ಓಂ ಶಕ್ತಿ ದೇಗುಲದಿಂದ ಶಿವಮೊಗ್ಗದ ಮನೆಗೆ ಮರಳಿದಾಗ ತೆರೆದಿತ್ತು ಮುಂದಿನ ಬಾಗಿಲು, ಕುಟುಂಬಕ್ಕೆ ಶಾಕ್‌

crime name image

ಶಿವಮೊಗ್ಗ: ಕುಟುಂಬ ಸಮೇತ ತಮಿಳುನಾಡಿನ ದೇವಸ್ಥಾನಕ್ಕೆ ಹೋಗಿದ್ದ ಸಂದರ್ಭ ಮನೆಯ ಬೀಗ ಮುರಿದು ನಗದು ಮತ್ತು ಚಿನ್ನಾಭರಣ (gold) ದೋಚಲಾಗಿದೆ. ಶಿವಮೊಗ್ಗದ ನಗರದ ಇಂದಿರಾ ಗಾಂಧಿ ಬಡಾವಣೆಯಲ್ಲಿ ನಡೆದಿದೆ. ಹೆಚ್.ಕೆ. ರಂಗನಾಥ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ರಂಗನಾಥ್ ಅವರು ಕುಟುಂಬದೊಂದಿಗೆ ತಮಿಳುನಾಡಿನ ಓಂ ಶಕ್ತಿ ದೇವಸ್ಥಾನಕ್ಕೆ ಹೋಗಿದ್ದರು. ವಾಪಸ್ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದಿರುವುದು ಕಂಡುಬಂದಿದೆ. ಒಳಗೆ ಪರಿಶೀಲಿಸಿದಾಗ ಬೀರುವಿನ ಲಾಕ್ ಮುರಿದು ಅದರಲ್ಲಿದ್ದ ಸುಮಾರು ₹21,000 ಮೌಲ್ಯದ ಬಂಗಾರದ ಒಡವೆಗಳು ಮತ್ತು … Read more

ಮಣಿಪಾಲದಿಂದ ಶಿವಮೊಗ್ಗದ ಮನೆಗೆ ಹಿಂತಿರುಗಿದಾಗ ಹೆಂಚು ತೆಗೆದಿತ್ತು, ಸಿಲಿಂಡರ್‌ ಕಾಣೆಯಾಗಿತ್ತು

Crime-News-General-Image

ಶಿವಮೊಗ್ಗ: ಮನೆಯೊಂದರ ಹೆಂಚು ತೆಗೆದು ಗ್ಯಾಸ್‌ ಸಿಲಿಂಡರ್‌, ಮೊಬೈಲ್‌ ಫೋನ್‌ ಮತ್ತು ನಗದು ಕಳ್ಳತನ ಮಾಡಲಾಗಿದೆ. ಶಿವಮೊಗ್ಗ ತಾಲೂಕು ಬನ್ನಿಕೆರೆ ಗ್ರಾಮದ ಮುಜಾಹಿದಾ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ (looted). ಮುಜಾಹಿದಾ ಅವರ ಪತಿಗೆ ಆರೋಗ್ಯ ಸಮಸ್ಯೆಯಾಗಿತ್ತು. ಮಣಿಪಾಲದ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದರು. ಅಲ್ಲಿಂದ ವಾಪಸ್‌ ಬಂದಾಗ ಮನೆಯ ಹೆಂಚು ತೆಗೆದಿರುವುದು ಗೊತ್ತಾಗಿದೆ. ಮನೆಯಲ್ಲಿದ್ದ ಭಾರತ್‌ ಗ್ಯಾಸ್‌ ಕಂಪನಿಯ ಸಿಲಿಂಡರ್‌, ಬೀರುವಿನಲ್ಲಿಟ್ಟಿದ್ದ ₹10,000 ನಗದು, ರೆಡ್‌ ಮೀ ಮೊಬೈಲ್‌ ಫೋನ್ ಕಳ್ಳತನವಾಗಿತ್ತು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ … Read more