರೆದು ಜನರ ಮುಂದೆ ರಾಜೀನಾಮೆ ಕೊಡ್ತೀನಿ’
ಶಿವಮೊಗ್ಗ ಲೈವ್.ಕಾಂ | HOSANAGARA NEWS | 21 MAY 2021 ಪಂಚಾಯಿತಿ ಆಡಳಿತ ಮಂಡಳಿಯ ಏಕಪಕ್ಷೀಯ ನಿರ್ಧಾರದಿಂದ ಬೇಸತ್ತು ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ರಾಜೀನಾಮೆಯ ನಿರ್ಧಾರ ಮಾಡಿದ್ದಾರೆ. ರಾಮಚಂದ್ರಾಪುರ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪಿಡಿಓ ಸೇರಿಕೊಂಡು ಏಕಪಕ್ಷೀಯವಾಗಿ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಇದರಿಂದ ಬೇಸತ್ತು ರಾಜೀನಾಮೆಗೆ ನಿರ್ಧರಿಸಿದ್ದೇನೆ ಎಂದು ಗ್ರಾಮ ಪಂಚಾಯಿತಿ ಸದಸ್ಯ ಶಾಹಬುದೀನ್ ಆದೀಲ್ ತಿಳಿಸಿದ್ದಾರೆ. ರಾಮಚಂದ್ರಾಪುರ ಗ್ರಾಮ ಪಂಚಾಯಿತಿಯಲ್ಲಿ ಐವರು ಬಿಜೆಪಿ ಸದಸ್ಯರಿದ್ದಾರೆ. ಕಾಂಗ್ರೆಸ್ ಪಕ್ಷದ ಬೆಂಬಲದಿಂದ ತಾವೊಬ್ಬರೆ ಆಯ್ಕೆಯಾಗಿದ್ದೇನೆ. ಗ್ರಾಮ … Read more