ಇವತ್ತಿನ ಪಂಚಾಂಗ, ವಿಜಯ ಮುಹೂರ್ತ ಎಷ್ಟೊತ್ತಿಗಿದೆ? ಓದಲು ಇಲ್ಲಿ ಕ್ಲಿಕ್‌ ಮಾಡಿ

Indina-Panchanga-today Panchanga

ದಿನ ಭವಿಷ್ಯ, ಪಂಚಾಂಗ: ಇವತ್ತು 2026ರ ಜನವರಿ 13. ಶಿವಮೊಗ್ಗದಲ್ಲಿ ಇವತ್ತು 6.55ಕ್ಕೆ ಸೂರ್ಯೋದಯ. 6.18ಕ್ಕೆ ಸೂರ್ಯಾಸ್ತವಾಗಲಿದೆ. ದಶಮಿ. ವಿಶಾಖಾ ನಕ್ಷತ್ರ. (Panchanga) ಇದನ್ನೂ ಓದಿ » ಮತ್ತೆ 91 ಸಾವಿರಕ್ಕೆ ತಲುಪಿದ ಅಡಿಕೆ ರೇಟ್‌ | 12 ಜನವರಿ 2026 | ಅಡಿಕೆ ಧಾರಣೆ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 5.14 ರಿಂದ 6.05ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.39 ರಿಂದ 6.55ರವರೆಗೆ ಅಭಿಜಿತ್‌ ಮಧ್ಯಾಹ್ನ 12.14 ರಿಂದ 12.59ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.30 ರಿಂದ … Read more

ಇಂದಿನ ಪಂಚಾಂಗ, ಯಾವ್ಯಾವ ಸಮಯ ಯಾವಾಗಿದೆ? – ಓದಲು ಇಲ್ಲಿ ಕ್ಲಿಕ್‌ ಮಾಡಿ

Indina-Panchanga-today Panchanga

ದಿನ ಭವಿಷ್ಯ, ಪಂಚಾಂಗ (Panchanga): ಇವತ್ತು 2025ರ ಡಿಸೆಂಬರ್‌ 28. ಶಿವಮೊಗ್ಗದಲ್ಲಿ ಇವತ್ತು 6.50ಕ್ಕೆ ಸೂರ್ಯೋದಯ. 6.07ಕ್ಕೆ ಸೂರ್ಯಾಸ್ತವಾಗಲಿದೆ. ಹೇಮಂತ ಋತು, ಪುಷ್ಯ ಮಾಸ, ಶುದ್ಧ ಪಕ್ಷದ ಅಷ್ಟಮಿ. ಉತ್ತರ ಭಾದ್ರಪದ ನಕ್ಷತ್ರ. ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 5.08 ರಿಂದ 5.59ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.34 ರಿಂದ 6.50ರವರೆಗೆ ಅಭಿಜಿತ್‌ ಮಧ್ಯಾಹ್ನ 12.07 ರಿಂದ 12.52ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.23 ರಿಂದ 3.08ರವರಗೆ ಗೋಧೂಳಿ ಮುಹೂರ್ತ ಸಂಜೆ 6.06 ರಿಂದ 6.32ರವರೆಗೆ … Read more

ಶಿವಮೊಗ್ಗದ ಹವಾಮಾನ ವರದಿ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಮುಂದುವರೆದಿದೆ. ಇದರ ನಡುವೆ ಬಿಸಿಲಿನ ಅಬ್ಬರವು ಜೋರಿರಲಿದೆ. ಇವತ್ತು ಯಾವ್ಯಾವ ತಾಲೂಕಿನಲ್ಲಿ ತಾಪಮಾನ ಎಷ್ಟಿದೆ? (Weather) ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್‌, ಭದ್ರಾವತಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್‌, ತೀರ್ಥಹಳ್ಳಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 15 ಡಿಗ್ರಿ ಸೆಲ್ಸಿಯಸ್‌, ಹೊಸನಗರ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 16 … Read more

ಇವತ್ತು ಶುದ್ಧ ಪಕ್ಷ, ಪುಷ್ಯ ಮಾಸ, ಪಂಚಾಂಗದಲ್ಲಿ ಏನಿದೆ? ದಿನ ಭವಿಷ್ಯ ಹೇಗಿದೆ? – ಓದಲು ಇಲ್ಲಿ ಕ್ಲಿಕ್‌ ಮಾಡಿ

Dina-Bhavishya-and-Panchanga-Thumbnail.webp

ದಿನ ಭವಿಷ್ಯ, ಪಂಚಾಂಗ: ಇವತ್ತು 2025ರ ಡಿಸೆಂಬರ್‌ 21. 12 ರಾಶಿಗಳ ಇಂದಿನ ಭವಿಷ್ಯ (Horoscope), ಇವತ್ತಿನ ಪಂಚಾಂಗ ಇಲ್ಲಿದೆ. ಶಿವಮೊಗ್ಗದಲ್ಲಿ ಇವತ್ತು 6.46ಕ್ಕೆ ಸೂರ್ಯೋದಯ. 6.05ಕ್ಕೆ ಸೂರ್ಯಾಸ್ತವಾಗಲಿದೆ. ಇವತ್ತು ಹೇಮಂತ ಋತು, ಪುಷ್ಯ ಮಾಸ, ಶುದ್ಧ ಪಕ್ಷ, ಪೂರ್ವಾಷಾಢ ನಕ್ಷತ್ರ. ಜಗನ್ನಾಥತೀರ್ಥ ಆರಾಧನೆ, ಚಂದ್ರದರ್ಶನ. ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 5.05 ರಿಂದ 5.55ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.30 ರಿಂದ 6.46ರವರೆಗೆ ಅಭಿಜಿತ್‌ ಮಧ್ಯಾಹ್ನ 12.03 ರಿಂದ 12.48 ವಿಜಯ ಮುಹೂರ್ತ ಮಧ್ಯಾಹ್ನ 2.18 ರಿಂದ 3.04ರವರಗೆ … Read more

ಅಡಿಕೆ ಧಾರಣೆ | 17 ಡಿಸೆಂಬರ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ, ಭದ್ರಾವತಿ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಭದ್ರಾವತಿ ಮಾರುಕಟ್ಟೆ ಇತರೆ 17500 48677 ಸಿಪ್ಪೆಗೋಟು 10000 11000 ಶಿವಮೊಗ್ಗ ಮಾರುಕಟ್ಟೆ ಸರಕು 82640 98996 ಬೆಟ್ಟೆ 54800 68200 ರಾಶಿ 49509 60100 ಗೊರಬಲು 20009 40619 ನ್ಯೂ ವೆರೈಟಿ 49199 55399 ‌ಇದನ್ನೂ ಓದಿ » ಶಿವಮೊಗ್ಗದ ಹೊಟೇಲ್‌, ತಿಂಡಿ ಗಾಡಿಗಳಲ್ಲಿ ಆಹಾರಕ್ಕೆ ಕೃತಕ ಬಣ್ಣ, ಟೇಸ್ಟಿಂಗ್‌ ಪೌಡರ್‌, ವಿದ್ಯಾರ್ಥಿಗಳು ಗರಂ

ಇವತ್ತು ಉತ್ತರಾಷಾಢ ನಕ್ಷತ್ರ, ದ್ವಾದಶಿ, ರಾಶಿ ಫಲ ಹೇಗಿದೆ? – ಓದಲು ಇಲ್ಲಿ ಕ್ಲಿಕ್‌ ಮಾಡಿ

Dina-Bhavishya-and-Panchanga-Thumbnail.webp

ದಿನ ಭವಿಷ್ಯ, ಪಂಚಾಂಗ: ಇವತ್ತು 2025ರ ಡಿಸೆಂಬರ್‌ 16. 12 ರಾಶಿಗಳ ಇಂದಿನ ಭವಿಷ್ಯ (Horoscope), ಇವತ್ತಿನ ಪಂಚಾಂಗ ಇಲ್ಲಿದೆ. ಶಿವಮೊಗ್ಗದಲ್ಲಿ ಇವತ್ತು 6.44ಕ್ಕೆ ಸೂರ್ಯೋದಯ. 6.03ಕ್ಕೆ ಸೂರ್ಯಾಸ್ತವಾಗಲಿದೆ. ಇವತ್ತು ದ್ವಾದಶಿ. ಉತ್ತರಾಷಾಢ ನಕ್ಷತ್ರದ ದಿನ. ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 5.03 ರಿಂದ 5.53ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.28 ರಿಂದ 6.44ರವರೆಗೆ ಅಭಿಜಿತ್‌ ಬೆಳಗ್ಗೆ 12.01 ರಿಂದ 12.46ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.17 ರಿಂದ 3.02ರವರಗೆ ಗೋಧೂಳಿ ಮುಹೂರ್ತ ಸಂಜೆ 6 ರಿಂದ 6.26ರವರೆಗೆ ರಾಹು, … Read more

ಜೋಡಿ ಕೊಲೆ ಪ್ರಕರಣ, ಘಟನೆಗೆ ಕಾರಣವೇನು? ಇಲ್ಲಿದೆ ಎಸ್‌ಪಿ ಫಸ್ಟ್‌ ರಿಯಾಕ್ಷನ್

Five-nabbed-in-double-murder-case-at-Bhadravathi

ಶಿವಮೊಗ್ಗ: ಭದ್ರಾವತಿಯ ಜೈ ಭೀಮ್‌ ನಗರದಲ್ಲಿ ಶುಕ್ರವಾರ ನಡೆದ ಜೋಡಿ ಕೊಲೆ‌ (double murder) ಪ್ರಕರಣದ ತನಿಖೆ ತೀವ್ರಗೊಂಡಿದೆ. ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನು ಘಟನೆ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ » ಖಾಸಗಿ ಬಸ್‌, ಪೆಟ್ರೋಲ್‌ ಟ್ಯಾಂಕರ್‌ ಮುಖಾಮುಖಿ ಡಿಕ್ಕಿ, ಮಹಿಳೆಗೆ ತೀವ್ರ ಪೆಟ್ಟು, ಘಟನೆ ಆಗಿದ್ದೆಲ್ಲಿ? ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು? ಪ್ರೀತಿಸಿ ಹೈದರಾಬಾದ್‌ಗೆ ಜೋಡಿ ಸ್ಪೂರ್ತಿ ಮತ್ತು ನಂದೀಶ್ ಎಂಬುವವರು ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರೂ ವಯಸ್ಕರಾಗಿದ್ದು, … Read more

BREAKING NEWS – ಸಾಗರ ಬಂದ್‌, ದಿನಾಂಕ ಪ್ರಕಟಿಸಿದ ಹೋರಾಟ ಸಮಿತಿ, ಬಂದ್‌ಗೆ ಕಾರಣವೇನು?

sagara-bandh-press-meet

ಸಾಗರ: ಜಿಲ್ಲಾ ಕೇಂದ್ರ ಮಾಡಬೇಕು ಎಂದು ಆಗ್ರಹಿಸಿ ಡಿಸೆಂಬರ್‌ 17ರಂದು ಸಾಗರ ಬಂದ್‌ (Sagara Bandh) ಮಾಡಲಾಗುತ್ತಿದೆ. ಇದಕ್ಕೆ ವಿವಿಧ ಸಂಘಟೆನೆಗಳು ಬೆಂಬಲ ನೀಡಿವೆ ಎಂದು ಸಾಗರ ಜಿಲ್ಲೆ ಹೋರಾಟ ಸಮಿತಿಯ ತೀ.ನಾ.ಶ್ರೀನಿವಾಸ್‌ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತೀ.ನಾ.ಶ್ರೀನಿವಾಸ್‌, ಸಾಗರವನ್ನು ಜಿಲ್ಲೆ ಮಾಡಬೇಕು ಎಂಬ ಒತ್ತಾಯವಿದೆ. ಆದರೆ ಸರ್ಕಾರಕ್ಕೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. ಆದ್ದರಿಂದ ಸರ್ಕಾರದ ಮೇಲೆ ಒತ್ತಡ ಹೇರಲು ಬಂದ್‌ ಮಾಡಲಾಗುತ್ತಿದೆ. ಇದಕ್ಕೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ ಎಂದರು. ತೀರ್ಥಹಳ್ಳಿ, ಶಿಕಾರಿಪುರಕ್ಕೆ ಹೋಲಿಕೆ ಮಾಡಿದರೆ … Read more

ಭದ್ರಾವತಿಯಲ್ಲಿ ಡಬಲ್‌ ಮರ್ಡರ್‌, 25 ವರ್ಷದ ಯುವಕ, 65 ವರ್ಷದ ವ್ಯಕ್ತಿಯ ಹತ್ಯೆ, ಕಾರಣವೇನು?

Double-murder-at-bhadravathi.

ಭದ್ರಾವತಿ: ಪ್ರೇಮಿಗಳ ಪರ ಮಾತನಾಡಿದ್ದಕ್ಕೆ ಮಾರಕಾಸ್ತ್ರದಿಂದ ಇರಿದು ಇಬ್ಬರ ಹತ್ಯೆ (Two killed ) ಮಾಡಲಾಗಿದೆ. ಭದ್ರಾವತಿಯ ಹಳೆ ನಗರದಲ್ಲಿ ಘಟನೆ ಸಂಭವಿಸಿದೆ. ಭದ್ರಾವತಿ ಹಳೆ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ಜೈ ಭೀಮ್ ನಗರದಲ್ಲಿ ಇಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಮೃತರನ್ನು ಕಿರಣ್ (25) ಮತ್ತು ಮಂಜುನಾಥ್ (65) ಎಂದು ಗುರುತಿಸಲಾಗಿದೆ. ಪ್ರೇಮಿಗಳ ಪರ ನಿಂತಿದ್ದಕ್ಕೆ ಕೃತ್ಯ ಘಟನೆ ಸಂಬಂಧ ಮಾಧ್ಯಮಗಳಿಗೆ ವಾಟ್ಸಪ್‌ ಮೂಲಕ ಮಾಹಿತಿ ನೀಡಿರುವ ಜಿಲ್ಲಾ ರಕ್ಷಣಾಧಿಕಾರ ಜಿ.ಕೆ.ಮಿಥುನ್‌ ಕುಮಾರ್‌, ‘ಎರಡು … Read more

ಶಿವಮೊಗ್ಗದಲ್ಲಿ ಪೊಲೀಸರ ದಾಳಿ, ಸಾಗರದ ವ್ಯಕ್ತಿ ಅರೆಸ್ಟ್‌, ಕಾರಣವೇನು?

Police-Arrested-sagara-altaf-in-Shimoga

ಶಿವಮೊಗ್ಗ: ಗಾಂಜಾ ದಂಧೆಕೋರರ ವಿರುದ್ಧ ಕಾರ್ಯಾಚರಣೆ ಮುಂದುವರೆಸಿರುವ ಪೊಲೀಸರು, ಶಿವಮೊಗ್ಗಕ್ಕೆ ಗಾಂಜಾ ಸಪ್ಲೈ ಮಾಡುತಿದ್ದ ವ್ಯಕಿಯೊಬ್ಬನ ಹೆಡೆಮುರಿ (Arrested) ಕಟ್ಟಿದ್ದಾರೆ. ಆತನಿಂದ ಕೆ.ಜಿ.ಗಟ್ಟಲೆ ಗಾಂಜಾ ವಶಕ್ಕೆ ಪಡೆಯಲಾಗಿದೆ. ಸಾಗರ ಮೂಲದ ಅಲ್ತಾಫ್‌ ಎಂಬಾತನನ್ನು ಬಂಧಿಸಲಾಗಿದೆ. ಆತನಿಂದ 4 ಕೆ.ಜಿ 30 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿ ಮೇರೆಗೆ ದೊಡ್ಡಪೇಟೆ ಇನ್ಸ್‌ಪೆಕ್ಟರ್‌ ರವಿ ಪಾಟೀಲ್‌ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಹಳೆ ಮಂಡ್ಲಿ ಸಮೀಪದ ನಮೋ ಶಂಕರ ಲೇಔಟ್‌ ಬಳಿ ಅಲ್ತಾಫ್‌ನನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ … Read more