ಗೋಪಿ ಸರ್ಕಲ್‌ನಲ್ಲಿ ಮಳೆಯಲ್ಲೇ ವಿಜಯೇಂದ್ರ ಭಾಷಣ, ಭಾರಿ ಗಾಳಿಗೆ ನಡುಗಿದ ವೇದಿಕೆ

BJP-Janakrosha-Yatre-Rainfall

ಶಿವಮೊಗ್ಗ : ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಆಯೋಜಿಸಿದ್ದ ಜನಾಕ್ರೋಶ ಯಾತ್ರೆಗೆ (Protest) ಮಳೆ ಅಡ್ಡಿಯಾಗಿದೆ. ಮೆರವಣಿಗೆ ಮುಗಿದು ವೇದಿಕೆ ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ಮಳೆ ಶುರುವಾಯಿತು. ಜೋರು ಗಾಳಿಗೆ ಕೆಲ ಹೊತ್ತು ವೇದಿಕೆಯ ನಡುಗಿತು. ರಾಮಣ್ಣಶ್ರೇಷ್ಠಿ ಪಾರ್ಕ್‌ನಿಂದ ಗೋಪಿ ಸರ್ಕಲ್‌ವರೆಗೆ ಬಿಜೆಪಿಯ ಜನಾಕ್ರೋಶ ಯಾತ್ರೆ ನಡೆಯಿತು. ಗೋಪಿ ಸರ್ಕಲ್‌ನಲ್ಲಿ ಬಹಿರಂಗ ಸಭೆ ಆಯೋಜಿಸಲಾಗಿತ್ತು. ಸಭೆ ಆರಂಭದಲ್ಲೆ ಮಳೆ ಅಬ್ಬರ ಸಭೆ ಆರಂಭವಾಗುತ್ತಿದ್ದಂತೆ ಗಾಳಿ, ಗುಡುಗು ಸಹಿತ ಭಾರಿ ಮಳೆ ಅಬ್ಬರಿಸಲು ಆರಂಭಿಸಿತು. ಮಳೆಯಲ್ಲೇ ವೇದಿಕೆ … Read more

ಭಾರಿ ಮಳೆಗೆ ಈಜು ಕೊಳದಂತಾದ ಶಿವಮೊಗ್ಗದ ಬಿ.ಹೆಚ್‌.ರಸ್ತೆ

Heavy-Rain-at-BH-Road-in-Shimoga-city

ಶಿವಮೊಗ್ಗ : ಭಾರಿ ಮಳೆಗೆ ನಗರದ ಬಿ.ಹೆಚ್.ರಸ್ತೆ ಈಜುಕೊಳದಂತಾಗಿದೆ (Pool). ಮಳೆ ನೀರು ಹರಿದು ಹೋಗಲು ಸಾದ್ಯವಾಗದೆ ರಸ್ತೆ ಮೇಲೆ ನಿಂತಿದೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಶಂಕರಮಠ ಸರ್ಕಲ್‌ನಿಂದ ಸೈನ್ಸ್‌ ಮೈದಾನ ಸಮೀಪ ಇರುವ ಏಥರ್‌ ಬೈಕ್‌ ಶೋ ರೂಂವರೆಗೆ ರಸ್ತೆಯಲ್ಲಿ ಎರಡು ಬದಿಯಲ್ಲು ಮಳೆ ನೀರು ನಿಂತಿದೆ. ರಸ್ತೆಯ ಎರಡು ಬದಿ ಮತ್ತು ಡಿವೈಡರ್‌ ಕೆಳಗೆ ನೀರು ಹರಿದು ಹೋಗಲು ವ್ಯವಸ್ಥೆ ಇದೆ. ಆದರೆ ಕಸ ಸೇರಿದ್ದರಿಂದ ನೀರು ಹರಿದು ಹೋಗಲಾಗದೆ ರಸ್ತೆ … Read more

ಶಿವಮೊಗ್ಗ ಸಿಟಿಯಲ್ಲಿ ಗಾಳಿ ಮಳೆಗೆ ಅಲ್ಲಲ್ಲಿ ಜನಜೀವನ ಅಸ್ತವ್ಯಸ್ತ

Heavy-Rainfall-in-Shimoga-city

ಶಿವಮೊಗ್ಗ : ಗುಡುಗು, ಗಾಳಿ ಸಹಿತ ಭಾರಿ ಮಳೆಗೆ (rainfall) ಶಿವಮೊಗ್ಗ ನಗರದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರಿ ಮಳೆಗೆ ಮರದ ರೆಂಬೆಕೊಂಬೆಗಳು ಕಟ್ಟಡಗಳು, ರಸ್ತೆಗೆ ಬಿದ್ದಿರುವ ವರದಿಯಾಗಿದೆ. ವಾಹನ ಸವಾರರು ಚಲಿಸುತ್ತಿರುವ ವಾಹನಗಳ ಮೇಲೆ ಸವಾರರು ರೆಂಬೆ, ಕೊಂಬೆಗಳು ಬೀಳಬಹುದು ಎಂಬ ಆತಂಕದಲ್ಲಿದ್ದಾರೆ. ಆದ್ದರಿಂದ ಅಲ್ಲಲ್ಲಿ ಕಟ್ಟಡಗಳ ಅಡಿಯಲ್ಲಿ ನಿಂತು ಮಳೆಯಿಂದ ರಕ್ಷಣೆ ಪಡೆಯುತ್ತಿದ್ದಾರೆ. ಇದನ್ನೂ ಓದಿ » ಶಿವಮೊಗ್ಗ ಸಿಟಿಯ ಹಲವು ಕಡೆ ಗುಡುಗು ಸಹಿತ ಜೋರು ಮಳೆ

ಶಿವಮೊಗ್ಗ ಸಿಟಿಯ ಹಲವು ಕಡೆ ಗುಡುಗು ಸಹಿತ ಜೋರು ಮಳೆ

Rain-General-Image-youth-With-an-Umbrella

ಶಿವಮೊಗ್ಗ : ಸಂಜೆ ವೇಳೆಗೆ ನಗರದ ವಿವಿಧ ಜೋರು ಮಳೆ (Rain) ಆರಂಭವಾಗಿದೆ. ಮೋಡ ಕವಿದ ವಾತಾವರಣ, ಗುಡುಗು ಮತ್ತು ಗಾಳಿ ಸಹಿತ ಮಳೆ ಅಬ್ಬರಿಸುತ್ತಿದೆ. ದಿಢೀರ್‌ ಮಳೆಯಿಂದಾಗಿ ಜನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಶಿವಮೊಗ್ಗ ನಗರದ ಹಲವೆಡೆ ಮಳೆಯಾಗುತ್ತಿದೆ. ರಣ ಬಿಸಿಲಿನಿಂದ ಕಂಗೆಟ್ಟಿದ್ದ ಶಿವಮೊಗ್ಗದ ಜನರಿಗೆ ಭಾರಿ ಮಳೆ (Rain) ತುಸು ತಂಪೆರೆದಿದೆ. ಇದನ್ನೂ ಓದಿ » ಒಂದು ಲಕ್ಷ ರೂ. ಲಂಚದ ಜೊತೆ ಶಿವಮೊಗ್ಗದಲ್ಲಿ ಸಿಕ್ಕಿಬಿದ್ದ ಚೀಫ್‌ ಇಂಜಿನಿಯರ್‌, ಏನಿದು ಕೇಸ್‌?

Cops Open Fire on Mutt Robbery Suspect in Shikaripura

breaking news graphics

Shikaripura : In a theft case at the Mahishi Mutt in Tirthahalli, the police shot the accused in the leg. The incident occurred when the accused attempted to attack police personnel who had arrived to arrest him. Police from the Malur station in Tirthahalli had gone to arrest the accused, Srinivas alias Seena (25), near Tank … Read more

BREAKING NEWS – ತೀರ್ಥಹಳ್ಳಿಯ ಮಠದಲ್ಲಿ ಕಳ್ಳತನ ಮಾಡಿದ್ದ ಆರೋಪಿ ಕಾಲಿಗೆ ಶಿಕಾರಿಪುರದಲ್ಲಿ ಗುಂಡೇಟು

FULL-BREAKING-NEWS-PLATE

ಶಿಕಾರಿಪುರ : ತೀರ್ಥಹಳ್ಳಿಯ ಮಹಿಷಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಬಂಧಿಸಲು ತೆರಳಿದ್ದ ಪೊಲೀಸ್‌ (Police) ಸಿಬ್ಬಂದಿ ಮೇಲೆ ದಾಳಿಗೆ ಯತ್ನಿಸಿದ ಹಿನ್ನೆಲೆ ಪೊಲೀಸರು ಆರೋಪಿಯ ಎಡಗಾಲಿಗೆ ಗುಂಡು ಹೊಡೆದಿದ್ದಾರೆ. ಶಿಕಾರಿಪುರ ಪಟ್ಟಣದ ಟ್ಯಾಂಕ್‌ ಬಂಡ್‌ ಸಮೀಪ ಆರೋಪಿ ಶ್ರೀನಿವಾಸ ಅಲಿಯಾಸ್‌ ಸೀನಾ (25) ಎಂಬಾತನನ್ನು ಬಂಧಿಸಲು ತೀರ್ಥಹಳ್ಳಿಯ ಮಾಳೂರು ಠಾಣೆ ಪೊಲೀಸರು ತೆರಳಿದ್ದರು. ಈ ಸಂದರ್ಭ ಶ್ರೀನಿವಾಸ, ಪೊಲೀಸ್‌ ಸಿಬ್ಬಂದಿ ಸಂತೋಷ್‌ ಅವರ ಮೇಲೆ ದಾಳಿಗೆ ಯತ್ನಿಸಿದ್ದಾನೆ. ಈ … Read more

ಮಂಜುನಾಥ ಗೌಡ ಅರೆಸ್ಟ್‌, EDಗೆ 3 ಪ್ರಮುಖ ಸೂಚನೆ ನೀಡಿದ ಕೋರ್ಟ್‌, ಈತನಕ ಏನೇನೆಲ್ಲ ಆಗಿದೆ? ಇಲ್ಲಿದೆ ಡಿಟೇಲ್ಸ್‌

DCC-Bank-president-RM-Manjunatha-Gowda-arrest-by-ED-in-bangalore

ಬೆಂಗಳೂರು : ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್‌ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಬಂಧನವಾಗಿದೆ. ನಕಲಿ ಬಂಗಾರ ಅಡಮಾನ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇ.ಡಿ) ಮಂಜುನಾಥ ಗೌಡ ಅವರನ್ನು ಬಂಧಿಸಿ (Arrest), ವಿಚಾರಣೆ ನಡೆಸುತ್ತಿದೆ. ಸದ್ಯ ನ್ಯಾಯಾಲಯ ಮಂಜುನಾಥ ಗೌಡ ಅವರನ್ನು 14 ದಿನ ಇ.ಡಿ. ಕಸ್ಟಡಿಗೆ ನೀಡಿದೆ. ನ್ಯಾಯಾಲಯದಿಂದ ಮೂರು ಪ್ರಮುಖ ಸೂಚನೆ ಬೆಂಗಳೂರಿನ ಸಿಟಿ ಸಿವಿಲ್‌ ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರ್‌.ಎಂ.ಮಂಜುನಾಥ ಗೌಡ ಅವರನ್ನು ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ … Read more

ಅಡಿಕೆ ಧಾರಣೆ | 9 ಏಪ್ರಿಲ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ಧಾರಣೆ?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ : ಶಿವಮೊಗ್ಗ, ಸಾಗರ, ಭದ್ರಾವತಿ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 18500 29669 ಬೆಟ್ಟೆ 52899 57200 ರಾಶಿ 44000 55599 ಸರಕು 60009 92996 ಸಾಗರ ಮಾರುಕಟ್ಟೆ ಸಿಪ್ಪೆಗೋಟು 16450 16450 ಭದ್ರಾವತಿ ಮಾರುಕಟ್ಟೆ ಇತರೆ 19100 24800 ಸಿಪ್ಪೆಗೋಟು 10000 12000 ಇದನ್ನೂ ಓದಿ » ಅಡಿಕೆ ಧಾರಣೆ | 8 ಏಪ್ರಿಲ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌

ಒಂದು ಲಕ್ಷ ರೂ. ಲಂಚದ ಜೊತೆ ಶಿವಮೊಗ್ಗದಲ್ಲಿ ಸಿಕ್ಕಿಬಿದ್ದ ಚೀಫ್‌ ಇಂಜಿನಿಯರ್‌, ಏನಿದು ಕೇಸ್‌?

Lokayuktha-Raid-General-Image

ಶಿವಮೊಗ್ಗ : ಒಂದು ಲಕ್ಷ ರೂ. ಲಂಚ (Bribe) ಪಡೆಯುತ್ತಿದ್ದ ಸಂದರ್ಭ ಸ್ಮಾರ್ಟ್‌ ಸಿಟಿ ಯೋಜನೆಯ ಪ್ರಭಾರ ಚೀಫ್‌ ಇಂಜಿನಿಯರ್‌ ಕೃಷ್ಣಪ್ಪ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 11 ಲಕ್ಷ ರೂ. ಮೊತ್ತದ ಬಿಲ್‌ ಪಾವತಿಗೆ ಕೃಷ್ಣಪ್ಪ ಒಂದು ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇವತ್ತು ಹಣ ಪಡೆಯುವ ಸಂದರ್ಭ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ರೆಡ್‌ ಹ್ಯಾಂಡ್‌ ಆಗಿ ಹಿಡಿದಿದ್ದಾರೆ. ಎಕ್ಸ್‌ಟ್ರೀಮ್‌ ಮೀಡಿಯಾ ಸಂಸ್ಥೆಯ ಎಕ್ಸಿಕ್ಯೂಟಿವ್‌ ಸೈಟ್‌ ಇಂಜಿನಿಯರ್‌ ಪವನ್‌ ಅವರಿಂದ ಸ್ಮಾರ್ಟ್‌ ಸಿಟಿಯ ಪ್ರಭಾರ … Read more

Shivamogga DCC Bank President Manjunath Gowda Arrested

RM-Manjunatha-Gowda-with-ED-Officials.

BENGALURU : The President of Shivamogga District Cooperative Central Bank (DCC), R.M. Manjunath Gowda, has been arrested. Manjunath Gowda has been remanded to 14-day ED custody. After intense questioning, Enforcement Directorate (ED) officials arrested him and presented him in court. He was produced before the 1st CCH Court in Bengaluru. On Tuesday morning, ED officials … Read more