ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

Shimoga-Jail-inmate-breathed-last

ಶಿವಮೊಗ್ಗ: ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಬಸವ (78) ಎಂಬ ಕೈದಿ (jail Inmate) ಇಂದು ಬೆಳಗಿನ ಜಾವ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ. ವಯೋಸಹಜ ಕಾಯಿಲೆಗಳು ಹಾಗೂ ಮಧುಮೇಹ ಮತ್ತು ರಕ್ತದೊತ್ತಡದಿಂದ ಬಳಲುತ್ತಿದ್ದ ಅವರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಹಾಗೂ ಬೆಂಗಳೂರಿನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಜನವರಿ 12ರ ರಾತ್ರಿ ಆರೋಗ್ಯ ಹದಗೆಟ್ಟಿದ್ದರಿಂದ ತಕ್ಷಣವೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಗ್ಗೆ 3 ಗಂಟೆ ಹೊತಿಗೆ ಕೊನೆಯುಸಿರೆಳೆದಿದ್ದಾರೆ ಎಂದು ಕಾರಾಗೃಹದ ಮುಖ್ಯ ಅಧೀಕ್ಷಕರು … Read more

ಕೈದಿ ಭೇಟಿಗೆ ಬಂದವರೆ ಅರೆಸ್ಟ್‌, ಒಂದು ತಿಂಗಳ ಅಂತರದಲ್ಲಿ ಇದು ಮೂರನೇ ಕೇಸ್‌, ಆಗಿದ್ದೇನು?

two-arrested-in-Shivamogga-central-prison.

ಶಿವಮೊಗ್ಗ: ಜೈಲಿನಲ್ಲಿರುವ ವಿಚಾರಣಾಧೀನ ಕೈದಿಯ ಭೇಟಿಗೆ ಬಂದಿದ್ದ ಇಬ್ಬರು ಈಗ ಜೈಲುಪಾಲಾಗಿದ್ದಾರೆ. ಜೈಲು ಭದ್ರತೆಯನ್ನು ಕಣ್ಣಿಗೆ ಮಣ್ಣೆರಚಿ (smuggling) ತಮ್ಮ ಕಾರ್ಯ ಸಾಧನೆ ಮಾಡಬಹುದು ಅಂದುಕೊಂಡಿದ್ದವರೆ ಈಗ ಕಂಬಿ ಹಿಂದೆ ಸರಿಯುವಂತಾಗಿದೆ. ಏನಿದು ಕೇಸ್‌? ಶಿವಮೊಗ್ಗದ ಕೇಂದ್ರ ಕಾರಾಗೃಹದ ವಿಚರಣಾಧೀನ ಕೈದಿ ಸೈಯದ್‌ ವಾಸೀಮ್‌ನ ಭೇಟಿಗೆ ಬಂದಿದ್ದ ಮೊಹಮದ್‌ ಅಕ್ಬರ್‌ ಮತ್ತು ಅಜ್ಗರ್‌ ಅಲಿ ಈಗ ಬಂಧಿತರಾಗಿದ್ದಾರೆ. ವಾಸೀಮ್‌ ಭೇಟಿ ವೇಳೆ ಆತನಿಗೆ ಕೊಡಲು ಹಣ್ಣು, ಬಟ್ಟೆಗಳನ್ನು ತಂದಿದ್ದರು. ಜೈಲು ಭದ್ರತಾ ಸಿಬ್ಬಂದಿ ಕೂಲಂಕಷವಾಗಿ ಪರಿಶೀಲಿಸಿದಾಗ ಗಾಂಜಾ … Read more