ರಾತ್ರೋರಾತ್ರಿ ಸರಣಿ ಕಳ್ಳತನ, ಲಕ್ಷ ಲಕ್ಷದ ಚಿನ್ನಾಭರಣ, ಹಣ ಹೊತ್ತೊಯ್ದ ಖದೀಮರು
ಶಿಕಾರಿಪುರ : ಸಿಟಿಯ ಚನ್ನಕೇಶವ ನಗರದಲ್ಲಿ ಸರಣಿ ಮನೆಗಳ್ಳತನವಾಗಿದೆ (theft). ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ, ನಗದು ಕಳವುವಾಗಿದೆ ಎಂದು ಆರೋಸಪಿಸಲಾಗಿದೆ. ಸೋಮವಾರ ರಾತ್ರಿ ಘಟನೆ ಸಂಭವಿಸಿದೆ. ಚನ್ನಕೇಶವ ನಗರದ 15ನೇ ಅಡ್ಡರಸ್ತೆ ನಿವಾಸಿ ನಂದ ಬಣಕಾರ್ ಅವರು ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳಿದ್ದರು. ಕಳ್ಳರು ಅವರ ಮನೆ ಬಾಗಿಲು ಮುರಿದು ಮಾಂಗಲ್ಯ ಸರ ಸೇರಿದಂತೆ ಅಂದಾಜು 14 ಲಕ್ಷ ರೂ. ಮೌಲ್ಯದ ಒಡವೆ ಹಾಗೂ 50 ಸಾವಿರ ರೂ. ನಗದು ಕಳವು ಮಾಡಿದ್ದಾರೆ. ಇದೇ ಕೇರಿಯಲ್ಲಿರುವ ಮೆಸ್ಕಾಂ … Read more