ಬಸ್ ಹತ್ತಿ ಕುಟುಂಬದವರಿಗೆ ಕರೆ ಮಾಡಲು ಮುಂದಾದ ಮಹಿಳೆಗೆ ಕಾದಿತ್ತು ದೊಡ್ಡ ಆಘಾತ, ಆಗಿದ್ದೇನು?
SHIVAMOGGA LIVE NEWS | 11 APRIL 2024 SHIMOGA : ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಪುನಃ ಕಳ್ಳರ ಹಾವಳಿ ಹೆಚ್ಚಾಗಿದೆ. ಬಸ್ ಹತ್ತುವ ವೇಳೆ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್ನಲ್ಲಿದ್ದ ಚಿನ್ನ, ಬೆಳ್ಳಿ ಆಭರಣ, ಮೊಬೈಲ್ ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ದಾವಣಗೆರೆ ಪ್ಲಾಟ್ಫಾರಂನಲ್ಲಿ ಘಟನೆ ಸಂಭವಿಸಿದೆ. ಬೆಂಗಳೂರು ನಿವಾಸಿ ಪ್ರತಿಭಾ ಎಂಬುವವರು ತಮ್ಮ ಚಿಕ್ಕಮ್ಮನೊಂದಿಗೆ ಬಸ್ ಹತ್ತುವಾಗ ರಶ್ ಇತ್ತು. ನೂಕುನುಗ್ಗಲಿನಲ್ಲಿ ಪ್ರತಿಭಾ ಅವರು ಬಸ್ ಹತ್ತಿ ಸೀಟಿನಲ್ಲಿ ಕುಳಿತಿದ್ದರು. ಕೆಲ ನಿಮಿಷದ … Read more