ಫೋನ್‌‌ ಕರೆ, ಶಿವಮೊಗ್ಗದಿಂದ ವ್ಯಕ್ತಿ ದೌಡು, ಆನವಟ್ಟಿ ಮನೆ ಬಳಿ ಕಾದಿತ್ತು ಶಾಕ್

soraba anavatti graphics

ಸೊರಬ: ಆನವಟ್ಟಿಯ ದಾನಮ್ಮ ಬಡಾವಣೆಯಲ್ಲಿ ಮನೆಯೊಂದರ ಬಾಗಿಲಿನ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣ ಕಳ್ಳತನ (House burglary) ಮಾಡಲಾಗಿದೆ. ಹೆಚ್.ಜಿ. ಮಂಜುನಾಥ್ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಮಂಜುನಾಥ್ ಅವರು ತಮ್ಮ ಪತ್ನಿಯ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ಹೋಗಿದ್ದ ಸಮಯ ಕೃತ್ಯ ನಡೆದಿದೆ. ನೆರೆಹೊರೆಯವರು ಕರೆ ಮಾಡಿ ಮನೆಯ ಮುಂಭಾಗದ ಬಾಗಿಲು ತೆರೆದಿರುವ ಬಗ್ಗೆ ತಿಳಿಸಿದ್ದರು. ತಕ್ಷಣ ಮಂಜುನಾಥ್ ಅವರು ಶಿವಮೊಗ್ಗದಿಂದ ವಾಪಸ್ ಬಂದು ನೋಡಿದಾಗ, ಕಳ್ಳರು ಮನೆಯ ಬಾಗಿಲು … Read more

ಅಡಿಕೆ ಸುಲಿಯಲು ಬಂದಿದ್ದ ಕಾರ್ಮಿಕನಿಂದ ಮಾಲೀಕರ ಬೊಲೆರೋ ವಾಹನ ಕಳ್ಳತನ

THIRTHAHALLI-NEWS-UPDATE.

ತೀರ್ಥಹಳ್ಳಿ: ಅಡಿಕೆ ಸುಲಿಯುವ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೊಬ್ಬ ಮಾಲೀಕರ ಬೊಲೆರೋ ವಾಹನವನ್ನೇ (Bolero Theft) ಕಳ್ಳತನ ಮಾಡಿ ಪರಾರಿಯಾಗಿದ್ದಾನೆ. ತೀರ್ಥಹಳ್ಳಿ ತಾಲೂಕು ಮೇಳಿಗೆ ಸಮೀಪದ ಮಂಡವಳ್ಳಿಯಲ್ಲಿ ಘಟನೆ ನಡೆದಿದೆ. ದೇವರಾಜ ಎಂಬವವರು ಅಡಿಕೆ ವ್ಯಾಪಾರಿಯಾಗಿದ್ದು, ಕೆಲಸಕ್ಕಾಗಿ ಹೊರ ಜಿಲ್ಲೆಗಳಿಂದ ಸುಮಾರು 40 ಕಾರ್ಮಿಕರನ್ನು ಕರೆತಂದಿದ್ದರು. ಜನವರಿ 6ರಂದು ಮಧ್ಯರಾತ್ರಿ ಮನೆಯ ಕಾಂಪೌಂಡ್ ಪಸಕ್ಕದಲ್ಲಿ ನಿಲ್ಲಿಸಿದ್ದ ಅಳಿಯ ಮನೋಜ್ ಅವರಿಗೆ ಸೇರಿದ ಮಹೇಂದ್ರ ಬೊಲೆರೋ ವಾಹನ ಕಳ್ಳತನವಾಗಿದೆ. ಎಲ್ಲೆಡೆ ವಿಚಾರಿಸಿದಾಗ ಅಡಿಕೆ ಸುಲಿಯುವ ಕೆಲಸಕ್ಕೆ ಬಂದಿದ್ದ ವಿಜಯನಗರ ಜಿಲ್ಲೆಯ … Read more

ಕೆಲಸ ಮುಗಿಸಿ ವಾಜಪೇಯಿ ಲೇಔಟ್‌ಗೆ ಹಿಂತಿರುಗಿದ ವ್ಯಕ್ತಿಗೆ ಕಾದಿತ್ತು ಶಾಕ್‌, ಆಗಿದ್ದೇನು?

crime name image

ಶಿವಮೊಗ್ಗ: ವಾಜಪೇಯಿ ಲೇಔಟ್ ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್ (Passion Bike) ಒಂದನ್ನು ಕಳ್ಳತನ ಮಾಡಲಾಗಿದೆ. ನೂರುಲ್ಲಾ ಎಂಬುವವರು ಕೆಲಸದ ನಿಮಿತ್ತ ತಮ್ಮ ಬೈಕನ್ನು ಮಧ್ಯಾಹ್ನ ರಸ್ತೆ ಬದಿಯಲ್ಲಿ ನಿಲ್ಲಿಸಿ, ಸ್ನೇಹಿತನ ವಾಹನದಲ್ಲಿ ಶಿವಮೊಗ್ಗ ನಗರಕ್ಕೆ ಹೋಗಿದ್ದರು. ವಾಪಸ್ ಬಂದು ನೋಡಿದಾಗ ಅವರು ನಿಲ್ಲಿಸಿದ್ದ ಸ್ಥಳದಲ್ಲಿ ಬೈಕ್ ಇರಲಿಲ್ಲ. 2015ರ ಮಾಡೆಲ್‌ನ ಕಪ್ಪು ಮತ್ತು ಬಿಳಿ ಬಣ್ಣದ ಹಿರೋ ಪ್ಯಾಶನ್ ಪ್ರೋ ಬೈಕ್‌ ಕಳ್ಳತನವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಇದನ್ನೂ … Read more