ಇವತ್ತಿನ ಅಡಕೆ ಧಾರಣೆ | ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟೆಷ್ಟಿದೆ ಧಾರಣೆ? | 11 ಫೆಬ್ರವರಿ 2022

Areca Price in Shimoga APMC

ಶಿವಮೊಗ್ಗದ ಲೈವ್.ಕಾಂ | APMC NEWS | 11 ಫೆಬ್ರವರಿ 2022 ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಇವತ್ತಿನ ಅಡಕೆ ಧಾರಣೆ ಶಿವಮೊಗ್ಗ ಮಾರುಕಟ್ಟೆ ಗೊರಬಲು 19009 34069 ಬೆಟ್ಟೆ 47719 74009 ರಾಶಿ 43501 45899 ಸರಕು 54109 74009 ಶಿರಸಿ ಮಾರುಕಟ್ಟೆ ಚಾಲಿ 31989 39239 ಬೆಟ್ಟೆ 34299 44611 ಬಿಳೆ ಗೋಟು 22191 34099 ರಾಶಿ 38621 46911 ಸಿದ್ಧಾಪುರ ಮಾರುಕಟ್ಟೆ ಕೆಂಪುಗೋಟು 27089 33689 ಕೋಕ 19299 26812 ಚಾಲಿ … Read more

ಗೋವಾ ಪ್ರವಾಸ ಕ್ಯಾನ್ಸಲ್, ಧರ್ಮಸ್ಥಳದತ್ತ ಬೇಳೂರು, ವಿಡಿಯೋ ಬಿಡುಗಡೆ

Beluru-Gopalakrishna-General-Image

ಶಿವಮೊಗ್ಗದ ಲೈವ್.ಕಾಂ | SAGARA NEWS | 11 ಫೆಬ್ರವರಿ 2022 ಗೋವಾದಲ್ಲಿ ಚುನಾವಣೆ ಪ್ರಚಾರಕ್ಕೆ ಹೋಗುವ ಬದಲು ಫೆಬ್ರವರಿ 12ರಂದು ಧರ್ಮಸ್ಥಳದಲ್ಲಿ ಪ್ರಮಾಣ ಮಾಡಲು ತೆರಳುವುದಾಗಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ತಿಳಿಸಿದ್ದಾರೆ. ತಮ್ಮ ಫೇಸ್ ಬುಕ್ ಖಾತೆಯಲ್ಲಿ ವಿಡಿಯೋ ಪ್ರಕಟಣೆ ಬಿಡುಗಡೆ ಮಾಡಿರುವ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಫೆ.12ರಂದು ಮಧ್ಯಾಹ್ನ 12 ಗಂಟೆಗೆ ಧರ್ಮಸ್ಥಳಕ್ಕೆ ಹೋಗುತ್ತಿರುವುದಾಗಿ ತಿಳಿಸಿದ್ದಾರೆ. ಗೋವಾ ಪ್ರವಾಸ ರದ್ದು ಮರಳು ದಂಧೆ ಮಾಡುವವರಿಂದ ಶಾಸಕ ಹರತಾಳು ಹಾಲಪ್ಪ ಅವರು … Read more

ಶಿವಮೊಗ್ಗ ನಗರದ ವಿವಿಧೆಡೆ ಪೊಲೀಸ್ ರೂಟ್ ಮಾರ್ಚ್

shimoga police route march

ಶಿವಮೊಗ್ಗದ ಲೈವ್.ಕಾಂ | SHIMOGA NEWS | 11 ಫೆಬ್ರವರಿ 2022 ಶಾಂತಿ, ಸುವ್ಯವಸ್ಥೆ ಕಾಪಾಡುವ ಸಲುವಾಗಿ ಶಿವಮೊಗ್ಗ ನಗರದಲ್ಲಿ ಇವತ್ತು ಪೊಲೀಸ್ ಇಲಾಖೆ ವತಿಯಿಂದ ರೂಟ್ ಮಾರ್ಚ್ ನಡೆಸಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಅವರ ನೇತೃತ್ವದಲ್ಲಿ ರೂಟ್ ಮಾರ್ಚ್ ನಡೆಯಿತು. ಪೊಲೀಸ್ ಇಲಾಖೆಯ ಅಧಿಕಾರಿ, ಸಿಬ್ಬಂದಿ, ಡಿಎಆರ್ ತುಕಡಿ, ಕೆ.ಎಸ್.ಆರ್.ಪಿ ತುಕಡಿ ರೂಟ್ ಮಾರ್ಚ್’ನಲ್ಲಿ ಪಾಲ್ಗೊಂಡಿದ್ದವು. ಶಿವಮೊಗ್ಗ ನಗರದ ಮಿಳ್ಳಘಟ್ಟ ಕ್ರಾಸ್ ನಿಂದ ರೂಟ್ ಮಾರ್ಚ್ ಪ್ರಾರಂಭವಾಯಿತು. ಅಣ್ಣಾ ನಗರ, ಟಿಪ್ಪು ನಗರ ಚಾನೆಲ್ ಏರಿಯಾ, ಪದ್ಮಾ ಟಾಕೀಸ್, … Read more

JOBS | ಪಿಯುಸಿ, ಪದವಿ ಹೊಂದಿರುವವರಿಗೆ ಶಿವಮೊಗ್ಗ, ಬೆಂಗಳೂರಿನಲ್ಲಿ ಉದ್ಯೋಗವಕಾಶ

jobs news shivamogga live

ಶಿವಮೊಗ್ಗದ ಲೈವ್.ಕಾಂ | JOBS NEWS | 11 ಫೆಬ್ರವರಿ 2022 ಪಿಯುಸಿ ಅಥವಾ ಯಾವುದೆ ಪದವಿ ಪಡೆದಿರುವವರಿಗೆ ಶಿವಮೊಗ್ಗ ಮತ್ತು ಬೆಂಗಳೂರಿನಲ್ಲಿ ಉದ್ಯೋಗವಕಾಶವಿದೆ. ಆಸಕ್ತರು ಕೆಳಗಿರುವ ವಿವರವನ್ನು ಗಮನಿಸುವುದು. Company name: Shree Dhatri Solutions Job role: Business Development Executive For Top e-learning Process Location : Bangalore, Shimoga Payscale : 16k- 20k – ESI+PF Qualifications: PUC, Any Degree *Note It’s completely on Field Job … Read more

ಪ್ರತಿಭಟನೆ ವೇಳೆ ದಿಢೀರ್ ವಿಷ ಕುಡಿದ ಮಹಿಳೆ

woman taken to sagara hospital

ಶಿವಮೊಗ್ಗದ ಲೈವ್.ಕಾಂ | SAGARA NEWS | 11 ಫೆಬ್ರವರಿ 2022 ಪ್ರತಿಭಟನೆ ವೇಳೆ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೆ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಕುಂತಲಾ ಎಂಬುವವರು ಪ್ರತಿಭಟನೆ ವೇಳೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಕ್ಕಪಕ್ಕದಲ್ಲಿದ್ದವರು ಕೂಡಲೆ ಅವರನ್ನು ತಡದಿದ್ದಾರೆ. ಆದರೂ ಸ್ವಲ್ಪ ಪ್ರಮಾಣದ ಕ್ರಿಮಿನಾಶಕ ಸೇವಿಸಿದ್ದು, ಆಸ್ವಸ್ಥರಾಗಿದ್ದಾರೆ. ಶಕುಂತಲಾ ಅವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಹೆಚ್ಚಿನ … Read more

ಶಿವಮೊಗ್ಗದಲ್ಲಿ ಸ್ನೇಹಿತನನ್ನು ಕೊಂದು ಮೂಟೆ ಕಟ್ಟಿ ಹೂತು ಹಾಕಿದ್ದವನಿಗೆ ಜೀವಾವಧಿ ಶಿಕ್ಷೆ

prison hand cuff image

ಶಿವಮೊಗ್ಗದ ಲೈವ್.ಕಾಂ | SHIMOGA NEWS | 11 ಫೆಬ್ರವರಿ 2022 ಸಾಲ ಹಿಂತಿರುಗಿಸುವಂತೆ ಕೇಳಿದ ಸ್ನೇಹಿತನನ್ನು ಹತ್ಯೆ ಮಾಡಿ, ಮೃತದೇಹವನ್ನು ಮೂಟೆ ಕಟ್ಟಿ ಹೂತು ಹಾಕಿದ್ದ ಪ್ರಕರಣ ಸಂಬಂಧ ಅಪರಾಧಿಗೆ ಜೀವಾವಧಿ ಶಿಕ್ಷೆಯಾಗಿದೆ. 2.50 ಲಕ್ಷ ರೂ. ದಂಡ ಕಟ್ಟುವಂತೆಯೂ ನ್ಯಾಯಾಲಯ ಆದೇಶಿಸಿದೆ. ಕಲ್ಲಹಳ್ಳಿಯ ಶ್ರೀಧರ (36) ಶಿಕ್ಷೆಗೆ ಒಳಗಾದವನು. ಶಿವಮೊಗ್ಗ ಗ್ಯಾರೇಜ್ ರಸ್ತೆಯ ಮಂಜಪ್ಪ (43) ಎಂಬಾತನನ್ನು ಹತ್ಯೆ ಮಾಡಲಾಗಿತ್ತು. ಏನಿದು ಪ್ರಕರಣ? ಶ್ರೀಧರ ಮತ್ತು ಮಂಜಪ್ಪ ಸ್ನೇಹಿತರಾಗಿದ್ದರು. ಮಂಜಪ್ಪನು ಶ್ರೀಧರನಿಗೆ 9 ಲಕ್ಷ … Read more

ಶಿವಮೊಗ್ಗದ ರಾಘವೇಂದ್ರ ಮಠಕ್ಕೆ ಬೆಳ್ಳಿ ದ್ವಾರ ಬಾಗಿಲು

shimoga raghavendra mutt at tilakanagara

ಶಿವಮೊಗ್ಗದ ಲೈವ್.ಕಾಂ | SHIMOGA NEWS | 11 ಫೆಬ್ರವರಿ 2022 ಶಿವಮೊಗ್ಗದ ತಿಲಕನಗರ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಬೆಳ್ಳಿ ದ್ವಾರಬಾಗಿಲು ಅಳವಡಿಸಲಾಗಿದೆ. ಸುಮಾರು 25 ಕೆ.ಜಿ. ಬೆಳ್ಳಿ ಬಳಸಿ ದ್ವಾರ ಬಾಗಿಲು ನಿರ್ಮಿಸಲಾಗಿದೆ. ಕಾರ್ಕಳದ ಬಡಗಿಯರು ಈ ದ್ವಾರಬಾಗಿಲಿನ ವಿನ್ಯಾಸ ರೂಪುಗೊಳಿಸಿದ್ದಾರೆ. ಶಿವಮೊಗ್ಗದ ಭೀಮಾಗೋಲ್ಡ್ ಜ್ಯೂವೆಲರ್ಸ್ ಮಾರ್ಗದರ್ಶನದಲ್ಲಿ ನಿರ್ಮಾಣ ಮಾಡಲಾಗಿದೆ. ಬೆಳ್ಳಿ ದ್ವಾರ ಬಾಗಿಲಿನಲ್ಲಿ ಶ್ರೀ ವಿಷ್ಣುವಿನ ದಶಾವತಾರ ಮೂಡಿ ಬಂದಿದೆ. ಇದು ಭಕ್ತರನ್ನು ಆಕರ್ಷಿಸುತ್ತಿದೆ. ಇದನ್ನೂ ಓದಿ | About Shivamogga Live

ಬೈಕ್’ನಿಂದ ಬಿದ್ದ ಮಹಿಳೆಗೆ ನೆರವು ನೀಡುವ ನೆಪದಲ್ಲಿ ಮಾನಭಂಗಕ್ಕೆ ಯತ್ನ ಆರೋಪ

Kote Police station building

ಶಿವಮೊಗ್ಗದ ಲೈವ್.ಕಾಂ | SHIMOGA NEWS | 11 ಫೆಬ್ರವರಿ 2022 ಮನೆ ಬಳಿ ನಿತ್ರಾಣಗೊಂಡು ದ್ವಿಚಕ್ರ ವಾಹನದಿಂದ ಬಿದ್ದ ಮಹಿಳೆಗೆ ನೆರವು ನೀಡುವ ನೆಪದಲ್ಲಿ ಅಸಭ್ಯವಾಗಿ ವರ್ತಿಸಿದ ಆರೋಪ ಸಂಬಂಧ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ. ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಮಹಿಳೆಯೊಬ್ಬರು ರಾತ್ರಿ ಅಂಗಡಿಗೆ ಹೋಗಿ ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದರು. ಮಾತ್ರೆಯೊಂದನ್ನು ಸೇವಿಸಿದ್ದರಿಂದ ಮನೆ ಬಳಿಗೆ ಬರುತ್ತಿದ್ದಂತೆ ನಿತ್ರಾಣಗೊಂಡು ಕೆಳಗೆ ಬಿದ್ದಿದ್ದಾರೆ. ನೆರವಿಗೆ ಬಂದವನ ಬಣ್ಣ ಬಯಲು ಮಹಿಳೆ ಬಿದ್ದಿದ್ದನ್ನು ಗಮನಿಸಿದ … Read more

ಮೂವರ ವಿರುದ್ಧ ಬ್ಯಾಂಕ್ ಮ್ಯಾನೇಜರ್ ದೂರು | ಶಿವಮೊಗ್ಗ ಟ್ರಾಫಿಕ್ ಪೊಲೀಸರಿಗೆ ನಿಂದನೆ, ಬೆದರಿಕೆ

crime name image

ಶಿವಮೊಗ್ಗದ ಲೈವ್.ಕಾಂ | SHIMOGA NEWS | 11 ಫೆಬ್ರವರಿ 2022 ನಕಲಿ ದಾಖಲೆ ಒದಗಿಸಿ ಡಿ.ಡಿ. ಪಡೆದ ಆರೋಪ ಸಂಬಂಧ ಮೂವರ ವಿರುದ್ಧ ಖಾಸಗಿ ಬ್ಯಾಂಕ್’ನ ಮ್ಯಾನೇಜರ್ ದೂರು ನೀಡಿದ್ದಾರೆ. ಅರುಣ್ ಕುಮಾರ್, ಚೇತನ್ ಮತ್ತು ಅಶೋಕ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಇಂಡಸ್ ಇಂಡ್ ಬ್ಯಾಂಕ್’ನ ಗೃಹ ಸಾಲ ವಿಭಾಗದ ಮ್ಯಾನೇಜರ್ ನವೀನ್ ಕುಮಾರ್ ಅವರು ದೂರು ನೀಡಿದ್ದಾರೆ. ಮೂವರು ಆರೋಪಿಗಳು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಎಸ್.ಆರ್. ನಂಬರ್ ಒಂದರ ನಕಲಿ ದಾಖಲೆ ಮಾಡಿಕೊಂಡು … Read more