ಹೊಸನಗರದ ಅಬ್ಬಿ ಫಾಲ್ಸ್‌ನಲ್ಲಿ ಬೆಂಗಳೂರಿನ ಯುವಕ ನೀರುಪಾಲು, ವಿಡಿಯೋ ವೈರಲ್‌

Bangalore-Tourist-Youth-at-abbi-falls-at-yedur1

ಹೊಸನಗರ: ತಾಲೂಕಿನ ಯಡೂರು ಬಳಿಯಿರುವ ಅಬ್ಬಿ ಫಾಲ್ಸ್‌ನಲ್ಲಿ ಫೋಟೋ ತೆಗೆಸಿಕೊಳ್ಳಲು ಹೋಗಿ ಬೆಂಗಳೂರು ಮೂಲದ ಪ್ರವಾಸಿಗರೊಬ್ಬರು (Tourist) ನೀರುಪಾಲಾಗಿದ್ದಾನೆ. ಇದನ್ನೂ ಓದಿ » ಶಿವಮೊಗ್ಗದ ಲೇಔಟ್‌ನಲ್ಲಿ ರಾತ್ರಿ 1 ಗಂಟೆಗೆ ಶಸ್ತ್ರಾಸ್ತ್ರ ಹಿಡಿದು, ಮುಖ ಮುಚ್ಚಿಕೊಂಡು ಓಡಾಡಿದ ದುಷ್ಕರ್ಮಿಗಳು ಮೃತರನ್ನು ಬೆಂಗಳೂರಿನ ನಾಗರಬಾವಿಯ ಖಾಸಗಿ ಕಂಪನಿಯೊಂದರ ಮ್ಯಾನೇಜರ್ ರಮೇಶ್ (35) ಎಂದು ಗುರುತಿಸಲಾಗಿದೆ. ರಮೇಶ್ ತಮ್ಮ ಐವರು ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದರು. ಅಬ್ಬಿ ಫಾಲ್ಸ್‌ನಲ್ಲಿ ಫೋಟೋಗೆ ಪೋಸ್ ನೀಡುವಾಗ ಫಾಲ್ಸ್‌ಗೆ ಇಳಿದಿದ್ದಾರೆ. ಈ ವೇಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. … Read more

ಶಿವಮೊಗ್ಗದ ಮಹಿಳೆ ಆಫ್ರಿಕಾದಲ್ಲಿ ಸಾವು, 3 ಲಕ್ಷ ಕಟ್ಟಿದರಷ್ಟೆ ಕೊಡ್ತಾರಂತೆ ಮೃತದೇಹ, ಏನಿದು ಕೇಸ್‌?

Hakki-Pikki-camp-Shamila-succumbed-at-Africa

ಶಿವಮೊಗ್ಗ : ಗಿಡಮೂಲಿಕೆ ಮಾರಾಟಕ್ಕಾಗಿ ಆಫ್ರಿಕಾ (Africa) ಖಂಡಕ್ಕೆ ತೆರಳಿದ್ದ ಹಕ್ಕಿಪಿಕ್ಕಿ ಕಾಲೋನಿಯ ಶಮೀಲಾ (41) ಎಂಬ ಮಹಿಳೆ ಮಲೇರಿಯಾ ಕಾಯಿಲೆಗೆ ತುತ್ತಾಗಿ ಮೃತಪಟ್ಟಿದ್ದಾರೆ. ಅವರ ಮೃತದೇಹವನ್ನು ಭಾರತಕ್ಕೆ ತರಿಸಿಕೊಡುವಂತೆ ಕುಟುಂಬದವರು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಶಿವಮೊಗ್ಗ ತಾಲೂಕು ಮಲ್ಲಿಗೇನಹಳ್ಳಿ ಬಳಿಯ ತುಂಗಾ ಚಾನಲ್‌ ಪಕ್ಕದ ಹಕ್ಕಿಪಕ್ಕಿ ಕಾಲೋನಿಯ ಶಿಖರಮಣಿ ಎಂಬುವವರ ಪುತ್ರಿ ಶಮೀಲಾ, ಆಫ್ರಿಕಾ (Africa) ಖಂಡದ ಗಿನಿ ದೇಶದಲ್ಲಿ ಶನಿವಾರ ಮೃತಪಟ್ಟಿದ್ದಾರೆ. ಆಸ್ಪತ್ರೆ ಬಿಲ್‌ ಕಟ್ಟದೆ ಮೃತದೇಹ ಕೊಡುತ್ತಿಲ್ಲ ಗಿನಿಯ ಝೆರೆಕೊರೆ … Read more