ತೀರ್ಥಹಳ್ಳಿಯಲ್ಲಿ ದೇವಸ್ಥಾನದ ಬೀಗ ಒಡೆದು ಕಾಣಿಕ ಕಳ್ಳತನ
SHIVAMOGGA LIVE NEWS | 2 DECEMBER 2024 ತೀರ್ಥಹಳ್ಳಿ : ದೇವಸ್ಥಾನವೊಂದರ (Temple) ಬಾಗಿಲಿನ ಬೀಗ ಮುರಿದು ಹುಂಡಿಯಲ್ಲಿದ್ದ ಕಾಣಿಕೆ ಹಣ ಕಳ್ಳತನ ಮಾಡಲಾಗಿದೆ. ತೀರ್ಥಹಳ್ಳಿ ತಾಲೂಕು ಮುಂಡುವಳ್ಳಿ ಗ್ರಾಮದ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನವಾಗಿದೆ. ಅರ್ಚಕ ಪ್ರಶಾಂತ್ ಅಡಿಗ ರಾತ್ರಿ ಪೂಜೆ ಮುಗಿಸಿ ದೇವಸ್ಥಾನದ ಬೀಗ ಹಾಕಿ ತೆರಳಿದ್ದರು. ಮರುದಿನ ಬೆಳಗ್ಗೆ ದೇಗುಲದ ಬಳಿ ಆಗಮಿಸಿದಾಗ ದೇಗುಲದ ಮುಂದಿನ ಬಾಗಿಲಿನ ಬೀಗ ಮುರಿದಿತ್ತು. ಒಳಗೆ ಹುಂಡಿಯ ಬೀಗವನ್ನು ಒಡೆಯಲಾಗಿತ್ತು. ಅದರಲ್ಲಿದ್ದ ಸುಮಾರು 15 … Read more