ಬಿಜೆಪಿಯಿಂದ ದೇಶಭಕ್ತಿಯ ಪ್ರಮಾಣಪತ್ರ ಬೇಕಿಲ್ಲ, ಶಿವಮೊಗ್ಗದಲ್ಲಿ ತಿರುಗೇಟು ಕೊಟ್ಟ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ
ಶಿವಮೊಗ್ಗ ಲೈವ್.ಕಾಂ | SHIMOGA | 21 ಡಿಸೆಂಬರ್ 2019 ದೇಶದ ಯುವಜನರ ಹಾಗೂ ಬಿಜೆಪಿ ವಿರುದ್ಧ ಧ್ವನಿ ಎತ್ತುವವರ ಹತ್ತಿಕ್ಕುವ ಕೆಲಸ ಕೇಂದ್ರ ಸರ್ಕಾರದಿಂದ ನಡೆಯುತ್ತಿದೆ ಎಂದು ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಆರೋಪಿಸಿದರು. ಆದಿಚುಂಚನಗಿರಿ ಕಲ್ಯಾಣಮಂದಿರದಲ್ಲಿ ಜಿಲ್ಲಾ ಎನ್ಎಸ್ಯುಐನಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಶ್ರೀನಿವಾಸ್, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿದರೆ ದೇಶದ್ರೋಹಿ ಪಟ್ಟ ಕಟ್ಟುವ ಕೆಲಸವೂ ಬಿಜೆಪಿಯಿಂದ ನಡೆಯುತ್ತಿದೆ. ಹೊಸ ಹೊಸ ಕಾಯ್ದೆ ಕಾನೂನು ರೂಪಿಸುವ ಮುಖಾಂತರ … Read more