ಚಿರತೆ ದಾಳಿಯಿಂದ ಮಾಲೀಕನ್ನು ಕಾಪಾಡಿದ ಸಾಕು ನಾಯಿಗಳು

Wild animal Cheetha-Attack-on-Person-near-anavatti

SHIVAMOGGA LIVE NEWS | Wild Animal | 10 ಏಪ್ರಿಲ್ 2022 ಕಟ್ಟಿಗೆ ತರಲು ಕಾಡಿಗೆ ಹೋದ ವ್ಯಕ್ತಿಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿದೆ. ಆದರೆ ಸಾಕು ನಾಯಿಗಳು ಚಿರತೆ ಮೇಲೆ ದಾಳಿ ನಡೆಸಿ ಮಾಲೀಕನನ್ನು ಕಾಪಾಡಿವೆ. ಸೊರಬ ತಾಲೂಕು ಆನವಟ್ಟಿ ಸಮೀಪದ ಎಣ್ಣೆಕೊಪ್ಪ ಗೊಲ್ಲರ ತಾಂಡಾದಲ್ಲಿ ಘಟನೆ ನಡೆದಿದೆ. ಬಂಗಾರಪ್ಪ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿದೆ. ಬಂಗಾರಪ್ಪ ಅವರು ಕಟ್ಟಿಗೆ ತರಲು ಕಾಡಿಗೆ ಹೋಗಿದ್ದರು. ಈ ವೇಳೆ ಚಿರತೆ ದಾಳಿ ನಡೆಸಿದೆ. ದಾಳಿ ವೇಳೆ … Read more

ತಿಲಕನಗರದಲ್ಲಿ ತಂದು ನಿಲ್ಲಿಸಿದ 15 ನಿಮಿಷದೊಳಗೆ ಬೈಕ್ ಕಾಣೆ

bike theft reference image

SHIVAMOGGA LIVE NEWS | BIKE THEFT | 9 ಏಪ್ರಿಲ್ 2022 ಶಿವಮೊಗ್ಗ ತಿಲಕನಗರದಲ್ಲಿ ಬೈಕ್ ಕಳ್ಳತನವಾಗಿದೆ. ತಂದು ನಿಲ್ಲಿಸಿದ 15 ನಿಮಿಷ ಒಳಗೆ ಬೈಕ್ ನಾಪತ್ತೆಯಾಗಿದೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿತ್ಯಾನಂದ ಎಂಬುವವರಿಗೆ ಸೇರಿದ ಹೋಂಡಾ ಶೈನ್ ಬೈಕ್ ನಾಪತ್ತೆಯಾಗಿದೆ. ಜಿಲ್ಲಾ ಪಂಚಾಯಿತಿ ಸಮೀಪ ವಾಸವಿ ಸರ್ಕಲ್ ಬಳಿ ಸ್ಟಡಿ ಸೆಂಟರ್ ಇದೆ. ಅಲ್ಲಿರುವ ಸ್ನೇಹಿತನನ್ನು ಮಾತನಾಡಿಸಲು ನಿತ್ಯಾನಂದ ಬಂದಿದ್ದರು. ರಾತ್ರಿ 9.30ರ ಹೊತ್ತಿಗೆ ಸ್ಟಡಿ ಸೆಂಟರ್ ಬಳಿ ಬಂದು … Read more

ರಾತ್ರೋರಾತ್ರಿ ಹೊಸಮನೆ ಬಡಾವಣೆಯಲ್ಲಿ ಓಮ್ನಿ ಕಾರು ಮಾಯ

crime name image

SHIVAMOGGA LIVE NEWS | CAR THEFT | 9 ಏಪ್ರಿಲ್ 2022 ಶಿವಮೊಗ್ಗದ ಹೊಸಮನೆ ಬಡಾವಣೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಮಾರುತಿ ಓಮ್ನಿ ಕಾರು ಕಳುವಾಗಿದೆ. ಯೋಗೇಶ್ ಎಂಬುವವರಿಗೆ ಸೇರಿದ ಮಾರುತಿ ಓಮ್ನಿ ಕಾರು ಕಳುವಾಗಿದೆ. ಬುಧವಾರ ಸಂಜೆ 6 ಗಂಟೆ ಹೊತ್ತಿಗೆ ಹೊಸಮನೆ ಬಡಾವಣೆಯಲ್ಲಿರುವ ತಮ್ಮ ಮನೆ ಬಳಿ ಕಾರು ತಂದು ನಿಲ್ಲಿಸಿದ್ದರು. ರಾತ್ರಿ 10 ಗಂಟೆಗೆ ನೋಡಿದಾಗ ಕಾರು ಇತ್ತು. ಮಧ್ಯರಾತ್ರಿ 12 ಗಂಟೆಗೆ ಹೊತ್ತಿಗೆ ನೋಡಿದಾಗ ಕಾರು ಕಾಣಿಸುತ್ತಿರಲಿಲ್ಲ. ಕಾರು ಹುಡಿಕಿಕೊಡುವಂತೆ ಯೋಗೇಶ್ … Read more

ಶಿವಮೊಗ್ಗದ ನಡು ರಸ್ತೆಯಲ್ಲಿ ಒಲೆ ಹಚ್ಚಿದರು, ಪ್ರಧಾನಿ ಮುಖಕ್ಕೆ ಮಸಿ ಬಳಿದರು

Youth Congress Protest against petrol diesel price

SHIVAMOGGA LIVE NEWS |Petrol – Diesel Price | 9 ಏಪ್ರಿಲ್ 2022 ಪ್ರತಿದಿನ ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಸರ್ಕಾರದ ವಿರುದ್ಧ ಬಿಜೆಪಿ ಹಠಾವೋ ದೇಶ್ ಬಚಾವೋ ಘೋಷಣೆಯೊಂದಿಗೆ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಶಿವಮೊಗ್ಗದ ಮಹಾವೀರ ಸರ್ಕಲ್’ನಲ್ಲಿ ಸೌದೆ ಒಲೆ ಹಚ್ಚಿ, ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರಕ್ಕೆ ಮಸಿ ಬಳಿದು ಪ್ರತಿಭಟನೆ ನಡೆಸಲಾಯಿತು. ಜನರ ಮೇಲೆ ನಿತ್ಯ ಬರೆ ಪ್ರತಿದಿನ ಅಡುಗೆ … Read more

‘ಶಾಸಕರಿಗೇಕೆ ಗನ್ ಮ್ಯಾನ್ ಬೇಕು, ಬ್ರಿಟೀಷ್ ಕಾನೂನುಗಳಿಂದ ನರಳುತ್ತಿದ್ದಾರೆ ಪೊಲೀಸರು’

Ayanru-Manjunath-And-Rudregowda-MLC

SHIVAMOGGA LIVE NEWS | GUN MAN  | 9 ಏಪ್ರಿಲ್ 2022 ರಾಜ್ಯದ ಎಲ್ಲಾ ಶಾಸಕರಿಗೆ ನೀಡಿರುವ ಗನ್ ಮನ್ ವ್ಯವಸ್ಥೆ ತೆಗೆದು ಹಾಕಬೇಕು. ಔರಾದ್ಕರ್ ವರದಿಯನ್ನು ಸರ್ಕಾರ ಮರು ವಿಮರ್ಶೆಗೆ ಒಳಪಡಿಸಬೇಕು. ಇಲ್ಲವಾದರೆ ಕಾನೂನು ಹೋರಾಟ ನಡೆಸಬೇಕಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಎಚ್ಚರಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಪೊಲೀಸ್ ಇಲಾಖೆಯಲ್ಲಿನ ನ್ಯೂನತೆಗಳನ್ನು ಸರಿಪಡಿಸು ಸರ್ಕಾರ ನೇಮಿಸಿದ ಔರಾದ್ಕರ್ ವರದಿಯಲ್ಲಿ ಸಾಕಷ್ಟು ನ್ಯೂನತೆಗಳಿವೆ ಎಂದರು. ನೌಕರ … Read more

ಕುಂಸಿ ಪೊಲೀಸ್ ಠಾಣೆಯಲ್ಲಿ ಗೃಹ ಸಚಿವರ ವಿರುದ್ಧ ದೂರು

Congress-Complaint-against-Home-minister-in-Kumsi.

SHIVAMOGGA LIVE NEWS | POLITICS | 9 ಏಪ್ರಿಲ್ 2022 ಕೋಮು ಗಲಭೆಗೆ ಪ್ರಚೋದನೆ ನೀಡುವ ಹೇಳಿಕೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ವಿರುದ್ಧ ಕಾನೂನು ಕ್ರಮ ಕೈಕೊಳ್ಳಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕುಂಸಿ ಠಾಣೆಗೆ ದೂರು ನೀಡಲಾಯಿತು. ಬೆಂಗಳೂರಿನ ಜೆಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಚಂದ್ರು ಹತ್ಯೆಗೆ ಸಂಬಂಧಿಸಿದಂತೆ ಗೃಹ ಸಚಿವ ಆರಗ … Read more

ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ವ್ಯಕ್ತಿ ಸಾವು

sagara graphics

SHIVAMOGGA LIVE NEWS | INSTAGRAM | 9 ಏಪ್ರಿಲ್ 2022 ತೆಪ್ಪ ಮಗುಚಿ ಶರಾವತಿ ಹಿನ್ನೀರಿನಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಕಣಿಕೆ ಗ್ರಾಮದ ಯಲ್ಲಪ್ಪ (55) ಎಂದು ಗುರುತಿಸಲಾಗಿದೆ. ಸಿಗಂದೂರು ಸಮೀಪದ ಹೊಳೆಬಾಗಿಲು ಸಮೀಪದ ಕಣಿಕೆ ಗ್ರಾಮದ ಬಳಿ ಶರಾವತಿ ಹಿನ್ನೀರಿನಲ್ಲಿ ಯಲ್ಲಪ್ಪ ಮೀನು ಹಿಡಿಯಲು ತೆರಳಿದ್ದರು. ಮೀನು ಹಿಡಿಯುತ್ತಿದ್ದಾಗ ತೆಪ್ಪ ಮಗುಚಿಕೊಂಡು, ಯಲ್ಲಪ್ಪ ಮುಳುಗಿ ಸಾವನ್ನಪ್ಪಿದ್ದಾರೆ. ಯಲ್ಲಪ್ಪ ಅವರಿಗಾಗಿ ಶೋಧ ಕಾರ್ಯ ನಡೆಸಲಾಯಿತು. ಶುಕ್ರವಾರ ಅವರ ಮೃತದೇಹ ತೇಲಿ ಬಂದಿದೆ. ಸಾಗರ ಗ್ರಾಮಾಂತರ … Read more

ತೀರ್ಥಹಳ್ಳಿಯಲ್ಲಿ ಮತ್ತೊಬ್ಬರಿಗೆ KFD ಸೋಂಕು ಪಾಸಿಟಿವ್, ಈವರೆಗೂ ಸೋಂಕಿಗೆ ತುತ್ತಾದವರೆಷ್ಟು?

Thirrthahalli Taluk Graphics

SHIVAMOGGA LIVE NEWS | DISEASE  | 9 ಏಪ್ರಿಲ್ 2022 ತೀರ್ಥಹಳ್ಳಿಯಲ್ಲಿ ಕೃಷಿ ಕಾರ್ಮಿರೊಬ್ಬರಿಗೆ KFD (ಮಂಗನ ಕಾಯಿಲೆ) ಪಾಸಿಟಿವ್ ಬಂದಿದೆ. ಬೇಗುವಳ್ಳಿ ಗ್ರಾಮದ 60 ವರ್ಷದ ವ್ಯಕ್ತಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ.   KFD ಸೋಂಕು ಕಾಣಿಸಿಕೊಂಡ ಹಿನ್ನೆಲೆ ಕೃಷಿ ಕಾರ್ಮಿಕನನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರಿಗೆ ಚಿಕಿತ್ಸೆ ಮುಂದುವರೆದಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಈವರೆಗೂ 25 ಜನರಿಗೆ ಸೋಂಕು ಕಾಣಿಸಿಕೊಂಡಿದೆ. 23 ಚಿಕಿತ್ಸೆ ಪಡೆದು ಗುಣವಾಗಿದ್ದಾರೆ. ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. DISEASE   ಇದನ್ನೂ … Read more

ಹಿಂದೂ ಹರ್ಷ ಹೆಸರಿನಲ್ಲಿ ಸಿದ್ಧವಾಯ್ತು ಟ್ರಸ್ಟ್, ಯಾರೆಲ್ಲ ಟ್ರಸ್ಟ್’ನಲ್ಲಿದ್ದಾರೆ? ಏನೆಲ್ಲ ಕೆಲಸ ಮಾಡಲಿದೆ?

Bajarangadal Worker Harsha Murdered

SHIVAMOGGA LIVE NEWS | TRUST| 9 ಏಪ್ರಿಲ್ 2022 ಬಜರಂಗದಳ ಕಾರ್ಯಕರ್ತ ಹರ್ಷ ಹೆಸರಲ್ಲಿ ಚಾರಿಟೇಬಲ್ TRUST ಸ್ಥಾಪನೆ ಮಾಡಲಾಗಿದೆ. ಹರ್ಷ ಸಹೋದರಿ ಅಶ್ವಿನಿ ಅವರು ಈ ಟ್ರಸ್ಟ್’ನ ಅಧ್ಯಕ್ಷೆಯಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹರ್ಷ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ಅಶ್ವಿನಿ, ಹರ್ಷ ಸಾವಿನ ದುಃಖದಿಂದ ನಾವು ಹೊರಬಂದಿಲ್ಲ. ನಮ್ಮ ತಾಯಿ ಇನ್ನೂ ದುಃಖದಲ್ಲಿದ್ದಾರೆ. ತಂದೆಗೆ ಹುಷಾರಿಲ್ಲ. ಇವುಗಳ ಮಧ್ಯೆಯೇ ಸರ್ಕಾರ, ಸಂಘ -ಸಂಸ್ಥೆಗಳು, ಹಿಂದೂ ಧರ್ಮದ ಮುಖಂಡರು ನಮ್ಮ ಕುಟುಂಬಕ್ಕೆ ಆರ್ಥಿಕ ಸಹಾಯ ಮಾಡಿದ್ದಾರೆ. ಹರ್ಷನ … Read more