BREAKING NEWS – ವಿದ್ಯಾನಗರದ ಗೋಡೌನ್ ಮೇಲೆ ದಾಳಿ, ಪರಿಶೀಲನೆ ವೇಳೆ ದಂಗಾದ ಅಧಿಕಾರಿಗಳು
ಶಿವಮೊಗ್ಗ: ವಿದ್ಯಾನಗರದಲ್ಲಿರುವ ಆಹಾರ ಪದಾರ್ಥಗಳ ದಾಸ್ತಾನು ಗೋಡೌನ್ (food godown) ಮೇಲೆ ಅಧಿಕಾರಿಗಳ ತಂಡ ದಿಢೀರ್ ದಾಳಿ ನಡೆಸಿದೆ. ಈ ವೇಳೆ ಅವಧಿ ಮೀರಿದ ಭಾರಿ ಪ್ರಮಾಣದ ತಿಂಡಿ ತಿನಿಸು ಪತ್ತೆಯಾಗಿವೆ. ಇದನ್ನೂ ಓದಿ – ಶಿವಮೊಗ್ಗದ ಫಲಪುಷ್ಪ ಪ್ರದರ್ಶನಕ್ಕೆ ಲಕ್ಷ ಲಕ್ಷ ಜನ, ಮೈಸೂರು ಸಿಲ್ಕ್ ಸೀರೆ ದಾಖಲೆ ಮಾರಾಟ ಅಪರ ಜಿಲ್ಲಾಧಿಕಾರಿ ಅಭಿಷೇಕ್, ಉಪ ವಿಭಾಗಾಧಿಕಾರಿ ಸತ್ಯನಾರಾಯಣ ಅವರ ನೇತೃತ್ವದಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳ ತಂಡ ಈ ಕಾರ್ಯಾಚರಣೆ ನಡೆಸಿದೆ. ಶಿವಮೊಗ್ಗದಲ್ಲಿ ಮಾರಾಟ ಮಾಡಲು ಬೆಂಗಳೂರಿನಿಂದ … Read more