ಅಡಿಕೆ ಧಾರಣೆ | 18 ಮಾರ್ಚ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ : ಶಿವಮೊಗ್ಗ, ಸಾಗರ ಮತ್ತು ಭದ್ರಾವತಿ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 17500 26696 ಬೆಟ್ಟೆ 44100 57699 ರಾಶಿ 33009 52709 ಸರಕು 54109 89696 ಭದ್ರಾವತಿ ಮಾರುಕಟ್ಟೆ ರಾಶಿ 22199 52319 ಸಾಗರ ಮಾರುಕಟ್ಟೆ ಕೆಂಪುಗೋಟು 16899 20899 ಕೋಕ 10019 18299 ಚಾಲಿ 31719 33510 ಬಿಳೆ ಗೋಟು 6300 19800 ರಾಶಿ 24509 51129 ಸಿಪ್ಪೆಗೋಟು 15691 16699 ಇದನ್ನೂ ಓದಿ … Read more

ಸೊರಬದ ವ್ಯಕ್ತಿಗೆ 4 ವರ್ಷ ಜೈಲು ಶಿಕ್ಷೆ ಪ್ರಕಟಿಸಿದ ಶಿವಮೊಗ್ಗ ಕೋರ್ಟ್‌, ಕಾರಣವೇನು?

Shivamogga-Court-Balaraja-Urs-Road

ಶಿವಮೊಗ್ಗ : ಸೊರಬ ತಾಲೂಕು ಚಿಟ್ಟೂರು ಗ್ರಾಮದ ವಾಸಿ ನಿಂಗರಾಜ (47) ತಮ್ಮ ಶುಂಠಿ ಹೊಲದಲ್ಲಿ ಕಾನೂನು ಬಾಹಿರವಾಗಿ ಗಾಂಜಾ ಗಿಡಗಳನ್ನು ಬೆಳೆಸಿರುವ ಆರೋಪ ದೃಢಪಟ್ಟಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ್ ನಾಯಕ್ ಅವರು ಅಪರಾಧಿಗೆ 4 ವರ್ಷ ಕಠಿಣ ಕಾರಾಗೃಹ (Jail) ವಾಸ ಶಿಕ್ಷೆ ನೀಡಿ ಸೋಮವಾರ ಆದೇಶಿಸಿದ್ದಾರೆ. ಶುಂಠಿ ಹೊಲದಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿರುವ ಖಚಿತ ಮಾಹಿತಿ ಮೇರೆಗೆ ಸೊರಬ ವಲಯ ಅಬಕಾರಿ ನಿರೀಕ್ಷಕರ ನೇತೃತ್ವದಲ್ಲಿ ಸಿಬ್ಬಂದಿ 2022ರ ಸೆಪ್ಟೆಂಬರ್ 8ರಂದು … Read more

ಸಾಗರ, ಸೊರಬ, ಶಿಕಾರಿಪುರದಲ್ಲಿ ಎಲ್ಲೆಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿ

SHUBHODAYA-SHIVAMOGGA-FATAFAT-SAGARA-SORABA-SHIKARIPURA

ಶುಭೋದಯ ಶಿವಮೊಗ್ಗ NEWS : ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಏನೇನಾಯ್ತು? ಇಡೀ ದಿನದ ಸುದ್ದಿಯನ್ನು ಫಟಾಫಟ್‌ ಓದಲು ಶುಭೋದಯ ಶಿವಮೊಗ್ಗ NEWS. ಇದನ್ನೂ ಓದಿ » ಶಿವಮೊಗ್ಗದಲ್ಲಿ ನಿರ್ದೇಶಕ ಯೋಗರಾಜ್‌ ಭಟ್‌, ಮನದ ಕಡಲು ಟೀಮ್‌ ಜೊತೆಗೆ ಪ್ರೆಸ್‌ ಮೀಟ್‌

ಅಡಿಕೆ ಧಾರಣೆ | 17 ಮಾರ್ಚ್‌ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?‌

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ : ಶಿವಮೊಗ್ಗ, ಸಾಗರ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 16769 28300 ಬೆಟ್ಟೆ 44572 57400 ರಾಶಿ 35669 52259 ಸರಕು 57100 86540 ಸಾಗರ ಮಾರುಕಟ್ಟೆ ಕೆಂಪುಗೋಟು 11099 25939 ಕೋಕ 8100 19588 ಚಾಲಿ 26300 33619 ಬಿಳೆ ಗೋಟು 8099 19600 ರಾಶಿ 24599 52269 ಸಿಪ್ಪೆಗೋಟು 8012 16859 ಇದನ್ನೂ ಓದಿ » ಶಿವಮೊಗ್ಗದಲ್ಲಿ ನಿರ್ದೇಶಕ ಯೋಗರಾಜ್‌ ಭಟ್‌, ಮನದ ಕಡಲು … Read more

ಶಿವಮೊಗ್ಗದಲ್ಲಿ ನಿರ್ದೇಶಕ ಯೋಗರಾಜ್‌ ಭಟ್‌, ಮನದ ಕಡಲು ಟೀಮ್‌ ಜೊತೆಗೆ ಪ್ರೆಸ್‌ ಮೀಟ್‌

Yogaraj-Bhat-Manadakadalu-Press-meet-in-Shimoga

ಶಿವಮೊಗ್ಗ : ಯೋಗರಾಜ್‌ ಭಟ್‌ ನಿರ್ದೇಶನದ ಮನದ ಕಡಲು ಸಿನಿಮಾ (Film) ಮಾ.28ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಹಿನ್ನೆಲೆ ಸಿನಿಮಾದ ಪ್ರಮೋಷನ್‌ಗಾಗಿ ನಿರ್ದೇಶಕ ಯೋಗರಾಜ್‌ ಭಟ್‌, ನಾಯಕ ನಟ ಸುಮುಖ್‌ ಮತ್ತು ನಾಯಕಿ ರಿಷಿಕಾ ಶೆಟ್ಟಿ ಶಿವಮೊಗ್ಗಕ್ಕೆ ಆಗಮಿಸಿದ್ದರು. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಿತ್ರತಂಡ, ಮುಂಗಾರು ಮಳೆ ಮಾದರಿಯಲ್ಲೇ ಮನದ ಕಡಲು ಸಿನಿಮಾ (Film) ಕೂಡ ಪ್ರೇಕ್ಷಕರಿಗೆ ಉತ್ತಮ ಅನುಭವ ನೀಡಲಿದೆ ಎಂದು ತಿಳಿಸಿದರು. ಸಿನಿಮಾ ಟೀಮ್‌ ಹೇಳಿದ್ದೇನು? ಮುಂಗಾರು ಮಳೆ ಸಿನಿಮಾ ನಮಗೆ ಬಹಳಷ್ಟು … Read more

ಶಿವಮೊಗ್ಗ ಪಾಲಿಕೆ ವಿಂಗಡಣೆ, ಯಾವ್ಯಾವ ವಾರ್ಡ್‌ ಯಾವ ವಲಯಕ್ಕೆ ಸೇರುತ್ತೆ? ಇಲ್ಲಿದೆ ಲಿಸ್ಟ್‌

Wards-for-three-divisions

ಶಿವಮೊಗ್ಗ : ಮಹಾನಗರ ಪಾಲಿಕೆಯನ್ನು ಮೂರು ವಿಭಾಗವಾಗಿ ವಿಂಡಿಸಲಾಗಿದೆ. ಪ್ರತ್ಯೇಕ ವಿಭಾಗಗಳು ಇಂದಿನಿಂದ ಕಾರ್ಯಾರಂಭ ಮಾಡಲಿವೆ. ಪ್ರತಿ ವಿಭಾಗಕ್ಕು ನಿಗದಿತ ವಾರ್ಡ್‌ಗಳನ್ನು (Wards) ಹಂಚಿಕೆ ಮಾಡಲಾಗಿದೆ. ಇನ್ನು, ಪ್ರತಿ ವಿಭಾಗಕ್ಕು ಪ್ರತ್ಯೇಕ ಅಧಿಕಾರಿಗಳನ್ನು ನೇಮಿಸಿ ಪಾಲಿಕೆ ಕಮಿಷನರ್‌ ಡಾ. ಕವಿತಾ ಯೋಗಪ್ಪನವರ್‌ ಆದೇಶಿಸಿದ್ದಾರೆ. ಇದನ್ನೂ ಓದಿ » ಇವತ್ತಿನಿಂದ ಶಿವಮೊಗ್ಗ ಮಹಾನಗರ ಪಾಲಿಕೆ 3 ವಲಯವಾಗಿ ವಿಂಗಡಣೆ, ಎಲ್ಲೆಲ್ಲಿ ಹೊಸ ಕಚೇರಿ ಶುರು? ಯಾವ್ಯಾವ ವಲಯಕ್ಕೆ ಯಾವ ವಾರ್ಡ್?‌ mahanagara palike wards for 3 new divisions … Read more

ಇವತ್ತಿನಿಂದ ಶಿವಮೊಗ್ಗ ಮಹಾನಗರ ಪಾಲಿಕೆ 3 ವಲಯವಾಗಿ ವಿಂಗಡಣೆ, ಎಲ್ಲೆಲ್ಲಿ ಹೊಸ ಕಚೇರಿ ಶುರು?

Shimoga-Mahanagara-Palike-ambedkar-statue

ಶಿವಮೊಗ್ಗ : ಆಡಳಿತಾತ್ಮಕ ಹಿತದೃಷ್ಟಿ ಮತ್ತು ಸಾರ್ವಜನಿಕ ಸ್ನೇಹಿಯಾಗಿ ಸೇವೆ ಒದಗಿಸಲು ಶಿವಮೊಗ್ಗ ಮಹಾನಗರ ಪಾಲಿಕೆಯನ್ನು ಮೂರು ವಿಭಾಗಗಳಾಗಿ (Divisions) ವಿಂಗಡಿಸಲಾಗಿದೆ. ಇವತ್ತಿನಿಂದಲೇ ವಲಯ ಕಚೇರಿಗಳು ಕಾರ್ಯಾರಂಭ ಮಾಡಲಿವೆ. ಶಿವಮೊಗ್ಗ ಮಹಾನಗರ ಪಾಲಿಕೆಯನ್ನು ಉತ್ತರ, ದಕ್ಷಿಣ ಮತ್ತು ಕೇಂದ್ರ ವಲಯ ಎಂದು ವಿಂಗಡಿಸಲಾಗಿದೆ. ಮೂರು ವಿಭಾಗಕ್ಕು ಪ್ರತ್ಯೇಕವಾಗಿ ಕಚೇರಿಗಳನ್ನು ಸ್ಥಾಪಿಸಲಾಗಿದೆ. ಎಲ್ಲೆಲ್ಲಿ ಮೂರು ಕಚೇರಿ ಸ್ಥಾಪನೆ? ವಲಯ 1 : ವಿನೋಬನಗರದ ಶುಭಮಂಗಳ ಕಲ್ಯಾಣ ಮಂದಿರದ ಬಳಿ ಪಾಲಿಕೆ ಕಟ್ಟಡದಲ್ಲಿ ಉತ್ತರ ವಲಯ ಕಚೇರಿ. ವಲಯ 2 … Read more

ಶಿವಮೊಗ್ಗ ಜಿಲ್ಲೆಯಲ್ಲಿ ತಾಪಮಾನ ಮತ್ತಷ್ಟು ಏರಿಕೆ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ?

WEATHER-REPORT-SHIMOGA-

ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಜನ ಹೈರಾಣಾಗಿದ್ದಾರೆ. ರಾತ್ರಿ ಹೊತ್ತು ವಿಪರೀತ ಶಕೆಗೆ ಜನರು ಕಂಗೆಟ್ಟು ಹೋಗಿದ್ದಾರೆ. ಇವತ್ತು ಕೂಡ ಜಿಲ್ಲೆಯಲ್ಲಿ ತಾಪಮಾನ (Weather) ಹೆಚ್ಚಿರಲಿದೆ. ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 36 ಡಿಗ್ರಿ, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 33 ಡಿಗ್ರಿ … Read more

ಹೊಳೆಹೊನ್ನೂರಿನಲ್ಲಿ ಕಾರಿನ ಟೈರ್‌ ಸ್ಫೋಟ, ಅಪಘಾತದಲ್ಲಿ ಬೈಕ್‌ ಸವಾರ ಸಾವು

Car-tyre-blast-incident-at-holehonnuru

ಹೊಳೆಹೊನ್ನೂರು : ಕಾರ್‌ವೊಂದರ ಟೈರ್‌ (Tyre) ಸ್ಫೋಟಗೊಂಡ ಪರಿಣಾಮ ಕಾರು ಹಾಗೂ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಸವಾರರೊಬ್ಬರು ಮೃತಪಟ್ಟಿದ್ದಾರೆ. ಹೊಳೆಹೊನ್ನೂರು ಪಟ್ಟಣದ ಚನ್ನಗಿರಿ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಹರಮಘಟ್ಟದ ನಿವಾಸಿ ಮಲ್ಲಿಕಾರ್ಜುನ (40) ಮೃತರು. ಕಾರ್‌ವೊಂದರ ಟೈರ್‌ ಸ್ಫೋಟಗೊಂಡು ಅದು ಇನ್ನೊಂದು ಕಾರ್‌ಗೆ ಡಿಕ್ಕಿ ಹೊಡೆದಿದೆ. ಆ ಕಾರ್‌ ಬೈಕ್‌ಗೆ ಹೊಡೆದಿತ್ತು. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದಿಂದಾಗಿ ಒಂದು ಗಂಟೆಗೂ ಹೆಚ್ಚಿನ ಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಹೊಳೆಹೊನ್ನೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ » ಧಗಧಗ … Read more

ಧಗಧಗ ಹೊತ್ತಿ ಉರಿಯಲಿದೆ ಗಾಂಧಿ ಪಾರ್ಕ್‌, ಕೆಲವರಿಗಿದು ಓಪನ್‌ ಬಾರ್‌, ಹೇಗಿದೆ ಒಳಗಿನ ಸ್ಥಿತಿ?

Shimoga-Gandhi-Park-non-maintenence

ಶಿವಮೊಗ್ಗ : ಆಕಸ್ಮಿಕವಾದ ಒಂದೇ ಒಂದು ಬೆಂಕಿ ಕಿಡಿ ಸಾಕು, ಧಗಧಗ ಹೊತ್ತಿ ಉರಿಯಲಿದೆ ಇಡೀ ಪಾರ್ಕ್‌! ಕಂಡ ಕಂಡಲ್ಲಿ ಸಿಗುತ್ತೆ ಬಿಯರ್‌ ಬಾಟಲ್‌! ರಾಶಿ ರಾಶಿ ಕಸ, ಅಲ್ಲಲ್ಲಿ ಉಪಕರಣಗಳು ಧ್ವಂಸ! ಅಹ್ಲಾದಕರ ವಾತಾವರಣ ಸೃಷ್ಟಿಸಬೇಕಿದ್ದ ಉದ್ಯಾನವನ (Park) ಈಗ ಅನೈತಿಕ ಚಟುವಟಿಕೆಯ ತಾಣ! ಇದಷ್ಟು ನಗರದ ಹೃದಯ ಭಾಗದಲ್ಲಿ ವಿಶಾಲವಾಗಿ ಹರಡಿಕೊಂಡಿರುವ ಗಾಂಧಿ ಪಾರ್ಕ್‌ (Gandhi Park) ವಾಸ್ತವ ಸ್ಥಿತಿ. ಈ ಉದ್ಯಾನದಿಂದ ಕೆಲವೇ ಮೀಟರ್‌ ಅಂತರದಲ್ಲಿ ಜಿಲ್ಲಾಧಿಕಾರಿ ಕಚೇರಿ, ತಾಲೂಕು ಆಡಳಿತ ಕಚೇರಿ, … Read more