ಶಿವಮೊಗ್ಗದ ಡಿವೈಎಸ್‌ಪಿ, ಇನ್ಸ್‌ಪೆಕ್ಟರ್‌ಗಳು ವರ್ಗಾವಣೆ, ಯಾರೆಲ್ಲ ಟ್ರಾನ್ಸ್‌ಫರ್‌ ಆಗಿದ್ದಾರೆ?

Police-Inspector-General-Image.webp

ಶಿವಮೊಗ್ಗ: ರಾಜ್ಯಾದ್ಯಂತ 23 ಡಿವೈಎಸ್‌ಪಿಗಳು, 129 ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಗೆ ಕೆಲವು ಪೊಲೀಸರ (police officers) ವರ್ಗಾವಣೆ ಮಾಡಲಾಗಿದೆ. ಶಿವಮೊಗ್ಗ ಡಿವೈಎಸ್‌ಪಿ ವರ್ಗಾವಣೆ ಕೃಷ್ಣಮೂರ್ತಿ.ಕೆ – ಸಿಸಿಪಿಎಸ್‌ ಶಿವಮೊಗ್ಗದಿಂದ ದಾವಣಗೆರೆ ಪೂರ್ವ ವಲಯ ಐಜಿಪಿ ಕಚೇರಿಗೆ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಸತ್ಯನಾರಾಯಣ.ವೈ – ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದವರು ಶಿವಮೊಗ್ಗ ದೊಡ್ಡಪೇಟೆ ಪೊಲೀಸ್‌ ಠಾಣೆಗೆ ರವಿ ಸಂಗನಗೌಡ ಪಾಟೀಲ್‌ – ದೊಡ್ಡಪೇಟೆ ಪೊಲೀಸ್‌ ಠಾಣೆಯಿಂದ ಶಿವಮೊಗ್ಗದ ಜಯನಗರ ಪೊಲೀಸ್‌ … Read more

ಬೆಂಗಳೂರು ಗೋರಿಪಾಳ್ಯದ ವ್ಯಕ್ತಿ ಶಿವಮೊಗ್ಗ ಪೊಲೀಸರ ಬಲೆಗೆ, ಕಾರಣವೇನು?

Vinobanagara-Police-Catch-an-inter-state-chain-snatching-gang.

ಶಿವಮೊಗ್ಗ: ವಿನೋಬನಗರದಲ್ಲಿ ಮಹಿಳೆಯ ಸರಗಳ್ಳತನ ಮಾಡಿದ್ದ ಅಂತರರಾಜ್ಯ ದರೋಡೆಕೋರರ ಜಾಲವನ್ನು (Gang) ವಿನೋಬನಗರ ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಬೆಂಗಳೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಅವರಿಂದ ₹25 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಬೈಕ್‌ ವಶಕ್ಕೆ ಪಡೆಯಲಾಗಿದೆ. ತಮಿಳುನಾಡುರ ರಾಜ್ಯದ ಕೊಯಮತ್ತೂರಿನ ಅರಸು ಅಲಿಯಾಸ್ ವಲ್ಲರಸು (25), ಸೇಲಂನ ಕೇಶವನ್ (43), ಅತ್ತಿಬೆಲೆಯ ಸತೀಶ್ ಕುಮಾರ್ (40) ಹಾಗೂ ಬೆಂಗಳೂರಿನ ಗೋರಿ ಪಾಳ್ಯದ ಇಬ್ರಾಹಿಂ ಪಾಶಾ ಬಂಧಿತ ಆರೋಪಿಗಳು. ಮಹಿಳೆಯನ್ನು ತಳ್ಳಿ ಸರ … Read more

ಉಪನ್ಯಾಸಕಿಗೆ ವಿಡಿಯೋ ಕರೆ ಮಾಡಿ ಅಶ್ಲೀಲ ವರ್ತನೆ, ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

SMS-Fraud-Shimoga-CEN-Police-Station.

ಶಿವಮೊಗ್ಗ: ಜಿಲ್ಲೆಯ ಉಪನ್ಯಾಸಕಿ ಒಬ್ಬರಿಗೆ (ಹೆಸರು, ಗುರುತು ಗೌಪ್ಯ) ಅಪರಿಚಿತನೊಬ್ಬ ವಾಟ್ಸಾಪ್ ವಿಡಿಯೋ ಕರೆ (Video Call) ಮೂಲಕ ಅಶ್ಲೀಲವಾಗಿ ವರ್ತಿಸಿ ಕಿರುಕುಳ ನೀಡಿದ್ದಾನೆ. ಉಪನ್ಯಾಸಕಿಯ ಮೊಬೈಲ್ ಸಂಖ್ಯೆಗೆ ರಾತ್ರಿ ಸಮಯದಲ್ಲಿ ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಸತತವಾಗಿ ವಿಡಿಯೋ ಕರೆಗಳನ್ನು ಮಾಡಲಾಗಿದೆ. ಆರಂಭದಲ್ಲಿ ಎರಡು ಬಾರಿ ಕರೆ ಸ್ವೀಕರಿಸಿದಾಗ ವ್ಯಕ್ತಿಯ ಮುಖ ಸ್ಪಷ್ಟವಾಗಿ ಕಾಣಿಸಿರಲಿಲ್ಲ. ಮೂರನೆ ಬಾರಿ ಕರೆಯನ್ನು ಉಪನ್ಯಾಸಕಿ ತಮ್ಮ ಮೊಬೈಲ್‌ನಲ್ಲಿ ಸ್ಕ್ರೀನ್ ರೆಕಾರ್ಡ್ ಆನ್ ಮಾಡಿಕೊಂಡು ಸ್ವೀಕರಿಸಿದ್ದಾರೆ. ಈ ವೇಳೆ ಅಪರಿಚಿತನು ತನ್ನ ಖಾಸಗಿ … Read more

Three Shivamogga Men Sentenced to 5 Years Rigorous Imprisonment

Shivamogga-Court-Balaraja-Urs-Road

SHIVAMOGGA: The court has sentenced three individuals to five years of rigorous imprisonment in connection with an attempt-to-murder case involving a laborer in Manjunatha Layout. On March 20, 2022, a laborer named Babu Kiran was returning home with his wages after finishing work. The accused intercepted him in an open space in Manjunatha Layout, abused … Read more

Bhadravathi Man Sentenced to 2 Years Rigorous Imprisonment; Fined ₹50,500

Crime-News-General-Image

SHIVAMOGGA: The 4th Additional District and Sessions Court in Bhadravathi has sentenced a man to two years of rigorous imprisonment and imposed a fine of ₹50,500 for caste-based abuse and issuing death threats. The accused, A.V. Suresh (54), a resident of Agaradahalli in Bhadravathi taluk, was performing welding work at his residence. When his neighbors … Read more

Fraudster Swaps ATM Card in Bhadravathi, Senior Citizen Loses Over ₹1 Lakh

Crime-News-General-Image

BHADRAVATHI: A senior citizen was defrauded of over one lakh rupees after a stranger swapped his ATM card under the pretext of helping him at an ATM center located in front of the KSRTC bus stand. The victim, Sadashivappa G.K. from Siddharoodhanagara, had visited the Canara Bank ATM to withdraw cash. When the machine failed … Read more

ಶಿವಮೊಗ್ಗದ ರೈಸ್‌ ಮಿಲ್‌ ಮಾಲೀಕನಿಗೆ ಹಾಸನದ ವ್ಯಕ್ತಿಯಿಂದ ಲಕ್ಷ ಲಕ್ಷ ವಂಚನೆ, ಆಗಿದ್ದೇನು?

Kote Police station building

ಶಿವಮೊಗ್ಗ: ನಗರದ ರೈಸ್ ಮಿಲ್ (rice mill) ಮಾಲೀಕ ಶಿವಕುಮಾರ್ ಅವರಿಗೆ ಅಕ್ಕಿ ವ್ಯಾಪಾರದಲ್ಲಿ ಸುಮಾರು ₹30 ಲಕ್ಷಕ್ಕು ಅಧಿಕ ಹಣ ವಂಚಿಸಿರುವ ಘಟನೆ ನಡೆದಿದೆ. ಇದನ್ನೂ ಓದಿ » ‌ATMನಿಂದ ಹಿಂತಿರುಗಿ ಬ್ಯಾಂಕಿನಲ್ಲಿ ಅಕೌಂಟ್‌ ಚೆಕ್‌ ಮಾಡಿದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು? ಹಾಸನದ ವಾಸೀಂ ಎಂಬಾತ ಕಳೆದ ಒಂದು ವರ್ಷದಿಂದ ಶಿವಕುಮಾರ್ ಅವರ ಮಿಲ್‌ನಿಂದ ಅಕ್ಕಿ ಮೂಟೆಗಳನ್ನು ಪಡೆದುಕೊಂಡಿದ್ದರು. ಆರಂಭದಲ್ಲಿ ಸಕಾಲಕ್ಕೆ ಹಣ ಪಾವತಿಸಿ ನಂಬಿಕೆ ಗಳಿಸಿದ್ದರು. ನಂತರ ಅಕ್ಕಿ ಪಡೆದು ಹಣ ನೀಡದೆ ಸತಾಯಿಸಿದ್ದಾರೆ … Read more

ಹೊಸ ವರ್ಷದ ಪಾರ್ಟಿ ವೇಳೆ ಕೈ ಕೈ ಮಿಲಾಯಿಸಿದ ಯುವಕರು, ಚೇರ್‌ಗಳಿಂದಲೇ ಬಡಿದಾಟ

Altercation-in-New-Year-party-in-Shimoga

ಶಿವಮೊಗ್ಗ: ನಗರದಲ್ಲಿ ಹೊಸ ವರ್ಷಾಚರಣೆಯ ಸಂಭ್ರಮಾಚರಣೆಯ ಅಂತಿಮ ಹಂತದಲ್ಲಿ ಯುವಕರ ಎರಡು ಗುಂಪುಗಳ (Youth Clash) ಮಧ್ಯೆ ಗಲಾಟೆಯಾಗಿದೆ. ಪಾರ್ಟಿಯಲ್ಲಿ ಹಾಕಿದ್ದ ಚೇರ್‌ಗಳಿಂದಲೇ ಹೊಡೆದಾಡಿಕೊಂಡಿದ್ದಾರೆ. ಶಿವಮೊಗ್ಗದ ಸಾಗರ ರಸ್ತೆಯ ಅಡಿಕೆ ಮಂಡಿ ಮರ್ಚೆಂಟ್ಸ್‌ ಕ್ಲಬ್‌ನಲ್ಲಿ ನಡೆದ ಪಾರ್ಟಿ ವೇಳೆ ಘಟನೆಯಾಗಿದೆ. ಕ್ಷುಲ್ಲಕ ಕಾರಣಕ್ಕೆ ಎರಡು ತಂಡಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಅದು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಗಲಾಟೆ ವಿಕೋಪಕ್ಕೆ ತಿರುಗಿದಾಗ ಎರಡು ಗುಂಪಿನವರು ಪರಸ್ಪರ ಚೇರ್‌ಗಳಿಂದಲೇ ಹೊಡೆದಾಡಿಕೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ತುಂಗಾನಗರ ಠಾಣೆ ಇನ್ಸ್‌ಪೆಕ್ಟರ್‌ … Read more

ವಿನೋಬನಗರ ತರಕಾರಿ ಮಂಡಿ ಮುಂದೆ ಕೊಲೆ, ಕಾರಣವೇನು? ಸ್ಥಳದಲ್ಲಿ ಪರಿಸ್ಥಿತಿ ಹೇಗಿದೆ?

Vinobanagara-Incident-Police-visit-the-spot

ಶಿವಮೊಗ್ಗ: ವಿನೋಬನಗರದ ತರಕಾರಿ ಮಂಡಿ ಬಳಿ 26 ವರ್ಷದ ಯುವಕನ ಹತ್ಯೆಯಾಗಿದೆ (Murder). ರಾಡ್‌ನಿಂದ ತಲೆಗೆ ಹೊಡೆದು ಕೊಲೆಗೈಯಲಾಗಿದೆ. ತರಕಾರಿ ಮಂಡಿ ಎದುರಿಗಿರುವ ಶ್ರೀನಿಧಿ ವೈನ್ಸ್‌ ಮಳಿಗೆ ಮುಂಭಾಗ ಇಂದು ಸಂಜೆ ಘಟನೆ ನಡೆದಿದೆ. ಅರುಣ್‌ (26) ಕೊಲೆಯಾದವನು. ಹೇಗಾಯ್ತು ಘಟನೆ? ವೈನ್ಸ್‌ ಶಾಪ್‌ ಮುಂದೆ ನಿಂತಿದ್ದ ಅರುಣ್‌ ಮೇಲೆ ಇಬ್ಬರು ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ರಾಡ್‌ನಿಂದ ಅರುಣ ತಲೆಗೆ ಹೊಡೆದಿದ್ದಾರೆ. ಘಟನೆಯಲ್ಲಿ ತೀವ್ರ ರಕ್ತಸ್ರಾವವಾಗಿ ಅರುಣ್‌ ಸ್ಥಳದಲ್ಲೇ ಉಸಿರು ನಿಲ್ಲಿಸಿದ್ದಾನೆ ಎಂದು ಹೇಳಲಾಗುತ್ತಿದೆ. ಘಟನೆಯ … Read more

BREAKING NEWS – ಶಿವಮೊಗ್ಗದಲ್ಲಿ 26 ವರ್ಷದ ಯುವಕನ ಕೊಲೆ

BREAKING NEWS GENERAL IMAGE 1

ಶಿವಮೊಗ್ಗ: ಕೌಟುಂಬಿಕ ಕಲಹಕ್ಕೆ ಸಂಬಂಧಿಕರಿಂದಲೆ ಯುವಕನ ಹತ್ಯೆಯಾಗಿದೆ (murdered). ಅರುಣ್‌ (26) ಹತ್ಯೆಯಾದ ಯುವಕ. ವಿನೋಬನಗರ ಪೊಲೀಸ್‌ ಠಾಣೆಯ ತರಕಾರಿ ಮಾರುಕಟ್ಟೆ ಬಳಿ ಇಂದು ಸಂಜೆ ಘಟನೆ ಸಂಭವಿಸಿದೆ. ‘ವೈವಾಹಿಕ ವಿಚಾರವಾಗಿ ಗಲಾಟೆಯೆ ಹತ್ಯೆಗೆ ಕಾರಣ ಎಂದು ಶಂಕಿಸಲಾಗಿದೆ. ಕೃತ್ಯ ಎಸಗಿದ ಇಬ್ಬರ ಕುರಿತು ಮಾಹಿತಿ ಲಭ್ಯವಾಗಿದೆ. ಅವರನ್ನು ಬಂಧಿಸಲಾಗುತ್ತದೆ’ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ವಾಟ್ಸಪ್‌ ಮೂಲಕ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ. ಇದನ್ನೂ ಓದಿ » ಹೊಸ ವರ್ಷಾಚರಣೆ, … Read more