BREAKING NEWS | ಭದ್ರಾವತಿಯಲ್ಲೂ ನಿಷೇಧಾಜ್ಞೆ ಜಾರಿ

Bhadravathi Name Graphics

ಭದ್ರಾವತಿ | ಸಾವರ್ಕರ್ ಫ್ಲೆಕ್ಸ್ ವಿವಾದದ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ಭದ್ರಾವತಿ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಗರದಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಅವರು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ | BREAKING NEWS | ಶಿವಮೊಗ್ಗ ನಗರದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿ ADVERTISEMENT ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE … Read more

STATE NEWS | ವಿಜಯೇಂದ್ರ ದಿಢೀರ್ ದೆಹಲಿಗೆ, ಕುತೂಹಲ ಮೂಡಿಸಿದ ಪ್ರವಾಸ, ಯಾರನ್ನೆಲ್ಲ ಭೇಟಿಯಾಗ್ತಾರೆ?

BY Vijayendra Yedyurappa Son 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 JUNE 2021 ನಾಯಕತ್ವ ಬದಲಾವಣೆ ವಿಚಾರ ಮುನ್ನಲೆಗೆ ಬಂದ ಬೆನ್ನಿಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರು ದಿಢೀರ್ ದೆಹಲಿಗೆ ಭೇಟಿ ನೀಡಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಇವತ್ತು ಬೆಳಗ್ಗೆ 5.30ಕ್ಕೆ ಬೆಂಗಳೂರಿನಿಂದ ವಿಮಾನದ ಮೂಲಕ ದೆಹಲಿಗೆ ತೆರಳಿದ್ದಾರೆ. ಬೆಳಗ್ಗೆ 8 ಗಂಟೆ ಹೊತ್ತಿಗೆ ದೆಹಲಿ ತಲುಪಿದ್ದಾರೆ. ವಿಜಯೇಂದ್ರ ಅವರೊಂದಿಗೆ ಕೆಲವು ಬೆಂಬಲಿಗರು ದೆಹಲಿಗೆ ತೆರಳಿದ್ದಾರೆ. ವಿಜಯೇಂದ್ರ … Read more

ಜ್ಯೋತಿಷಿ ಕಿರುಕುಳ, ಮತದಾನ ಬಹಿಷ್ಕಾರಕ್ಕೆ ಗ್ರಾಮಸ್ಥರ ನಿರ್ಧಾರ, ಯಾರದು ಜ್ಯೋತಿಷಿ? ಏನಿದು ಸಮಸ್ಯೆ?

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | 8 ಏಪ್ರಿಲ್ 2019 ರಸ್ತೆ ಮಾಡಿಸಿಲ್ಲ. ನೀರು ಕೊಟ್ಟಿಲ್ಲ. ಕರೆಂಟ್ ಇರಲ್ಲ. ಹೀಗೆ ಮೂಲಸೌಕರ್ಯಗಳಿಲ್ಲ ಎಂಬ ಕಾರಣಕ್ಕೆ ಚುನಾವಣೆ ಬಹಿಷ್ಕರಿಸುವುದು ಸಾಮಾನ್ಯ. ಆದರೆ ಇಲ್ಲಿ, ಜ್ಯೋತಿಷಿಯೊಬ್ಬರ ಕಿರುಕುಳಕ್ಕೆ ಬೇಸತ್ತು ಇಡೀ ಗ್ರಾಮವೇ ಮತದಾನ ಬಹಿಷ್ಕರಿಸಲು ನಿರ್ಧರಿಸಿದೆ. ಸಾಗರ ತಾಲೂಕಿನ ಹಿರೇಮನೆ ಗ್ರಾಮದಲ್ಲಿ 22 ಕುಟುಂಬದ 60 ಮಂದಿ ಲೋಕಸಭೆ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಹತ್ತು ವರ್ಷದಿಂದ ಜ್ಯೋತಿಷಿಯೊಬ್ಬರು ಕಿರುಕುಳ ನೀಡುತ್ತಿದ್ದಾರೆ. ಕೋರ್ಟ್’ಗೆ ಅಲೆಯುವಂತೆ ಮಾಡಿದ್ದಾರೆ ಎಂದು ಆರೋಪಿಸಿ, ಚುನಾವಣೆಯನ್ನೇ ಬಹಿಷ್ಕರಿಸಲು ಗ್ರಾಮಸ್ಥರು ತೀರ್ಮಾನಿಸಿದ್ದಾರೆ. … Read more

ಮಾಜಿ ಶಾಸಕ ಕರಿಯಣ್ಣ ನಿಧನ, ಇಲ್ಲಿವೆ ಅವರ ಕುರಿತ ಹತ್ತು ಪ್ರಮುಖ ವಿಚಾರಗಳು

ಶಿವಮೊಗ್ಗ ಲೈವ್.ಕಾಂ | 14 ಡಿಸೆಂಬರ್ 2018 ಆರು ತಿಂಗಳಿಂದ ಅನಾರೋಗ್ಯಕ್ಕೀಡಾಗಿದ್ದ ಮಾಜಿ ಶಾಸಕ ಕರಿಯಣ್ಣ (74), ಇವತ್ತು ಬೆಳಗ್ಗೆ ನಿಧನರಾಗಿದ್ದಾರೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಕರಿಯಣ್ಣ ಚಿಕಿತ್ಸೆ ಪಡೆಯುತ್ತಿದ್ದರು. ಅನಾರೋಗ್ಯದ ನಡುವೆಯೂ ಬಿರುಸಿನ ಪ್ರಚಾರ ಆರೋಗ್ಯದಲ್ಲಿ ಸಮಸ್ಯೆಯಿದ್ದರೂ, ಕಳೆದ ವಿಧಾನಸಭೆ ಚುನಾವಣೆ ಸಂದರ್ಭ, ಕರಿಯಣ್ಣ, ಬಿರುಸಿನ ಪ್ರಚಾರ ನಡೆಸಿದ್ದರು. ತಮ್ಮ ಮಗ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಅಭ್ಯರ್ತಿ ಡಾ.ಶ್ರೀನಿವಾಸ್ ಪರವಾಗಿ ಹಗಲು ರಾತ್ರಿಯನ್ನದೆ ಪ್ರಚಾರ ನಡೆಸಿದ್ದರು. ಆ ಬಳಿಕ ಕರಿಯಣ್ಣ ಹೊರಗೆ ಕಾಣಿಸಿಕೊಂಡಿದ್ದು ವಿರಳ. ಮಾಜಿ … Read more