ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

060226 women Government Employees Union president Roshini Gowda press meet

ಶಿವಮೊಗ್ಗ: ರಾಜ್ಯದ ಮಹಿಳಾ ಸರ್ಕಾರಿ ನೌಕರರ (Women Employees) ಬೇಡಿಕೆಗಳು ಹಾಗೂ ಅವರ ಹಿತರಕ್ಷಣೆಗಾಗಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘಟನೆ ಸ್ಥಾಪಿಸಲಾಗಿದೆ. ಶಿವಮೊಗ್ಗ, ಮಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಘಟಕ ರಚಿಸಲಾಗುತ್ತದೆ ಎಂದು ಸಂಘದ ರಾಜ್ಯಾಧ್ಯಕ್ಷೆ ರೋಶಿನಿ ಗೌಡ ತಿಳಿಸಿದರು. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೋಶಿನಿ ಗೌಡ, ಮಹಿಳಾ ನೌಕರರ ಸಮಸ್ಯೆಗಳ ಪರಿಹಾರಕ್ಕಾಗಿ ಸಂಘಟನೆ ಸ್ಥಾಪಿಸಲಾಗಿದೆ. ಇದು ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಪರ್ಯಾಯವಲ್ಲ ಎಂದು ಸ್ಪಷ್ಟಪಡಿಸಿದರು. ರೋಶಿನಿ ಗೌಡ ಏನೆಲ್ಲ … Read more

ಶಿವಮೊಗ್ಗದ ಈ ಪ್ರದೇಶಗಳಲ್ಲಿ ಫೆಬ್ರವರಿ 5 ಮತ್ತು 6 ರಂದು ಕರೆಂಟ್ ಇರಲ್ಲ, ಇಲ್ಲಿದೆ ಏರಿಯಾಗಳ ಪಟ್ಟಿ

power cut mescom ELECTRICITY

ಶಿವಮೊಗ್ಗ: ನಗರದ ಮೆಸ್ಕಾಂ ಉಪವಿಭಾಗ-1ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬಗಳನ್ನು ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಫೆಬ್ರವರಿ 5 ಮತ್ತು 6 ರಂದು ನಗರದ ಹಲವು ಪ್ರಮುಖ ಬಡಾವಣೆಗಳಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ವಿದ್ಯುತ್ ಪೂರೈಕೆಯಲ್ಲಿ (power cut) ವ್ಯತ್ಯಯವಾಗಲಿದೆ. ವಿದ್ಯುತ್ ಕಡಿತದ ವಿವರ ಯಾವೆಲ್ಲಾ ಏರಿಯಾಗಳಲ್ಲಿ ಕರೆಂಟ್‌ ಇರಲ್ಲ? ಸೋಮಯ್ಯ ಲೇಔಟ್, ಟ್ಯಾಂಕ್ ಬಂಡ್ ರಸ್ತೆ, ಶಂಕರಮಠದ ಎಡಭಾಗ, ಕೆಇಬಿ ಸರ್ಕಲ್, ಹಳೇ ಹೊನ್ನಳ್ಳಿ ರಸ್ತೆ, ರೈಲ್ವೆ ಸ್ಟೇಷನ್ ರಸ್ತೆ, ಎ.ಎ. ಕಾಲೋನಿ, ವಿನಾಯಕನಗರ, ಬಾಲರಾಜ್ ಅರಸು ರಸ್ತೆ, ಬಸವನಗುಡಿ … Read more

Former MLA Demands Investigation into Alleged Irregularities in SUDA

190823 KB Prasanna Kumar Former MLA Shimoga

SHIVAMOGGA: Former MLA and JDS State Vice President K.B. Prasanna Kumar has demanded a high-level probe into alleged financial irregularities within the Shimoga Urban Development Authority (SUDA). Addressing a press conference, he accused the authority of deviating from its goal of providing housing for the poor. Prasanna Kumar stated that government bodies like KHB and … Read more

BREAKING NEWS – ಶಿವಮೊಗ್ಗದಲ್ಲಿ ಚಾಕು ಇರಿತ, ವ್ಯಕ್ತಿಗೆ ಗಂಭೀರ ಗಾಯ, ಎಲ್ಲಿ? ಹೇಗಾಯ್ತು ಘಟನೆ?

Crime-News-General-Image

ಶಿವಮೊಗ್ಗ: ಮಲವಗೊಪ್ಪದ ಪೆಟ್ರೋಲ್ ಬಂಕ್ ಎದುರು ನಿನ್ನೆ ರಾತ್ರಿ ಇಬ್ಬರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ವ್ಯಕ್ತಿಯೊಬ್ಬರಿಗೆ ಚಾಕು (Stabbed) ಇರಿಯಲಾಗಿದೆ. ಮಿಳ್ಳಘಟ್ಟ ನಿವಾಸಿ ವಿನೋದ್ (35) ಚಾಕು ಇರಿತಕ್ಕೊಳಗಾದವರು. ಆರೋಪಿ ವಿಕ್ರಂ (42) ಎಂಬಾತ ವಿನೋದ್ ಅವರ ಮೇಲೆ ಚಾಕುವಿನಿಂದ ಮನಸೋಇಚ್ಛೆ ದಾಳಿ ನಡೆಸಿದ್ದಾನೆ. ದಾಳಿಯ ರಭಸಕ್ಕೆ ವಿನೋದ್ ಅವರ ಮುಖ, ಕೈ ಹಾಗೂ ಮೈಮೇಲೆ ತೀವ್ರ ಗಾಯಗಳಾಗಿವೆ. ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು … Read more

ಶಿವಮೊಗ್ಗದ ಈ ಅಂಡರ್‌ ಪಾಸ್‌ ಮತ್ತೆ ಕತ್ತಲುಮಯ, ಇತ್ತ ಗಮನ ಹರಿಸುತ್ತಾರಾ ಅಧಿಕಾರಿಗಳು?

No-lights-in-savalanga-road-under-pass-near-usha-nursing-home

ಶಿವಮೊಗ್ಗ: ಸವಳಂಗ ರಸ್ತೆಯ ಅಂಡರ್‌ ಪಾಸ್‌ (Underpass) ಮತ್ತೆ ಕತ್ತಲುಮಯವಾಗಿದೆ. ಇಲ್ಲಿ ಅಳವಡಿಸಿದ್ದ ಅರ್ಧಕ್ಕರ್ಧ ಲೈಟುಗಳು ಆಫ್‌ ಆಗಿವೆ. ಸಂಜೆಯಾಗುತ್ತಲೇ ಈ ಭಾಗದ ಜನರು ಕತ್ತಲಲ್ಲೇ ಓಡಾಡುವಂತಾಗಿದೆ. ಶಿವಮೊಗ್ಗ ಉಷಾ ನರ್ಸಿಂಗ್‌ ಹೋಂ ಸರ್ಕಲ್‌ ಬಳಿ ಇರುವ ಅಂಡರ್‌ ಪಾಸ್‌ನಲ್ಲಿ ಲೈಟುಗಳು ಆನ್‌ ಆಗುತ್ತಿಲ್ಲ. ಕಳೆದ ಮೂರ್ನಾಲ್ಕು ದಿನದಿಂದ ಇಲ್ಲಿ ಇದೇ ಸ್ಥಿತಿ ಇದೆ. ಆದರೆ ಈತನಕ ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಕೃಷಿ ನಗರ, ಡಾಲರ್ಸ್‌ ಕಾಲೋನಿ, ಬಸವೇಶ್ವರ ನಗರ, ಕೀರ್ತಿ ನಗರ ಬಡಾವಣೆಗಳ … Read more

‘ಸರ್ಕಾರಿ ನೌಕರರ ಸಂಘ ಇದೇ ಮೊದಲು ಬೃಹತ್‌ ಯೋಜನೆಗೆ ಕೈ ಹಾಕಿದೆ, ದೇಶದಲ್ಲೇ ವಿನೂತನ ಪ್ರಯತ್ನʼ

Government-Employees-Association-2026-Calender-release.

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಪ್ರತಿ ಸರ್ಕಾರಿ ನೌಕರನ ಕಚೇರಿ ಟೇಬಲ್‌ಗೆ ಸಂಘದ ಅಧಿಕೃತ ಕ್ಯಾಲೆಂಡರ್ (calendars) ತಲುಪಿಸುವ ಬೃಹತ್ ಯೋಜನೆಗೆ ಚಾಲನೆ ನೀಡಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಷಡಾಕ್ಷರಿ, ಇಡೀ ದೇಶದಲ್ಲಿ ವಿನೂತನ ಯೋಜನೆಯನ್ನು ರಾಜ್ಯ ಸರ್ಕಾರಿ ನೌಕರರ ಸಂಘವು ಮೊದಲ ಬಾರಿಗೆ ಜಾರಿಗೆ ತಂದಿದೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಬಿಡುಗಡೆ … Read more

ಶಿವಮೊಗ್ಗದಲ್ಲಿ ಪೊಲೀಸ್‌ ವ್ಯಾಯಾಮ ಶಾಲೆ, ಐಜಿಪಿ ಏನೆಲ್ಲ ಸಲಹೆ ನೀಡಿದರು?

Police-Gym-inaugurated-by-IGP-Ravikanthe-Gowda.

ಶಿವಮೊಗ್ಗ: ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಕೆಲಸದ ಒತ್ತಡದ ನಡುವೆಯೂ ದೈಹಿಕ ಆರೋಗ್ಯ (police gym) ಕಾಪಾಡಿಕೊಳ್ಳುವುದರ ಕಡೆಗೆ ಹೆಚ್ಚಿನ ಗಮನ ಕೊಡಬೇಕು ಎಂದು ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕ ಡಾ. ಬಿ.ಆರ್.ರವಿಕಾಂತೇಗೌಡ ಹೇಳಿದರು. ನಗರದ ಡಿಎಆ‌ರ್ ಆವರಣದಲ್ಲಿ ನಿರ್ಮಿಸಲಾಗಿರುವ ಪೊಲೀಸ್ ವ್ಯಾಯಾಮ ಶಾಲೆಯನ್ನು ಉದ್ಘಾಟಿಸಿ ಮಾತನಾಡಿದರು. ಪೊಲೀಸರಿಗಾಗಿ ವ್ಯಾಯಾಮ ಶಾಲೆ ತೆರೆದಿರುವುದು ಒಳ್ಳೆ ಆಲೋಚನೆ. ಪೊಲೀಸ್‌ ಇಲಾಖೆಯ ಕರ್ತವ್ಯಗಳಲ್ಲಿ ಹಾಗೂ ಒತ್ತಡದ ನಡುವೆ ಆರೋಗ್ಯ ಮತ್ತು ಕುಟುಂಬಕ್ಕೆ ಸಮಯಾವಕಾಶ ನೀಡುವುದು ಕೊನೆಯ ಆಯ್ಕೆಯಾಗಿರುತ್ತದೆ. ರಾತ್ರಿ ಪಾಳಿ … Read more

BREAKING NEWS – ಶಿವಮೊಗ್ಗದಲ್ಲಿ ಯುವಕನಿಗೆ ಇರಿತ

Stabbing-on-syef-barkath-in-shimoga

ಶಿವಮೊಗ್ಗ: ನಗರದ ಅಮೀರ್ ಅಹಮ್ಮದ್ ಸರ್ಕಲ್‌ನಲ್ಲಿ ಯುವಕನೊಬ್ಬನಿಗೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ‌ (Stabbed). ಹಳೆ ದ್ವೇಷದ ಹಿನ್ನಲೆ ಕೃತ್ಯ ನಡೆದಿರುವ ಶಂಕೆ ಇದೆ. ಲಷ್ಕರ್ ಮೊಹಲ್ಲಾ ನಿವಾಸಿ ಸಯ್ಯದ್ ಬರ್ಕತ್ (32) ಹಲ್ಲೆಗೊಳಗಾದವರು. ಅಮೀರ್ ಅಹಮದ್ ಸರ್ಕಲ್‌‌ನಲ್ಲಿ ಮೊಬೈಲ್ ಅಂಗಡಿ ನಡೆಸುತ್ತಿದ್ದರು. ಇದನ್ನೂ ಓದಿ » ಕುಟುಂಬದವರೆಲ್ಲ ಮಲಗಿದ್ದಾಗಲೇ ಮನೆಯಲ್ಲಿ ಕಳ್ಳತನ, ಲಕ್ಷ ಲಕ್ಷದ ಚಿನ್ನಾಭರಣ, ಹಣ ನಾಪತ್ತೆ, ಹೇಗಾಯ್ತು ಘಟನೆ? ಅಂಗಡಿಗೆ ನುಗ್ಗಿದ ಕಿಡಿಗೇಡಿಗಳು ಬರ್ಕತ್ ಅವರ ಮೇಲೆ ಹಲ್ಲೆ ನಡೆಸಿ, ಚಾಕು ಇರಿದು ಪರಾರಿಯಾಗಿದ್ದಾರೆ … Read more

ಯುಕೆಜಿ ವಿದ್ಯಾರ್ಥಿನಿ ಮೇಲೆ ನಾಯಿಗಳು ದಾಳಿ

Stray-Dog-Attack-General-Image

ಶಿಕಾರಿಪುರ: ಖಾಸಗಿ ಶಾಲೆಯ ಯುಕೆಜಿ ವಿದ್ಯಾರ್ಥಿನಿ, ಕಲ್ಮನೆ ಗ್ರಾಮದ ನಿಧಿ ಎಂಬಾಕೆಯ ಮೇಲೆ ಶಿಕಾರಿಪುರ ಪಟ್ಟಣದಲ್ಲಿ ಶುಕ್ರವಾರ ನಾಯಿಗಳು ದಾಳಿ (stray dog) ಮಾಡಿ ಗಾಯಗೊಳಿಸಿವೆ. ದಾಳಿಯಿಂದ ಬಾಲಕಿ ಮುಖದ ಮೇಲೆ ಗಂಭೀರ ಗಾಯಗಳಾಗಿವೆ. ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಾರ್ವಜನಿಕರು ಪುರಸಭೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ » ವಿಷ ಸೇವಿಸಿದ್ದ ಭದ್ರಾವತಿಯ ಗೃಹಿಣಿ ಚಿಕಿತ್ಸೆ ಫಲಿಸದೆ ಸಾವು

ಸಾಗರ ಬಂದ್‌, ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ, ಹೇಗಿತ್ತು ಜನರ ಪ್ರತಿಕ್ರಿಯೆ?

Sagara-Bandh

ಸಾಗರ: ಸಾಗರಕ್ಕೆ ಜಿಲ್ಲಾ ಕೇಂದ್ರದ ಮಾನ್ಯತೆ ನೀಡಬೇಕು ಎಂದು ಒತ್ತಾಯಿಸಿ ಬುಧವಾರ ನೀಡಿದ್ದ ಸಾಗರ ಬಂದ್ (Sagara Bandh) ಕರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಹೇಗಿತ್ತು ಬಂದ್‌? ಇಲ್ಲಿದೆ ಪಾಯಿಂಟ್ಸ್‌ ನಗರವ್ಯಾಪ್ತಿಯ ಅಂಗಡಿಗಳು, ವಾಣಿಜ್ಯ ಮಳಿಗೆಗಳು, ಹೋಟೆಲ್‌ಗಳು ಸಂಪೂರ್ಣವಾಗಿ ಬಾಗಿಲು ಮುಚ್ಚಿದ್ದವು. ಬೀದಿ ಬದಿ ವ್ಯಾಪಾರಿಗಳು ವಹಿವಾಟು ಸ್ಥಗಿತಗೊಳಿಸಿದ್ದರು. ಬೆಳಗ್ಗೆಯಿಂದ ಸಂಜೆಯವರೆಗೆ ಖಾಸಗಿ ಬಸ್‌ಗಳ ಸಂಚಾರ ಇರಲಿಲ್ಲ. ನ್ಯಾಯಾಲಯದ ಕಾರ್ಯಕಲಾಪಗಳಿಂದ ವಕೀಲರು ದೂರ ಉಳಿದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಸರ್ಕಾರಿ ಕಚೇರಿ, ಬ್ಯಾಂಕ್‌ಗಳು ಎಂದಿನಂತೆ ಕಾರ್ಯನಿರ್ವಹಿಸಿದವು. ಪಟ್ಟಣದಲ್ಲಿ ಪ್ರತಿಭಟನಾ … Read more