ಸ್ನೇಹಿತನ ಭೇಟಿಗೆ ರಾತ್ರಿ ರೈಲ್ವೆ ನಿಲ್ದಾಣಕ್ಕೆ ತೆರಳಿದ್ದ ವ್ಯಕ್ತಿಗೆ ಕಾದಿತ್ತು ಆಘಾತ, ನಾಲ್ವರು ಅರೆಸ್ಟ್
ಶಿವಮೊಗ್ಗ : ರೈಲ್ವೆ ನಿಲ್ದಾಣದ ಮುಂಭಾಗ ವ್ಯಕ್ತಿಯೊಬ್ಬರ ಕೈಯಲ್ಲಿದ್ದ ಬ್ರೇಸ್ಲೆಟ್ (Bracelet) ದರೋಡೆ ಮಾಡಿಕೊಂಡು ಪರಾರಿಯಾಗಿದ್ದ ನಾಲ್ವರನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಚಿನ್ನದ ಬ್ರೇಸ್ಲೆಟ್ ಮತ್ತು ಕೃತ್ಯಕ್ಕೆ ಬಳಸಿದ್ದ ಆಟೋ ವಶಕ್ಕೆ ಪಡೆದಿದ್ದಾರೆ. ಕೃಷಿ ನಗರದ ಜಯದೇವಪ್ಪ ಎಂಬುವವರ ಕೈಯಲ್ಲಿದ್ದ ಬ್ರೇಸ್ಲೆಟ್ ದರೋಡೆಯಾಗಿತ್ತು. ಈ ಸಂಬಂಧ ಜಬೀರ್.ಜೆ, ಮೊಹಮ್ಮದ್ ಸಮೀವುಲ್ಲಾ, ಆಂಜನೇಯ ಮತ್ತು ಸೈಯದ್ ನೇಮನ್ ಬಂಧಿಸಲಾಗಿದೆ. ರೈಲ್ವೆ ನಿಲ್ದಾಣದ ಮುಂದೆ ಆಗಿದ್ದೇನು? ಜಯದೇವಪ್ಪ ತಮ್ಮ ಸ್ನೇಹಿತರೊಂದಿಗೆ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮ ಮುಗಿಸಿ … Read more