ಶಿವಮೊಗ್ಗದಲ್ಲಿ ಚಲಿಸುವ ಬಸ್ಸಿನಲ್ಲಿ ನಡೆಯಲಿದೆ ನಾಟಕ ಪ್ರದರ್ಶನ, ಹೇಗಿರುತ್ತೆ? ಏನಿದರ ವಿಶೇಷತೆ?

shimoga-rangayana-director-Prasanna-press-meet

ಶಿವಮೊಗ್ಗ : ರಂಗಾಯಣ, ಕರ್ನಾಟಕ ನಾಟಕ ಅಕಾಡೆಮಿ ಹಾಗೂ ಹವ್ಯಾಸಿ ರಂಗತಂಡಗಳ ಕಲಾವಿದರ ಒಕ್ಕೂಟದಿಂದ ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ಮಾ.27ರಂದು ಚಲಿಸುವ ಬಸ್‌ನಲ್ಲಿ ನಾಟಕ (drama) ಪ್ರದರ್ಶನ ಸೇರಿದಂತೆ ವಿಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ರಂಗಾಯಣ ನಿರ್ದೇಶಕ ಪ್ರಸನ್ನ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ.27ರಂದು ಬೆಳಗ್ಗೆ 7ಕ್ಕೆ ಸಹ್ಯಾದ್ರಿ ಕಲಾ ತಂಡದ ಕಲಾವಿದರು ನಗರದ ಅಲ್ಲಮಪ್ರಭು ಮೈದಾನದಲ್ಲಿ, 8ಕ್ಕೆ ನೆಹರು ಕ್ರೀಡಾಂಗಣ, 9ಕ್ಕೆ ಬಸವೇಶ್ವರ ವೃತ್ತ, ಮಧ್ಯಾಹ್ನ 1ಕ್ಕೆ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ರಂಗಗೀತೆ … Read more

ಶಿವಮೊಗ್ಗ, ಸಾಗರ, ಚಿಕ್ಕಮಗಳೂರು, ಹಾಸನದಲ್ಲಿ ಉದ್ಯೋಗ, ಯಾವೆಲ್ಲ ಹುದ್ದೆಗಳಿವೆ? ಯಾರೆಲ್ಲ ಅರ್ಜಿ ಸಲ್ಲಿಸಬಹುದು?

Shimoga-Jobs-General-Image

JOB NEWS : ಶಿವಮೊಗ್ಗದ ಶಕ್ತಿ ಟೊಯೋಟದಲ್ಲಿ (Toyota) ವಿವಿಧ ಶಾಖೆಗಳಲ್ಲಿ ಉದ್ಯೋಗವಕಾಶವಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಎಲ್ಲೆಲ್ಲಿ ಯಾವ್ಯಾವ ಹುದ್ದೆಗಳಿವೆ? » ಶಿವಮೊಗ್ಗ : ಪ್ರೊಕ್ಯೂರ್‌ಮೆಂಟ್‌ ಆಫೀಸರ್‌ – ಕನಿಷ್ಠ 1 ವರ್ಷದ ಅನುಭವ – 1 ಹುದ್ದೆ ಸೇಲ್ಸ್‌ ಆಫೀಸರ್‌ – ಹೊಸಬರು ಮತ್ತು ಅನುಭವಿಗಳಿಗೆ ಅವಕಾಶ – 3 ಹುದ್ದೆ » ಸಾಗರ : ಪ್ರೊಕ್ಯೂರ್‌ಮೆಂಟ್‌ + ಸೇಲ್ಸ್‌ ಆಫೀಸರ್‌ – ಅನುಭವಿಗಳಿಗೆ ಅವಕಾಶ – 1 ಹುದ್ದೆ » ಕಡೂರು / … Read more

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆ, ಕೋಡೂರಿನಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ವರ್ಷಧಾರೆ, ಎಲ್ಲೆಲ್ಲಿ ಹೇಗಿದೆ ಈಗ?

Heavy-Rainfall-at-ripponpete-in-Shikaripura-taluk.

ಶಿವಮೊಗ್ಗ : ಜಿಲ್ಲೆಯಲ್ಲಿ ಇವತ್ತೂ ಮಳೆ (Rainfall) ಮುಂದುವರೆದಿದೆ. ಮಧ್ಯಾಹ್ನದ ವೇಳೆಗೆ ಶುರುವಾದ ಮಳೆ ಎಡೆಬಿಡದೆ ಸುರಿಯುತ್ತಿದೆ. ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಮಳೆಯಾಗುತ್ತಿದೆ. ತೀರ್ಥಹಳ್ಳಿ, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರದ ವಿವಿಧೆಡೆ ಜೋರು ಮಳೆಯಾಗುತ್ತಿದೆ (Rainfall). ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಮೋಡ ಕವಿದ ವಾತಾವರಣವಿದೆ. ವಿವಿಧೆಡೆ ತುಂತುರು ಮಳೆಯಾದ ಮಾಹಿತಿ ಇದೆ. ಮಾರುತಿಪುರ, ತಾಳಗುಂದದಲ್ಲಿ ಭಾರಿ ಮಳೆ ಹೊಸನಗರ ತಾಲೂಕು ಮಾರುತಿಪುರ, ಶಿಕಾರಿಪುರದ ತಾಳಗುಂದ, ಸಾಗರದ ಹೊಸೂರು, ಸೊರಬದ ಇಂಡುವಳ್ಳಿ, ಬಿಳುವಾಣಿ ಸುತ್ತಮುತ್ತ ಇವತ್ತು … Read more

ಹೊಸಮನೆ ಚಾನಲ್‌ ಏರಿ ಮೇಲೆ ಭೀಕರ ಅಪಘಾತ, ಯುವಕನ ಸ್ಥಿತಿ ಗಂಭೀರ

car-and-bike-mishap-at-sharavathi-nagara

ಶಿವಮೊಗ್ಗ : ಕಾರು ಮತ್ತು ಬೈಕ್‌ ಮುಖಾಮುಖಿ ಡಿಕ್ಕಿಯಾಗಿ (Mishap), ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಹೊಸಮನೆ ಬಡಾವಣೆಯ ಚಾನಲ್‌ ಏರಿ ಮೇಲೆ ಸಂಜೆ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಬೈಕ್‌ ಸವಾರ ಮತ್ತು ಓರ್ವ ಯುವತಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಕೂಡಲೆ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಯಲ್ಲಿ ಕಾರು ಮತ್ತು ಬೈಕ್‌ಗಳ ಮುಂಭಾಗ ನಜ್ಜುಗುಜ್ಜಾಗಿದೆ. ಕಾರು ಶರಾವತಿ ನಗರದಿಂದ ಲಕ್ಷ್ಮೀ ಟಾಕೀಸ್‌ ಕಡೆಗೆ ತೆರಳುತ್ತಿತ್ತು. ಬೈಕು ಶರಾವತಿ ನಗರದ ಕಡೆಗೆ ತೆರಳುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಇದನ್ನೂ ಓದಿ » ಸೇತುವೆ … Read more

ಅಡಿಕೆ ಧಾರಣೆ | 26 ಮಾರ್ಚ್‌ 2025 | ಯಾವ್ಯಾವ ಅಡಿಕೆಗೆ ಇವತ್ತು ಎಷ್ಟಿದೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ : ಶಿವಮೊಗ್ಗ, ಭದ್ರಾವತಿ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 16700 30000 ರಾಶಿ 48700 52500 ಭದ್ರಾವತಿ ಮಾರುಕಟ್ಟೆ ಪುಡಿ 10100 10400 ಸಿಪ್ಪೆಗೋಟು 10000 12000 ಇದನ್ನೂ ಓದಿ » ಗೋದಾಮಿನ ಮೇಲೆ ಅಧಿಕಾರಿಗಳ ದಾಳಿ, ಅಡಿಕೆ ಮುಟ್ಟುಗೋಲು

ಸೇತುವೆ ಬಳಿ ದಾಳಿ, ಕಾರು, ಬೈಕು ಸಹಿತ ನಾಲ್ವರು ಅರೆಸ್ಟ್‌, ಏನಿದು ಕೇಸ್‌?

Four-arrest-with-car-and-bike-NDPS-Case-at-shikaripura

ಶಿಕಾರಿಪುರ : ಸೇತುವೆ ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ (RAID) ನಡೆಸಿದ ಸಿ.ಇ.ಎನ್‌ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. 70 ಸಾವಿರ ರೂ. ಮೌಲ್ಯದ 2 ಕೆ.ಜಿ 52 ಗ್ರಾಂ ಗಾಂಜಾ, ಕೃತ್ಯಕ್ಕೆ ಬಳಸಿದ ಒಂದು ಕಾರು ಮತ್ತು ಬೈಕ್‌ ವಶಕ್ಕೆ ಪಡೆದಿದ್ದಾರೆ. ಶಿಕಾರಿಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯ ಕೆಸರಗಟ್ಟೆ ಮೀಸಲು ಅರಣ್ಯ ಪ್ರದೇಶದ ಸೇತುವೆ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಮಾಹಿತಿ ಲಭ್ಯವಾಗಿತ್ತು ಎಂದು ಪ್ರಕಟಣೆಯಲ್ಲಿ … Read more

ಗೋದಾಮಿನ ಮೇಲೆ ಅಧಿಕಾರಿಗಳ ದಾಳಿ, ಅಡಿಕೆ ಮುಟ್ಟುಗೋಲು

raid-on-areca-godown-at-arahatolalu

ಹೊಳೆಹೊನ್ನೂರು : ತೆರಿಗೆ ಇಲಾಖೆ ಅಧಿಕಾರಿಗಳು ಗೋದಾಮಿನ (Godown) ಮೇಲೆ ದಾಳಿ ಮಾಡಿ 23 ಕ್ವಿಂಟಾಲ್‌ ಅಡಿಕೆ ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ರೈತರು ಅಧಿಕಾರಿಗಳ ಜೊತೆಗೆ ಮಾತಿನ ಚಕಮಕಿ ನಡೆಸಿದ್ದಾರೆ. ಅರಹತೊಳಲು ಕೈಮರ ಗ್ರಾಮದಲ್ಲಿರುವ ಖಾಸಗಿ ಗೊದಾಮಿನ (Godown) ಮೇಲೆ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲಿಸಿದರು. ದಾಖಲೆಗಳ ವ್ಯತ್ಯಾಸದ ಆರೋಪದ ಹಿನ್ನೆಲೆ ಗೋದಾಮಿನಲ್ಲಿದ್ದ 23 ಕ್ವಿಂಟಾಲ್‌ ಅಡಿಕೆ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಡಿವೈಎಸ್‌ಪಿಯನ್ನು ವಶಕ್ಕೆ ಪಡೆದ ಲೋಕಾಯುಕ್ತ, … Read more

ಶಿವಮೊಗ್ಗದಲ್ಲಿ ಡಿವೈಎಸ್‌ಪಿಯನ್ನು ವಶಕ್ಕೆ ಪಡೆದ ಲೋಕಾಯುಕ್ತ, ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

Lokayukta-raid-on-DYSP-Krishnamurthy-in-Shimoga.

ಶಿವಮೊಗ್ಗ : ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿ.ಎ.ಆರ್‌) ಡಿವೈಎಸ್‌ಪಿ ಕೃಷ್ಣಮೂರ್ತಿ ಮತ್ತು ಎ.ಆರ್‌.ಎಸ್‌.ಐ ರವಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಲೋಕಾಯುಕ್ತ (Lokayukta) ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಲ್ಲದೆ ಘಟನೆ ಕುರಿತು ಲೋಕಾಯುಕ್ತ ಪ್ರಕಟಣೆಯಲ್ಲಿ ವಿವರ ನೀಡಲಾಗಿದೆ. ಲೋಕಾಯುಕ್ತ ಪ್ರಕಟಣೆಯಲ್ಲಿ ಏನಿದೆ? ಡಿ.ಎ.ಆರ್.‌ ಪೊಲೀಸ್‌ನ ಎಹೆಚ್‌ಸಿ ಪ್ರಸನ್ನ ಕುಮಾರ್‌ ಅವರನ್ನು ಭದ್ರಾವತಿಯ ತಾಲೂಕು ಕಚೇರಿಯ ಖಜಾನೆಯ ಗಾರ್ಡ್‌ ಕರ್ತವ್ಯದಲ್ಲೇ ಮುಂದುವರೆಸಲು ಡಿವೈಎಸ್‌ಪಿ ಕೃಷ್ಣಮೂರ್ತಿ 5 ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹಣವನ್ನು ಎಆರ್‌ಎಸ್‌ಐ ರವಿಗೆ ಅವರಿಗೆ ತಲುಪಿಸುವಂತೆ … Read more

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಭಾರಿ ಮಳೆ, ತೆಂಗು, ಅಡಿಕೆ ಮರಗಳು ಧರೆಗೆ, ಎಲ್ಲೆಲ್ಲಿ ಹೇಗಿದೆ ವರ್ಷಧಾರೆ?

Rainfall-in-various-parts-of-Shimoga-District

ಶಿವಮೊಗ್ಗ : ಭಾರಿ ಬಿಸಿಲಿನಿಂದ ಕಂಗೆಟ್ಟಿದ್ದ ಮಲೆನಾಡಿಗರಿಗೆ ಇವತ್ತು ಮಳೆ ತಂಪು ನೀಡಿದೆ. ಜಿಲ್ಲೆಯ ವಿವಿಧೆಡೆ ಮಳೆಯಾಗಿದ್ದು (Rainfall), ಅಲ್ಲಲ್ಲಿ ಭಾರಿ ಹಾನಿಯು ಸಂಭವಿಸಿದೆ. ಇವತ್ತು ಎಲ್ಲೆಲ್ಲಿ ಮಳೆಯಾಗಿದೆ? ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯು ಮಳೆಯಾಗಿದೆ (Rainfall). ಹೊಸನಗರ, ಸಾಗರ, ತೀರ್ಥಹಳ್ಳಿ, ಸೊರಬ ಭಾಗದ ವಿವಿಧೆಡೆ ಭಾರಿ ಮಳೆಯಾಗಿದೆ. ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಕಡಿಮೆ ಪ್ರಮಾಣದ ಮಳೆಯಾಗಿದೆ. ಹೊಸನಗರದ ಮುಂಬಾರು, ಕೋಡೂರು, ಮೇಲಿನಬೆಸಿಗೆ, ತೀರ್ಥಹಳ್ಳಿಯ ದೇಮ್ಲಾಪುರ, ಶಿವಮೊಗ್ಗದ ಅಬ್ಬಲಗೆರೆ, ಆಯನೂರು, ಹಾಡೋನಹಳ್ಳಿ, ಸೊರಬದ ಹೆಚ್ಚೆ, ಗುಡುವಿ, ತಲ್ಲೂರು ಭಾಗದಲ್ಲಿ … Read more

BREAKING NEWS – ಭದ್ರಾವತಿಯಲ್ಲಿ ರೌಡಿ ಶೀಟರ್‌ ಕಾಲಿಗೆ ಗುಂಡು ಹಾರಿಸಿದ ಲೇಡಿ ಇನ್ಸ್‌ಪೆಕ್ಟರ್‌

breaking news graphics

ಭದ್ರಾವತಿ : ಬಂಧಿಸಲು ತೆರಳಿದ್ದ ಪೊಲೀಸ್‌ ಸಿಬ್ಬಂದಿ ಮೇಲೆ ದಾಳಿ ನಡೆಸಿ ಎಸ್ಕೇಪ್‌ ಆಗಲು ಯತ್ನಿಸಿದ್ದ ರೌಡಿ ಶೀಟರ್‌ (Rowdy Sheeter) ಕಡೇಕಲ್‌ ಅಬೀದ್‌ ಕಾಲಿಗೆ ಗುಂಡು ಹಾರಿಸಲಾಗಿದೆ. ಪೇಪರ್‌ ಟೌನ್‌ ಇನ್ಸ್‌ಪೆಕ್ಟರ್‌ ನಾಗಮ್ಮ, ರೌಡಿ ಶೀಟರ್‌ ಕಡೇಕಲ್‌ ಅಬೀದ್‌ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ತಿಳಿಸಿದ್ದಾರೆ. ಕೊಲೆ ಯತ್ನ ಪ್ರಕರಣದರಲ್ಲಿ ರೌಡಿ ಶೀಟರ್‌ (Rowdy Sheeter) ಕಡೇಕಲ್‌ ಅಬೀದ್‌ ತಲೆ ಮರೆಸಿಕೊಂಡಿದ್ದ. ಕಳೆದ ಒಂದು ತಿಂಗಳಿನಿಂದ ಈತನಿಗಾಗಿ ಪೊಲೀಸರು ಶೋಧಿಸುತ್ತಿದ್ದರು. ಇಂದು ಈತನ … Read more