ಸೋಗಾನೆ ವಿಮಾನ ನಿಲ್ದಾಣಕ್ಕೆ ಮನೆ, ಜಮೀನು ಕಳೆದುಕೊಂಡವರಿಗೆ ಸೈಟು, ಎಷ್ಟು ಅಳತೆಯದ್ದು? ಯಾವಾಗ ಸಿಗಲಿದೆ?
ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಆಗಸ್ಟ್ 2020 ಸೋಗಾನೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿಗೆ ಮನೆ ಮತ್ತು ಜಮೀನು ಕಳೆದುಕೊಂಡ ಪ್ರತಿ ಕುಟುಂಬಕ್ಕೆ ನಿವೇಶನ ನೀಡಲು ಈಗಲೂ ಬದ್ಧವಾಗಿದ್ದು, ಸೂಕ್ತ ಸ್ಥಳದ ಹುಡುಕಾಟ ನಡೆಯುತ್ತಿದೆ ಎಂದು ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ ನಾಯ್ಕ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸಿ ಮತ್ತು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಅಶೋಕನಾಯ್ಕ, ನಿವೇಶನ ನೀಡುವ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ … Read more