ಶಿವಮೊಗ್ಗದಲ್ಲಿ ಹಾಲಿನ ಪ್ಯಾಕೆಟ್‌ ಕಳ್ಳರ ಹಾವಳಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

Nandini-Milk-Theft-at-Savalanga-road-in-Shimoga

ಶಿವಮೊಗ್ಗ: ನಗರದ ವಿವಿಧೆಡೆ ಹಾಲಿನ ಪ್ಯಾಕೆಟ್‌ ಕಳ್ಳತನ ಪ್ರಕರಣ ಹೆಚ್ಚಾಗಿದೆ. ಬೆಳಗಿನ ಜಾವ ಶಿಮುಲ್‌ ಸಿಬ್ಬಂದಿ ಲಾರಿಯಿಂದ ಹಾಲಿನ ಕ್ರೇಟ್‌ಗಳನ್ನು ಇಳಿಸಿ ಹೋದ ನಂತರ ಕಳ್ಳರು ಹಾಲಿನ ಪ್ಯಾಕೆಟ್‌ಗಳನ್ನು (Nandini milk) ಕದಿಯತ್ತಿದ್ದಾರೆ. ಸಿಸಿಟಿವಿಯಲ್ಲಿ ದೃಶ್ಯ ಸೆರೆ ಸವಳಂಗ ರಸ್ತೆಯ ನಂದಿನಿ ಹಾಲಿನ ಪಾಯಿಂಟ್‌ನಲ್ಲಿ ಹಾಲಿನ ಪ್ಯಾಕೆಟ್‌ಗಳು ಕಳ್ಳತನ ಮಾಡಲಾಗಿದೆ. ಇದರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜನವರಿ 25ರ ಬೆಳಗ್ಗೆ 5.30ರ ಹೊತ್ತಿಗೆ ಹಾಲಿನ ಪ್ಯಾಕೆಟ್‌ಗಳನ್ನು ಕಳವು ಮಾಡಲಾಗಿದೆ. ಇದನ್ನೂ ಓದಿ – ಶಿವಮೊಗ್ಗ ಸಮೀಪ ಧಗಧಗ ಹೊತ್ತಿ … Read more

ಸಾ ಮಿಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಮಾಲೀಕನ ಮಗ

200123 Police Jeep With Light jpg

SHIMOGA NEWS, 24 SEPTEMBER 2024 : ನಗರ ಸಾ ಮಿಲ್‌ (Saw Mill) ಒಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಆತನ ಕುಟುಂಬದವರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಇಲಿಯಾಸ್‌ ನಗರದಲ್ಲಿರುವ ಸಾ ಮಿಲ್‌ನಲ್ಲಿ ಅದರ ಮಾಲೀಕರ ಪುತ್ರ ಮಂಜುನಾಥ್‌ (32) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಸಾಲದ ವಿಚಾರವಾಗಿ ಕೆಲವು ಮಂಜುನಾಥ್‌ಗೆ ಬೆದರಿಕೆ ಒಡ್ಡುತ್ತಿದ್ದರು. ಹಾಗಾಗಿ ಮಂಜುನಾಥ್‌ನನ್ನು ಕೊಲೆಗೈದು ನೇಣಿಗೇರಿಸಲಾಗಿದೆ ಎಂದು ಕುಟುಂಬದವರು ಶಂಕೆ ವ್ಯಕ್ತಪಡಿಸಿ ದೂರು ನೀಡಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ … Read more

ಪುರದಾಳು ರಸ್ತೆಯಲ್ಲಿ ಅಪಘಾತ, ಮಹಿಳೆಯ ಎರಡು ಕಾಲಿನ ಮೂಳೆ ಕಟ್‌ – ಇಲ್ಲಿದೆ 3 ಫಟಾಫಟ್‌ ನ್ಯೂಸ್‌

ACCIDENT-NEWS-GENERAL-IMAGE.

SHIVAMOGGA LIVE NEWS | 13 AUGUST 2024 ಇದನ್ನೂ ಓದಿ ⇒ ಅಡಿಕೆ ಧಾರಣೆ | 12 ಆಗಸ್ಟ್‌ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌? ಇದನ್ನೂ ಓದಿ ⇒ ಪ್ರತಿ ತಾಲೂಕಿನಲ್ಲಿ ಬಿಜೆಪಿ ಎರಡು ಭಾಗವಾಗಲಿದೆ, ಹೈಕಮಾಂಡ್‌ಗೆ ಈಶ್ವರಪ್ಪ 4 ಪಾಯಿಂಟ್‌ ಎಚ್ಚರಿಕೆ ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಅಗ್ನಿವೀರರ ನೇಮಕಾತಿ ರ‍್ಯಾಲಿ, ಯಾವೆಲ್ಲ ಜಿಲ್ಲೆಯವರಿಗೆ ಇರಲಿದೆ ಅವಕಾಶ?

ಶಿವಮೊಗ್ಗ ಬರಗಾಲ ಪೀಡಿತ ಜಿಲ್ಲೆ ಘೋಷಣೆಗೆ ಕ್ರಮ, ಬಿಜೆಪಿ ಚಾರ್ಜ್‌ಶೀಟ್‌ಗೆ ಮಿನಿಸ್ಟರ್‌ ಖಡಕ್‌ ತಿರುಗೇಟು

Madhu-Bangarappa-General-Image1

SHIVAMOGGA LIVE NEWS | 30 AUGUST 2023 SHIMOGA : ವಸ್ತುಸ್ಥಿತಿಯನ್ನು ಗಮನಿಸಿ ಶಿವಮೊಗ್ಗ ಜಿಲ್ಲೆಯನ್ನು ಬರಗಾಲ ಪೀಡಿತ (drought prone) ಎಂದು ಘೋಷಣೆ ಮಾಡಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಿ ನಂತರ ಸಚಿವ ಮಧು ಬಂಗಾರಪ್ಪ ಸುದ್ದಿಗಾರರೊಂದಿಗೆ ಮಾತನಾಡಿದರು. ಬರಗಾಲ ಪೀಡಿತ ಘೋಷಣೆಗೆ ಕೇಂದ್ರದ ಕಾನೂನುಗಳಿವೆ. ಆದರೆ ವಸ್ತುಸ್ಥಿತಿಯನ್ನು ಗಮನಿಸಿ ಜಿಲ್ಲೆಯನ್ನು ಬರಗಾಲ ಪೀಡಿತ ಎಂದು ಘೋಷಿಸಬೇಕು. ಆ ಬಳಿಕ ರೈತರಿಗೆ … Read more

ಗುತ್ತಿಗೆದಾರನ ಆತ್ಮಹತ್ಯೆ ಕುರಿತು ಶಿವಮೊಗ್ಗದಲ್ಲಿ ಗೃಹ ಸಚಿವರ ಮೊದಲ ಪ್ರತಿಕ್ರಿಯೆ

Home-Minister-Araga-Janendra-About-Udupi-Suicide

SHIVAMOGGA LIVE NEWS | HOME MINISTER | 12 ಏಪ್ರಿಲ್ 2022 ಬಿಜೆಪಿ ಕಾರ್ಯಕರ್ತ ಮತ್ತು ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಸಚಿವ ಕೆ.ಎಸ್.ಈಶ್ವರಪ್ಪ ಅವರ ಮೇಲಿನ ಆರೋಪ ಸಂಬಂಧವು ಹೇಳಿಕೆ ನೀಡಿದ್ದಾರೆ. ಗೃಹ ಸಚಿವರು ಹೇಳಿದ್ದೇನು? ‘ಉಡುಪಿ ಜಿಲ್ಲಾ ರಕ್ಷಣಾಧಿಕಾರಿ ಅವರ ಜೊತೆಗೆ ಈಗಷ್ಟೆ ಮಾತನಾಡಿದ್ದೇನೆ. ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ಆಗಮಿಸುತ್ತಿದ್ದಾರೆ. ಅವರು ಬಂದ ಬಳಿಕ ಕೊಠಡಿಯ ಬಾಗಿಲು … Read more

ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಮನೆಗೆ ಮುತ್ತಿಗೆ ಯತ್ನ

Shimoga-Youth-Congress-Protest-against-Eshwarappa

SHIVAMOGGA LIVE NEWS | Youth Congress | 12 ಏಪ್ರಿಲ್ 2022 ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಖಂಡಿಸಿ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕೆ.ಎಸ್.ಈಶ್ವರಪ್ಪ ಅವರ ನಿವಾಸಕ್ಕೆ ಯುವ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿರುವ ಸಚಿವ ಕೆ.ಎಸ್.ಈಶ್ವರಪ್ಪ ಅವರ ನಿವಾಸಕ್ಕೆ ಯುವ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ ಬಿ.ಹೆಚ್.ರಸ್ತೆಯಿಂದ ಮಲ್ಲೇಶ್ವರ … Read more

ಲಕ್ಷಾಂತರ ಮೌಲ್ಯದ ತಿಮಿಂಗಿಲದ ವಾಂತಿ ಸಾಗಿಸುತ್ತಿದ್ದ ಮೂವರ ಮೇಲೆ ಸಾಗರ ಪೊಲೀಸರ ದಾಳಿ

Sagara Police Station Building

SHIVAMOGGA LIVE NEWS | Ambergris  | 12 ಏಪ್ರಿಲ್ 2022 ಬೆಲೆಬಾಳುವ ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಭಾನುವಾರ ರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮಾಲು ಸಹಿತ ಆರೋಪಿಗಳನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಕೆಳದಿ ರಸ್ತೆಯ ರಾಮಪ್ಪ (40), ಕಾರ್ಗಲ್’ನ ಸಂದೀಪ್ ಜಾನ್ (49), ಸಾಗರ ನೆಹರೂ ನಗರದ ರೋಹಿತ್ (42) ಬಂಧಿತರು. ಸಾಗರ ರೈಲ್ವೆ ನಿಲ್ದಾಣದ ಬಳಿ ಕಾರ್ಯಾಚರಣೆ ನಡೆಸಿ ತಿಮಿಂಗಿಲ ವಾಂತಿ (ಅಂಬರ್ಗ್ರೀಸ್) ವಶಕ್ಕೆ ಪಡೆಯಲಾಗಿದೆ. ಅರ್ಧ … Read more

ಮನೆ ಬಾಗಿಲಲ್ಲಿ ಲಾಕ್ ಮಾಡಿ ನಿಲ್ಲಿಸಿದ್ದ ಬೈಕ್ ಬೆಳಗಾಗುವುದರಲ್ಲಿ ಇಲ್ಲ

SHIVAMOGGA LIVE NEWS | Crime News | 11 ಏಪ್ರಿಲ್ 2022 ಮನೆ ಬಾಗಿಲ ಪಕ್ಕದಲ್ಲಿ ಲಾಕ್ ಮಾಡಿ ನಿಲ್ಲಿಸಿದ್ದ ಹೋಂಡಾ ಡಿಯೋ ಬೈಕ್ ಕಳ್ಳತನವಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನ್ಯೂ ಮಂಡ್ಲಿಯ ಗಂಧರ್ವ ನಗರದ ಆನಂದ ಎಂಬುವವರಿಗೆ ಸೇರಿದ ಬೈಕ್ ಕಳವಾಗಿದೆ. ಭಾನುವಾರ ರಾತ್ರಿ 10 ಗಂಟೆಗೆ ಮನೆ ಬಳಿ ತಂದು ನಿಲ್ಲಿಸಿದ್ದ ಬೈಕ್ ಬೆಳಗೆದ್ದು ನೋಡಿದಾಗ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಾಡಿದ ಬಳಿಕ ಪೊಲೀಸ್ ಠಾಣೆಗೆ ಬಂದು ದೂರು … Read more

ಮನೆ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ಎಂಜಿನಿಯರ್ ಬೈಕ್’ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

Tunga-Nagara-Police-Station-Shimoga

SHIVAMOGGA LIVE NEWS | Crime News Today | 12 ಏಪ್ರಿಲ್ 2022 ಮನೆ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಘಟನೆಯಲ್ಲಿ ಬೈಕ್ ಸಂಪೂರ್ಣ ಸುಟ್ಟು ಹೋಗಿದೆ. ಎಂಜಿನಿಯರ್ ಸುರೇಂದ್ರಬಾಬು ಎಂಬುವವರು ಓಡಿಸುತ್ತಿದ್ದ ಹೋಂಡಾ ಆಕ್ಟೀವಾ ಬೈಕ್’ಗೆ ಬೆಂಕಿ ಹಚ್ಚಲಾಗಿದೆ. ಶನಿವಾರ ಬೆಳಗಿನ ಜಾವ ರಾಮಿನಕೊಪ್ಪ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ | ‘ಕಸ್ಟಮರ್ ಕೇರ್’ಗೆ ಕರೆ ಮಾಡಿದ್ಮೇಲೆ ಶಿವಮೊಗ್ಗದ ವ್ಯಕ್ತಿಯ ಬ್ಯಾಂಕ್ ಖಾತೆಯಲ್ಲಿ ಉಳಿದದ್ದು ಬರೀ 2 ರೂ..! ಸುರೇಂದ್ರ … Read more

ಕಾಡಿನಲ್ಲಿ ಅಂದರ್ – ಬಾಹರ್ ಜೂಜಾಟ, ಪೊಲೀಸರಿಂದ ದಾಳಿ

police jeep

SHIVAMOGGA LIVE NEWS | Gambling| 12 ಏಪ್ರಿಲ್ 2022 ಕಾಡಿನಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜಾಟ ಆಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಘಟನೆ ಸಂಬಂಧ ಮೂವರನ್ನು ಸ್ಥಳದಲ್ಲೇ ಬಂಧಿಸಲಾಗಿದೆ. ಉಳಿದವರು ಪರಾರಿಯಾಗಿದ್ದು ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಶ್ರೀಧರ್ (27), ಸುರೇಶ್ (26), ಬಸವರಾಜ (31) ಬಂಧಿತರು. ಗಾಜನೂರಿನ ಕಾಡಿನಲ್ಲಿ ಇವರು ಜೂಜಾಟ ಆಡುತ್ತಿದ್ದರು. ಜೂಜಾಟದ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆ ತುಂಗಾ ನಗರ ಠಾಣೆ ಪಿಎಸ್ಐ ಶಿವಪ್ರಸಾದ್ ಅವರ ನೇತೃತ್ವದಲ್ಲಿ ದಾಳಿ … Read more