ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

BHADRAVATHI-NEWS-UPDATE

ಭದ್ರಾವತಿ: ಹೂವಿನ ಗಿಡ ಕಡಿಯುವ ವಿಚಾರದಲ್ಲಿ ನಡೆದ ಜಗಳದಲ್ಲಿ ತಾಯಿ ಮತ್ತು ಮಗನ ಮೇಲೆ ಮಚ್ಚು ಹಾಗೂ ದೊಣ್ಣೆಯಿಂದ ಹಲ್ಲೆ ನಡೆಸಿದ್ದ ಆರೋಪಿಗೆ ಭದ್ರಾವತಿ ನ್ಯಾಯಾಲಯವು ಎರಡು ವರ್ಷ ಜೈಲು ಶಿಕ್ಷೆ (Prison) ವಿಧಿಸಿ ಆದೇಶಿಸಿದೆ. ಗುಡುಮಘಟ್ಟೆ ಗ್ರಾಮದ ರಮೇಶ್ ಪೂಜಾರ್ (42) ಶಿಕ್ಷೆಗೆ ಒಳಗಾದವರು. ಈತನಿಗೆ 2 ವರ್ಷಗಳ ಕಾರಾಗೃಹ ವಾಸ ಹಾಗೂ ₹10,000 ದಂಡ ವಿಧಿಸಿ ಭದ್ರಾವತಿಯ 1ನೇ ಎ.ಸಿ.ಜೆ ಮತ್ತು ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರಾದ ರವಿಕುಮಾರ್.ವಿ ಅವರು ತೀರ್ಪು ನೀಡಿದ್ದಾರೆ. ಹೂವಿನ … Read more

ಈಶ್ವರಪ್ಪ ನೇತೃತ್ವದ ಕಾರ್ಯಕ್ರಮ, ಶಿವಮೊಗ್ಗ ವಕೀಲರಿಂದ ಮುಖ್ಯ ನ್ಯಾಯಮೂರ್ತಿಗಳಿಗೆ ದೂರು, ಯಾಕೆ?

KP-Sripal-remark-against-Srigandha-Programme.

ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕ್ರಿಮಿನಲ್‌ ಪ್ರಕರಣಗಳಿವೆ. ಅವರ ಜೊತೆಗೆ ಹೈಕೋರ್ಟ್‌ ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರು ವೇದಿಕೆ ಹಂಚಿಕೊಳ್ಳುವುದು ಸಮಾಜಕ್ಕೆ ತಪ್ಪು ಸಂದೇಶ ರವಾನಿಸಲಿದೆ. ಈ ಹಿನ್ನೆಲೆ ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ ನ್ಯಾಯಮೂರ್ತಿಗಳಿಗೆ ದೂರು ನೀಡಲಾಗಿದೆ ಎಂದು ವಕೀಲ (Advocates) ಕೆ.ಪಿ.ಶ್ರೀಪಾಲ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಪಿ.ಶ್ರೀಪಾಲ್‌, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಲೋಕಾಯುಕ್ತದಲ್ಲಿ ಒಂದು ಪ್ರಕರಣವಿದೆ. ಇದು ಸೇರಿದಂತೆ ಮೂರು ಕ್ರಿಮಿನಲ್ ಪ್ರಕರಣಗಳಿವೆ. ಹೈಕೋರ್ಟ್‌ ಹಾಗೂ ಶಿವಮೊಗ್ಗ ನ್ಯಾಯಾಲಯದಲ್ಲಿ ಪ್ರಕರಣಗಳು … Read more