ಶಿವಮೊಗ್ಗದಲ್ಲಿ ಕೀಟನಾಶಕ ಮಾರಾಟ ಮಳಿಗೆ ಮೇಲೆ ದಾಳಿ, ಏನೇನೆಲ್ಲ ಸಿಕ್ತು?

Agriculture-officers-raid-on-pesticide-shop

ಶಿವಮೊಗ್ಗ: ನಗರದ ಕೀಟನಾಶಕ ಮಾರಾಟ ಮಳಿಗೆಯೊಂದರ ಮೇಲೆ ದಾಳಿ ನಡೆಸಿರುವ ಕೃಷಿ ಇಲಾಖೆಯ (agriculture department) ಜಾಗೃತದಳದ ಸಿಬ್ಬಂದಿ ₹17 ಲಕ್ಷಕ್ಕೂ ಅಧಿಕ ಮೌಲ್ಯದ ಅಕ್ರಮ ಕೀಟನಾಶಕ ಜಪ್ತಿ ಮಾಡಿದ್ದಾರೆ. ವಿನೋಬನಗರದ 60 ಅಡಿ ರಸ್ತೆಯಲ್ಲಿರುವ ಮೂರ್ತಿ ಪ್ಯಾರಡೈಸ್‌ನ ಅಲ್ಟಿಮಾ ಸರ್ಚ್ ಮೇಲೆ ದಾಳಿ ಮಾಡಿದ ಜಾಗೃತ ದಳ ತಂಡವು ಮಳಿಗೆಯಲ್ಲಿ ಗುಜರಾತ್ ಕಂಪನಿಯ ಬ್ಯಾಟಲ್ ಎಂಬ 1008 ಕೆ.ಜಿ ಪೀಡೆನಾಶಕ ದಾಸ್ತಾನು ಮಾಡಿರುವುದನ್ನು ಪತ್ತೆ ಹಚ್ಚಿದೆ. ಸಿಐಆರ್ ಸಂಖ್ಯೆ ಹಾಗೂ ತಯಾರಿಕಾ ಪರವಾನಗಿ ಸಂಖ್ಯೆಯನ್ನು ನಮೂದಿಸದೇ … Read more

ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಎಲ್ಲೆಲ್ಲಿ ತೆರಳಲಿದ್ದಾರೆ?

DK-Shivakumar-in-Shimoga-JanaDhwani-Rally

ಶಿವಮೊಗ್ಗ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D K Shivakumar) ಅವರು ಜನವರಿ 29ರಂದು ಶಿವಮೊಗ್ಗ ಜಿಲ್ಲೆ ಪ್ರವಾಸ ಕೈಗೊಂಡಿದ್ದಾರೆ. ಜ.29ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಹೆಚ್‌.ಎ.ಎಲ್‌ (HAL) ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಸಂಜೆ ಸುಮಾರು 5.30ಕ್ಕೆ ಶಿವಮೊಗ್ಗ ಹೆಲಿಪ್ಯಾಡ್‌ ತಲುಪಲಿದ್ದಾರೆ. ರಾತ್ರಿ 7.30ಕ್ಕೆ ಭದ್ರಾವತಿಯಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆ ಮಹೋತ್ಸವ-2026 ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ ಶಿವಮೊಗ್ಗದಲ್ಲೇ ವಾಸ್ತವ್ಯ ಮಾಡಲಿದ್ದಾರೆ. ಜನವರಿ 30ರಂದು ಬೆಳಗ್ಗೆ 9 ಗಂಟೆಗೆ ಶಿವಮೊಗ್ಗ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್‌ನಲ್ಲಿ … Read more