ಶಿವಮೊಗ್ಗದಲ್ಲಿ ನಿನ್ನೆಗಿಂತಲು ಒಂದು ಡಿಗ್ರಿ ಹೆಚ್ಚಿರುತ್ತೆ ತಾಪಮಾನ, ಉಳಿದ ತಾಲೂಕುಗಳಲ್ಲಿ ಎಷ್ಟಿರುತ್ತೆ ಉಷ್ಣಾಂಶ?

WEATHER-REPORT-SHIMOGA-

ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ಜೋರಿದೆ. ಇವತ್ತು ಕೂಡ ಉಷ್ಣಾಂಶ (Weather Report) ಹೆಚ್ಚಿರಲಿದೆ. ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 36 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌ … Read more

ಶಿವಮೊಗ್ಗದಲ್ಲಿ ಸೇನೆಯ ನಿವೃತ್ತ ಮಹಿಳಾ ಅಧಿಕಾರಿ, ಕ್ಯಾನ್ಸರ್‌ ಗೆಲ್ಲುವ ಸೂತ್ರ ತಿಳಿಸಿದ ಕರ್ನಲ್‌, ಏನದು?

Dr-Gunjan-Malhotra-about-cancer-at-Nanjappa-Hospital

ಶಿವಮೊಗ್ಗ : ಕ್ಯಾನ್ಸರ್‌ ಎಂಬ ಪದ ಕೇಳಿದ ತಕ್ಷಣ ಜೀವನವೆ ಮುಗಿಯಿತು ಎಂದು ಭಾವಿಸುತ್ತಾರೆ. ಆದರೆ ಭಯವನ್ನು ಬದಿಗಿಟ್ಟರೆ ಕ್ಯಾನ್ಸರ್‌ ಎಂಬ ಸುರಂಗದಿಂದ ಗೆದ್ದು ಹೊರ ಬರಬಹುದು. ಇದು ಕ್ಯಾನ್ಸರ್‌ (Cancer) ಗೆದ್ದು ಬಂದ ಕರ್ನಲ್‌ ಡಾ. ಗುಂಜನ್‌ ಮಲ್ಹೋತ್ರ ಅನುಭವದ ಮಾತು. ಶಿವಮೊಗ್ಗದ ಗಾಡಿಕೊಪ್ಪದಲ್ಲಿರುವ ನಂಜಪ್ಪ ಲೈಫ್‌ ಕೇರ್‌ ಆಸ್ಪತ್ರೆಯ ಆನ್ಕೊಲಾಜಿ ಬ್ಲಾಕ್‌ನಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಕರ್ನಲ್‌ ಡಾ. ಗುಂಜನ್‌ ಮಲ್ಹೋತ್ರ, ತಾವು ಕ್ಯಾನ್ಸರ್‌ನಿಂದ (Cancer) ಪಾರಾದ ಅನುಭವ ಹಂಚಿಕೊಂಡರು. ಕರ್ನಲ್‌ ಏನೆಲ್ಲ ಹೇಳಿದರು? … Read more

ಅಬಕಾರಿ ಕಾನ್‌ಸ್ಟೇಬಲ್‌ಗೆ ಕಪಾಳಮೋಕ್ಷ, ತಪಾಸಣೆಗೆ ಹೋದಾಗ ಇಬ್ಬರು ಸಿಬ್ಬಂದಿ ಮೇಲೆ ದಾಳಿ, ಏನಿದ ಕೇಸ್‌?

Crime-News-General-Image

ಶಿವಮೊಗ್ಗ : ಗಾಂಜಾ ಸೇವಿಸುತ್ತಿರುವ ಅನುಮಾನದ ಮೇರೆಗೆ ಪರಿಶೀಲನೆಗೆ ತೆರಳಿದ್ದ ಅಬಕಾರಿ ಇಲಾಖೆ (EXCISE) ಸಿಬ್ಬಂದಿ ಮತ್ತು ಹೋಮ್‌ ಗಾರ್ಡ್‌ ಮೇಲೆ ಮೂವರು ಯುವಕರು ಮನಸೋಯಿಚ್ಛೆ ಥಳಿಸಿದ್ದಾರೆ. ಶಿವಮೊಗ್ಗ – ಹೊಳೆಹೊನ್ನೂರು ರಸ್ತೆಯ ಲಾಡ್ಜ್‌ ಒಂದರ ಸಮೀಪ ಗಾಂಜಾ ಸೇವಿಸುತ್ತಿರುವ ಕುರಿತು ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆ ಅಬಕಾರಿ (EXCISE) ಡಿವೈಎಸ್‌ಪಿ ಸೂಚನೆ ಮೇರೆಗೆ ಅಬಕಾರಿ ಕಾನ್ಸ್‌ಟೇಬಲ್‌ ಪ್ರಭು ಮತ್ತು ಹೋಮ್‌ ಗಾರ್ಡ್‌ ಯುಸುಫ್‌ ಖಾನ್‌ ಸ್ಥಳಕ್ಕೆ ತೆರಳಿದ್ದರು. ಎರಡು ಬೈಕ್‌, ಮೂವರು ಯುವಕರು ಸ್ಥಳದಲ್ಲಿ ಎರಡು … Read more

ಸಿಗಂದೂರು ಸೇತುವೆ, ಮತ್ತೊಂದು ಮಹತ್ವದ ಬೆಳವಣಿಗೆ, ಫೋಟೊ ಹಂಚಿಕೊಂಡ ಸಂಸದ ರಾಘವೇಂದ್ರ

dambar-works-on-Siganduru-bridge

ಸಾಗರ : ಸಿಗಂದೂರು ಸೇತುವೆ (Bridge) ಕಾಮಗಾರಿ ಕೊನೆಯ ಹಂತಕ್ಕೆ ತಲುಪಿದೆ. ಸೇತುವೆಯ ಮೇಲ್ಭಾಗದಲ್ಲಿ ಡಾಂಬರೀಕರಣ ಕಾರ್ಯ ಆರಂಭವಾಗಿದೆ. ಡಾಂಬರೀಕರಣ ಪ್ರಕ್ರಿಯೆ ಆರಂಭವಾಗಿದ್ದು, ಸಂಸದ ಬಿ.ವೈ.ರಾಘವೇಂದ್ರ ಅವರ ಮಾಧ್ಯಮ ವಿಭಾಗ ಫೋಟೊಗಳನ್ನು ಬಿಡುಗಡೆ ಮಾಡಿದೆ. ಈವರೆಗು ಡ್ರೋಣ್‌ ವಿಡಿಯೋಗಳ ಮೂಲಕ ಸಿಗಂದೂರು ಸೇತುವೆ (Bridge) ಬೆರಗು ಮೂಡಿಸುತ್ತಿತ್ತು. ಈಗ ಡಾಂಬರೀಕರಣ ಆರಂಭವಾಗಿರುವ ಸಂಗತಿ ಸ್ಥಳೀಯರು ಮತ್ತು ಪ್ರವಾಸಿಗರಲ್ಲಿ ಖುಷಿ ಉಂಟು ಮಾಡಿದೆ. 2019ರಲ್ಲಿ ಸಿಗಂದೂರು ಸೇತುವೆ ಕಾಮಗಾರಿಗೆ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಶಂಕುಸ್ಥಾಪನೆ … Read more

‘ಬೆಂಗಳೂರಿನ ಕಾಯಿಲೆ ಸಾಗರಕ್ಕೆ ಕಾಲಿಟ್ಟಿದೆ’, ಮಾಜಿ ಮಿನಿಸ್ಟರ್‌ ಹಾಲಪ್ಪ ಹೀಗೆ ಹೇಳಿದ್ದೇಕೆ?

Former-Minister-Haratalu-Halappa-BJP

ಸಾಗರ : ನಕಲಿ ದಾಖಲೆ ಸೃಷ್ಟಿ ಸರ್ಕಾರಿ ಜಮೀನು (Land Mafia) ಕಬಳಿಸುವ ಬೆಂಗಳೂರಿನ ಕಾಯಿಲೆ ಸಾಗರಕ್ಕು ಕಾಲಿಟ್ಟಿದೆ. ಆದರೆ ಕಮಿಷನ್‌ ಹಂಚಿಕೆಯಲ್ಲಿ ಉಂಟಾದ ವ್ಯತ್ಯಾಸದಿಂದ ಪ್ರಕರಣಗಳು ಬೆಳಕಿಗೆ ಬರುತ್ತಿದೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹರತಾಳು ಹಾಲಪ್ಪ, ಅಧಿಕಾರದಲ್ಲಿರುವ ರಾಜಕಾರಣಿಗಳು, ಅವರ ಹಿಂಬಾಲಕರು, ಅಧಿಕಾರಿಗಳು ಸೇರಿ ನಕಲಿ ದಾಖಲೆ ಸೃಷ್ಟಿ ಜಮೀನು ಮಾರಾಟ ಮಾಡುತ್ತಿದ್ದಾರೆ. ಆದರೆ ಕಮಿಷನ್‌ ಹಂಚಿಕೆ ವೇಳೆ ವ್ಯತ್ಯಾಸವಾಗಿದೆ. ಈ ಸಂಬಂಧ ಬುಧವಾರ ಸಣ್ಣಪುಟ್ಟ ಗಲಾಟೆಯು ಆಗಿದೆ … Read more

ಇವತ್ತು, ನಾಳೆ ಉಸ್ತುವಾರಿ ಸಚಿವರಿಂದ ಶಿವಮೊಗ್ಗ ಜಿಲ್ಲೆ ಪ್ರವಾಸ, ಎಲ್ಲೆಲ್ಲಿ ಭೇಟಿ ನೀಡ್ತಾರೆ?

Madhu-Bangarappa-Minister

ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ ಮಾರ್ಚ್ 22 ಹಾಗೂ 23ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮಾ.22ರಂದು ಬೆಳಿಗ್ಗೆ 10.30ಕ್ಕೆ ಹೊಳೆಹೊನ್ನೂರಿನ ಭಗೀರಥ ಸಮುದಾಯ ಭವನದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಸೊರಬದ ಬಂಗಾರಧಾಮದಲ್ಲಿ ಸೊರಬ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳುವರು. ಮಾ.23ರಂದು ಬೆಳಿಗ್ಗೆ 9.30ಕ್ಕೆ ತಾಲ್ಲೂಕಿನ ಪುರದಾಳು ಗ್ರಾಮದ ಬಾರೆಹಳ್ಳ ಚೆಕ್‌ಡ್ಯಾಂಗೆ ಸ್ಲುಯಿಸ್ ಗೇಟ್ ಅಳವಡಿಕೆ ಮತ್ತು ಅಭಿವೃದ್ಧಿ ಕಾಮಗಾರಿಗೆ … Read more

ಲಂಡನ್‌ನಿಂದ ಬಂತು ಫೋನ್‌, ಮೆಸೇಜ್‌, ಭದ್ರಾವತಿ ವ್ಯಕ್ತಿಗೆ ಕಾದಿತ್ತು ಬಿಗ್‌ ಶಾಕ್‌, ಆಗಿದ್ದೇನು?

SMS-Fraud-Shimoga-CEN-Police-Station.

ಶಿವಮೊಗ್ಗ : ಲಂಡನ್‌ನಿಂದ (London) ಬೆಲೆ ಬಾಳುವ ಗಿಫ್ಟ್‌ ಬಂದಿದೆ ಎಂದು ನಂಬಿಸಿ ಭದ್ರಾವತಿಯ ವ್ಯಕ್ತಿಯೊಬ್ಬರಿಗೆ (ಹೆಸರು ಗೌಪ್ಯ) 8.56 ಲಕ್ಷ ರೂ. ವಂಚಿಸಲಾಗಿದೆ. ಇದೇ ಮಾದರಿ ಈ ಹಿಂದೆಯು ಹಲವರಿಗೆ ವಂಚನೆಯಾಗಿದ್ದು, ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ. ಲಂಡನ್‌ನಿಂದ ಬಂತು ಫೋನ್‌ ಲಂಡನ್‌ನಿಂದ (London) ಮೈಕಲ್‌ ಮ್ಯಾಕ್‌ಡೊನಾಲ್ಡ್‌ ಹೆಸರಿನಲ್ಲಿ ಕರೆ ಮತ್ತು ಮೆಸೇಜ್‌ ಮಾಡಿ 43 ಲಕ್ಷ ರೂ. ಮೌಲ್ಯದ ಗಿಫ್ಟ್‌ ಕಳುಹಿಸುತ್ತಿರುವುದಾಗಿ ಭದ್ರಾವತಿಯ ವ್ಯಕ್ತಿಗೆ ನಂಬಿಸಿದ್ದ. ಗಿಫ್ಟ್‌ ಕಳುಹಿಸಲು ಕಂಪನಿಯ ವೇಯ್ಟಿಂಗ್‌ ಚಾರ್ಜ್‌ 5 ಸಾವಿರ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಹೆಚ್ಚಿರಲಿದೆ ಉಷ್ಣಾಂಶ, ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ಜೋರಿದೆ. ಇವತ್ತು ಕೂಡ ಉಷ್ಣಾಂಶ ಹೆಚ್ಚಿರಲಿದೆ (Weather). ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 35 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌ ತಾಪಮಾನ … Read more

ಗಾಜನೂರಿನಲ್ಲಿ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ, ಚಾಲಕನ ವಿರುದ್ಧ ಕೇಸ್‌ ದಾಖಲಿಸಿದ ಮೆಸ್ಕಾಂ

ACCIDENT-NEWS-GENERAL-IMAGE.

ಶಿವಮೊಗ್ಗ : ಕಾರು ಡಿಕ್ಕಿಯಾಗಿ ವಿದ್ಯುತ್‌ ಕಂಬಕ್ಕೆ (Pole) ಹಾನಿಯಾಗಿದ್ದು, ಕಾರು ಚಾಲಕನ ವಿರುದ್ಧ ಮೆಸ್ಕಾಂ ಜೂನಿಯರ್‌ ಇಂಜಿನಿಯರ್‌ ದೂರು ನೀಡಿದ್ದಾರೆ. ಗಾಜನೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮುಂಭಾಗ ಟೊಯೊಟ ಕಾರು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡದಿತ್ತು. ಇದರಿಂದ ಕಂಬ ಜಖಂಗೊಂಡಿದೆ. ಹಾಗಾಗಿ 23,778 ರೂ. ನಷ್ಟವಾಗಿದೆ ಎಂದು ಆರೋಪಿಸಿ ಕಾರು ಚಾಲಕನ ವಿರುದ್ಧ ಮೆಸ್ಕಾಂ ಜೂನಿಯರ್‌ ಇಂಜಿನಿಯರ್‌ ತುಂಗಾ ನಗರ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.  ಇದನ್ನೂ ಓದಿ » ಕಮಲಾ … Read more

ಅಡಿಕೆ ಧಾರಣೆ | 21 ಮಾರ್ಚ್ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ : ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Price). ಬೆಟ್ಟೆ – 51009 – 56009 ಗೊರಬಲು – 18190 – 26500 ರಾಶಿ – 32166 – 52299 ಸರಕು – 53000 – 93500 ಇದನ್ನೂ ಓದಿ – ಅಡಿಕೆ ಧಾರಣೆ | 20 ಮಾರ್ಚ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?