ಹೊಸನಗರದ ಅಬ್ಬಿ ಫಾಲ್ಸ್ನಲ್ಲಿ ಬೆಂಗಳೂರಿನ ಯುವಕ ನೀರುಪಾಲು, ವಿಡಿಯೋ ವೈರಲ್
ಹೊಸನಗರ: ತಾಲೂಕಿನ ಯಡೂರು ಬಳಿಯಿರುವ ಅಬ್ಬಿ ಫಾಲ್ಸ್ನಲ್ಲಿ ಫೋಟೋ ತೆಗೆಸಿಕೊಳ್ಳಲು ಹೋಗಿ ಬೆಂಗಳೂರು ಮೂಲದ ಪ್ರವಾಸಿಗರೊಬ್ಬರು (Tourist) ನೀರುಪಾಲಾಗಿದ್ದಾನೆ. ಇದನ್ನೂ ಓದಿ » ಶಿವಮೊಗ್ಗದ ಲೇಔಟ್ನಲ್ಲಿ ರಾತ್ರಿ 1 ಗಂಟೆಗೆ ಶಸ್ತ್ರಾಸ್ತ್ರ ಹಿಡಿದು, ಮುಖ ಮುಚ್ಚಿಕೊಂಡು ಓಡಾಡಿದ ದುಷ್ಕರ್ಮಿಗಳು ಮೃತರನ್ನು ಬೆಂಗಳೂರಿನ ನಾಗರಬಾವಿಯ ಖಾಸಗಿ ಕಂಪನಿಯೊಂದರ ಮ್ಯಾನೇಜರ್ ರಮೇಶ್ (35) ಎಂದು ಗುರುತಿಸಲಾಗಿದೆ. ರಮೇಶ್ ತಮ್ಮ ಐವರು ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದರು. ಅಬ್ಬಿ ಫಾಲ್ಸ್ನಲ್ಲಿ ಫೋಟೋಗೆ ಪೋಸ್ ನೀಡುವಾಗ ಫಾಲ್ಸ್ಗೆ ಇಳಿದಿದ್ದಾರೆ. ಈ ವೇಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. … Read more