ಹಿಜಾಬ್, ಕೇಸರಿ ಶಾಲು ಸಂಘರ್ಷ, ಫೆ.8ರಂದು ATNC ಕಾಲೇಜಿನಲ್ಲಿ ತರಗತಿ ನಡೆಯಲ್ಲ

ATNC students protest against hijab

ಶಿವಮೊಗ್ಗದ ಲೈವ್.ಕಾಂ | SHIMOGA NEWS | 7 ಫೆಬ್ರವರಿ 2022 ಹಿಜಾಬ್, ಕೇಸರಿ ಶಾಲು ಸಂಘರ್ಷದ ಬೆನ್ನಿಗೆ, ಶಿವಮೊಗ್ಗದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ (ATNCC) ಒಂದು ದಿನ ತರಗತಿ ನಡೆಸದಿರಲು ಆಡಳಿತ ಮಂಡಳಿ ನಿರ್ಧರಿಸಿದೆ. ಫೆಬ್ರವರಿ 8ರಂದು ತರಗತಿ ನಡೆಯುವುದಿಲ್ಲ. ಆದರೆ ಉಪನ್ಯಾಸಕರು ಮತ್ತು ಸಿಬ್ಬಂದಿ ಕಾಲೇಜಿಗೆ ಬರಲಿದ್ದಾರೆ ಎಂದು ATNC ಕಾಲೇಜು ಪ್ರಾಂಶುಪಾಲರಾದ ಸುರೇಶ್ ಅವರು ಶಿವಮೊಗ್ಗ ಲೈವ್.ಕಾಂಗೆ ತಿಳಿಸಿದ್ದಾರೆ. ATNC ಕಾಲೇಜು ವಿದ್ಯಾರ್ಥಿಗಳು ಇವತ್ತು ಪ್ರತಿಭಟನೆ ನಡೆಸಿದರು. ಈ ವೇಳೆ … Read more

ಇವತ್ತಿನ ಅಡಕೆ ಧಾರಣೆ | ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಧಾರಣೆ? | 7 ಫೆಬ್ರವರಿ 2022

Areca Price in Shimoga APMC

ಶಿವಮೊಗ್ಗದ ಲೈವ್.ಕಾಂ | SHIMOGA NEWS | 7 ಫೆಬ್ರವರಿ 2022 ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧೆಡೆ ಅಡಕೆ ಮಾರುಕಟ್ಟೆಯಲ್ಲಿ ಇವತ್ತಿನ ಅಡಕೆ ಧಾರಣೆ ಹೀಗಿದೆ. ಶಿವಮೊಗ್ಗ ಮಾರುಕಟ್ಟೆ ಗೊರಬಲು 16890 34509 ಬೆಟ್ಟೆ 46099 51100 ರಾಶಿ 43801 45789 ಸರಕು 53000 76710 ಸಾಗರ ಮಾರುಕಟ್ಟೆ ಕೆಂಪುಗೋಟು 25119 39299 ಕೋಕ 19219 29699 ಚಾಲಿ 23099 37329 ಬಿಳೆ ಗೋಟು 10699 28219 ರಾಶಿ 35499 47399 ಸಿಪ್ಪೆಗೋಟು 8569 18369 ಸಿದ್ಧಾಪುರ … Read more

ಹಿಜಾಬ್, ಬುರ್ಖಾ ನಿರ್ಬಂಧಕ್ಕೆ ಶಿವಮೊಗ್ಗದಲ್ಲಿ ಆಕ್ರೋಶ

muslim women protest in favour of burka hijab in shimoga

ಶಿವಮೊಗ್ಗದ ಲೈವ್.ಕಾಂ | SHIMOGA NEWS | 7 ಫೆಬ್ರವರಿ 2022 ಶಾಲಾ, ಕಾಲೇಜಗಳಲ್ಲಿ ಹಿಜಾಬ್, ಬುರ್ಖಾಗೆ ನಿರ್ಬಂಧ ವಿಧಿಸಿರುವುದನ್ನು ಖಂಡಿಸಿ ಶಿವಮೊಗ್ಗ ಮಹಿಳಾ ಒಕ್ಕೂಟದ ವತಿಯಿಂದ ಇವತ್ತು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ನೂರಾರು ಮಹಿಳೆಯರು ಬುರ್ಖಾ ಧರಿಸಿಕೊಂಡು, ಡಿಸಿ ಕಚೇರಿ ಮುಂಭಾಗ ಪ್ರತಿಭಟನೆ ಮಾಡಿದರು. ಮಹಿಳೆಯರ ಬೇಡಿಕೆ ಏನು? ಧಾರ್ಮಿಕ ಸ್ವಾತಂತ್ರ್ಯ ಧಮನಿಸುತ್ತಿರುವ ಕೋಮುವಾದಿ ಶಕ್ತಿಗಳ ವಿರುದ್ಧ ಹಾಗೂ ಹಿಜಾಬ್ ಧರಿಸಲು ಸರ್ಕಾರ ನಿಷೇಧಿಸಿರುವ ಆದೇಶವನ್ನು ಪುನರ್ ಪರಿಶೀಲಿಸಬೇಕು. ಕೇವಲ ರಾಜಕೀಯ ಮತ್ತು … Read more

ಶಿವಮೊಗ್ಗದ ಮತ್ತೊಂದು ಕಾಲೇಜಿನಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷ, ಬಿಗುವಿನ ವಾತಾವರಣ

ATNC students protest against hijab

ಶಿವಮೊಗ್ಗದ ಲೈವ್.ಕಾಂ | SHIMOGA NEWS | 7 ಫೆಬ್ರವರಿ 2022 ಶಿವಮೊಗ್ಗದ ಮತ್ತೊಂದು ಕಾಲೇಜಿನಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷ ಶುರುವಾಗಿದೆ. ಇದರಿಂದ ಕಾಲೇಜು ಮುಂಭಾಗ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ATNC ಕಾಲೇಜಿನಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷ ಆರಂಭವಾಗಿದೆ. ವಿದ್ಯಾರ್ಥಿಗಳ ಒಂದು ಗುಂಪು ಬುರ್ಖಾ ಧರಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದರೆ, ಮತ್ತೊಂದು ಗುಂಪು ಯುನಿಫಾರಂ ಕಡ್ಡಾಯಗೊಳಿಸಬೇಕು, ಇಲ್ಲವಾದಲ್ಲಿ ಕೇಸರಿ ಶಾಲು ಧರಿಸಿ ತರಗತಿಗೆ ಬರುತ್ತೇವೆ ಎಂದು ಪಟ್ಟು ಹಿಡಿದರು. ಕ್ಯಾಂಪಸ್ಸಿನಲ್ಲಿ ಬಿಗುವಿನ … Read more

‘ಹಿಜಾಬ್, ಕೇಸರಿ ಶಾಲು ಧರಿಸಿ ಬಂದರೆ ಸಹ್ಯಾದ್ರಿ ಕಾಲೇಜಿನಲ್ಲಿ ತರಗತಿಗೆ ಪ್ರವೇಶವಿಲ್ಲ’

sahyadri college principal veena

ಶಿವಮೊಗ್ಗದ ಲೈವ್.ಕಾಂ | SHIMOGA NEWS | 7 ಫೆಬ್ರವರಿ 2022 ಸಹ್ಯಾದ್ರಿ ಕಾಲೇಜಿನಲ್ಲಿ ಯುನಿಫಾರಂ ಕಡ್ಡಾಯವೇನಿಲ್ಲ. ಆದರೆ ಹಿಜಾಬ್, ಕೇಸರಿ ಶಾಲು ಧರಿಸಿ ಬಂದರೆ ತರಗತಿಗೆ ಪ್ರವೇಶವಿಲ್ಲ ಎಂದು ಸಹ್ಯಾದ್ರಿ ವಾಣಿಜ್ಯ ಕಾಲೇಜು ಪ್ರಾಂಶುಪಾಲರಾದ ಎಂ.ಕೆ.ವೀಣಾ ತಿಳಿಸಿದ್ದಾರೆ. ಸಹ್ಯಾದ್ರಿ ಕಾಲೇಜಿನಲ್ಲಿ ಇವತ್ತು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಾಂಶುಪಾಲರಾದ ಎಂ.ಕೆ.ವೀಣಾ, ಇವತ್ತಿನ ಬೆಳವಣಿಗೆ ಕುರಿತು ಕುವೆಂಪು ವಿವಿಯ ಹಿರಿಯ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದ್ದೇವೆ ಎಂದು ತಿಳಿಸಿದರು. ಪ್ರಾಂಶುಪಾಲರು … Read more

ತೀರ್ಥಹಳ್ಳಿಯಲ್ಲೂ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳಿಗೆ ತರಗತಿ ಪ್ರವೇಶ ನಿರಾಕರಣೆ

070221 Thirthahalli Balebailu Government College Saffron shwal row

ಶಿವಮೊಗ್ಗದ ಲೈವ್.ಕಾಂ | THIRTHAHALLI NEWS | 7 ಫೆಬ್ರವರಿ 2022 ಗೃಹ ಸಚಿವರ ಕ್ಷೇತ್ರದಲ್ಲಿಯು ಹಿಜಾಬ್, ಕೇಸರಿ ಶಾಲು ಸಂಘರ್ಷ ಶುರುವಾಗಿದೆ. ತೀರ್ಥಹಳ್ಳಿ ತಾಲೂಕಿನ ಪ್ರಥಮ ದರ್ಜೆ ಕಾಲೇಜು ಒಂದರಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದರು. ಬಾಳೆಬೈಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇವತ್ತು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದರು. ತರಗತಿ ಪ್ರವೇಶ ನಿರಾಕರಣೆ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು ತರಗತಿ ಪ್ರವೇಶಿಸದಂತೆ ಪ್ರಾಂಶುಪಾಲರು, ಉಪನ್ಯಾಸಕರು ತಡೆದರು. ಹಾಗಾಗಿ ಕಾಲೇಜು ಆವರಣದಲ್ಲೆ … Read more

ಸಹ್ಯಾದ್ರಿ ಕಾಲೇಜು ಕ್ಯಾಂಪಸ್’ನಲ್ಲೂ ಹಿಜಾಬ್, ಕೇಸರಿ ಶಾಲು ಸಂಘರ್ಷ

070222 Saffron Shawl Controversy in Sahyadri College shimoga

ಶಿವಮೊಗ್ಗದ ಲೈವ್.ಕಾಂ | SHIMOGA CRIME NEWS | 7 ಫೆಬ್ರವರಿ 2022 ಹಿಜಾಬ್ ವಿವಾದ ಶಿವಮೊಗ್ಗಕ್ಕೂ ಕಾಲಿಟ್ಟಿದೆ. ವಸ್ತ್ರ ಸಂಹಿತೆ ಕಡ್ಡಾಯಗೊಳಿಸಬೇಕು ಎಂದು ಆಗ್ರಹಿಸಿ ಸಹ್ಯಾದ್ರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ, ದಿಢೀರ್ ಪ್ರತಿಭಟನೆ ನಡೆಸಿದರು. ಸಹ್ಯಾದ್ರಿ ಕಾಲೇಜು ಕ್ಯಾಂಪಸ್’ನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ವಾಣಿಜ್ಯ ಕಾಲೇಜು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ತರಗತಿಗೆ ಬಂದಿದ್ದರು. ಇದಕ್ಕೆ ಕಾಲೇಜು ಆಡಳಿತ ಮಂಡಳಿ ಅವಕಾಶ ನೀಡಲಿಲ್ಲ. ಹಾಗಾಗಿ ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದರು. ಕ್ಯಾಂಪಸ್’ನಲ್ಲಿ ವಿದ್ಯಾರ್ಥಿಗಳ … Read more

ಜಿಲ್ಲಾಧಿಕಾರಿಗಳ ಸಭಾಂಗಣದ ಶೌಚಾಲಯದ ಕಮೋಡ್’ಗಳು ಪೀಸ್ ಪೀಸ್, ಕೇಸ್ ದಾಖಲು

jayanagara police station in shimoga

ಶಿವಮೊಗ್ಗದ ಲೈವ್.ಕಾಂ | SHIMOGA CRIME NEWS | 7 ಫೆಬ್ರವರಿ 2022 ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದ ಶೌಚಾಲಯವನ್ನು ಕಿಡಿಗೇಡಿಗಳು ಹಾನಿ ಮಾಡಿದ್ದಾರೆ. ಕಮೋಡ್’ಗಳನ್ನು ಒಡೆದು ಹಾಕಿದ್ದಾರೆ. ಅಲ್ಲದೆ ಸ್ಯಾನಿಟರಿ ಸಾಮಗ್ರಿಗಳನ್ನು ಹಾಳು ಮಾಡಿದ್ದಾರೆ. ಉಪ ವಿಭಾಗಾಧಿಕಾರಿ ಕಚೇರಿ  ಬಿಲ್ಡಿಂಗ್’ನಲ್ಲಿ ಜಿಲ್ಲಾಧಿಕಾರಿಗಳ ಸಭಾಂಗಣವಿದೆ. ಇದಕ್ಕೆ ಹೊಂದಿಕೊಂಡಂತೆ ಶೌಚಾಲಯವಿದೆ. ಬೀಗ ಮುರಿದು ಕೃತ್ಯ ಶೌಚಾಲಯದ ಬಾಗಿಲಿಗೆ ಹಾಕಿದ್ದ ಬೀಗವನ್ನು ಕಿಡಿಗೇಡಿಗಳು ಮುರಿದಿದ್ದಾರೆ. ಒಳಗೆ ಇದ್ದ ನಾಲ್ಕು ಕಮೋಡ್’ಗಳನ್ನು ಒಡೆದು ಹಾಕಲಾಗಿದೆ. ಸ್ಯಾನಿಟರಿ ಸಾಮಗ್ರಿಗಳನ್ನು ಹಾಳು ಮಾಡಲಾಗಿದೆ. ತಹಶೀಲ್ದಾರ್ … Read more

ಬೆಂಗಳೂರು – ತಾಳಗುಪ್ಪ ಇಂಟರ್ ಸಿಟಿ ರೈಲಿನಲ್ಲಿ ಲ್ಯಾಪ್ ಟಾಪ್ ಕಳವು

shimoga railway station

ಶಿವಮೊಗ್ಗದ ಲೈವ್.ಕಾಂ | SHIMOGA CRIME NEWS | 7 ಫೆಬ್ರವರಿ 2022 ಬೆಂಗಳೂರು – ತಾಳಗುಪ್ಪ ಇಂಟರ್ ಸಿಟಿ ರೈಲಿನಲ್ಲಿ ಪ್ರಯಾಣಿಕರೊಬ್ಬರ ಲ್ಯಾಪ್ ಟಾಪ್ ಬ್ಯಾಗ್ ಕಳ್ಳತನ ಮಾಡಲಾಗಿದೆ. ಸಾಗರ ತಾಲೂಕಿನ ಹೊನ್ನೆಮರಡು ಗ್ರಾಮದ ಎಸ್.ಎಲ್.ಎನ್. ಸ್ವಾಮಿ ಅವರ ಬ್ಯಾಗ್ ಕಳುವಾಗಿದೆ. ಸ್ವಾಮಿ ಅವರು ಶುಕ್ರವಾರ ರಿಸರ್ವ್ ಕೋಚ್‌ನಲ್ಲಿ ಬೆಂಗಳೂರಿನಿಂದ ಅನಂದಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಪಕ್ಕದಲ್ಲಿ ಬ್ಯಾಗ್ ಇಟ್ಟುಕೊಂಡು ನಿದ್ರೆಗೆ ಜಾರಿದ್ದರು. ಆನಂದಪುರದಲ್ಲಿ ಎಚ್ಚರಗೊಂಡಾಗ ಲ್ಯಾಪ್‌ಟಾಪ್, ಹಾರ್ಡ್ ಡಿಸ್ಕ್ ಇದ್ದ ಬ್ಯಾಗ್ ಕಳವು ಆಗಿರುವುದು … Read more

ಸಿಟಿ ಬಸ್ಸಲ್ಲಿ ಪರ್ಸ್ ಕಳೆದುಕೊಂಡ ಮಹಿಳೆಗೆ ಕೆಲವೆ ಹೊತ್ತಲ್ಲಿ ಮತ್ತೊಂದು ಶಾಕ್

crime name image

ಶಿವಮೊಗ್ಗದ ಲೈವ್.ಕಾಂ | SHIMOGA CRIME NEWS | 7 ಫೆಬ್ರವರಿ 2022 ಶಿವಮೊಗ್ಗದ ಸಿಟಿ ಬಸ್ ಒಂದರಲ್ಲಿ ಮಹಿಳೆಯ ಪರ್ಸ್ ಕಳವು ಮಾಡಲಾಗಿದೆ. ಅದರಲ್ಲಿದ್ದ ಎಟಿಎಂ ಕಾರ್ಡ್ ಬಳಸಿ ಹಣವನ್ನು ಡ್ರಾ ಮಾಡಲಾಗಿದ್ದು, ಮಹಿಳೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಶ್ರೀರಾಮ ನಗರದ ಕಾಮಾಕ್ಷಮ್ಮ ಎಂಬುವವರ ಪರ್ಸ್ ಕಳ್ಳತನವಾಗಿದೆ. ಪರ್ಸ್’ನಲ್ಲಿದ್ದ ಮೂರು ಎಟಿಎಂ ಕಾರ್ಡ್ ಬಳಸಿ ಹಣ ಡ್ರಾ ಮಾಡಲಾಗಿದೆ. ಹೇಗಾಯ್ತು ಪರ್ಸ್ ಕಳ್ಳತನ? ಕಾಮಾಕ್ಷಮ್ಮ ಅವರು ಖಾಸಗಿ ಸಂಸ್ಥೆಯೊಂದರಲ್ಲಿ ಅಟೆಂಡರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕಳೆದ ಮಂಗಳವಾರ … Read more